ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ಇಡುಕ್ಕಿ - ಪ್ರಕೃತಿಯ ಮುದ್ರೆ
ನಿಸರ್ಗಪ್ರಿಯರಿಗೆ ಕೇರಳದ ಇಡುಕ್ಕಿ ಪ್ರದೇಶ ದೇವರು ಕೊಟ್ಟ ವರವೇ ಸೈ. ದೃಷ್ಟಿ ನೆಟ್ಟಷ್ಟೂ ದೂರ ಕಾಣುವ ಹಸಿರು ವನರಾಶಿ ಇಲ್ಲಿಯ ಜೀವಂತಿಕೆಯ ಪ್ರತೀಕ. ಮುಗಿಲು ಮುಟ್ಟುವ ಪರ್ವತಗಳು ಇಲ್ಲಿಯ ಹೆಮ್ಮೆ. ಭಾರತದ ಅತಿದೊಡ್ಡ......
ವಯನಾಡ್ : ಒಂದು ಪವಿತ್ರ ಭೂಮಿ
ವಯನಾಡ್ ಕೇರಳದಲ್ಲಿರುವ ಹನ್ನೆರಡು ಜಿಲ್ಲೆಗಳಲ್ಲಿ ಒಂದಾಗಿದೆ. ಇದು ಕಣ್ಣೂರ್ ಮತ್ತು ಕೋಳಿಕೋಡ್ ಜಿಲ್ಲೆಗಳ ನಡುವೆ ನೆಲೆಸಿದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ......
ಮುನ್ನಾರ್ - ಸಾಮರಸ್ಯದಿಂದ ಕೂಡಿರುವ ಪ್ರಕೃತಿಯ ಸ್ವರ್ಗ
ಇಡುಕ್ಕಿ ಜಿಲ್ಲೆಯಲ್ಲಿರುವ ಮುನ್ನಾರ್ ನಂಬಲಸಾಧ್ಯವಾದಷ್ಟು ಅದ್ಭುತವಾಗಿರುವ ಒಂದು ಮನಮೋಹಕ ಗಿರಿಧಾಮವಾಗಿದೆ. ಈ ಗಿರಿಧಾಮವು ಪಶ್ಚಿಮ ಘಟ್ಟದ ಬೆಟ್ಟಗಳ ಮೇಲೆ ನೆಲೆಗೊಂಡಿದೆ. ಇದು ಬೀಸಿ ಬರುವ ಗಾಳಿಗೆ......
ಮೈಸೂರು – ಸಾಂಸ್ಕೃತಿಕ ರಾಜಧಾನಿಯ ಒಂದು ಮುನ್ನೋಟ
ಮೈಸೂರು ದಕ್ಷಿಣ ಭಾರತದಲ್ಲಿ ತನ್ನ ವೈಭವೋಪೇತ ಮತ್ತು ಸಮೃದ್ಧ ಸನ್ನಿವೇಶಕ್ಕೆ ಪ್ರಸಿದ್ಧವಾಗಿರುವ ಒಂದು ಪ್ರವಾಸಿ ತಾಣವಾಗಿದೆ. ಮೈಸೂರು ನಗರದ ಹಿಂದಿನ ಕಾಲದ ಚೆಲುವು ಮತ್ತು ಉತ್ತಮವಾಗಿ ಪೋಷಿಸಿರುವ ಉದ್ಯಾನವನಗಳು,......
ಪತ್ರಿಕೆಗಳ ಆದರ್ಶ ನಗರ : ಕೊಟ್ಟಾಯಂ
ಕೊಟ್ಟಾಯಂ, ಕೇರಳಾ ರಾಜ್ಯದ ಬಹು ಪುರಾತನ ನಗರ. ದೇವರ ಸ್ವಂತ ನಗರ ಎಂದೇ ಕರೆಸಿಕೊಳ್ಳುವ ಕೊಟ್ಟಾಯಂ ಇಲ್ಲಿನ ಜಿಲ್ಲಾ ಕೇಂದ್ರವೂ ಹೌದು. ಶಿಕ್ಷಣ ಹಾಗೂ ಮುದ್ರಣ ಮಾಧ್ಯಮಕ್ಕೆ ಈ ನಗರ ಅಪಾರ ಕೊಡುಗೆ ನೀಡಿರುವುದರಿಂದ ಇಂದು......
