ಶಿವನ ನಗರ ವಾರಣಾಸಿ
ವಿಶ್ವದ ಅತ್ಯಂತ ಪ್ರಾಚೀನ, ನಿರಂತರ ಜನವಸತಿಯಿರುವ, ಬನಾರಸ್ ಮತ್ತು ಕಾಶಿ ಎಂದು ಕರೆಯಲ್ಪಡುವ ವಾರಣಾಸಿಯನ್ನು ಸೃಷ್ಟಿ ಹಾಗೂ ಲಯದ ದೇವರಾಗಿರುವ ಶಿವನ ನಗರವೆಂದು ಕೂಡ ಕರೆಯುತ್ತಾರೆ. ಇದು ಹಿಂದೂ ನಗರಗಳಲ್ಲಿ ಅತ್ಯಂತ......
ಮಿರ್ಜಾಪುರ್ : ಕಲ್ಲಿನ ಕೆತ್ತನೆ ಇಲ್ಲಿ ಇನ್ನಷ್ಟು ವಿಶೇಷ!
ನಮಗೆ ಬೇಕೆನಿಸಿದಾಗ ಪ್ರಯಾಣಮಾಡಲು, ಎಲ್ಲಾ ಸಮಯದಲ್ಲೂ ಉತ್ತಮ ಹವಾಮಾನವಿರುವ ಸ್ಥಳವೊಂದು ಸಿಕ್ಕರೆ ಎಷ್ಟು ಸಂತೋಷವಾಬಹುದಲ್ಲವೇ? ಅದರಲ್ಲೂ ನೋಡಲು ಅದ್ಭುತವಾದ ಜಲಧಾರೆಗಳು, ಇತಿಹಾಸವನ್ನು ಹೇಳುವ ಕಲ್ಲಿನ ಕೆತ್ತನೆಗಳು......
ಕೌಶಂಬಿ : ಹಿಂದೂ, ಜೈನ ಹಾಗು ಬೌದ್ಧರ ಪವಿತ್ರ ತಾಣ
ಬೌದ್ಧ ಧರ್ಮದವರಿಗೆ ಕೌಶಂಬಿ ಒಂದು ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಉತ್ತರ ಪ್ರದೇಶದಲ್ಲಿರುವ ಈ ಸ್ಥಳದಲ್ಲಿ ವರ್ಷಪೂರ್ತಿ ಪ್ರವಾಸಿಗಳು ಇರುತ್ತಾರೆ. ಇಲ್ಲಿ ಬುದ್ಧನು ತನ್ನ ಹಲವು ಧರ್ಮಬೋಧನೆಗಳನ್ನು ಮಾಡಿದ್ದನು......
ಕುಶಿನಗರ : ಬೌದ್ಧರ ಪವಿತ್ರ ಯಾತ್ರಾ ಕ್ಷೇತ್ರ
ಕುಶಿನಗರ ಉತ್ತರಪ್ರದೇಶದ ಪ್ರಖ್ಯಾತ ಬೌಧ್ದ ಯಾತ್ರಾಸ್ಥಳ. ಬೌದ್ಧ ಗ್ರಂಥಗಳ ಆಧಾರದ ಪ್ರಕಾರ, ಗೌತಮ ಬುದ್ಧ ತನ್ನ ಮರಣದ ನಂತರ ಪರಿನಿರ್ವಾಣಗೊಂಡ ಹಿರಣ್ಯಾವತಿ ನದಿ ಬಳಿ ಈ ಯಾತ್ರಾ ಸ್ಥಳವಿದೆ. ಪ್ರಾಚೀನ ಕಾಲದಲ್ಲಿ......
ಅಲಹಾಬಾದ್ - ಮೂರು ಪವಿತ್ರ ನದಿಗಳ ಪವಿತ್ರ ಸಂಗಮ
ಉತ್ತರ ಪ್ರದೇಶದ ಅತಿ ದೊಡ್ಡ ಪಟ್ಟಣಗಳಲ್ಲಿ ಅಲಹಾಬಾದ್ ಸಹ ಒಂದು. ಅಲಹಾಬಾದ್ ವಿವಿಧ ಆಯಾಮಗಳನ್ನು ಹೊಂದಿರುವ ಪಟ್ಟಣ. ಹಿಂದೂಗಳ ಒಂದು ಪವಿತ್ರ ಯಾತ್ರಾ ಸ್ಥಳವಾಗಿರುವ ಅಲಹಾಬಾದ್, ಆಧುನಿಕ ಬಾರತದ ನಿರ್ಮಾಣದಲ್ಲಿಯೂ......
