ಭರತ್ಪುರ್ - ಬನ್ನಿ, ಪಕ್ಷಿಗಳ ಜೊತೆ ಸುಮಧುರ ಸಮಯ ಕಳೆಯಿರಿ
ಭಾರತದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲಿ ಭರತ್ಪುರ್ ಕೂಡ ಒಂದು. ಇದನ್ನು 'ರಾಜಸ್ಥಾನಕ್ಕೆ ಪೂರ್ವದ ದಾರಿ' ಎಂದೂ ಕೂಡ ಕರೆಯಲಾಗುತ್ತದೆ. ಇದು ರಾಜಸ್ಥಾನದ ಭರತ್ಪುರ್ ಜಿಲ್ಲೆಯಲ್ಲಿದೆ. 1733 ರಲ್ಲಿ ಮಹಾರಾಜಾ ಸೂರಜ್......
ಪಿಲಾನಿ - ವಿದ್ವಾಂಸರನ್ನು ಆದರಿಸಲ್ಪಡುವ ಸ್ಥಳ
ರಾಜಸ್ಥಾನದ ಶೇಖಾವತಿ ಪ್ರದೇಶದಲ್ಲಿ ಬರುವ ಪಿಲಾನಿ ಒಂದು ಪುಟ್ಟ ಪಟ್ಟಣವಾಗಿದೆ. ಇದು ತನ್ನಲ್ಲಿರುವ ಶ್ರೇಷ್ಠ ವಿದ್ಯಾಸಂಸ್ಥೆಗಳಿಗೆ ಹೆಸರುವಾಸಿಯಾಗಿದ್ದು ಅದರಲ್ಲಿ ಬಿಟ್ಸ್ (BITS)ಪಿಲಾನಿ ಪ್ರಮುಖವಾಗಿದೆ. ಈ ಪಟ್ಟಣವು......
ಝಜ್ಜರ್ ಪ್ರವಾಸೋದ್ಯಮ : ಝಜ್ಜರ್ ನಲ್ಲಿ ಪಕ್ಷಿಗಳನ್ನು ಭೇಟಿ ಮಾಡಿ
ಝಜ್ಜರ್, ಹರಿಯಾಣ ರಾಜ್ಯದ 21 ಜಿಲ್ಲೆಗಳಲ್ಲಿ ಒಂದಾಗಿದೆ . ಝಜ್ಜರ್ ಪಟ್ಟಣದ ಕೇಂದ್ರ , ಜುಲೈ 15 , 1997 ರಂದು ರೋಹ್ಟಕ್ ಜಿಲ್ಲೆಯನ್ನು ವಿಭಜಿಸಿ ನಿರ್ಮಿಸಲಾಗಿದೆ. ಈ ಪಟ್ಟಣವು ಚ್ಛಾಜು......
ದೆಹಲಿ - ಭಾರತದ ಹೃದಯ
ಭಾರತಕ್ಕೆ ಪ್ರವಾಸಕ್ಕೆ ಬರುವುದು ಹಾಗೂ ದೇಶಾದ್ಯಂತ ಸಂಚರಿಸುವುದು ಒಂದು ಉತ್ತಮ ಅನುಭವವೇ ಸರಿ. ಅದರಲ್ಲೂ, ದೇಶದ ರಾಜಧಾನಿಯಲ್ಲಿ ವಸತಿ ಹೂಡುವದೆಂದರೆ ಒಂದು ಅದ್ಭುತ ಅನುಭವ. ಮಾಂತ್ರಿಕ ಜಗತ್ತಿನ ಬೆಂಕಿ......