ತಿರುವಲ್ಲಾ - ಆರಾಧನಾ ಸ್ಥಳ, ಕಥೆಗಳ ನಗರ
ಮನಸ್ಸಿಗೆ ಸಂತೋಷವನ್ನು ನೀಡುವ ಸ್ಥಳಕ್ಕೆ ಹೋಗಬೇಕೆನ್ನುವುದು ಎಲ್ಲರ ಬಯಕೆ ಆದರೆ ಎಲ್ಲಿಗೆ ಎನ್ನುವ ಆಯ್ಕೆಯು ನಮ್ಮ ಮುಂದೆ ಬಂದಾಗ ನಿಮಗಾಗಿ ನಮ್ಮ ಆಯ್ಕೆ ಕೇರಳ ರಾಜ್ಯದ ತಿರುವಲ್ಲಾ ಎಂಬ ಪುಟ್ಟ ಪಟ್ಟಣ. ಅದರ ಬಗ್ಗೆ......
ವಾಲ್ಪಾರೈ - ಪ್ರಕೃತಿಯ ನಡುವೆ ಚಹಾ, ಕಾಫಿಗಳ ಪರಿಮಳ
ಗಿರಿಧಾಮವೆಂದರೆ ಪ್ರವಾಸಿಗರನ್ನು ಸೂಜಿಗಲ್ಲಿನೆಂತೆ ಸೆಳೆಯುವ ಅದ್ಭುತ ತಾಣ. ಯಾವುದೇ ಗಿರಿಧಾಮವಿರಲಿ ಅಲ್ಲಿಗೆ ಭೇಟಿ ನೀಡುವಾಗ ಸಿಗುವ ಖುಷಿ ಅಷ್ಟಿಷ್ಟಲ್ಲ. ಪ್ರವಾಸಿಗಳು ಗಿರಿಧಾಮಗಳಿರುವ ಊರುಗಳಿಗೆ ಭೇಟಿ ನೀಡಲು......
ಕುಮರಕೊಮ್ - ಮರುಳುಗೊಳಿಸುವ ಹಿನ್ನೀರಿನ ತೀರದಲ್ಲಿ ರಜೆಯನ್ನು ಕಳೆಯಿರಿ.
ಕುಮರಕೊಮ್ ಎಂಬುದು ಕೇರಳದಲ್ಲಿರುವ ಒಂದು ಪ್ರಸಿದ್ಧ ಪ್ರವಾಸಿ ಕೇಂದ್ರವಾಗಿದೆ. ಇದು ಒಂದು ನಯನ ಮನೋಹರವಾದ ದ್ವೀಪಗಳ ಸಮೂಹವಾಗಿದ್ದು, ವೆಂಬನಾಡ್ ಸರೋವರದಲ್ಲಿ (ಇದನ್ನು ಕೇರಳದ ಅತಿದೊಡ್ಡ ತಿಳಿನೀರಿನ ಸರೋವರವೆಂದ......
ಶಬರಿಮಲೆ - ಪೂಜ್ಯ ಭಾವನೆ
ದಟ್ಟಾರಣ್ಯದ ನಡುವೆ ನೆಲೆ ನಿಂತಿರುವ ಶಬರಿಮಲೆ ಹಿಂದೂಗಳ ಪಾಲಿಗೆ ಪುಣ್ಯಕ್ಷೇತ್ರ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ನೆಲೆ ನಿಂತಿರುವ ಶಬರಿಮಲೆ, ಸದಾ ಜುಳು ಜುಳು ಹರಿಯುವ ತೊರೆ ಮತ್ತು ಪಂಪಾ ನದಿಯ ಕಾಳಜಿಯಿಂದಾಗಿ ತನ್ನ......