ಗೋರಖ್ಪುರ್ : ಭಗವದ್ಗೀತೆಯ ಪ್ರಚಾರದಲ್ಲಿ ಮುಖ್ಯ ಪಾತ್ರವಹಿಸಿದ ತಾಣ
ಉತ್ತರ ಪ್ರದೇಶ ರಾಜ್ಯದ ರಾಜಧಾನಿ ಲಖ್ನೋ ನಗರದಿಂದ ಪೂರ್ವಕ್ಕೆ ಸುಮಾರು ಇನ್ನೂರೈವತ್ತು ಕಿ.ಮೀ. ದೂರವಿರುವ ಗೋರಖ್ಪುರ ಒಂದು ಸುಂದರ ನಗರ. ಇತಿಹಾಸವನ್ನು ಕೆದಕಿದರೆ ಮೌರ್ಯರು, ಶುಂಗ, ಕುಶಾನಾ ಮತ್ತು ಗುಪ್ತ ರಾಜವಂಶಗಳು......
ಸೋನಭದ್ರ : ಕೋಟೆಗಳ ನಗರಿ
ಕೋಟೆಗಳು ಹಾಗೂ ಗುಹೆಗಳ ಇತಿಹಾಸ ಹಾಗೂ ಅವುಗಳ ನಿರ್ಮಾಣಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಸಾಮಾನ್ಯವಾಗಿ ಎಲ್ಲರಲ್ಲೂ ಇದ್ದೇ ಇರುತ್ತದೆ. ಇಂತಹ ಸ್ಥಳಗಳಿಗೆ ಭೇಟಿ ನೀಡಲು ಕಾಯುತ್ತಿರುವವರೂ ಅನೇಕ. ಅಂಥವರಿಗೆ ಖುಷಿ......
ಪ್ರತಾಪಘಡ್ - ಪ್ರವಾಸಿ ಪುಣ್ಯಧಾಮದ ಒಂದು ಇಣುಕು ನೋಟ.
ಪ್ರತಾಪಘಡ್ ಉತ್ತರ ಪ್ರದೇಶದ ಒಂದು ಜಿಲ್ಲೆಯಾಗಿದ್ದು, ತನ್ನ ಹೆಸರನ್ನು ಕೇಂದ್ರ ಕಾರ್ಯಸ್ಥಾನವಾದ "ಬೇಲ ಪ್ರತಾಪಘಡ್" ಎಂಬ ಪಟ್ಟಣದಿಂದ ಪಡೆದುಕೊಂಡಿದೆ. ಸ್ಥಳೀಯ ಇತಿಹಾಸದ ಪ್ರಕಾರ, ಅದೇ ಸಂಸ್ಥಾನದ ರಾಜನಾದ......
ಜೌನಪುರ್ : ಐತಿಹಾಸಿಕ ಸ್ಥಳಗಳನ್ನು ಪರಿಚಯಿಸುವ ತಾಣ
ಉತ್ತರ ಪ್ರದೇಶದಲ್ಲಿನ ಜೌನಪುರ ಜಿಲ್ಲೆಯಲ್ಲಿ ಜೌನಪುರ ನಗರವಿದೆ. ಈ ನಗರದ ಇತಿಹಾಸವು 1359 ರಷ್ಟು ಹಿಂದಿನದು. ಆಗ ಈ ಪ್ರದೇಶವು ಶೀರಾಜ಼್-ಏ-ಹಿಂದ್ ಎಂದು ಪ್ರಸಿದ್ಧವಾಗಿತ್ತು. ಇದನ್ನು ಫಿರೋಜ್ ಷಾ ತುಘಲಕ್......
ಬಸ್ತಿ - ಬಿದಿರು ಮತ್ತು ಮಾವಿನ ತೋಪುಗಳ ರಮ್ಯ ತಾಣ!
ನಮಗೆ ಸ್ವಾತಂತ್ರ್ಯವನ್ನು ತಂದು ಕೊಡಲು ಹೋರಾಡಿದವರ ಬಗ್ಗೆ ಪುಸ್ತಕಗಳಲ್ಲಿ ಮಾತ್ರವಲ್ಲದೇ ನಮ್ಮ ಸುತ್ತಲಿನ ಪ್ರದೇಶಗಳ ಮೂಲಕವೂ ತಿಳಿದುಕೊಳ್ಳಬಹುದು. ಚರಿತ್ರೆಯ ಪುಟಗಳಲ್ಲಿ ಹೆಸರು ಮೂಡದಿದ್ದರೂ ತಮ್ಮ ಜೀವವನ್ನೇ......