ಅಲಹಾಬಾದ್ - ಮೂರು ಪವಿತ್ರ ನದಿಗಳ ಪವಿತ್ರ ಸಂಗಮ
ಉತ್ತರ ಪ್ರದೇಶದ ಅತಿ ದೊಡ್ಡ ಪಟ್ಟಣಗಳಲ್ಲಿ ಅಲಹಾಬಾದ್ ಸಹ ಒಂದು. ಅಲಹಾಬಾದ್ ವಿವಿಧ ಆಯಾಮಗಳನ್ನು ಹೊಂದಿರುವ ಪಟ್ಟಣ. ಹಿಂದೂಗಳ ಒಂದು ಪವಿತ್ರ ಯಾತ್ರಾ ಸ್ಥಳವಾಗಿರುವ ಅಲಹಾಬಾದ್, ಆಧುನಿಕ ಬಾರತದ ನಿರ್ಮಾಣದಲ್ಲಿಯೂ......
ಜೌನಪುರ್ : ಐತಿಹಾಸಿಕ ಸ್ಥಳಗಳನ್ನು ಪರಿಚಯಿಸುವ ತಾಣ
ಉತ್ತರ ಪ್ರದೇಶದಲ್ಲಿನ ಜೌನಪುರ ಜಿಲ್ಲೆಯಲ್ಲಿ ಜೌನಪುರ ನಗರವಿದೆ. ಈ ನಗರದ ಇತಿಹಾಸವು 1359 ರಷ್ಟು ಹಿಂದಿನದು. ಆಗ ಈ ಪ್ರದೇಶವು ಶೀರಾಜ಼್-ಏ-ಹಿಂದ್ ಎಂದು ಪ್ರಸಿದ್ಧವಾಗಿತ್ತು. ಇದನ್ನು ಫಿರೋಜ್ ಷಾ ತುಘಲಕ್......
ಮಿರ್ಜಾಪುರ್ : ಕಲ್ಲಿನ ಕೆತ್ತನೆ ಇಲ್ಲಿ ಇನ್ನಷ್ಟು ವಿಶೇಷ!
ನಮಗೆ ಬೇಕೆನಿಸಿದಾಗ ಪ್ರಯಾಣಮಾಡಲು, ಎಲ್ಲಾ ಸಮಯದಲ್ಲೂ ಉತ್ತಮ ಹವಾಮಾನವಿರುವ ಸ್ಥಳವೊಂದು ಸಿಕ್ಕರೆ ಎಷ್ಟು ಸಂತೋಷವಾಬಹುದಲ್ಲವೇ? ಅದರಲ್ಲೂ ನೋಡಲು ಅದ್ಭುತವಾದ ಜಲಧಾರೆಗಳು, ಇತಿಹಾಸವನ್ನು ಹೇಳುವ ಕಲ್ಲಿನ ಕೆತ್ತನೆಗಳು......
ಸೋನಭದ್ರ : ಕೋಟೆಗಳ ನಗರಿ
ಕೋಟೆಗಳು ಹಾಗೂ ಗುಹೆಗಳ ಇತಿಹಾಸ ಹಾಗೂ ಅವುಗಳ ನಿರ್ಮಾಣಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಸಾಮಾನ್ಯವಾಗಿ ಎಲ್ಲರಲ್ಲೂ ಇದ್ದೇ ಇರುತ್ತದೆ. ಇಂತಹ ಸ್ಥಳಗಳಿಗೆ ಭೇಟಿ ನೀಡಲು ಕಾಯುತ್ತಿರುವವರೂ ಅನೇಕ. ಅಂಥವರಿಗೆ ಖುಷಿ......
ಕುಶಿನಗರ : ಬೌದ್ಧರ ಪವಿತ್ರ ಯಾತ್ರಾ ಕ್ಷೇತ್ರ
ಕುಶಿನಗರ ಉತ್ತರಪ್ರದೇಶದ ಪ್ರಖ್ಯಾತ ಬೌಧ್ದ ಯಾತ್ರಾಸ್ಥಳ. ಬೌದ್ಧ ಗ್ರಂಥಗಳ ಆಧಾರದ ಪ್ರಕಾರ, ಗೌತಮ ಬುದ್ಧ ತನ್ನ ಮರಣದ ನಂತರ ಪರಿನಿರ್ವಾಣಗೊಂಡ ಹಿರಣ್ಯಾವತಿ ನದಿ ಬಳಿ ಈ ಯಾತ್ರಾ ಸ್ಥಳವಿದೆ. ಪ್ರಾಚೀನ ಕಾಲದಲ್ಲಿ......
