ಅಲಿಬಾಗ್ - ಸಣ್ಣ ಹಾಗೂ ಸುಂದರ ನಗರ
ಭಾರತ ವೈಶಿಷ್ಟ್ಯವನ್ನು ತುಂಬಿಕೊಂಡ ರಾಷ್ಟ್ರ. ಇಲ್ಲಿ ಎಲ್ಲವೂ ಇದೆ. ಸ್ಥಿರವಾಗಿ ನಿಂತ ಐತಿಹಾಸಿಕ ಕಟ್ಟಡಗಳಿಂದ ಹಿಡಿದು ಮನೋಲ್ಲಾಸ ನೀಡುವ ಕಡಲ ತೀರಗಳವರೆಗೆ ಸಹಸ್ರಾರು ಆಕರ್ಷಣೆಗಳಿವೆ. ಇಂತಹ ಹಲವಾರು ಸೌಂದರ್ಯಗಳನ್ನು......
ಸಾಂಗ್ಲಿ - ಭಾರತದ ಅರಿಷಿಣ ನಗರ
ಅರಿಷಿಣ ನಗರವೆಂದೆ ಖ್ಯಾತಿ ಪಡೆದ ಸಾಂಗ್ಲಿಯು ಮಹಾರಾಷ್ಟ್ರದ ಒಂದು ಪ್ರಮುಖ ನಗರವಾಗಿದೆ. ಸಾಂಗ್ಲಿ ಎಂಬ ಪದವು ’ಸಹ ಗಲ್ಲಿ’ ಎಂಬ ಪದದಿಂದ ಹುಟ್ಟಿದೆ. ಮರಾಠಿಯಲ್ಲಿ ಇದನ್ನು ’ಆರು ಪಥಗಳು’......
ತಪೋಲ - ಇದು ಮಿನಿ ಕಾಶ್ಮೀರ!
ತಪೋಲ ಮಹಾಬಲೇಶ್ವರದ ಹತ್ತಿರವಿರುವ ಒಂದು ಸುಸಜ್ಜಿತ ಹಳ್ಳಿ. ಇದು ಗಿರಿ ಧಾಮದಿಂದ ಸುಮಾರು 25 ಕಿಲೋಮೀಟರು ದೂರದಲ್ಲಿದ್ದು ಮಹಾರಾಷ್ಟ್ರದ ಮಿನಿ ಕಾಶ್ಮೀರ ಎಂದೇ ಪ್ರಸಿದ್ಧವಾಗಿದೆ. ಅಷ್ಟೇನೂ ನಾಜೂಕಾಗಿರದ ಈ ಹಳ್ಳಿ,......
ಪನ್ಹಾಲಾ - ಸುಂದರ, ಮನಮೋಹಕ ಗಿರಿಧಾಮ
ಭಾರತ ದೇಶವು ತನ್ನ ಸುತ್ತ ಹಲವಾರು ಐತಿಹಾಸಿಕ ಹಾಗೂ ಪುರಾಣ ಕಥೆಗಳಿಂದ ಗುರುತಿಸಲ್ಪಟ್ಟಿದೆ. ಭಾರತದಲ್ಲಿ ಆಳಿದ ಅನೇಕಾನೇಕ ರಾಜವಂಶಗಳಿಂದ ಹಿಡಿದು ಕೊನೆಯಲ್ಲಿ ಬಂದ ಬ್ರಿಟೀಷರ ವರೆಗಿನ ಇತಿಹಾಸವನ್ನು ಇಲ್ಲಿನ......
ಸೋಲಾಪುರ: ನದಿ ದಡದಲ್ಲಿರುವ ಐತಿಹಾಸಿಕ ತಾಣ
ಮಹಾರಾಷ್ಟ್ರ ರಾಜ್ಯದ ಪ್ರಮುಖ ನಗರಗಳಲ್ಲಿ ಸೋಲಾಪುರ ಕೂಡ ಒಂದು. ಇದು ಸೋಲಾಪುರ ಹೆಸರಿನ ಜಿಲ್ಲೆಯ ಕೇಂದ್ರವೂ ಆಗಿದ್ದು, ಒಟ್ಟು 14,850 ಚದರ್ ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಒಳಗೊಂಡಿದೆ. ಈ ಜಿಲ್ಲೆಯ......
