ಪಾಣಿಪತ್ : ಭಾರತದ ಕೈಮಗ್ಗದ ನಗರ
ಪಾಣಿಪತ್ ಹರಿಯಾಣದ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಭಾರತದ ಇತಿಹಾಸವನ್ನು ಬದಲಾಯಿಸಿದ ಮೂರು ಐತಿಹಾಸಿಕ ಯುದ್ಧಗಳು ಇದೇ ಸ್ಥಳದಲ್ಲಿ ನಡೆದವು. ಈ ನಗರ ಮತ್ತು ಜಿಲ್ಲೆಯನ್ನು ಪಾಣಿಪತ್ ಎಂಬ ಹೆಸರಿನಿಂದಲೆ......
ಪಂಚಕುಲ : ನಿಸರ್ಗ ಮತ್ತು ಕೈಗಾರಿಕೆಗಳ ಮಿಶ್ರಣ
ಪಂಚಕುಲ ಭಾರತದಲ್ಲಿ ಯೋಜಿತ ರೀತಿಯಲ್ಲಿ ರೂಪಿಸಲಾಗಿರುವ ನಗರಗಳಲ್ಲಿ ಒಂದು ಮತ್ತು ಇದು ಚಂಡೀಗಢದ ಉಪನಗರಗಳಲ್ಲೊಂದು. ಪಂಚಕುಲ ಜಿಲ್ಲೆಯ ಐದು ಜನಗಣತಿ ನಗರಗಳಲ್ಲೊಂದು. ಪಂಚಕುಲವು ಪಂಜಾಬಿನ ಮೊಹಾಲಿಯೊಂದಿಗೆ ಗಡಿಯನ್ನು......
ಕಸೌಲಿ - ಒಂದು ಸುಂದರ ನಿಸರ್ಗ ಧಾಮ
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿರುವ ಗುಡ್ಡ ಪ್ರದೇಶ ಕಸೌಲಿ ಅತ್ಯಂತ ಜನಪ್ರಿಯವಾದ ಹಿಲ್ ಸ್ಟೇಷನ್. ಇದು ಸಮುದ್ರ ಮಟ್ಟಕ್ಕಿಂತ ಸುಮಾರು 1800 ಮೀಟರ್ ಎತ್ತರದಲ್ಲಿದೆ, ಈ ಪ್ರದೇಶದ ಹೆಸರು ರಾಮಾಯಣದಲ್ಲೂ......
ಪಟಿಯಾಲಾ ಪ್ರವಾಸೋದ್ಯಮ : ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ನೆಲೆ
ಪಂಜಾಬ್ ರಾಜ್ಯದ ನೈರುತ್ಯ ಭಾಗದಲ್ಲಿ ಮೂರನೇಯ ಅತಿ ದೊಡ್ಡ ನಗರವಾಗಿರುವ ಪಟಿಯಾಲಾ ಪಟ್ಟಣವು ಸಮುದ್ರ ಮಟ್ಟದಿಂದ 250 ಮೀ. ಎತ್ತರದಲ್ಲಿ ನೆಲೆಸಿದೆ. ಸರ್ದಾರ್ ಲಖ್ನಾ ಮತ್ತು ಬಾಬಾ ಅಲಾ ಸಿಂಗ್ರಿಂದ ಸ್ಥಾಪಿತವಾದ ಈ......
ಫತೇಹಾಬಾದ್ ಪ್ರವಾಸೋದ್ಯಮ : ಆರ್ಯನ್ ನಾಗರೀಕತೆಯ ಹೆಜ್ಜೆಯ ಜಾಡನ್ನು ಅರಸುವತ್ತ ಒಂದು ಪ್ರಯತ್ನ
ಫತೇಹಾಬಾದ್, ಇದು ಹರಿಯಾಣ ರಾಜ್ಯದ ಫತೇಹಾಬಾದ್ ಜಿಲ್ಲೆಯ ಒಂದು ನಗರವಾಗಿದೆ. ನಂಬಿಕೆಯೊಂದರ ಪ್ರಕಾರ, ಅರ್ಯನರು ಮೊಟ್ಟಮೊದಲು ಸರಸ್ವತಿ ಮತ್ತು ದ್ರಿಶದ್ವತಿ ನದಿ ತೀರಗಳಲ್ಲಿ ವಾಸ್ತವ್ಯ ಹೂಡಿ, ನಂತರ ಕ್ರಮೇಣ......
