ಪಾಣಿಪತ್ : ಭಾರತದ ಕೈಮಗ್ಗದ ನಗರ
ಪಾಣಿಪತ್ ಹರಿಯಾಣದ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಭಾರತದ ಇತಿಹಾಸವನ್ನು ಬದಲಾಯಿಸಿದ ಮೂರು ಐತಿಹಾಸಿಕ ಯುದ್ಧಗಳು ಇದೇ ಸ್ಥಳದಲ್ಲಿ ನಡೆದವು. ಈ ನಗರ ಮತ್ತು ಜಿಲ್ಲೆಯನ್ನು ಪಾಣಿಪತ್ ಎಂಬ ಹೆಸರಿನಿಂದಲೆ......
ಮನಾಲಿ: ಭೂಮಿಯ ಮೇಲಿನ ನೈಸರ್ಗಿಕ ಸ್ವರ್ಗ
ಸಮುದ್ರ ಮಟ್ಟದಿಂದ 1950 ಮೀಟರ್ ಎತ್ತರದಲ್ಲಿದೆ ಗಿರಿ ಶಿಖರ ಮನಾಲಿ. ಹಿಮಾಚಲ ಪ್ರದೇಶ ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಎಂಬ ಹೆಗ್ಗಳಿಕೆ ಹೊಂದಿರುವ ತಾಣ ಇದಾಗಿದೆ. ರಾಜ್ಯದ ರಾಜಧಾನಿ ಶಿಮ್ಲಾದಿಂದ 250......
ಪಂಚಕುಲ : ನಿಸರ್ಗ ಮತ್ತು ಕೈಗಾರಿಕೆಗಳ ಮಿಶ್ರಣ
ಪಂಚಕುಲ ಭಾರತದಲ್ಲಿ ಯೋಜಿತ ರೀತಿಯಲ್ಲಿ ರೂಪಿಸಲಾಗಿರುವ ನಗರಗಳಲ್ಲಿ ಒಂದು ಮತ್ತು ಇದು ಚಂಡೀಗಢದ ಉಪನಗರಗಳಲ್ಲೊಂದು. ಪಂಚಕುಲ ಜಿಲ್ಲೆಯ ಐದು ಜನಗಣತಿ ನಗರಗಳಲ್ಲೊಂದು. ಪಂಚಕುಲವು ಪಂಜಾಬಿನ ಮೊಹಾಲಿಯೊಂದಿಗೆ ಗಡಿಯನ್ನು......
ಅಂಬಾಲ : ಅವಳಿ ನಗರ
ಅಂಬಾಲ ಒಂದು ಸಣ್ಣ ನಗರವಾಗಿದ್ದು, ಇದು ಮುನ್ಸಿಪಲ್ ಕಾರ್ಪೋರೇಷನ್ ಅಂಬಾಲ ಜಿಲ್ಲೆಯ ಹರ್ಯಾಣದಲ್ಲಿದೆ. ಭೌಗೋಳಿಕವಾಗಿ ಮತ್ತು ರಾಜಕೀಯವಾಗಿ ಅಂಬಾಲವನ್ನು ಅಂಬಾಲ ನಗರ ಮತ್ತು ಅಂಬಾಲ ದಂಡು (ಕಂಟೋನ್ಮೆಂಟ್) ಎಂದು......
ಜಲಂಧರ್ : ಭೇಟಿ ಮಾಡಬಹುದಾದ ಚಾರಿತ್ರಿಕ ಮತ್ತು ಸಾಂಸ್ಕೃತಿಕ ನಗರ
ಪಂಜಾಬ್ ರಾಜ್ಯದಲ್ಲಿರುವ ಪುರಾತನ, ಶ್ರೀಮಂತ ಇತಿಹಾಸ ಹೊಂದಿರುವ ನಗರ ಜಲಂಧರ್. ಪುರಾಣಗಳ ಪ್ರಕಾರ ಜಲಂಧರ್ ಎನ್ನುವ ಹೆಸರು ದೈವದಿಂದ ಬಂದಿದ್ದು ಎನ್ನಲಾಗಿದೆ ಮತ್ತು ಮಹಾಭಾರತದಲ್ಲಿ ಕೂಡಾ ಇದರ ಉಲ್ಲೇಖನವಿದೆ. ......