ನಿಲಂಬೂರ್ - ಸಾಗವಾನಿಯ ನೆಡುತೋಪು
ಕೇರಳದ ಸಾಗವಾನಿ ನೆಡುತೋಪು ಎಂದೇ ಹೆಸರುವಾಸಿಯಾಗಿರುವ ಊರು ನಿಲಂಬೂರ್, ಇದು ಕೇರಳದ ಮಲಪ್ಪುರಂ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಒಂದಾಗಿದೆ. ಇಲ್ಲಿ ವಿಶಾಲವಾದ ಕಾಡುಗಳ ನೈಸರ್ಗಿಕ ಸೌಂದರ್ಯವು......
ತಲಕಾಡು- ಗತಕಾಲದ ದೇಗುಲಗಳ ನಗರ.
ತಲಕಾಡು ಒಂದು ಕಾಲದಲ್ಲಿ 30 ದೇವಾಲಯಗಳಿಂದ ಕೂಡಿದ ಭವ್ಯ ನಗರವಾಗಿತ್ತು. ಆದರೆ 16ನೇ ಶತಮಾನದಲ್ಲಿ ಇವುಗಳೆಲ್ಲವು ಮರಳಿನಲ್ಲಿ ಮುಚ್ಚಿ ಹೋದವು. ಇತಿಹಾಸದ ಆಧಾರದ ಮೇಲೆ ಹೇಳುವುದಾದರೆ ಇದಕ್ಕೆ ಕಾರಣ ಒಡೆಯರ......
ಬಂಡೀಪುರ - ಕಾಡಿನೊಡನೆ ಒಂದು ಭೇಟಿ
ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ದಟ್ಟ ರಕ್ಷಿತಾರಣ್ಯವು ಹುಲಿಗಳ ವಾಸಸ್ಥಾನವೆಂದೇ ಭಾರತ ದೇಶದಲ್ಲಿ ಪ್ರಸಿದ್ಧಿ ಹೊಂದಿದೆ. ಈ ಪ್ರದೇಶವನ್ನು ಸಂರಕ್ಷಿತ ಹುಲಿಗಳ ಪ್ರದೇಶವೆಂದೆ ಕೇಂದ್ರ ಸರಕಾರ......
ಶಿವಕಾಶಿ – ಕಾಶಿಯಲ್ಲಿನ ಶಿವಲಿಂಗ ಇರುವ ಸ್ಥಳ
ಶಿವನ ಬಗ್ಗೆ ತಿಳಿಯುವುದು ಅಥವಾ ಶಿವಲಿಂಗದ ಅದ್ಭುತ ನಗರವನ್ನು ನೋಡುವುದೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಇಲ್ಲಿದೆ ನಿಮಗೊಂದು ಅವಕಾಶ. ತಮಿಳುನಾಡಿನ ಹಲವಾರು ಸುಂದರ ಸ್ಥಳದ ಜೊತೆಗೆ ಶಿವಕಾಶಿ ನಗರವೂ ಒಂದು......
ಮಸಾಲೆ ಗಂಧ ಹೊತ್ತ ಗಾಳಿ ಸುಳಿದಾಡುವ ‘ತೇಣಿ’
ತಮಿಳುನಾಡಿನಲ್ಲಿ ಇತ್ತೀಚೆಗಷ್ಟೇ ರೂಪಗೊಂಡ ಒಂದು ಬಹುಮುಖ್ಯ ಜಿಲ್ಲೆ ತೇಣಿ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಈ ಊರು ಪ್ರವಾಸಕ್ಕೆ ಹೇಳಿಮಾಡಿಸಿದ ಪ್ರದೇಶ. ಈ ಹೊಸ ಜಿಲ್ಲೆಯು ಪೆರಿಯಾಕುಳಂ, ಉತ್ತಮಪಾಳ್ಯಂ ಮತ್ತು......