ಗೋರಖ್ಪುರ್ : ಭಗವದ್ಗೀತೆಯ ಪ್ರಚಾರದಲ್ಲಿ ಮುಖ್ಯ ಪಾತ್ರವಹಿಸಿದ ತಾಣ
ಉತ್ತರ ಪ್ರದೇಶ ರಾಜ್ಯದ ರಾಜಧಾನಿ ಲಖ್ನೋ ನಗರದಿಂದ ಪೂರ್ವಕ್ಕೆ ಸುಮಾರು ಇನ್ನೂರೈವತ್ತು ಕಿ.ಮೀ. ದೂರವಿರುವ ಗೋರಖ್ಪುರ ಒಂದು ಸುಂದರ ನಗರ. ಇತಿಹಾಸವನ್ನು ಕೆದಕಿದರೆ ಮೌರ್ಯರು, ಶುಂಗ, ಕುಶಾನಾ ಮತ್ತು ಗುಪ್ತ ರಾಜವಂಶಗಳು......
ಬಸ್ತಿ - ಬಿದಿರು ಮತ್ತು ಮಾವಿನ ತೋಪುಗಳ ರಮ್ಯ ತಾಣ!
ನಮಗೆ ಸ್ವಾತಂತ್ರ್ಯವನ್ನು ತಂದು ಕೊಡಲು ಹೋರಾಡಿದವರ ಬಗ್ಗೆ ಪುಸ್ತಕಗಳಲ್ಲಿ ಮಾತ್ರವಲ್ಲದೇ ನಮ್ಮ ಸುತ್ತಲಿನ ಪ್ರದೇಶಗಳ ಮೂಲಕವೂ ತಿಳಿದುಕೊಳ್ಳಬಹುದು. ಚರಿತ್ರೆಯ ಪುಟಗಳಲ್ಲಿ ಹೆಸರು ಮೂಡದಿದ್ದರೂ ತಮ್ಮ ಜೀವವನ್ನೇ......
ಶಿವನ ನಗರ ವಾರಣಾಸಿ
ವಿಶ್ವದ ಅತ್ಯಂತ ಪ್ರಾಚೀನ, ನಿರಂತರ ಜನವಸತಿಯಿರುವ, ಬನಾರಸ್ ಮತ್ತು ಕಾಶಿ ಎಂದು ಕರೆಯಲ್ಪಡುವ ವಾರಣಾಸಿಯನ್ನು ಸೃಷ್ಟಿ ಹಾಗೂ ಲಯದ ದೇವರಾಗಿರುವ ಶಿವನ ನಗರವೆಂದು ಕೂಡ ಕರೆಯುತ್ತಾರೆ. ಇದು ಹಿಂದೂ ನಗರಗಳಲ್ಲಿ ಅತ್ಯಂತ......
ಕೌಶಂಬಿ : ಹಿಂದೂ, ಜೈನ ಹಾಗು ಬೌದ್ಧರ ಪವಿತ್ರ ತಾಣ
ಬೌದ್ಧ ಧರ್ಮದವರಿಗೆ ಕೌಶಂಬಿ ಒಂದು ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಉತ್ತರ ಪ್ರದೇಶದಲ್ಲಿರುವ ಈ ಸ್ಥಳದಲ್ಲಿ ವರ್ಷಪೂರ್ತಿ ಪ್ರವಾಸಿಗಳು ಇರುತ್ತಾರೆ. ಇಲ್ಲಿ ಬುದ್ಧನು ತನ್ನ ಹಲವು ಧರ್ಮಬೋಧನೆಗಳನ್ನು ಮಾಡಿದ್ದನು......
ಪ್ರತಾಪಘಡ್ - ಪ್ರವಾಸಿ ಪುಣ್ಯಧಾಮದ ಒಂದು ಇಣುಕು ನೋಟ.
ಪ್ರತಾಪಘಡ್ ಉತ್ತರ ಪ್ರದೇಶದ ಒಂದು ಜಿಲ್ಲೆಯಾಗಿದ್ದು, ತನ್ನ ಹೆಸರನ್ನು ಕೇಂದ್ರ ಕಾರ್ಯಸ್ಥಾನವಾದ "ಬೇಲ ಪ್ರತಾಪಘಡ್" ಎಂಬ ಪಟ್ಟಣದಿಂದ ಪಡೆದುಕೊಂಡಿದೆ. ಸ್ಥಳೀಯ ಇತಿಹಾಸದ ಪ್ರಕಾರ, ಅದೇ ಸಂಸ್ಥಾನದ ರಾಜನಾದ......