1937ರಲ್ಲಿ ನಡೆದ ಅಖಿಲ ಭಾರತ ಗಾಂಧಿ ಸೇವಾ ಸಂಘದ ವಾರ್ಷಿಕ ಸಭೆ ನಡೆದಿರುವುದಕ್ಕೆ ಬೃಂದಾವನ ಸಾಕ್ಷಿಯಾಗಿದೆ. ಈ ಸಭೆಯಲ್ಲಿ ಮಹಾತ್ಮ ಗಾಂಧಿ, ಡಾ. ರಾಜೇಂದ್ರ ಪ್ರಸಾದ್ ಮತ್ತು ಶ್ರೀ ಜೆ.ಬಿ. ಕೃಪಲಾನಿ ಅವರು ಭಾಗವಹಿಸಿದ್ದರು. ಗಾಂಧೀಜಿ ಅವರು ಅಂದು ಸ್ಥಾಪಿಸಿದಂತಹ ಪ್ರಾಥಮಿಕ ಶಾಲೆಯೊಂದು ಇಂದಿಗೂ ಕಾರ್ಯನಿರ್ವಹಿಸುತ್ತಿದೆ.