ದಿಂಡುಕ್ಕಲ್ - ಆಹಾರ ಮತ್ತು ಕೋಟೆಯ ನಗರ
ದಿಂಡುಕ್ಕಲ್ ನಗರ ತಮಿಳುನಾಡು ರಾಜ್ಯದಲ್ಲಿದೆ . ದಿಂಡುಕ್ಕಲ್ ಎಂಬ ಪದದ ಅರ್ಥ 'ದಿಂಡು' ಎಂದರೆ ದಿಂಬು , ಕಲ್ ಎಂದರೆ 'ಕಲ್ಲು ' ಎಂದಾಗಿದೆ . ನಗರದಿಂದ ನೋಡಿದರೆ ಒಂದು ಖಾಲಿ ಬೆಟ್ಟದಂತೆ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಅಲೆಪ್ಪಿ ಎಂಬ ಪೂರ್ವದ ವೆನಿಸ್!
ವಿರಾಮದ ವೇಳೆಯನ್ನು ಆರಾಮಾಗಿ ಕಳೆಯುವುದಕ್ಕೊಂದು ಸ್ಥಳವನ್ನು ಹುಡುಕುತ್ತಿದ್ದರೆ, ಕೇರಳಾದ ಅಲೆಪ್ಪಿ ನಿಮಗಾಗಿ ಕಾದಿದೆ. ಒಂದು ಕಡೆ ಕಡಲು, ಕಡಲಿನಾಳದ ಹವಳಗಳು ತೇಲಿಬಂದು ಸೃಷ್ಟಿಸಿದ ಹವಳದ ದಂಡೆಗಳು... ಪಾಮ್ ಮರಗಳ......
ಪಳನಿ - ಬೆಟ್ಟಗಳ ನಡುವಿನ ಪವಿತ್ರ ಭೂಮಿ
ಪಳನಿ ತಮಿಳುನಾಡಿನ ದಿಂಡುಕ್ಕಲ್ ಜಿಲ್ಲೆಯಲ್ಲಿದೆ. ಇದೊಂದು ಗಿರಿಪ್ರಾಂತ್ಯ. ಭಾರತದ ಪುರಾತನ ಗಿರಿಶ್ರೇಣಿಗಳಲ್ಲಿ ಇದು ಕೂಡ ಒಂದು. ‘ಪಳಂ’ ಎಂದರೆ ‘ಹಣ್ಣು’ ಮತ್ತು ‘ನೀ’......
ಕೊಡೈಕೆನಲ್- ಕಾಡಿನ ತುದಿಯಲ್ಲಿರುವ ಸೌಂದರ್ಯದ ಖನಿ.
ಕೊಡೈಕೆನಲ್ ಎಂಬುದು ಪಶ್ಚಿಮ ಘಟ್ಟದ ಒಂದು ಭಾಗವಾಗಿರುವ ಪಳನಿ ಬೆಟ್ಟಗಳ ಮೇಲೆ ನೆಲೆಗೊಂಡಿರುವ ಒಂದು ನಯನ ಮನೋಹರವಾದ ಗಿರಿಧಾಮವಾಗಿದೆ. ಈ ಪಟ್ಟಣವು ತನ್ನ ಜನಪ್ರಿಯತೆ ಮತ್ತು ಸೌಂದರ್ಯದಿಂದಾಗಿ ’ ಗಿರಿಧಾಮಗಳ......
ಹೊಗೇನಕಲ್ - ಹೊಗೆಯ ಕಲ್ಲುಗಳ ಸಂದಿನಲ್ಲೊಂದು ಜಲಪಾತ
ಹೊಗೇನಕಲ್, ಕಾವೇರಿ ನದಿಯ ತೀರದಲ್ಲಿರುವ ಒಂದು ಚಿಕ್ಕ ಹಳ್ಳಿ. ಇದು ತನ್ನ ಹೆಸರನ್ನು ಕನ್ನಡದ ಪದದಿಂದ ಪಡೆದುಕೊಂಡಿದೆ, ಹೊಗೆಯ ಅರ್ಥ ಸ್ಮೊಕ್ ಮತ್ತು ಕಲ್(ಕಲ್ಲು) ಅರ್ಥ ರಾಕ್, ಅದ್ದರಿಂದ ಇದನ್ನು "ಹೊಗೇನಕಲ್"......