ದುರ್ಶೆಟ್- ಒಂದು ನೋಟ
ದುರ್ಶೆಟ್ ಎಂಬುದು ಅಂಬಾ ನದಿಯ ದಂಡೆಯ ಮೇಲೆ ನೆಲೆಗೊಂಡಿರುವ ಒಂದು ಸಣ್ಣ ಹಳ್ಳಿಯಾಗಿದೆ. ಪಾಲಿ ಮತ್ತು ಮಹದ್ನ ಪವಿತ್ರ ಅಷ್ಟ ವಿನಾಯಕ ದೇವಸ್ಥಾನದ ನಡುವೆ ನೆಲೆಸಿರುವ ಈ ಊರು ಕಾಡಿನ ನಡುವೆ ಸುಮಾರು 42 ಎಕರೆಯಷ್ಟು......
ರತ್ನಾಗಿರಿ - ಐತಿಹಾಸಿಕ ಪ್ರಾಮುಖ್ಯತೆ ಪಟ್ಟಣ
ಮಹರಾಷ್ಟ್ರದ ದಕ್ಷಿಣ ಭಾಗದಲ್ಲಿ ಅರಬ್ಬಿ ಸಮುದ್ರದ ತೀರದಲ್ಲಿ ಹರಡಿಕೊಂಡಿರುವ ಸುಂದರ ಹಾಗೂ ರಮಣೀಯವಾದ ಪುಟ್ಟ ನಗರವೇ ರತ್ನಾಗಿರಿ.ಭಾರತದ ಈ ಭಾಗವನ್ನು ಆಳಿದ ಶಿವಾಜಿ ಮಹಾರಾಜರ ಆಳ್ವಿಕೆಯ ನಂತರ ಸುಮಾರು 1731ರ......
ಅಷ್ಟವಿನಾಯಕ - ಗಣಪತಿಗಳ ಕ್ಷೇತ್ರ
ಆಷ್ಟವಿನಾಯಕ ಎಂದರೆ ಎಂಟು ಗಣಪತಿಗಳು ಎಂದರ್ಥ. ಈ ಪದವು ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಹರಡಿರುವ ಎಂಟು ಪ್ರತ್ಯೇಕ ದೇವಾಲಯಗಳ ಕ್ಷೇತ್ರ ದರ್ಶನವನ್ನು ವಿವರಿಸಲು ಬಳಸಲಾಗುತ್ತದೆ. ಅವುಗಳು ಯಾವೆಂದರೆ......
ಚಿಪ್ಲುನ್ - ಸುಂದರ ಕರಾವಳಿ ತೀರ
ರತ್ನಾಗಿರಿ ಜಿಲ್ಲೆಯು ಐತಿಹಾಸಿಕ ಕೋಟೆಗಳನ್ನು ಹೊಂದಿರುವ ಸ್ಥಳ. ಆ ಕಾಲವನ್ನು ಹೇಳುವಂತಹ ಹಲವಾರು ಪುರಾವೆಗಳು ಇಲ್ಲಿವೆ. ಇಲ್ಲಿನ ಪ್ರತಿಯೊಂದು ನಗರಗಳು ತನ್ನದೆ ಆದ ವೈಶಿಷ್ಟ್ಯತೆಗಳನ್ನು ಹೊಂದಿವೆ. ಅವುಗಳಲ್ಲಿ......
