ನಂಜನಗೂಡು- ಗುಡಿ ಗೋಪುರಗಳ ಕ್ಷೇತ್ರ
ಮೈಸೂರು ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ 2155 ಅಡಿ ಎತ್ತರದಲ್ಲಿ ನೆಲೆಗೊಂಡಿರುವ ಪವಿತ್ರ ಕ್ಷೇತ್ರ ನಂಜನಗೂಡು. ತನ್ನ ಶ್ರೀಮಂತ ಪರಂಪರೆಯಿಂದಾಗಿ ಸಹಾ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಈ ಪಟ್ಟಣ ಮೊದಲಿಗೆ ಗಂಗರ......
ತಡಿಯಾಂಡಮೋಲ್
ತಡಿಯಾಂಡಮೋಲ್ ಕರ್ನಾಟಕದ ಎರಡನೇ ಅತೀ ಎತ್ತರದ ಶಿಖರ. ತಡಿಯಾಂಡಮೋಲ್, ಪಶ್ಚಿಮ ಘಟ್ಟದಲ್ಲಿರುವ ಈ ಶಿಖರ ಕೊಡಗು ಜಿಲ್ಲೆಯ ಕಕ್ಕಬ್ಬೆ ಪಟ್ಟಣದ ಸನಿಹದಲ್ಲಿದೆ. ಇದು ಕರ್ನಾಟಕ - ಕೇರಳ ಗಡಿಯಲ್ಲಿದ್ದು, ಸಮುದ್ರಮಟ್ಟದಿಂದ......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಸಾವನದುರ್ಗ - ಸಾಹಸದ ಬೆನ್ನೇರಿ
ಸಾವನದುರ್ಗ ದಲ್ಲಿನ ಎರಡು ನಿಷಿದ್ಧ ಬೆಟ್ಟಗಳು, ದೇವಸ್ಥಾನಗಳು ಹಾಗು ಪ್ರಕೃತಿ ಸೌಂದರ್ಯ ಆಕರ್ಷಣೀಯವಾಗಿದೆ. ಬೆಂಗಳೂರಿಂದ ಇದು 33 ಕಿಮೀ ದೂರವಿದ್ದು ಭಾರತದ ಇತರೆ ಯಾವುದೇ ಭಾಗದಿಂದ ಸುಲಭವಾಗಿ ......
ಹಳೆಬೀಡು - ರಾಜತ್ವ, ಕೀರ್ತಿ ಮತ್ತು ಅವನತಿಗಳನ್ನು ಕಂಡ ನೆಲ
ಹಳೇಬೀಡು, ಅಕ್ಷರಶಃ "ಅವಶೇಷಗಳ ನಗರ" ಎಂಬ ಅರ್ಥವನ್ನು ಕೊಡುತ್ತಿದ್ದು , ಹಿಂದೊಮ್ಮೆ ಹೊಯ್ಸಳ ಸಾಮ್ರಾಜ್ಯದ ವೈಭವೀಕೃತ ರಾಜಧಾನಿಯಾಗಿತ್ತು . ಹಿಂದಿನ ದಿನಗಳಲ್ಲಿ, ಇದನ್ನು "ದ್ವಾರಸಮುದ್ರ" ಎಂದು......
ಬಿಳಿಗಿರಿರಂಗನ ಬೆಟ್ಟ
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಬರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸುಂದರ ದೇವಸ್ಥಾನ ನೋಡಲು ಹಲವಾರು ಪ್ರವಾಸಿಗರು ಬರುತ್ತಾರೆ. ಈ ಪ್ರದೇಶವು ಪಶ್ಚಿಮ ಮತ್ತು ಪೂರ್ವ ಘಟ್ಟಗಳ ಮಧ್ಯ ಇರುವುದರಿಂದ ಮಹತ್ವದ......
ಕೊಡಗು- ಗುಡ್ಡ ಮತ್ತು ಎಸ್ಟೇಟ್ ನಾಡು
ಕರ್ನಾಟಕದಲ್ಲಿ ಕೂರ್ಗ್ ಅಥವಾ ಕೊಡಗು ಒಂದು ಜನಪ್ರಿಯ ಪ್ರವಾಸಿ ತಾಣ. ಕರ್ನಾಟಕದ ಮಲೆನಾಡಿನ ಪಶ್ಚಿಮ ಘಟ್ಟದಲ್ಲಿನ ನೈಋತ್ಯ ಭಾಗದಲ್ಲಿರುವ ಕೊಡಗು, ಒಂದು ಗುಡ್ಡಗಳ ಜಿಲ್ಲೆ. ಇದು ಸಮುದ್ರ ಮಟ್ಟದಿಂದ ಸುಮಾರು ೯೦೦......