ಪೊಲ್ಲಾಚಿ - ಮಾರುಕಟ್ಟೆಯ ಸ್ವರ್ಗ!
ಪೊಲ್ಲಾಚಿ ನಗರ ತಮಿಳುನಾಡಿನ ಕೊಯಮತ್ತೂರ್ ಜಿಲ್ಲೆಯಲ್ಲಿದೆ. ಕೊಯಮತ್ತೂರ್ ನ ದಕ್ಷಿಣ ಭಾಗದಲ್ಲಿರುವ ಪೊಲ್ಲಾಚಿ, ಜಿಲ್ಲೆಯ ಎರಡನೇ ಅತಿದೊಡ್ಡ ನಗರ. ಪಶ್ಚಿಮ ಘಟ್ಟದ ಸಮೀಪದಲ್ಲಿರುವ ಪೊಲ್ಲಾಚಿ ಕೇವಲ ಹಿತಕರ ವಾತಾವರಣ......
ಕೋತಗಿರಿ - ಕಿವಿಗೂಡುವ ಬೆಟ್ಟಗಳು
ಕೋತಗಿರಿ ಬೆಟ್ಟ ನೀಲಗಿರಿ ಬೆಟ್ಟ ಶ್ರೇಣಿಯಲ್ಲಿ ಅತಿ ದೊಡ್ಡ ಮೂರು ಬೆಟ್ಟಗಳಲ್ಲೊಂದು ಬೆಟ್ಟ. ಇದು ಇತರೆ ಎರಡು ಬೆಟ್ಟಗಳಾದ ಉದಕಮಂಡಲ ಮತ್ತು ಕುಣ್ಣೂರು ಗಳಿಗಿಂತ ಚಿಕ್ಕದಾದರೂ ಸೌಂದರ್ಯದಲ್ಲಿ ಇವೆರಡಕ್ಕಿಂತ......
ಪವಿತ್ರ ನಗರಿ ಮಧುರೈ
ದಕ್ಷಿಣ ಭಾರತದ ಅತಿ ದೊಡ್ಡ ಎರಡನೇಯ ನಗರವಾಗಿರುವ ಮಧುರೈ ಒಂದು ಪವಿತ್ರ ಪ್ರಾಚೀನ ನಗರವಾಗಿದೆ. ತಮಿಳುನಾಡು ರಾಜ್ಯದಲ್ಲಿರುವ ಇದು ದೇವಾಲಯಗಳ ನಗರ ಎಂದೇ ಪ್ರಸಿದ್ಧಿ. ಈ ದೇವಾಲಯ ನಗರಿಯು ವೈಗೈ ನದಿಯ ತೀರದಲ್ಲಿ......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಕೊಡುಂಗಲ್ಲೂರ್ - ಸುಂದರವಾದ ದೇಗುಲಗಳ ಮತ್ತು ಐತಿಹಾಸಿಕ ನಗರ
ಕೊಡುಂಗಲ್ಲೂರ್ ಎಂಬುದು ಮಲಬಾರ್ ತೀರದಲ್ಲಿರುವ ತ್ರಿಶ್ಶೂರ್ ಜಿಲ್ಲೆಯಲ್ಲಿರುವ ಒಂದು ಸಣ್ಣ ಪಟ್ಟಣವಾಗಿದೆ. ಇದು ಇಲ್ಲಿರುವ ಭಗವತಿ ದೇವಾಲಯ ಮತ್ತು ಬಂದರಿಗೆ ಹೆಸರುವಾಸಿಯಾಗಿದ್ದು, ಹಲವಾರು ಶತಮಾನಗಳ......
