Search
  • Follow NativePlanet
Share
ಮುಖಪುಟ » ಸ್ಥಳಗಳು » ಕರ್ನೂಲ್ » ಆಕರ್ಷಣೆಗಳು » ಕೋಟ್ಲಾ ವಿಜಯ ಭಾಸ್ಕರ ರೆಡ್ಡಿ ನೆನಪಿನ ಸ್ಮಾರಕ

ಕೋಟ್ಲಾ ವಿಜಯ ಭಾಸ್ಕರ ರೆಡ್ಡಿ ನೆನಪಿನ ಸ್ಮಾರಕ, ಕರ್ನೂಲ್

2

ಕೋಟ್ಲಾ ವಿಜಯ ಭಾಸ್ಕರ ರೆಡ್ಡಿ ನೆನಪಿನ ಸ್ಮಾರಕವನ್ನು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಯ ನೆನಪಿಗೆ ಅರ್ಪಿಸಲಾಗಿದೆ. ಇವರು ಮೂಲತಃ ಕರ್ನೂಲ್ ನವರಾಗಿದ್ದು ಕೇವಲ ಆಂದ್ರದಲ್ಲಷ್ಟೇ ಅಲ್ಲ ಇಡೀ ದೇಶದಲ್ಲಿಯೂ ಪ್ರಸಿದ್ದ ರಾಜಕಾರಣಿಯಾಗಿದ್ದರು. ದೊಡ್ಡ ಸಮೂಹವೊಂದರ ನಾಯಕನಾಗಿದ್ದ ಇವರನ್ನು ಜನ ಪ್ರೀತಿಸುತ್ತಿದ್ದರು ಮತ್ತು ಗೌರವಿಸುತ್ತಿದ್ದರು. ಇವರ ಹಿಂಬಾಲಕರು ಇವರನ್ನು ಕರೆಯುತ್ತಿದ್ದದ್ದು ಪೆದ್ದಾಯಣ ಅಂತ. ಈ ನೆನಪಿನ ಸ್ಮಾರಕ ಹಂದ್ರಿ ನದಿಯ ದಂಡೆಯಲ್ಲಿದ್ದು ಸದ್ಯ ಪ್ರಸಿದ್ದ ಪಿಕ್ನಿಕ್ ಸ್ಥಳವಾಗಿದೆ.

One Way
Return
From (Departure City)
To (Destination City)
Depart On
23 Apr,Tue
Return On
24 Apr,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
23 Apr,Tue
Check Out
24 Apr,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
23 Apr,Tue
Return On
24 Apr,Wed