ಕೊಡೈಕೆನಲ್- ಕಾಡಿನ ತುದಿಯಲ್ಲಿರುವ ಸೌಂದರ್ಯದ ಖನಿ.
ಕೊಡೈಕೆನಲ್ ಎಂಬುದು ಪಶ್ಚಿಮ ಘಟ್ಟದ ಒಂದು ಭಾಗವಾಗಿರುವ ಪಳನಿ ಬೆಟ್ಟಗಳ ಮೇಲೆ ನೆಲೆಗೊಂಡಿರುವ ಒಂದು ನಯನ ಮನೋಹರವಾದ ಗಿರಿಧಾಮವಾಗಿದೆ. ಈ ಪಟ್ಟಣವು ತನ್ನ ಜನಪ್ರಿಯತೆ ಮತ್ತು ಸೌಂದರ್ಯದಿಂದಾಗಿ ’ ಗಿರಿಧಾಮಗಳ......
ಬೇಲೂರು - ಪುರಾತನವಾದ ಹೊಯ್ಸಳರ ನಗರ
ಪ್ರಾಚೀನ ಹಿನ್ನೆಲೆಯುಳ್ಳ ಹೊಯ್ಸಳ ಸಾಮ್ರಾಜ್ಯದ ಕುರುಹಾಗಿರುವ ಹಾಸನ ಜಿಲ್ಲೆಯಲ್ಲಿರುವ ಬೇಲೂರ ಪಟ್ಟಣವು ಪ್ರವಾಸಿಗರಿಗೆ ಉತ್ತಮ ಸ್ಥಳವಾಗಿದೆ. ಪ್ರಾಚೀನ ದೇವಸ್ಥಾನದ ನಗರವೆಂದೇ ಹೆಸರಾಗಿರುವ ಬೇಲೂರು ನಗರವು......
ಕಬಿನಿ - ದಪ್ಪ ಚರ್ಮಗಳ ರಾಜಧಾನಿ
ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಹೊಂದಿರಕೊಂಡಿರುವ ಕಬಿನಿ ವನ್ಯಜೀವಿ ನಿಸರ್ಗಧಾಮವು ವನ್ಯಜೀವಿಗಳಿಗೆ ಸ್ವರ್ಗವೆಂದೇ ಹೆಸರಾಗಿದೆ.ಕಬಿನಿ ಬೆಂಗಳೂರಿನಿಂದ 208 ಕಿ.ಮೀ.ದೂರದಲ್ಲಿರುವ ಕಬಿನಿ ಅರಣ್ಯ ಪ್ರದೇಶವು ಪ್ರವಾಸಿಗರ......
ಕೊಯಮತ್ತೂರು - ದಕ್ಷಿಣ ಭಾರತದ ಮ್ಯಾಂಚೆಸ್ಟರ್
ಕೊಯಮತ್ತೂರು ತಮಿಳುನಾಡು ರಾಜ್ಯದ ದಕ್ಷಿಣ ಭಾಗದಲ್ಲಿ ನೆಲೆಗೊಂಡಿದೆ. ಈ ನಗರವು ವಿಸ್ತೀರ್ಣತೆಯ ದೃಷ್ಟಿಯಿಂದ ತಮಿಳುನಾಡಿನ ಎರಡನೆ ದೊಡ್ಡ ನಗರವಾಗಿದೆ. ನಗರೀಕರಣದ ದೃಷ್ಟಿಯಿಂದ ಇದು ದೇಶದ 15 ನೇ ದೊಡ್ಡ ನಗರವಾಗಿದೆ.......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ಬೆಂಗಳೂರು- ಭಾರತದ ಒಂದು ಹೊಸ ಮುಖ
ಬೆಂಗಳೂರು, ತನ್ನ ವೈಭವಯುತ ಮಾಲ್ ಗಳು,ಸದಾ ಕಿಕ್ಕಿರಿದು ತುಂಬಿರುವ ರೋಡ್ ಗಳು ಮತ್ತು ಎತ್ತರದ ಕಟ್ಟಡಗಳಿಂದ, ಪ್ರಸ್ತುತ ಭಾರತದ ಹೊಸ ಮುಖವಾಗಿ ಹೊರಹೊಮ್ಮುತ್ತಿದೆ. ಈಗಿನ ಯುವಜನತೆಗೆ ತಕ್ಕುದಾದ ಸ್ಥಳ. ಈಗಿನ......