ಬಟಿಂಡಾ - ಕೆರೆಗಳ ನಗರ
ಬಟಿಂಡಾವು ಪಂಜಾಬಿನಲ್ಲಿರುವ ಒಂದು ಪ್ರಸಿದ್ಧವಾದ ಪ್ರಾಚೀನ ನಗರವಾಗಿದೆ. ಇದು ಮಾಳ್ವ ಪ್ರಾಂತ್ಯದ ಹೃದಯಭಾಗದಲ್ಲಿದೆ. ಆರನೆಯ ಶತಮಾನದಲ್ಲಿ ಈ ನಗರವನ್ನು ಆಳಿದ ಭಾಟಿ ರಜಪೂತರಿಂದಾಗಿ ಈ ಹೆಸರು ಬಂದಿದೆ. ತನ್ನ ಶ್ರೀಮಂತ......
ಯಮುನಾ ನಗರ : ಪ್ರಕೃತಿಯ ಸಮ್ಮಿಲನ
ಯಮುನಾ ನಗರವು ಸ್ವಚ್ಛ ಮತ್ತು ಸಮೃದ್ಧ ಕೈಗಾರಿಕಾ ನಗರ. ಇದು ಇಲ್ಲಿನ ಪ್ಲೈವುಡ್ ಘಟಕಗಳಿಗೆ ಪ್ರಸಿದ್ಧವಾದುದು. ಇದು ಹರಿಯಾಣದಲ್ಲಿದ್ದು ಯಮುನಾ ನದಿಗೆ ಹತ್ತಿರದಲ್ಲಿದೆ. ಇತ್ತೀಚೆಗೆ ವೇಗವಾಗಿ ನಡೆಯುತ್ತಿರುವ......
ಡಾಲ್ಹೌಸಿ: ಸುಂದರ ಬೆಟ್ಟ, ಗುಡ್ಡಗಳ ಮನಮೋಹಕ ತಾಣ
ಹಿಮಾಚಲ ಪ್ರದೇಶ ರಾಜ್ಯದ ದೌಲಾಧರ್ ಭಾಗದಲ್ಲಿನ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಡಾಲ್ಹೌಸಿ. 1854 ರಲ್ಲಿ ಈ ಪಟ್ಟಣ ಆವಿಷ್ಕರಿಸಿತು. ಬ್ರಿಟಿಷ್ ಗವರ್ನರ್ ಜನರಲ್ ಆಗಿದ್ದ ಲಾರ್ಡ್......
ಫತೇಹಾಬಾದ್ ಪ್ರವಾಸೋದ್ಯಮ : ಆರ್ಯನ್ ನಾಗರೀಕತೆಯ ಹೆಜ್ಜೆಯ ಜಾಡನ್ನು ಅರಸುವತ್ತ ಒಂದು ಪ್ರಯತ್ನ
ಫತೇಹಾಬಾದ್, ಇದು ಹರಿಯಾಣ ರಾಜ್ಯದ ಫತೇಹಾಬಾದ್ ಜಿಲ್ಲೆಯ ಒಂದು ನಗರವಾಗಿದೆ. ನಂಬಿಕೆಯೊಂದರ ಪ್ರಕಾರ, ಅರ್ಯನರು ಮೊಟ್ಟಮೊದಲು ಸರಸ್ವತಿ ಮತ್ತು ದ್ರಿಶದ್ವತಿ ನದಿ ತೀರಗಳಲ್ಲಿ ವಾಸ್ತವ್ಯ ಹೂಡಿ, ನಂತರ ಕ್ರಮೇಣ......