ಪಂಚಗಣಿ - ಸ್ವಾತಂತ್ರ್ಯಪೂರ್ವ ಬ್ರಿಟೀಷರ ಪ್ರಖ್ಯಾತ ಆಕರ್ಷಣೆ
ಪಂಚಗಣಿ ಮತ್ತು ಮಹಾಬಲೇಶ್ವರ ಎಂಬ ಅವಳಿ ಗಿರಿಧಾಮಗಳು ಇಲ್ಲಿನ ಸೌಂದರ್ಯವನ್ನು ಮರುವ್ಯಾಖ್ಯಾನಿಸುತ್ತವೆ. ಈ ಸುಂದರ ತಾಣಗಳಲ್ಲಿ ಶಾಶ್ವತ ಆಕರ್ಷಣೆ ಇದ್ದು, ಅದು ವಾರ್ಷಿಕವಾಗಿ ಪ್ರವಾಸಿಗರು ಮತ್ತು ದೇಶೀಯರನ್ನು ಗುಂಪು......
ಖಂಡಾಲಾ - ರಜೆಯ ಮೋಜು ಅನುಭವಿಸಲು ಬರುವವರ ಸ್ವರ್ಗ
ಮಹಾರಾಷ್ಟ್ರದಲ್ಲಿ ವಾರದ ದೈನಂದಿನ ಜಂಜಡಗಳಿಂದ ಸ್ವಲ್ಪ ಬಿಡುವು ಪಡೆದು ಒತ್ತಡವನ್ನು ನಿವಾರಿಸಿಕೊಳ್ಳಲು ಬಯಸುವವರಿಗೆ ಖಂಡಾಲಾವು ಒಂದು ಅತ್ಯಂತ ಸೂಕ್ತ ವಿಹಾರ ತಾಣವಾಗಿದೆ. ಸಮುದ್ರ ಮಟ್ಟದಿಂದ 625 ಮೀಟರ್......
ಕರ್ನಾಲಾ - ನಿಸರ್ಗದೊಡಲಿನಲ್ಲಿ ವಿಶ್ರಾಂತಿ
ಕೋಟೆಗಳಿಗಾಗಿ ಪ್ರಸಿದ್ಧವಾಗಿರುವ ನಗರ ಕರ್ನಾಲಾ ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯಲ್ಲಿದೆ. ಇದು ಸಮುದ್ರ ಮಟ್ಟಕ್ಕಿಂತ ಸುಮಾರು 475 ಮೀ ಎತ್ತರದಲ್ಲಿದ್ದು ಸುತ್ತಲೂ ದಟ್ಟ ಹಸಿರಿನಿಂದ ಹಾಗೂ ಎತ್ತರದ ಬೆಟ್ಟಗಳಿಂದ......
ತುಳಜಾಪುರ- ತುಳಜಾ ಭವಾನಿಯ ದಿವ್ಯ ಸನ್ನಿಧಿಯಲ್ಲಿ
ತುಳಜಾಪುರ ಎಂಬುದು ಸಹ್ಯಾದ್ರಿ ಶ್ರೇಣಿಗಳಲ್ಲಿರುವ ಯಮುನಾಚಲ್ ಬೆಟ್ಟಗಳಲ್ಲಿ ನೆಲೆಗೊಂಡಿರುವ ಅತ್ಯಂತ ಪ್ರಶಾಂತವಾದ ನಗರವಾಗಿದೆ. ಇದು ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯಲ್ಲಿದ್ದು, ಸಮುದ್ರ ಮಟ್ಟದಿಂದ 650......
ಗುಹಾಘರ್ - ಕಡಲತಡಿಯ ದೇವಾಲಯಗಳ ಊರು
ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಒಂದು ಪುಟ್ಟ ಪಟ್ಟಣ ಗುಹಾಘರ್, ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲಯಲ್ಲಿದೆ. ಸ್ಥಳೀಯ ಭಾಷೆಯ ಪ್ರಕಾರ, ಗುಹಾಘರ್ ಎಂದರೆ ಗುಹೆಯ ಮನೆ. ಒಂದು ಬದಿ ಅರಬ್ಬೀ ಸಮುದ್ರ ಹಾಗೂ ಇನ್ನೊಂದು......