ಮೈಸೂರು – ಸಾಂಸ್ಕೃತಿಕ ರಾಜಧಾನಿಯ ಒಂದು ಮುನ್ನೋಟ
ಮೈಸೂರು ದಕ್ಷಿಣ ಭಾರತದಲ್ಲಿ ತನ್ನ ವೈಭವೋಪೇತ ಮತ್ತು ಸಮೃದ್ಧ ಸನ್ನಿವೇಶಕ್ಕೆ ಪ್ರಸಿದ್ಧವಾಗಿರುವ ಒಂದು ಪ್ರವಾಸಿ ತಾಣವಾಗಿದೆ. ಮೈಸೂರು ನಗರದ ಹಿಂದಿನ ಕಾಲದ ಚೆಲುವು ಮತ್ತು ಉತ್ತಮವಾಗಿ ಪೋಷಿಸಿರುವ ಉದ್ಯಾನವನಗಳು,......
ಶ್ರೀರಂಗಪಟ್ಟಣ – ಇತಿಹಾಸವು ಜೀವಂತಿಕೆ ಪಡೆಯುವ ತಾಣ.
ಐತಿಹಾಸಿಕ ಸ್ಥಳಗಳಿಂದ ಕೂಡಿದ ಶ್ರೀರಂಗಪಟ್ಟಣಕ್ಕೆ ಭೇಟಿಕೊಡುವುದು ನಿಜಕ್ಕು ಒಂದು ಮೌಲ್ಯಯುತವಾದ ಪ್ರವಾಸವಾಗುತ್ತದೆ. ಶ್ರೀರಂಗಪಟ್ಟಣವು ಕಾವೇರಿ ನದಿಯ ಎರಡು ಕವಲುಗಳಿಂದ ನಿರ್ಮಾಣವಾದ ದ್ವೀಪದ ಊರಾಗಿದೆ. ಈ ದ್ವೀಪವು......
ಕೊಚ್ಚಿ: ಹಳತು ಹೊಸತುಗಳ ಸಮ್ಮಿಲನ!
ಜೀವಿತದಲ್ಲಿ ಒಮ್ಮೆಯಾದರೂ ನೋಡಲೇಬೇಕೆನ್ನಿಸುವಷ್ಟು ಸುಂದರವಾದ ಸ್ಥಳ ಕೇರಳದ ಕೊಚ್ಚಿ. ಇದು ಭವ್ಯ ಭಾರತದ ಮ್ರಮುಖ ಬಂದರು ನಗರ. ಅರಬ್ಬೀ ಸಮುದ್ರ ತಟದಲ್ಲಿರುವ ಈ ಪ್ರದೇಶ ಪ್ರಾಚೀನ ಮತ್ತು ಆಧುನಿಕತೆಯ ಸಮ್ಮಿಲನದಿಂದ......
ಸಕಲೇಶಪುರ – ಜನಪ್ರಿಯತೆ ಗಳಿಸದ ಯಾತ್ರ ಸ್ಥಳ.
ಸಕಲೇಶಪುರವು ಪಶ್ಚಿಮ ಘಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸಣ್ಣ ಗಿರಿಧಾಮವಾಗಿದ್ದು, ವಿಹಾರಕ್ಕೆ ಬರುವವರಿಗೆ ಒಂದು ಚೇತೋಹಾರಿ ಅನುಭವವನ್ನು ಒದಗಿಸುತ್ತದೆ. ಈ ಊರು ಸಮುದ್ರ ಮಟ್ಟದಿಂದ 949 ಮೀಟರ್ ಎತ್ತರದಲ್ಲಿದೆ.......
ಕಾವೇರಿ ಮೀನುಗಾರಿಕೆ ಶಿಬಿರ - ಮೀನುಗಾರರ ಹೆಬ್ಬಾಗಿಲು
ದಕ್ಷಿಣ ಕರ್ನಾಟಕದ ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿಯ ತೀರದಲ್ಲಿ ಕಾವೇರಿ ಮೀನುಗಾರಿಕೆ ಕ್ಯಾಂಪ್ ಇದೆ. ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ತಾಣವಿದು. ದಿನನಿತ್ಯದ ಜಂಜಡದ ಮಧ್ಯೆ......