ರೋಹ್ಟಕ್ ಪ್ರವಾಸೋದ್ಯಮ : ಹರಿಯಾಣದ ರಾಜಕೀಯ ಹೃದಯ ನಗರಿ
ರೋಹ್ಟಕ್ ಹರಿಯಾಣ ರಾಜ್ಯದಲ್ಲಿರುವ ಒಂದು ಜಿಲ್ಲೆಯಾಗಿದೆ. ಹರಿಯಾಣ ಇದು ತನ್ನದೇ ಆದ ಹೆಸರಿನ ರಾಜಧಾನಿಯನ್ನು ಹೊಂದಿದೆ. ಇದು ದೆಹಲಿಯ ಹತ್ತಿರ ನೆಲೆಗೊಂಡಿದೆ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ ಅಡಿಯಲ್ಲಿ......
ಕರೌಲಿ - ಪಾವಿತ್ರ್ಯತೆಯ ಗುರುತು
ಕರೌಲಿಯು ರಾಜಸ್ಥಾನ ರಾಜ್ಯದ ಒಂದು ಜಿಲ್ಲೆಯಾಗಿದ್ದು, ಜೈಪುರ್ ನಿಂದ 160 ಕಿ.ಮೀ ದೂರದಲ್ಲಿದೆ. ಇದು 5530 ಚ.ಕಿ.ಮೀ ವಿಸ್ತೀರ್ಣದಲ್ಲಿ ಹರಡಿದೆ. ಇಲ್ಲಿನ ಪ್ರಸಿದ್ಧ ಸ್ಥಳೀಯ ದೇವತೆಯಾದ ಕಲ್ಯಾಣ್ ಜಿ ಯ ಗೌರವಾರ್ಥವಾಗಿ......
ಹಿಸಾರ್ ಪ್ರವಾಸೋದ್ಯಮ : ಉಕ್ಕಿನ ನಗರದಲ್ಲಿ ಒಂದು ಪಯಣ
ಹಿಸಾರ್ ನಗರ ಹರ್ಯಾಣಾ ರಾಜ್ಯದ ಹಿಸಾರ್ ಜಿಲ್ಲಾಡಳಿತದ ಪ್ರಧಾನ ಕಚೇರಿಯಾಗಿದೆ. ಇದು ನವದೆಹಲಿಯ ಪಶ್ಚಿಮ ಭಾಗಕ್ಕೆ 164 ಕಿ.ಮೀ. ದೂರದಲ್ಲಿ ಉಪಸ್ಥಿತವಿದೆ. ಇದನ್ನು ರಾಷ್ಟ್ರೀಯ ರಾಜಧಾನಿ ನವದೆಹಲಿಗೆ ಪರ್ಯಾಯವಾಗಿ ಮತ್ತು......
ಫತೇಪುರ್ ಸಿಕ್ರಿ : ಮೊಘಲರ ಅದ್ಭುತ ವಾಸ್ತುಶಿಲ್ಪ
16 ನೇ ಶತಮಾನದಲ್ಲಿ ಅಂದರೆ 1571 ಮತ್ತು 1583 ನಡುವಿನಲ್ಲಿ ಮುಘಲ್ ಚಕ್ರವರ್ತಿ ಅಕ್ಬರ್ ಮೂಲಕ ಫತೇಪುರ್ ಸಿಕ್ರಿಯನ್ನು ನಿರ್ಮಿಸಲಾಗಿದೆ, ಯುನೆಸ್ಕೊ(UNESCO) ವಿಶ್ವ ಪರಂಪರೆಯ ತಾಣವಾದ ಫತೇಪುರ್ ಸಿಕ್ರಿ ......
ಜಿಂದ್: ದೇವಾಲಯಗಳಿಗೆ ಗೌರವಾರ್ಪಣೆ
ಮಹಾಭಾರತದಲ್ಲಿ ಪಾಂಡವರು ಜಯ ಹಾಗೂ ಯಶಸ್ಸಿನ ದೇವತೆಯಾದ ಜೈಂತಿಗೆ ಗೌರವ ಸೂಚಕವಾಗಿ ಜಯಂತಿ ದೇವಿ ದೇವಸ್ಥಾನ ನಿರ್ಮಿಸಿರುವಂತಹ ಜೈನತಪುರಿಯಿಂದ ಹೆಸರನ್ನು ಪಡೆದುಕೊಂಡಿರುವ ಹರ್ಯಾಣದ ಒಂದು ಜಿಲ್ಲೆ ಜಿಂದ್.......