ಕುಫ್ರಿ : ಕ್ರೀಡಾ ವಿಹಾರಕ್ಕೆ ಸೂಕ್ತ ತಾಣ
ಸಾಹಸ ಕ್ರೀಡೆಗಳಲ್ಲಿ ಪಾಲ್ಗೋಳ್ಳುವುದು ಎಂದರೆ ಹಲವರಿಗೆ ಇಷ್ಟ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಎಲ್ಲರೂ ಕ್ರೀಡೆಗಳನ್ನು ಆಡಲು ಹಪಹಪಿಸುತ್ತಾರೆ. ಇಂತಹ ಉತ್ಸಾಹಿಗಳಿಗೆ ಸುಲಭವಾಗಿ ಹಾಗೂ ಅದ್ಭುತ ಅನುಭವವನ್ನು......
ಜಿಂದ್: ದೇವಾಲಯಗಳಿಗೆ ಗೌರವಾರ್ಪಣೆ
ಮಹಾಭಾರತದಲ್ಲಿ ಪಾಂಡವರು ಜಯ ಹಾಗೂ ಯಶಸ್ಸಿನ ದೇವತೆಯಾದ ಜೈಂತಿಗೆ ಗೌರವ ಸೂಚಕವಾಗಿ ಜಯಂತಿ ದೇವಿ ದೇವಸ್ಥಾನ ನಿರ್ಮಿಸಿರುವಂತಹ ಜೈನತಪುರಿಯಿಂದ ಹೆಸರನ್ನು ಪಡೆದುಕೊಂಡಿರುವ ಹರ್ಯಾಣದ ಒಂದು ಜಿಲ್ಲೆ ಜಿಂದ್.......
ಕುರುಕ್ಷೇತ್ರ - ಮಹಾಭಾರತದ ಯುದ್ಧಭೂಮಿ.
ಕುರುಕ್ಷೇತ್ರವೆಂದರೆ ಧರ್ಮಶೀಲತ್ವವನ್ನು ಹೊಂದಿದ ನಾಡು ಎಂದರ್ಥವಾಗುತ್ತದೆ. ಕುರುಕ್ಷೇತ್ರದಲ್ಲಿನ ಪ್ರವಾಸವು ನಿಮಗೆ ಒಟ್ಟೊಟ್ಟಿಗೆ ಇತಿಹಾಸ ಮತ್ತು ಪುರಾಣ ಕಾಲದ ಸ್ಥಳಗಳೆರಡನ್ನು ಪರಿಚಯಿಸುತ್ತವೆ. ಕೌರವರು ಮತ್ತು......
ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ಲುಧಿಯಾನ
ಸಟ್ಲೆಜ್ ನದಿ ತಟದಲ್ಲಿರುವ ಲುಧಿಯಾನ ಪಂಜಾಬ್ ರಾಜ್ಯದ ಅತ್ಯಂತ ದೊಡ್ಡ ನಗರ. ರಾಜ್ಯದ ಕೇಂದ್ರದಲ್ಲಿ ನೆಲೆಯಾಗಿರುವ ನಗರವು ಹೊಸ ನಗರ ಮತ್ತು ಹಳೆ ನಗರವನ್ನು ಪ್ರತ್ಯೇಕಿಸುತ್ತದೆ. 1480ರಲ್ಲಿ ನಿರ್ಮಿಸಲಾದ ಈ ನಗರಕ್ಕೆ......
ಮನಾಲಿ: ಭೂಮಿಯ ಮೇಲಿನ ನೈಸರ್ಗಿಕ ಸ್ವರ್ಗ
ಸಮುದ್ರ ಮಟ್ಟದಿಂದ 1950 ಮೀಟರ್ ಎತ್ತರದಲ್ಲಿದೆ ಗಿರಿ ಶಿಖರ ಮನಾಲಿ. ಹಿಮಾಚಲ ಪ್ರದೇಶ ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಎಂಬ ಹೆಗ್ಗಳಿಕೆ ಹೊಂದಿರುವ ತಾಣ ಇದಾಗಿದೆ. ರಾಜ್ಯದ ರಾಜಧಾನಿ ಶಿಮ್ಲಾದಿಂದ 250......
ಯಮುನಾ ನಗರ : ಪ್ರಕೃತಿಯ ಸಮ್ಮಿಲನ
ಯಮುನಾ ನಗರವು ಸ್ವಚ್ಛ ಮತ್ತು ಸಮೃದ್ಧ ಕೈಗಾರಿಕಾ ನಗರ. ಇದು ಇಲ್ಲಿನ ಪ್ಲೈವುಡ್ ಘಟಕಗಳಿಗೆ ಪ್ರಸಿದ್ಧವಾದುದು. ಇದು ಹರಿಯಾಣದಲ್ಲಿದ್ದು ಯಮುನಾ ನದಿಗೆ ಹತ್ತಿರದಲ್ಲಿದೆ. ಇತ್ತೀಚೆಗೆ ವೇಗವಾಗಿ ನಡೆಯುತ್ತಿರುವ......