ಧರ್ಮಪುರಿ - ಪುಣ್ಯಕ್ಷೇತ್ರಗಳ ನಗರ
ಧರ್ಮಪುರಿ, ಭಾರತದ ತಮಿಳುನಾಡಿನಲ್ಲಿರುವ ಈ ನಗರವು ಅದರ ಪ್ರಕೃತಿ ರಮಣೀಯತೆ ಹಾಗೂ ಸುತ್ತ ಮುತ್ತಲಿರುವ ಇತರ ಪ್ರದೇಶಗಳಿಂದ ಹೆಸರುವಾಸಿಯಾಗಿದೆ. ಇದು ಪಕ್ಕದ ರಾಜ್ಯವಾದ ಕರ್ನಾಟಕಕ್ಕೆ ತುಂಬಾ ಹತ್ತಿರದಲ್ಲಿದೆ. ಈ ನಗರವು......
ನಾಮಕ್ಕಲ್ - ದೇವರುಗಳ ಮತ್ತು ರಾಜರುಗಳ ಪ್ರದೇಶ
ಒಂದು ನಗರ ಹಾಗೂ ಆಡಳಿತದ ಜಿಲ್ಲಾ ಕೇಂದ್ರವಾದ ನಾಮಕ್ಕಲ್ ದಕ್ಷಿಣ ಭಾರತದ ತಮಿಳುನಾಡಿನಲ್ಲಿರುವ ಲೋಕಪ್ರಿಯ ಪ್ರವಾಸಿತಾಣಗಳಲ್ಲೊಂದಾಗಿದೆ. ನಾಮಕ್ಕಲ್, ವಿವಿಧ ಆಸಕ್ತಿಗಳಿರುವ ಜನರಿಗೆ ವಿಶಾಲ ಶ್ರೇಣಿಯ......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ತಿರುಪುರ್ - ದೇವಾಲಯ ಹಾಗಿ ಜವಳಿ ಉದ್ಯಮದ ನಾಡು
ದಕ್ಷಿಣ ಭಾರತದಲ್ಲೆ, ಜವಳಿ ಉದ್ಯಮದ ಕೇಂದ್ರವಾದ ತಿರುಪುರಿನ ಕುರಿತು ಕೇಳದೆ ಇರುವವರು ತುಂಬಾನೆ ವಿರಳ. ತಿರುಪುರ್ ತಮಿಳುನಾಡಿನ ಕೊಯಮತ್ತೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ಇಲ್ಲಿ ತಯಾರಿಸಲಾಗುವ......
ಚೊಟ್ಟನಿಕ್ಕಾರಾ - ದೇವರ ಆಶೀರ್ವಾದ, ದೇವಸ್ಥಾನಗಳ ತವರು
ಚೊಟ್ಟನಿಕ್ಕಾರಾವು ಕೇರಳದ ಮಧ್ಯಭಾಗದಲ್ಲಿರುವ ನಿಸರ್ಗ ಸುಂದರ ತಾಣ. ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಪ್ರಾಂತ್ಯದಲ್ಲಿರುವ ಈ ಪ್ರದೇಶವು ಮಿಲಿಯನ್ಗಳಷ್ಟು ಜನರ ಧಾರ್ಮಿಕ ಭಾವನೆಗಳನ್ನು ಹೊಂದಿದೆ. ಕೇರಳದಲ್ಲೇ......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ಗುರುವಾಯೂರ್ : ದೇವರ/ ದೇವತೆಗಳ ದ್ವಿತೀಯ ನೆಲೆ
ಭಾರತದಲ್ಲಿ ಧರ್ಮ ಹಾಗೂ ನಂಬಿಕೆಗಳಿಗೆ ಕೊರತೆಯಿಲ್ಲ. ಅದಕ್ಕೆ ತಕ್ಕಂತೆ ದೆವಾಲಯಗಳು, ಚರ್ಚ್, ಮಸೀದಿಗಳೂ ಸಾಕಷ್ಟಿವೆ. ಇಲ್ಲಿಗೆ ಬರುವ ಭಕ್ತಾದಿಗಳೂ ಅಧಿಕವೆ. ಆದರೆ ಎಲ್ಲಾ ಧರ್ಮಗಳ ಪುಣ್ಯ ಕ್ಷೇತ್ರವನ್ನು ಒಂದೇ ಕಡೆಗೆ......
ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......