ಫರಿದಾಬಾದ್ : ಐತಿಹಾಸಿಕ ನಗರ
ಹರ್ಯಾಣಾ ದ ಎರಡನೇ ಅತಿ ದೊಡ್ಡ ನಗರ ಫರಿದಾಬಾದ್ ಗೆ ಈ ಹೆಸರು ಇದರ ನಿರ್ಮಾಣ ಮಾಡಿದ ಬಾಬಾ ಫರಿದ್ ರಿಂದಾಗಿ ಬಂದಿದೆ. ಅವನು ಇಲ್ಲಿ ಒಂದು ಕೋಟೆ, ಒಂದು ಕೊಳ ಮತ್ತು ಒಂದು ಮಸೀದಿಯನ್ನು ಕಟ್ಟಿಸಿದನು. ಈ ಎಲ್ಲಾ ಕಟ್ಟಡಗಳ......
ಬುಲಂದ್ ಶಹರ್ - ಮಹಾಭಾರತದೊಂದಿಗೆ ನಂಟು ಹೊಂದಿರುವ ತಾಣ
ಬುಲಂದ್ ಶಹರ್ ನಗರ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿದೆ ಮತ್ತು ಇದು ಆಡಳಿತ ಮುಖ್ಯಾಲಯವೂ ಹೌದು. ಈ ನಗರದ ಬಗ್ಗೆ ಇತಿಹಾಸ ಜಾಲಾಡಿಸಿದರೆ ಮಹಾಭಾರತದ ಅವಧಿಯಲ್ಲಿ ತಂದು ನಿಲ್ಲಿಸುತ್ತದೆ. ಹಲವು ಭೂಶೋಧನೆಯ......
ಭಾರತದ ವೇಗವಾಗಿ ಬೆಳೆಯುತ್ತಿರುವ ನಗರ ಮೀರತ್
ಉತ್ತರ ಪ್ರದೇಶದ ಮೀರತ್ ನಗರ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ 63ನೇ ಸ್ಥಾನ ಮತ್ತು ಭಾರತದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ 14ನೇ ಸ್ಥಾನದಲ್ಲಿದೆ. ಉತ್ತರ ಭಾರತದ ಪ್ರಮುಖ ಸೇನಾ ದಂಡು......
ಟೋಂಕ್- ಅದ್ಭುತಗಳ ಸಮೂಹ ನಗರಿ
ಟೋಂಕ್ ರಾಜಸ್ಥಾನದ ಬನ್ಸಿ ನದಿಯ ತಟದಲ್ಲಿ ನೆಲೆಯೂರಿರುವ ನಗರಿ. ಟೋಂಕ್ ಜಿಲ್ಲೆಯೂ ಆಗಿದ್ದು, ಭಾರತಕ್ಕೆ ಸ್ವಾತಂತ್ರ್ಯ ಬರುವ ಮುನ್ನ ಇದನ್ನು ಹಲವು ರಾಜರು ಆಳಿದ್ದಾರೆ. ಇದು ಜಯಪುರ ನಗರದಿಂದ 95......
ಮಥುರಾ : ಶ್ರೀ ಕೃಷ್ಣನ ಜನ್ಮಭೂಮಿ
ಮಥುರಾ ಪಟ್ಟಣವನ್ನು ಮೂಲತಃವಾಗಿ 'ಬ್ರಿಜ್ ಭೂಮಿ' ಅಥವಾ ಲ್ಯಾಂಡ್ ಆಫ್ ಎಟರ್ನಲ್ ಲವ್ (ಚಿರಂತನ ಪ್ರೀತಿಯ ತವರೂರು) ಎಂದೇ ಕರೆಯುತ್ತಾರೆ. ಇಂದಿಗೂ ಸಹ ಜನರಲ್ಲಿ ಈ ಪಟ್ಟಣದ ಬಗ್ಗೆ ಪೂಜ್ಯಭಾವನೆಯು ಅಚ್ಚಳಿಯದೆ ನಿಂತಿದೆ.......