ಫತೇಘರ್ ಸಾಹಿಬ್ - ಒಂದು ಐತಿಹಾಸಿಕ ನಗರ
ಫತೇಘರ್ ಸಾಹಿಬ್ - ಇದು ಪಂಜಾಬ ರಾಜ್ಯದ ಒಂದು ಪ್ರಸಿದ್ಧ ಐತಿಹಾಸಿಕ ನಗರವಾಗಿದೆ. ಈ ಸ್ಥಳಕ್ಕೆ ಪಂಜಾಬನ ಇತಿಹಾಸದಲ್ಲಿಯೇ ಒಂದು ಪ್ರಮುಖ ಸ್ಥಾನವಿದೆ. ಅಷ್ಟೇ ಅಲ್ಲ ಈ ಸ್ಥಳವು ಸಿಖ ಮತ್ತು ಮುಸ್ಲಿಮರ ನಡುವಿನ ರಣರಂಗ......
ಕುರುಕ್ಷೇತ್ರ - ಮಹಾಭಾರತದ ಯುದ್ಧಭೂಮಿ.
ಕುರುಕ್ಷೇತ್ರವೆಂದರೆ ಧರ್ಮಶೀಲತ್ವವನ್ನು ಹೊಂದಿದ ನಾಡು ಎಂದರ್ಥವಾಗುತ್ತದೆ. ಕುರುಕ್ಷೇತ್ರದಲ್ಲಿನ ಪ್ರವಾಸವು ನಿಮಗೆ ಒಟ್ಟೊಟ್ಟಿಗೆ ಇತಿಹಾಸ ಮತ್ತು ಪುರಾಣ ಕಾಲದ ಸ್ಥಳಗಳೆರಡನ್ನು ಪರಿಚಯಿಸುತ್ತವೆ. ಕೌರವರು ಮತ್ತು......
ಜನಪ್ರಿಯ ಐತಿಹಾಸಿಕ ತಾಣ ಫಿರೋಜ್ಪುರ
ಸಟ್ಲೆಜ್ ನದಿ ತಟದಲ್ಲಿರುವ ಫಿರೋಜ್ಪುರ ಪಂಜಾಬ್ ನ ಅತ್ಯಂತ ಜನಪ್ರಿಯ ಐತಿಹಾಸಿಕ ತಾಣಗಳಲ್ಲಿ ಒಂದಾಗಿದೆ. ತುಘಲಕ್ ಸಾಮ್ರಾಜ್ಯದ ಸುಲ್ತಾನ ಫಿರೊಜ್ ಷಾ ತುಘಲಕ್ ಈ ನಗರವನ್ನು ನಿರ್ಮಿಸಿದ. ಈ ನಗರಕ್ಕೆ ಭಟ್ಟಿ ವಂಶದ......
ಭಾರತದ ಯೋಜಿತ ನಗರ ಚಂದೀಗಢ್
ಭಾರತದ ವಾಯುವ್ಯ ಭಾಗದ ಶಿವಾಲಿಕ್ ತಪ್ಪಲಿನಲ್ಲಿರುವ ಕೇಂದ್ರಾಡಳಿತ ಪ್ರದೇಶವಾಗಿರುವ ಚಂದೀಗಢ್ ನಗರ ಪಂಜಾಬ್ ಮತ್ತು ಹರ್ಯಾಣ ಎರಡೂ ರಾಜ್ಯಗಳಿಗೆ ರಾಜಧಾನಿ. ಇಲ್ಲಿರುವ ಪುರಾತನ ದೇವಾಲಯದಲ್ಲಿರುವ ಹಿಂದೂ ದೇವತೆ......
ಫರೀದ್ಕೋಟ್ - ರಾಜ ವೈಭೋಗದ ಮಹಾಕಾವ್ಯ
ಫರೀದ್ಕೋಟ್ ಎಂಬುದು ಪಂಜಾಬಿನ ನೈಋತ್ಯ ಭಾಗದಲ್ಲಿರುವ ಒಂದು ಸಣ್ಣ ನಗರ. ಇದನ್ನು 1972ರಲ್ಲಿ ಬಟಿಂಡಾ ಮತ್ತು ಫಿರೋಜ್ಪುರ್ ಜಿಲ್ಲೆಗಳಿಂದ ವಿಭಜಿಸಿ, ನೂತನವಾಗಿ ಸ್ಥಾಪಿಸಲಾಯಿತು. ಈ ನಗರಕ್ಕೆ ಸೂಫಿ ಸಂತ ಬಾಬಾ......