ಕಮ್ಶೆಟ್ - ಸಿನಿಮೀಯ ರೀತಿಯ ಸಾಹಸಿ ತಾಣ
ಕಮ್ಶೆಟ್ ಎಂಬುದು ಮಹಾರಾಷ್ಟ್ರದ ಲೋನಾವಲಾ ಮತ್ತು ಪುಣೆ ನಡುವೆ ಇರುವ ಒಂದು ಸಣ್ಣ ಪಟ್ಟಣವಾಗಿದೆ. ತನ್ನಲ್ಲಿರುವ ಪ್ಯಾರಾಗ್ಲೈಡಿಂಗ್ ಕ್ಲಬ್ಗಳಿಗೆ ಮತ್ತು ಪ್ರಾಕೃತಿಕ ವೈಭವಕ್ಕೆ ಈ ಊರು ಹೆಸರುವಾಸಿಯಾಗಿದೆ.......
ಜುನ್ನಾರ್ - ಧಾರ್ಮಿಕ, ಐತಿಹಾಸಿಕ ಹಾಗು ವಾಸ್ತುಶಿಲ್ಪದ ಕೇಂದ್ರ
ದೇಶೀಯ ಪ್ರವಾಸಿಗರ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ ಜುನ್ನಾರ್ ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯಲ್ಲಿದೆ. ಜುನ್ನಾರ್ ನಗರವು ಪ್ರಾಚೀನ ದೇವಾಲಯಗಳಿಂದ ಹಿಡಿದು ವಾಸ್ತುಶಿಲ್ಪದ ಅದ್ಭುತ ಗುಹೆಗಳು ಮತ್ತು......
ಸತಾರಾದ ಅವಲೋಕನ
10,500 ಚದರ ಕಿ.ಮೀ ವಿಸ್ತೀರ್ಣದಲ್ಲಿ ವಿಶಾಲವಾಗಿ ಆವರಿಸಿದ ಸತಾರಾ ಜಿಲ್ಲೆ ಮಹಾರಾಷ್ಟ್ರ ರಾಜ್ಯದಲ್ಲಿದ್ದು, ಇದು ಪೂರ್ವಕ್ಕೆ ಸೋಲಾಪುರ್, ಪಶ್ಚಿಮದಲ್ಲಿ ರತ್ನಾಗಿರಿ, ಉತ್ತರದಲ್ಲಿ ಪುಣೆ, ಮತ್ತು......
ಪುಣೆ - ಕಾಲಗರ್ಭದಲ್ಲಿ ಮತ್ತೊಮ್ಮೆ ಮರಳಿದಾಗ
ಪಶ್ಚಿಮ ಘಟ್ಟದಲ್ಲಿನ ವೈಭವಯುತ ನಗರ ಪುಣೆಯು ಮಹಾರಾಷ್ಟ್ರ ರಾಜ್ಯದಲ್ಲಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 560 ಮೀಟರ್ ಎತ್ತರದಲ್ಲಿದೆ. ಪುಣೆ ಹೆಸರಿನ ಮೂಲ ಪುಣ್ಯನಗರ ಎಂದಾಗಿದೆ. ರಾಷ್ಟ್ರಕೂಟರು ಈ ನಗರವನ್ನು......
ಮಾಥೆರಾನ್ - ಅದ್ಭುತ ಬೆಟ್ಟದ ಪ್ರದೇಶ
ಮಹಾರಾಷ್ಟ್ರದಲ್ಲಿರುವ ಮಾಥೆರಾನ್ ಒಂದು ಅದ್ಭುತ ಗುಡ್ಡ ಪ್ರದೇಶವಾಗಿದೆ. ಇದು ಅತಿ ಸಣ್ಣದು ಹಾಗೂ ತುಂಬಾ ಜನಪ್ರಿಯವಾದದ್ದು. ಸುಮಾರು 2,650 ಅಡಿ ಎತ್ತರದ ಈ ಪ್ರವಾಸಿ ತಾಣವು ಪಶ್ಚಿಮ ಘಟ್ಟದ ಸರಣಿಯಲ್ಲಿದೆ.......