ಅಭನೇರಿ - ಸಂತೋಷವನ್ನು ಪ್ರತಿನಿಧಿಸುವ ದೇವತೆಯ ಗ್ರಾಮ
ರಾಜಸ್ಥಾನದ ದೌಸಾ ಜಿಲ್ಲೆಯ ಒಂದು ಹಳ್ಳಿಯಾದ ಅಭನೇರಿಯು, ಜೈಪುರ್-ಆಗ್ರಾ ಹೆದ್ದಾರಿಯ ಮೇಲೆ ಜೈಪುರ್ ನಿಂದ 95 ಕಿ.ಮೀ ದೂರದಲ್ಲಿದೆ. ಈ ಸ್ಥಳವು ತನ್ನಲ್ಲಿರುವ ಭಾರಿ ಗಾತ್ರದ ಮೆಟ್ಟಿಲುಗಳ ಬಾವಿಯಾದ 'ಚಾಂದ್ ಬಾವರಿ'......
ಪಲ್ವಾಲ್ : ಹತ್ತಿಯ ಕೇಂದ್ರ
ಪಲ್ವಾಲ್, ಹತ್ತಿಯ ಕೇಂದ್ರವಾಗಿದ್ದು ಹರ್ಯಾಣದ ಪಲ್ವಾಲ್ ಜಿಲ್ಲೆಯಲ್ಲಿದೆ. ಇದು ದೆಹಲಿಯಿಂದ ಅರವತ್ತು ಕಿಲೋಮೀಟರ್ ದೂರದಲ್ಲಿದೆ. ಪಾಂಡವರ ಕಾಲದಲ್ಲಿ ಪಲ್ವಾಸುರ ಎನ್ನುವ ರಾಕ್ಷಸನಿದ್ದನು, ಹಾಗಾಗಿ ಇದಕ್ಕೆ ಪಲ್ವಾಲ್......
ಗುರ್ಗಾಂವ್ : ರಿಯಲ್ ಎಸ್ಟೇಟಿನ ಕಣ್ಮಣಿ
ಗುರ್ಗಾಂವ್ ಹರಿಯಾಣದ ಅತಿದೊಡ್ಡನಗರ. ಇದನ್ನು ಹರಿಯಾಣದ ಆರ್ಥಿಕ ಮತ್ತು ಕೈಗಾರಿಕ ರಾಜಧಾನಿ ಎಂದೇ ಪರಿಗಣಿಸಲಾಗುತ್ತದೆ. ಇದು ದೆಹಲಿಯಿಂದ 30 ಕಿಮೀ ದೂರದಲ್ಲಿದೆ. ಗುರ್ಗಾಂವ್ ದೆಹಲಿಯ ನಾಲ್ಕು ಉಪನಗರಗಳಲ್ಲಿ ಒಂದು......
ಆಗ್ರಾ - ತಾಜ್ ಮಹಲಿನಿಂದ ಆಚೆಗೂ ಇದೆ ಅಂದ ಚೆಂದದ ಆಗರ.
ನಮ್ಮ ದೇಶದ ರಾಜಧಾನಿಯಾದ ದೆಹಲಿಯಿಂದ 200 ಕಿ.ಮೀ ದೂರದಲ್ಲಿ, ಉತ್ತರ ಪ್ರದೇಶ ರಾಜ್ಯದಲ್ಲಿ ನೆಲೆಗೊಂಡಿದೆ ಆಗ್ರಾ ನಗರ. ಆಗ್ರಾ ಎಂದರೆ ತಕ್ಷಣ ನೆನಪಿಗೆ ಬರುವುದು ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಲ್......