ಕುಫ್ರಿ : ಕ್ರೀಡಾ ವಿಹಾರಕ್ಕೆ ಸೂಕ್ತ ತಾಣ
ಸಾಹಸ ಕ್ರೀಡೆಗಳಲ್ಲಿ ಪಾಲ್ಗೋಳ್ಳುವುದು ಎಂದರೆ ಹಲವರಿಗೆ ಇಷ್ಟ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಎಲ್ಲರೂ ಕ್ರೀಡೆಗಳನ್ನು ಆಡಲು ಹಪಹಪಿಸುತ್ತಾರೆ. ಇಂತಹ ಉತ್ಸಾಹಿಗಳಿಗೆ ಸುಲಭವಾಗಿ ಹಾಗೂ ಅದ್ಭುತ ಅನುಭವವನ್ನು......
ಕರ್ನಾಲ್ - ಕರ್ಣನ ಜನ್ಮಸ್ಥಳ
ಕರ್ನಾಲ್ ಹರಿಯಾಣದ ಕರ್ನಾಲ್ ಜಿಲ್ಲೆಯ ಜಿಲ್ಲಾಕೇಂದ್ರವಾಗಿರುವ ನಗರವಾಗಿದೆ. ಈ ನಗರ ಮತ್ತು ಜಿಲ್ಲೆಯು ಪ್ರವಾಸಿಗರ ವಲಯದಲ್ಲಿ ಭಾರೀ ಖ್ಯಾತಿಗೆ ಪಾತ್ರವಾಗಿವೆ. ಈ ನಗರಗವನ್ನು ಮಹಾಭಾರತದ ಕಾಲದಲ್ಲಿ ಸ್ವತಃ ಕರ್ಣನೆ......
ಹಿಸಾರ್ ಪ್ರವಾಸೋದ್ಯಮ : ಉಕ್ಕಿನ ನಗರದಲ್ಲಿ ಒಂದು ಪಯಣ
ಹಿಸಾರ್ ನಗರ ಹರ್ಯಾಣಾ ರಾಜ್ಯದ ಹಿಸಾರ್ ಜಿಲ್ಲಾಡಳಿತದ ಪ್ರಧಾನ ಕಚೇರಿಯಾಗಿದೆ. ಇದು ನವದೆಹಲಿಯ ಪಶ್ಚಿಮ ಭಾಗಕ್ಕೆ 164 ಕಿ.ಮೀ. ದೂರದಲ್ಲಿ ಉಪಸ್ಥಿತವಿದೆ. ಇದನ್ನು ರಾಷ್ಟ್ರೀಯ ರಾಜಧಾನಿ ನವದೆಹಲಿಗೆ ಪರ್ಯಾಯವಾಗಿ ಮತ್ತು......
ಕಸೌಲಿ - ಒಂದು ಸುಂದರ ನಿಸರ್ಗ ಧಾಮ
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿರುವ ಗುಡ್ಡ ಪ್ರದೇಶ ಕಸೌಲಿ ಅತ್ಯಂತ ಜನಪ್ರಿಯವಾದ ಹಿಲ್ ಸ್ಟೇಷನ್. ಇದು ಸಮುದ್ರ ಮಟ್ಟಕ್ಕಿಂತ ಸುಮಾರು 1800 ಮೀಟರ್ ಎತ್ತರದಲ್ಲಿದೆ, ಈ ಪ್ರದೇಶದ ಹೆಸರು ರಾಮಾಯಣದಲ್ಲೂ......
