ಸಾವಿರ ವರ್ಷದ ಪವಿತ್ರ ಕ್ಷೇತ್ರ
ಪುರಾತನ ದೇಗುಲ ಎಂದರೆ ಅದೇನೋ ಖುಷಿ. ದೇಗುಲದ ಸುಂದರ ಕೆತ್ತನೆ, ಸುತ್ತಲ ವಾತಾವರಣ ಹಾಗೂ ಅವುಗಳ ಇತಿಹಾಸ ಮನಸ್ಸಿಗೆ ಹೊಸತನದ ಅನುಭವ ನೀಡುತ್ತವೆ. ಅರಸರು ಆಳಿ ಹೋದ ಶ್ರೀಮಂತ ರಾಷ್ಟ್ರ ಭ...
ಮನಃಶಾಂತಿಗೆ ವಿಶ್ವ ಶಾಂತಿಯೆಡೆಗೆ ಪಯಣ
ನಮ್ಮ ಭಾವನೆಗಳನ್ನು ಹೇಗೆ ಹಿಡಿತದಲ್ಲಿ ಇಟ್ಟುಕೊಳ್ಳಬೇಕು? ಪರರಿಗೆ ತೊಂದರೆಯಾಗದಂತೆ ಹೇಗೆ ಇರಬೇಕು? ಜೀವನದ ಸಂದಿಗ್ಧ ಪರಿಸ್ಥಿತಿಯನ್ನು ನಿವಾರಿಸುವುದು ಹೇಗೆ ಎಂಬುದನ್ನು ಮಹಾಭ...
ಹೆಸರು ಚಿಕ್ಕದಾದರೂ ಕೀರ್ತಿ ದೊಡ್ಡದು
ಮನಸ್ಸಿಗೆ ದುಃಖವಾದಾಗ ಅಥವಾ ಖುಷಿಯಾದಾಗ ದೇವರ ಸನ್ನಿಧಿಗೆ ಒಮ್ಮೆ ಹೋಗಬೇಕು ಅನಿಸುತ್ತದೆ. ದೇವರ ಸಮ್ಮುಖದಲ್ಲಿ ನಮ್ಮ ಅಳಲನ್ನು ಹೇಳಿಕೊಂಡರೆ ಮನಸ್ಸಿಗೆ ಅದೇನೋ ಒಂದು ಬಗೆಯ ನಿರಾಳ...
ಇದೊಂದು ರಮ್ಯ ಲೋಕ... ಇಲ್ಲಿಗೊಮ್ಮೆ ಬರಲೇ ಬೇಕು...
ಅಂದು ಶನಿವಾರ ಸಮಯವೇ ಕಳೆಯುತ್ತಿರಲಿಲ್ಲ. ಏನೋ ಒಂದು ತರಹದ ಬೇಸರ ನನ್ನನ್ನು ಕಾಡುತ್ತಿತ್ತು. ಎಲ್ಲಾದರೂ ಹೋಗಬೇಕು ಎಂದು ಒಂದು ಮನಸ್ಸು ಹೇಳುತ್ತಿತ್ತು. ಅಯ್ಯೋ! ಎಲ್ಲೂ ಬೇಡ ಎಂದು ಇನ...
ಶಿವನಾಮ ಸ್ಮರಣೆಗೆ ಸೋಮೇಶ್ವರ ದೇಗುಲ
ಮನಸ್ಸಿನ ಒತ್ತಡ ಹೆಚ್ಚಾದಾಗ ಅಥವಾ ದುಃಖದಲ್ಲಿದ್ದಾಗ ಬಯಸುವುದು ಶಾಂತಿಯನ್ನ, ಹಿಡಿ ಪ್ರೀತಿಯನ್ನ. ಅಂತಹ ಒಂದು ಸಮಾಧಾನ ನೀಡುವಂತಹ ದೇವಸ್ಥಾನವೆಂದರೆ ಹಲಸೂರಿನ ಸೋಮೇಶ್ವರ ದೇಗುಲ. ...
5 ಪ್ರಕಾರಗಳ ಮುಕ್ತಿಗಳು ಲಭಿಸುವಂತೆ ಮಾಡುವ 5 ಸ್ಥಳಗಳು
ಬ್ರಹ್ಮಾಂಡ ಪುರಾಣದ ಪ್ರಕಾರ, ಜೀವಾತ್ಮವು ತನ್ನ ಹಿಂದಿನ ಜನ್ಮಗಳಿಂದ ಪ್ರಗತಿ ಸಾಧಿಸುತ್ತ ಮಾನವ ಜನ್ಮ ಪಡೆದಾಗ ಪ್ರಾಣಿ-ಪಕ್ಷಿ, ಜಲಚರಗಳಿಗಿಂತಲೂ ಹೆಚ್ಚಿನ ಪುಣ್ಯ ಸಾಧಿಸಿರುವುದರ ...
ಭಾರತದಲ್ಲಿರುವ ಅತ್ಯುತ್ತಮ ಯೋಗಕೇಂದ್ರಗಳು
ಸನಾತನ ಧರ್ಮದಲ್ಲಿ ಉಲ್ಲೇಖಿಸಲ್ಪಟ್ಟಿರುವ ಯೋಗವು ಆಧ್ಯಾತ್ಮಿಕ, ಮಾನಸಿಕ, ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಂಡು ದೇಹವನ್ನು ಆರೋಗ್ಯಕರವಾಗಿಯೂ ಸದೃಢವಾಗಿಯೂ ಇಟ್ಟುಕೊಳಲು ಅನ...