ವಿರಾಟ್ ನಗರ್ - ಅದ್ಭುತಗಳ ತಾಣ
ರಾಜಸ್ಥಾನದ 'ಪಿಂಕ್ ಸಿಟಿ' ಜೈಪುರ್ ನಿಂದ 75 ಕಿ.ಮೀ ದೂರದಲ್ಲಿರುವ ವಿರಾಟ್ ನಗರ್ ಒಂದು ಪ್ರವಾಸಿ ತಾಣವಾಗಿ ಚಿಗುರೊಡೆಯುತ್ತಿರುವ ಪ್ರದೇಶ. 'ಬೈರಾತ್' ಎಂಬ ಹೆಸರಿನಿಂದಲೂ ಜನಪ್ರಿಯವಾಗಿರುವ ಈ ಪ್ರದೇಶವು ಸರಿಸ್ಕಾ,......
ಸಿಕರ್ - ಕಾಲಾನುಕ್ರಮದ ಇತಿಹಾಸ
ಭಾರತದಲ್ಲಿಯ ರಾಜಸ್ಥಾನ ರಾಜ್ಯದ ವಾಯವ್ಯ ಭಾಗದಲ್ಲಿ ನೆಲೆಸಿರುವ ಜನಪ್ರಿಯ ಸ್ಥಳವೆಂದರೆ ಸಿಕರ್. ಪಿಂಕ್ ಸಿಟಿ ಜೈಪುರ್ ನಂತರ ಎರಡನೆ ಹೆಚ್ಚು ಅಭಿವೃದ್ಧಿಕಂಡ ಪ್ರದೇಶ ಇದಾಗಿದ್ದು ಸಿಕರ್ ಜಿಲ್ಲಾ ಕೇಂದ್ರವಾಗಿದೆ. ಈ......
ಜೈಪುರ – ಪಿಂಕ್ ಮ್ಯಾಜೆಸ್ಟಿ
ಜೈಪುರವು ಭಾರತದ ಪಿಂಕ್ ಸಿಟಿ ಎಂದೇ ಪ್ರಸಿದ್ಧವಾಗಿದೆ. ರಾಜಸ್ಥಾನದ ರಾಜಧಾನಿಯಾಗಿರುವ ಜೈಪುರವು ಒಂದು ಪುಟ್ಟ ಮರುಭೂಮಿಯಾಗಿದೆ. ಈ ಸುಂದರವಾದ ನಗರವನ್ನು ಕಟ್ಟಿದ್ದು ಅಂಬಾರದ ಮಹಾರಾಜ ಎರಡನೇ ಸವಾಯಿ ಜೈ ಸಿಂಗ್.......
ಶೇಖಾವತಿ- ದಿಟ್ಟ ಹೋರಾಟಗಾರರ ಮತ್ತು ಪ್ರಾಚೀನ ಸ್ಮಾರಕಗಳ ನಾಡು
ಶೇಖಾವತಿ ಎಂಬುದು ಈಶಾನ್ಯ ರಾಜಸ್ಥಾನದಲ್ಲಿರುವ ಒಂದು ಪ್ರಾಂತ್ಯವಾಗಿದೆ. ತನ್ನ ಐತಿಹಾಸಿಕ ಮಹತ್ವಪೂರ್ಣತೆಯಿಂದಾಗಿ ಇದು ಈ ರಾಜ್ಯದ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿದೆ. ಶೇಖಾವತಿಯ ಬಗ್ಗೆ ಮಹಾಭಾರತದಲ್ಲಿ ಸಹ......
ಭಾರತದ ಐಟಿ ಕೇಂದ್ರ ನೊಯ್ಡಾ ನಗರ
ನೊಯ್ಡಾ ಎನ್ನುವುದು ವಾಸ್ತವವಾಗಿ ಒಖ್ಲಾ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಸಂಕ್ಷಿಪ್ತರೂಪ ಮತ್ತು ಅದೇ ಹೆಸರಿನೊಂದಿಗೆ ಪ್ರಾಧಿಕಾರದಿಂದ ನಿರ್ವಹಿಸಲ್ಪಡುತ್ತಿದೆ. 1976 ರ ಎಪ್ರಿಲ್ 17 ರಂದು ನೊಯ್ಡಾ ಅಸ್ತಿತ್ವಕ್ಕೆ......