ನವಾನಶಹರ್ (ಶಹೀದ್ ಭಗತ್ ಸಿಂಗ್ ನಗರ): ದೇವರ ಸನ್ನಿಧಾನಕ್ಕೆ ಸನಿಹವಾದುದು
ಪಂಜಾಬಿನಲ್ಲಿರುವ ನವಾನಶಹರ್ ತನ್ನ ಸುತ್ತ - ಮುತ್ತಲಿನಲ್ಲಿರುವ ನಯನ ಮನೋಹರವಾದ ಪರಿಸರ ಹಾಗು ಆಹ್ಲಾದಕರವಾದ ವಾತಾವರಣದಿಂದಗಿ ಇತ್ತೀಚಿನ ವರ್ಷಗಳಲ್ಲಿ ಪ್ರಸಿದ್ಧವಾದ ಪ್ರವಾಸಿ ತಾಣವಾಗಿ ಗುರುತಿಸಿಕೊಳ್ಳುತ್ತಿದೆ. ಈ......
ಸಿರ್ಸಾದ ಧಾರ್ಮಿಕ ಪ್ರದೇಶಗಳು
ಸಿರ್ಸಾ ಜಿಲ್ಲೆಗೆ ಈ ಹೆಸರು ಬಂದಿದ್ದು ಸಿರ್ಸಾ ಮುಖ್ಯ ಕೇಂದ್ರವಾಗಿರುವುದರಿಂದ. ಈ ಜಿಲ್ಲೆಯನ್ನು ಉತ್ತರ ಭಾರತದ ಅತ್ಯಂತ ಪುರಾತನ ಜಿಲ್ಲೆ ಎನ್ನಲಾಗುತ್ತದೆ. ಸಿರ್ಸಾವನ್ನು ಮಹಾಭಾರತದಲ್ಲೂ ಉಲ್ಲೇಖಿಸಲಾಗಿದೆ,......
ಶಿಮ್ಲಾ - ಗಿರಿಧಾಮಗಳ ರಾಣಿ
ಶಿಮ್ಲಾ ನಗರವು ಒಂದು ಸುಂದರ ಗಿರಿಧಾಮವಾಗಿದ್ದು, ಹಿಮಾಚಲ್ ಪ್ರದೇಶದ ರಾಜಧಾನಿಯಾಗಿದೆ. ಈ ಸ್ಥಳವು " ಬೇಸಿಗೆಯ ಆಶ್ರಯ ತಾಣ" ಮತ್ತು " ಗಿರಿಧಾಮಗಳ ರಾಣಿ" ಎಂದೆ ಖ್ಯಾತಿ ಪಡೆದಿದೆ. ಇದು ಸಮುದ್ರ ಮಟ್ಟದಿಂದ 2202 ಮೀಟರ್......
ಅಮೃತಸರ ಪ್ರವಾಸೋದ್ಯಮ - ದಿ ಕ್ರೇಡಲ್ ಆಫ್ ಗೋಲ್ಡನ್ ಟೆಂಪಲ್
ಪಂಜಾಬ್ ರಾಜ್ಯದ ಅತಿ ದೊಡ್ಡ ನಗರಗಳಲ್ಲಿ ಒಂದಾದ ಅಮೃತಸರ ಭಾರತದ ವಾಯವ್ಯ ಭಾಗದಲ್ಲಿ ಉಪಸ್ಥಿತವಿದೆ. ಇದು ಸಿಖ್ ಸಮುದಾಯದವರ ಆಧ್ಯಾತ್ಮಿಕ ಹಾಗು ಸಾಂಸ್ಕೃತಿಕ ಕೇಂದ್ರವಾಗಿದೆ. ಈ ನಗರವನ್ನು ಪವಿತ್ರ 'ಅಮೃತ' ಎಂಬ ಸರೋವರದ......
ಗುರುದಾಸ್ಪುರ್ : ಪ್ರಸಿದ್ಧ ಐತಿಹಾಸಿಕ ತಾಣ
ಗುರುದಾಸ್ಪುರ್ ಎಂಬುದು ಗುರಿಯಾಜಿ ಎನ್ನುವವರ ಹೆಸರಿಂದ ಬಂದಿದೆ. ಗುರಿಯಾಜಿ ಅವರು 17ನೆೇ ಶತಮಾನದಲ್ಲಿ ಈ ನಗರವನ್ನು ಸ್ಥಾಪಿಸಿದರು. ಇದು ರಾವಿ ಹಾಗು ಸಟ್ಲೆಜ್ ನದಿಗಳ ನಡುವಿನ ಭೂಮಿಯಲ್ಲಿದೆ. ಇಲ್ಲಿನ ಪ್ರಜೆಗಳೆಲ್ಲರೂ......