ಹರಿಹರೇಶ್ವರ - ಐತಿಹಾಸಿಕ ಪ್ರಾಮುಖ್ಯತೆ
ಹರಿಹರೇಶ್ವರ ಮಹಾರಾಷ್ಟ್ರ ರಾಜ್ಯದ ರತ್ನಾಗಿರಿ ಜಿಲ್ಲೆಯಲ್ಲಿರುವ ಒಂದು ವಿಶಿಷ್ಟವಾದ ಸಣ್ಣ ಪಟ್ಟಣವಾಗಿದೆ. ಹರಿಹರೇಶ್ವರವು ಬ್ರಹ್ಮಾದ್ರಿ, ಪುಷ್ಪಾದ್ರಿ, ಹರ್ಶಿಣಾಚಲ್ ಮತ್ತು ಹರಿಹರ್ ಎನ್ನುವ ನಾಲ್ಕು ಬೆಟ್ಟಗಳಿಂದ......
ಕೊಲ್ಹಾಪುರ - ಪ್ರಸಿದ್ಧ ಶಕ್ತಿ ಪೀಠ
ಕೊಲ್ಹಾಪುರನ್ನು ಮಹಾರಾಷ್ಟ್ರ ರಾಜ್ಯದ ಒಂದು ವಿಜಯದ ಚಿಹ್ನೆ ಎಂದು ಹೇಳಬಹುದು. ಪ್ರಾಚೀನ,ಗ್ರಾಮೀಣ ದೇವಾಲಯಗಳು,ಕೌತುಕ್ಯದ ಉದ್ಯಾನವನಗಳು,ಐತಿಹಾಸಿಕ ಕೋಟೆಗಳು ಮತ್ತು ಅರಮನೆಗಳನ್ನೊಳಗೊಂಡ ಈ ಐಶ್ವರ್ಯಯುತ ನಗರವು ದೇಶದ......
ಅಂಬೆ ವ್ಯಾಲಿ - ಒಂದು ಅನನ್ಯ ನೋಟ
ವಾರಾಂತ್ಯ ಬಂತೆಂದರೆ ಎಲ್ಲರಿಗೂ ವಿಶ್ರಾಂತಿಯನ್ನು ಪಡೆಯುವ ಅಗತ್ಯವಿರುತ್ತದೆ. ವಾರವಿಡಿ ದುಡಿದು ದಣಿದವರಿಗೆ ಸ್ವಲ್ಪ ಮಟ್ಟಿಗೆ ಬದಲಾವಣೆಯೂ ಬೇಕಾಗುತ್ತದೆ. ಇದಕ್ಕಾಗಿ ಎಲ್ಲರೂ ವಾರಾಂತ್ಯಕ್ಕಾಗಿ ಉತ್ತಮ ಸ್ಥಳಗಳ......
ಗಣಪತಿಪುಲೆ - ಭಾರತದ ಕೆರಿಬಿಯನ್
ಕೊಂಕಣ ಪ್ರಾಂತ್ಯದ ಕರಾವಳಿಯ ಸುಂದರವಾದ ಸಮುದ್ರ ತೀರದ ಪಟ್ಟಣವಾದ ಗಣಪತಿ ಪುಲೆಯು, ಕೆರಿಬಿಯನ್ ದ್ವೀಪಗಳಿಗೆ ಸಮರೂಪವಾಗಿದ್ದು ಭಾರತದ ಕೆರಿಬಿಯನ್ ಎಂಬ ಖ್ಯಾತಿಗಳಿಸಿದೆ. ಈ ಸ್ಥಳವು ರತ್ನಾಗಿರಿ ಜಿಲ್ಲೆಯಲ್ಲಿದ್ದು,......