ಘಜಿಯಾಬಾದ್ : ಉತ್ತರ ಪ್ರದೇಶದ ಹೆಬ್ಬಾಗಿಲು
ದೆಹಲಿಯ ಜೊತೆಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಘಜಿಯಾಬಾದ್ ಉತ್ತರ ಪ್ರದೇಶದ ಹೆಬ್ಬಾಗಿಲು ಎಂಬ ಅಭಿಧಾನಕ್ಕೆ ಪಾತ್ರವಾಗಿದೆ. ಈ ನಗರವನ್ನು ಸ್ಥಾಪಿಸಿದ ಘಜಿ-ಉದ್-ದಿನ್ ಇದಕ್ಕೆ ತನ್ನ ಹೆಸರಿನಲ್ಲಿ......
ರಣಥಂಬೋರ್ - ವನ್ಯಜೀವ ಮತ್ತು ಅಪುರೂಪತೆಯ ಸಮ್ಮಿಶ್ರಣ
ರಣಥಂಬೋರ್ ಮತ್ತು ರಥಂಬೋರ್ ಎಂದು ಸಹ ಕರೆಯಲ್ಪಡುವ ರಣಥಂಬೋರ್ ರಾಜಸ್ಥಾನದ ಒಂದು ನಯನ ಮನೋಹರವಾದ ಪ್ರವಾಸಿ ತಾಣವಾಗಿದೆ. ಇದು ಸವಾಯಿ ಮಾಧೋಪುರದಿಂದ 12 ಕಿ.ಮೀ ದೂರದಲ್ಲಿ ನೆಲೆಸಿದೆ. ಈ ಸ್ಥಳದ ಹೆಸರು ಇಲ್ಲಿರುವ......
ವೃಂದಾವನ : ಶ್ರೀಕೃಷ್ಣನ ಲೀಲೆಗಳಿಗೆ ವೇದಿಕೆಯಾದ ನೆಲ
ಯಮುನಾ ನದಿ ತೀರದಲ್ಲಿರುವ ವೃಂದಾವನ ಪಟ್ಟಣವು ಹಿಂದೂಗಳ ಪಾಲಿಗೆ ಅತ್ಯಂತ ಪವಿತ್ರವಾದ ಊರಾಗಿದೆ. ಏಕೆಂದರೆ ಈ ಊರಿನಲ್ಲಿ ಶ್ರೀ ಕೃಷ್ಣನು ತನ್ನ ಬಾಲ್ಯದ ಬಹುಪಾಲು ಭಾಗವನ್ನು ಕಳೆದನಂತೆ. ಶ್ರೀ ಕೃಷ್ಣನಿಗೆ ಸಂಬಂಧಿಸಿದ......
ಸರಿಸ್ಕ – ಒಂದು ಬಹುಮುಖವಾದ ಯಾತ್ರಾ ಸ್ಥಳ.
ಸರಿಸ್ಕ ರಾಜಸ್ಥಾನದ ಅಲವರ್ ಜಿಲ್ಲೆಯಲ್ಲಿರುವ ಒಂದು ಪ್ರಮುಖ ಯಾತ್ರಾ ಸ್ಥಳವಾಗಿದ್ದು, ಜೈಪುರದಿಂದ 110 ಕಿ.ಮೀ ದೂರದಲ್ಲಿದೆ.ಈ ಸ್ಥಳವು ಇಲ್ಲಿರುವ ಸರಿಸ್ಕ ರಾಷ್ಟ್ರೀಯ ಹುಲಿ ಸಂರಕ್ಷಿತ ಅರಣ್ಯದಿಂದಾಗಿ ಪ್ರಸಿದ್ಧಿ......