ಪಠಾನ್ಕೋಟ್ : ಒಂದು ಉತ್ತಮ ಪ್ರವಾಸಿ ತಾಣ
ಪಠಾನ್ಕೋಟ್ ಜಿಲ್ಲೆಯ ಪ್ರಧಾನ ಜಿಲ್ಲಾ ಕಾರ್ಯಾಲಯವಾಗಿರುವ ಪಠಾನ್ಕೋಟ್ ನಗರವು ಪಂಜಾಬ್ ರಾಜ್ಯದ ಮಹಾನಗರಗಳಲ್ಲಿ ಒಂದಾಗಿದೆ. ಕಂಗ್ರಾ ಹಾಗು ಡಾಲ್ಹೌಸಿಯ ಪರ್ವತಗಳ ಕೆಳ ತುದಿಯಲ್ಲಿ ನೆಲೆಸಿರುವ ಈ ನಗರವು......
ರೂಪನಗರ - ಇಂಡಸ್ ವ್ಯಾಲಿ ನಾಗರೀಕತೆಯ ಸಾಕ್ಷಿ
ಮೊದಲಿಗೆ ರೊಪರ್ ಎಂದೇ ಕರೆಯಲ್ಪಡುತ್ತಿದ್ದ ರೂಪನಗರ, ಸಟಲಜ್ ನದಿಯ ಎಡಭಾಗದಲ್ಲಿ, ಉಪಸ್ಥಿತವಿರುವ ಪುರಾತನ ನಗರ. ಈ ನಗರವನ್ನು, 11 ನೇ ಶತಮಾನದಲ್ಲಿ ಆಳಿದ ರಾಜಾ ರೋಕೇಶ್ವರ್ ನ ಮಗನಾದ ರಾಜಾ ರೂಪಸೇನನ ನಂತರ......
ಮಾನಸ - ಪ್ರವಾಸಮಾಡಲು ಒಂದು ಪ್ರಶಾಂತ ಪುಟ್ಟ ತಾಣ
ಮಾನಸವು, ಬರ್ನಾಲಾ - ಸರ್ದುಲ್ಘರ್ ಹೆದ್ದಾರಿಯಲ್ಲಿ ಪಂಜಾಬಿನ ಪೂರ್ವ ಭಾಗದಲ್ಲಿ ’ಶ್ವೇತ ಬಂಗಾರದ ಪ್ರದೇಶ’ ವೆಂದು ಜನಪ್ರಿಯವಾಗಿರುವ ಮಾನಸ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ......
ಜಲಿಯನ್ ವಾಲಾ ಬಾಗ್ - ಹುತಾತ್ಮರ ಪ್ರತಿಧ್ವನಿಯಂತಿರುವ ಸ್ಥಳ
ಜಲಿಯನ್ ವಾಲಾ ಬಾಗ್ ಎನ್ನುವ ಹೆಸರು ಪ್ರತೀ ಭಾರತೀಯರನ್ನು ಬೆಚ್ಚಿ ಬೀಳಿಸುವಂತಹ ಹೆಸರು, ಬ್ರಿಟಿಷರ ಕಾಲದಲ್ಲಿ ನಡೆದ ನರಮೇಧವೇ ಇದಕ್ಕಿರುವ ಕಾರಣ. ಸುಮಾರು ಆರುವರೆ ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿರುವ ಜಲಿಯನ್......