ರಿಷಿಕೇಶ - ಹಿಮಾಲಯದ ಹೆಬ್ಬಾಗಿಲು
ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಧಾರ್ಮಿಕ ಕೇಂದ್ರ ರಿಷಿಕೇಶ 'ದೇವಭೂಮಿ' ಎಂದೇ ಪ್ರಸಿದ್ದಿ ಪಡೆದಿದೆ. ಗಂಗಾ ನದಿ ದಂಡೆಯ ಮೇಲೆ ರಿಷಿಕೇಶ ನೆಲೆ ನಿಂತಿರುವ ಕಾರಣಕ್ಕೆ ಹಿಂದೂ ಧಾರ್ಮಿಕರಲ್ಲಿ ಹೆಚ್ಚಿನ ಪ್ರಾಮುಖ್ಯತೆ......
ಮಸ್ಸೂರಿ - ಗಿರಿಶಿಖರಗಳ ರಾಣಿ
ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಒಂದು ಪ್ರಸಿದ್ಧ ಗಿರಿಧಾಮ ಮಸ್ಸೂರಿ. ಇದು ‘ಗಿರಿಗಳ ರಾಣಿ’ ಎಂದು ಪ್ರಸಿದ್ಧವಾಗಿದೆ. ಇದು ಹಿಮಾಲಯದ ತಪ್ಪಲಿನಲ್ಲಿ ಸಮುದ್ರ ಮಟ್ಟದಿಂದ ಸುಮಾರು 1880 ಮೀ......
ಕರ್ನಾಲ್ - ಕರ್ಣನ ಜನ್ಮಸ್ಥಳ
ಕರ್ನಾಲ್ ಹರಿಯಾಣದ ಕರ್ನಾಲ್ ಜಿಲ್ಲೆಯ ಜಿಲ್ಲಾಕೇಂದ್ರವಾಗಿರುವ ನಗರವಾಗಿದೆ. ಈ ನಗರ ಮತ್ತು ಜಿಲ್ಲೆಯು ಪ್ರವಾಸಿಗರ ವಲಯದಲ್ಲಿ ಭಾರೀ ಖ್ಯಾತಿಗೆ ಪಾತ್ರವಾಗಿವೆ. ಈ ನಗರಗವನ್ನು ಮಹಾಭಾರತದ ಕಾಲದಲ್ಲಿ ಸ್ವತಃ ಕರ್ಣನೆ......
ಶಿಮ್ಲಾ - ಗಿರಿಧಾಮಗಳ ರಾಣಿ
ಶಿಮ್ಲಾ ನಗರವು ಒಂದು ಸುಂದರ ಗಿರಿಧಾಮವಾಗಿದ್ದು, ಹಿಮಾಚಲ್ ಪ್ರದೇಶದ ರಾಜಧಾನಿಯಾಗಿದೆ. ಈ ಸ್ಥಳವು " ಬೇಸಿಗೆಯ ಆಶ್ರಯ ತಾಣ" ಮತ್ತು " ಗಿರಿಧಾಮಗಳ ರಾಣಿ" ಎಂದೆ ಖ್ಯಾತಿ ಪಡೆದಿದೆ. ಇದು ಸಮುದ್ರ ಮಟ್ಟದಿಂದ 2202 ಮೀಟರ್......
ಹರಿದ್ವಾರ - ಸಪ್ತರ್ಷಿಗಳ ಸಮಾಗಮ
ಭಾರತ ಅತ್ಯಂತ ಹೆಸರುವಾಸಿಯಾಗಿದ್ದು, ಜನಪ್ರಿಯವೆನಿಸಿದ್ದು ಅದರ ಧಾರ್ಮಿಕ ನಂಬುಗೆಗಳಿಂದಾಗಿ ಹಾಗೂ ಧಾರ್ಮಿಕ ಕ್ಷೇತ್ರಗಳಿಂದಾಗಿ! ಏಕೆಂದರೆ ನಮ್ಮಲ್ಲಿ ಇರುವಷ್ಟು ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ......
ಅಂಬಾಲ : ಅವಳಿ ನಗರ
ಅಂಬಾಲ ಒಂದು ಸಣ್ಣ ನಗರವಾಗಿದ್ದು, ಇದು ಮುನ್ಸಿಪಲ್ ಕಾರ್ಪೋರೇಷನ್ ಅಂಬಾಲ ಜಿಲ್ಲೆಯ ಹರ್ಯಾಣದಲ್ಲಿದೆ. ಭೌಗೋಳಿಕವಾಗಿ ಮತ್ತು ರಾಜಕೀಯವಾಗಿ ಅಂಬಾಲವನ್ನು ಅಂಬಾಲ ನಗರ ಮತ್ತು ಅಂಬಾಲ ದಂಡು (ಕಂಟೋನ್ಮೆಂಟ್) ಎಂದು......