ಶ್ರವಣಬೆಳಗೊಳ – ಗೊಮ್ಮಟೇಶ್ವರ ನಿಂತ ಸ್ಥಳ
ಗೊಮ್ಮಟೇಶ್ವರನ 17.5 ಮೀಟರು ಎತ್ತರದ ಮೂರ್ತಿಯು, ನೀವು ಶ್ರವಣಬೆಳಗೊಳಕ್ಕೆ ತಲುಪುವುದಕ್ಕೂ ಹಿಂದಿನಿಂದಲೇ ನಿಮಗೆ ಕಾಣಿಸುತ್ತದೆ. ಮೂರ್ತಿಯು, 978ನೇ ಇಸವಿಯಷ್ಟು ಹಿಂದಕ್ಕೆ ನಿಮ್ಮನ್ನು ಕರೆದುಕೊಂಡು ಹೋಗುತ್ತದೆ.......
ದೇವರಾಯನದುರ್ಗ – ಘಟ್ಟಗಳ ಗುಂಟ ನಡೆದಾಡಿ
ದಟ್ಟಕಾಡಿನ ಸುತ್ತ ಸುತ್ತುವರೆದಿರುವ ದೇವರಾಯನದುರ್ಗದ ಬೆಟ್ಟಗಳು ಇಲ್ಲಿಗೆ ಭೇಟಿಕೊಡುವ ಪ್ರವಾಸಿಗರ ಮೈ ಮನಸ್ಸುಗಳಿಗೆ ಮುದ ನೀಡುತ್ತದೆ. ಇಲ್ಲಿನ ವಾಯುಗುಣ ಚೇತೋಹಾರಿಯಿಂದ ಕೂಡಿದೆ. ಈ ಪ್ರದೇಶ ಸಮುದ್ರ......
ವಯನಾಡ್ : ಒಂದು ಪವಿತ್ರ ಭೂಮಿ
ವಯನಾಡ್ ಕೇರಳದಲ್ಲಿರುವ ಹನ್ನೆರಡು ಜಿಲ್ಲೆಗಳಲ್ಲಿ ಒಂದಾಗಿದೆ. ಇದು ಕಣ್ಣೂರ್ ಮತ್ತು ಕೋಳಿಕೋಡ್ ಜಿಲ್ಲೆಗಳ ನಡುವೆ ನೆಲೆಸಿದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ......
ಮಲೆ ಮಹದೇಶ್ವರ ಬೆಟ್ಟ – ಮಹೇಶ್ವರನನ್ನು ಭೇಟಿಯಾಗಲೊಂದು ಯಾತ್ರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಪ್ರವಾಸ ಹೊರಟರೆ ಅಲ್ಲಿನ ಸುಂದರ ಮಹದೇಶ್ವರನ ದೇವಾಲಯವನ್ನು ಪ್ರಮುಖವಾಗಿ ನೋಡಬೇಕು. ಆದರು ಆ ದೇಗುಲದ ಸುತ್ತ- ಮುತ್ತಲಿನ ಪ್ರದೇಶವನ್ನು ಪ್ರಕೃತಿ ಪ್ರೇಮಿಗಳಾದವರು ನೋಡಲೇಬೇಕು. ಮಲೆ......
ಹಾಸನ – ಹೊಯ್ಸಳರ ಪಾರಂಪರಿಕ ನಗರ
11ನೇ ಶತಮಾನದಲ್ಲಿದ್ದ ಪಾಳೆಗಾರ ಚನ್ನ ಕೃಷ್ಣಪ್ಪ ನಾಯಕರಿಂದ ನಿರ್ಮಾಣವಾದ ಹಾಸನ ನಗರವು ಕರ್ನಾಟಕದ ಪ್ರಮುಖ ಜಿಲ್ಲೆ ಹಾಗು ಜಿಲ್ಲಾ ಕೇಂದ್ರವಾಗಿದೆ. ಈ ಊರಿಗೆ ಹಾಸನ ಎನ್ನುವ ಹೆಸರು ಇಲ್ಲಿನ ನಗರ ದೇವತೆಯಾದ......
ಮುನ್ನಾರ್ - ಸಾಮರಸ್ಯದಿಂದ ಕೂಡಿರುವ ಪ್ರಕೃತಿಯ ಸ್ವರ್ಗ
ಇಡುಕ್ಕಿ ಜಿಲ್ಲೆಯಲ್ಲಿರುವ ಮುನ್ನಾರ್ ನಂಬಲಸಾಧ್ಯವಾದಷ್ಟು ಅದ್ಭುತವಾಗಿರುವ ಒಂದು ಮನಮೋಹಕ ಗಿರಿಧಾಮವಾಗಿದೆ. ಈ ಗಿರಿಧಾಮವು ಪಶ್ಚಿಮ ಘಟ್ಟದ ಬೆಟ್ಟಗಳ ಮೇಲೆ ನೆಲೆಗೊಂಡಿದೆ. ಇದು ಬೀಸಿ ಬರುವ ಗಾಳಿಗೆ......