ಪಟಿಯಾಲಾ ಪ್ರವಾಸೋದ್ಯಮ : ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ನೆಲೆ
ಪಂಜಾಬ್ ರಾಜ್ಯದ ನೈರುತ್ಯ ಭಾಗದಲ್ಲಿ ಮೂರನೇಯ ಅತಿ ದೊಡ್ಡ ನಗರವಾಗಿರುವ ಪಟಿಯಾಲಾ ಪಟ್ಟಣವು ಸಮುದ್ರ ಮಟ್ಟದಿಂದ 250 ಮೀ. ಎತ್ತರದಲ್ಲಿ ನೆಲೆಸಿದೆ. ಸರ್ದಾರ್ ಲಖ್ನಾ ಮತ್ತು ಬಾಬಾ ಅಲಾ ಸಿಂಗ್ರಿಂದ ಸ್ಥಾಪಿತವಾದ ಈ......
ಮೊಹಾಲಿ (ಅಜಿತಗಡ್): ಪಂಜಾಬ್ನ ಐಟಿ ಸಿಟಿ
ಭಾರತದ ಪಂಜಾಬ್ ರಾಜ್ಯದಲ್ಲಿರುವ, ಚಂಡೀಘಡದ ಉಪನಗರವಾಗಿರುವ ಮೊಹಾಲಿಯನ್ನು ಈಗ ಅಜಿತಗಡ್ ಎಂದು ಕರೆಯಲಾಗುತ್ತದೆ. ಮೊಹಾಲಿ ಚಂಡೀಘಡದ ಟ್ರೈಸಿಟಿ(ಮೂರು ನಗರ)ಗಳಲ್ಲಿ ಒಂದಾಗಿದೆ, ಚಂಡೀಘಡ ಮತ್ತು ಹರಿಯಾಣದ ಪಂಚಕುಲ......
ಜಿಂದ್: ದೇವಾಲಯಗಳಿಗೆ ಗೌರವಾರ್ಪಣೆ
ಮಹಾಭಾರತದಲ್ಲಿ ಪಾಂಡವರು ಜಯ ಹಾಗೂ ಯಶಸ್ಸಿನ ದೇವತೆಯಾದ ಜೈಂತಿಗೆ ಗೌರವ ಸೂಚಕವಾಗಿ ಜಯಂತಿ ದೇವಿ ದೇವಸ್ಥಾನ ನಿರ್ಮಿಸಿರುವಂತಹ ಜೈನತಪುರಿಯಿಂದ ಹೆಸರನ್ನು ಪಡೆದುಕೊಂಡಿರುವ ಹರ್ಯಾಣದ ಒಂದು ಜಿಲ್ಲೆ ಜಿಂದ್.......
ಕಪುರ್ಥಾಲಾ: ಅರಮನೆ ಮತ್ತು ಉದ್ಯಾನಗಳ ನಗರಿ
ಅರಮನೆ ಮತ್ತು ಉದ್ಯಾನಗಳ ನಗರಿ ಕಪುರ್ಥಾಲಾ, ಕಪುರ್ಥಾಲಾ ಜಿಲ್ಲೆಯ ಆಡಳಿತ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತದೆ. ಜೈಸಲ್ಮೇರ್ ನ ರಜಪೂತ್ ಘರಾನಾ ವಂಶಸ್ಥ ರಾಣಾ ಕಪೂರ್ 11 ನೇ ಶತಮಾನದಲ್ಲಿ ಈ ಸ್ಥಳವನ್ನು ರಚಿಸಿದ ಮೇಲೆ......
ಸಂಗ್ರೂರ್ ಪ್ರವಾಸೋದ್ಯಮ: ಗುರುದ್ವಾರಗಳ ನಗರ
ಪಂಜಾಬ್ ನ ಒಂದು ಸುಂದರವಾದ ನಗರದ ಹೆಸರೇ ಸಂಗ್ರೂರ್. ಈ ಹೆಸರು ಒಬ್ಬ ಜತ್ ಆದ ಸಂಘೂವಿನಿಂದ ಬಂದಿತು. ಈ ನಗರವು ಸುಮಾರು 400 ವರ್ಷಗಳ ಹಿಂದೆ ರಚಿತವಾಯಿತು ಎಂದು ಹೇಳಲಾಗಿದೆ. ಇದು ಹಳೆಯಕಾಲದ ಜಿಂದ್ ರಾಜ್ಯದ......