ಮುದುಮಲೈ - ಪ್ರಕೃತಿಯ ಅದ್ಭುತ ತಾಣ
ಮುದುಮಲೈ ವನ್ಯಜೀವಿಧಾಮವು ಮೂರು ರಾಜ್ಯಗಳ ಗಡಿಯು ಸಂಧಿಸುವ ತಾಣದಲ್ಲಿ ನೆಲೆಗೊಂಡಿರುವ ನೀಲಗಿರಿ ಪರ್ವತಳ ದಟ್ಟ ಕಾಡುಗಳಲ್ಲಿ ನೆಲೆಸಿದೆ. ಮುದುಮಲೈ ವನ್ಯಜೀವಿಧಾಮವು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ, ರಾಷ್ಟ್ರೀಯ......
ಕುಣ್ಣೂರು ಪ್ರವಾಸೋದ್ಯಮ - ಎಂದೂ ಮಲಗದ ಕಣಿವೆ
ಪ್ರತಿಯೊಬ್ಬ ಸಂದರ್ಶನಕಾರನಿಗೆ ಕುಣ್ಣೂರ್ ಪ್ರವಾಸ, ಬಾಲ್ಯದ ಮುಗ್ಧತೆ, ಅಚ್ಚರಿಯನ್ನೊಳಗೊಂಡ ನೆನಪುಗಳನ್ನು ತರುತ್ತದೆ. ವಿಸ್ಮಯಭರಿತ ಈ ಗಿರಿಧಾಮ, ವಿಶ್ವ ಪ್ರಸಿದ್ಧ ಉದಕಮಂಡಲ (ಊಟಿ) ಹಿಲ್ ಸ್ಟೇಶನ್ ಗೆ ಸಮೀಪದಲ್ಲಿದೆ.......
ಯೇರ್ಕಾಡ್- ಅಪರೂಪದ ನಿಸರ್ಗಧಾಮ
ತಮಿಳುನಾಡು ಉತ್ತಮ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವಂತಹ ರಾಜ್ಯ. ಇಲ್ಲಿರುವಂತಹ ಗಿರಿಶಿಖರಗಳು, ಬೆಟ್ಟಗಳು ಒಂದಕ್ಕಿಂತ ಒಂದು ಸುಂದರ. ಅದ್ಭುತ ಪ್ರಾಕೃತಿಕ ಸೌಂದರ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಇಂದು......
ಕಬಿನಿ - ದಪ್ಪ ಚರ್ಮಗಳ ರಾಜಧಾನಿ
ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಹೊಂದಿರಕೊಂಡಿರುವ ಕಬಿನಿ ವನ್ಯಜೀವಿ ನಿಸರ್ಗಧಾಮವು ವನ್ಯಜೀವಿಗಳಿಗೆ ಸ್ವರ್ಗವೆಂದೇ ಹೆಸರಾಗಿದೆ.ಕಬಿನಿ ಬೆಂಗಳೂರಿನಿಂದ 208 ಕಿ.ಮೀ.ದೂರದಲ್ಲಿರುವ ಕಬಿನಿ ಅರಣ್ಯ ಪ್ರದೇಶವು ಪ್ರವಾಸಿಗರ......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ಕೊಚ್ಚಿ: ಹಳತು ಹೊಸತುಗಳ ಸಮ್ಮಿಲನ!
ಜೀವಿತದಲ್ಲಿ ಒಮ್ಮೆಯಾದರೂ ನೋಡಲೇಬೇಕೆನ್ನಿಸುವಷ್ಟು ಸುಂದರವಾದ ಸ್ಥಳ ಕೇರಳದ ಕೊಚ್ಚಿ. ಇದು ಭವ್ಯ ಭಾರತದ ಮ್ರಮುಖ ಬಂದರು ನಗರ. ಅರಬ್ಬೀ ಸಮುದ್ರ ತಟದಲ್ಲಿರುವ ಈ ಪ್ರದೇಶ ಪ್ರಾಚೀನ ಮತ್ತು ಆಧುನಿಕತೆಯ ಸಮ್ಮಿಲನದಿಂದ......