ರಾಮನಗರ - ಇದು 'ಶೋಲೆ' ಖ್ಯಾತಿಯ ರೇಷ್ಮೆ ಸೀಮೆ!
ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ಸುಮಾರು 50 ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ ಹಾಗು ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ......
ನಾಗರಹೊಳೆ -ನದಿಯ ಜೊತೆಗೆ ಒಂದಿಷ್ಟು ಮೈನವಿರೇಳಿಸುವ ಸಮಯ ನಾಗರಹೊಳೆ ಎಂದರೆ “ ಹಾವಿನ ಕೆರೆ “ ಎಂದರ್ಥ. ಈ ಸ್ಥಳವು ಅಲ್ಲಿರುವ ದಟ್ಟವಾದ ಕಾಡುಗಳಲ್ಲಿ ಹಾವಿನ......
ನೃತ್ಯಗ್ರಾಮ - ನಿಮ್ಮ ರಾತ್ರಿಗಳನ್ನು ನರ್ತಿಸುತ ಕಳೆಯಿರಿ.
ನೃತ್ಯಗ್ರಾಮ ತನ್ನ ಮನಮೋಹಕ ನೋಟದಿಂದಾಗಿ ಮತ್ತು ವಿಶಾಲವಾದ ಪ್ರದೇಶದಿಂದಾಗಿ ನೋಡಲು ಯೋಗ್ಯವಾದ ಸ್ಥಳವಾಗಿದೆ. ಈ ಅನುಪಮವಾದ ನಾಟ್ಯಕ್ಕೆ ಮೀಸಲಾದ ಗ್ರಾಮವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಘಟ್ಟದಲ್ಲಿ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಕುಕ್ಕೆ ಸುಬ್ರಹ್ಮಣ್ಯ- ಸರ್ಪಗಳ ದೇವತೆಯ ನಿವಾಸ ತಾಣ
ಕರ್ನಾಟಕ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮಂಗಳೂರು ಸಮೀಪದ ಸುಳ್ಯದಲ್ಲಿದೆ. ಈ ದೇವಾಲಯವು ಸರ್ಪಗಳ ದೇವತೆಯಾದ ಸುಬ್ರಹ್ಮಣ್ಯ ಸ್ವಾಮಿಯ ಪೂಜೆಗೆ ಪ್ರಸಿದ್ಧವಾಗಿದೆ. ಈ ದೇವಾಲಯದ ಕುರಿತಾದ......
ದುಬಾರೆ - ಆನೆಗಳ ಭೇಟಿಗೊಂದು ಅವಕಾಶ
ಕರ್ನಾಟಕ ರಾಜ್ಯದಲ್ಲಿರುವ ದುಬಾರೆ ದಟ್ಟವಾದ ಕಾಡುಗಳಿಂದೊಡಗೂಡಿದ ಸುಂದರ ತಾಣ. ದುಬಾರೆ ಇಲ್ಲಿರುವ ಆನೆ ತರಬೇತಿ ಶಾಲೆಯಿಂದ ವಿಶ್ವಪ್ರಸಿದ್ಧಿ ಹೊಂದಿದೆ. ಕೂರ್ಗ ಜಿಲ್ಲೆಯ ಬಳಿ ಇರುವ ದುಬಾರೆ ದಟ್ಟಾರಣ್ಯ ಪ್ರದೇಶವು......
ಭೀಮೇಶ್ವರಿ - ಜಲಪಾತಗಳ ನಡುವೆ
ಮಂಡ್ಯ ಜಿಲ್ಲೆಯ ಭೀಮೇಶ್ವರಿ ಗ್ರಾಮ ಸುಂದರ ಜಲಪಾತದಿಂದ ಹೆಸರಾಗಿದೆಯಷ್ಟೇ ಅಲ್ಲದೇ ಸುಂದರ ಪರಿಸರದಲ್ಲಿರುವ ನೈಸರ್ಗಿಕ ತಾಣವೆನಿಸಿಕೊಂಡಿದೆ. ಇಂದು ಭೀಮೇಶ್ವರಿ ಎಲ್ಲರ ಮೆಚ್ಚಿನ ಸಾಹಸಕ್ರೀಡಾ ಸ್ಥಳವಾಗಿ ರೂಪುಗೊಂಡಿದೆ.......