ಭೀಮಾಶಂಕರದ ಒಂದು ಅವಲೋಕನ
ಮಹಾರಾಷ್ಟ್ರದ ಜನಪ್ರೀಯ ಚಾರಣ ತಾಣವಾದ ಕರ್ಜಾತ್ ನ ಸಮೀಪದಲ್ಲಿರುವ ಪ್ರಸಿದ್ದ ಧಾರ್ಮಿಕ ಕೇಂದ್ರವೇ ಈ ಭೀಮಾಶಂಕರ. ಹನ್ನೆರಡು ಜೋತಿರ್ಲಿಂಗಗಳಲ್ಲಿ ಭೀಮಾಶಂಕರವೂ ಒಂದಾಗಿರುವುದು ಇಲ್ಲಿನ ವಿಶೇಷತೆ. ಈ ಹನ್ನೆರಡು......
ಮಲ್ಶೆಜ್ ಘಾಟ್ - ಪ್ರಾಕೃತಿಕ ಸ್ವರ್ಗ
ಮಲ್ಶೆಜ್ ಘಾಟ್ ಎಂಬುದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿನ ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವ ಪ್ರಸಿದ್ಧ ಪರ್ವತ ರಹದಾರಿಯಾಗಿದೆ.ಸದಾ ಪ್ರವಾಸಿಗರಿಂದ ಮಿರಿ ಮಿರಿ ಮಿಂಚುವ ಮಲ್ಶೆಜ್ ಘಾಟ್ ಗಿರಿಧಾಮವು ಸಮುದ್ರ ಮಟ್ಟದಿಂದ......
ಅವಲೋಕನ – ಕರ್ಜಾತ್
ಹಲವರಿಗೆ ಸಾಹಸಮಯ ಆಟಗಳಲ್ಲಿ, ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದೆಂದರೆ ತುಂಬಾ ಇಷ್ಟ ಪಡುತ್ತಾರೆ. ಅದರಲ್ಲೂ ಕೆಲವರು ಸ್ನೇಹಿತರ ಜೊತೆಗೂಡಿ ಪ್ರತೀ ವರ್ಷ ಚಾರಣಕ್ಕೆ ಹೋಗುವ ಹವ್ಯಾಸವನ್ನೂ......
ಮಹಾಬಲೇಶ್ವರ - ಒಂದು ಐತಿಹಾಸಿಕ ಪ್ರವಾಸ
ಮಹಾಬಲೇಶ್ವರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಒಂದು ಜನಪ್ರಿಯ ಗಿರಿಧಾಮ. ಬಹುಕಾಂತೀಯ ಪಶ್ಚಿಮ ಘಟ್ಟಗಳ ಭಾಗದಲ್ಲಿದ್ದು, ವಿಶ್ವದ ಕೆಲವೇ ನಿತ್ಯಹರಿದ್ವರ್ಣ ತಾಣಗಳಲ್ಲಿ ಇದು ಒಂದಾಗಿದೆ. ಇತರೆ ಅನೇಕ ರೀತಿಯ......
ಮುರುದ್ ಜಂಜೀರಾ - ಕೋಟೆ ಪಟ್ಟಣ
ಮುರುದ್ ಜಂಜೀರಾ ಎಂಬುದು ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿರುವ ಮುರುದ್ ಎಂಬ ಕರಾವಳಿ ಹಳ್ಳಿಯಲ್ಲಿರುವ ಒಂದು ಪ್ರಸಿದ್ಧ ಕೋಟೆಯಾಗಿದೆ. ಒಂದಾನೊಂದು ಕಾಲದಲ್ಲಿ ಸಿದ್ಧಿ ಸಾಮ್ರಾಜ್ಯದವರ ಆಳ್ವಿಕೆಗೆ ಒಳಪಟ್ಟಿದ್ದ ಈ......