ಮುರುಡೇಶ್ವರ - ಪರಮಶಿವನೊಂದಿಗೆ ಒಂದು ಸೂರ್ಯಾಸ್ತ ಸಮೃದ್ಧವಾದ ಚರಿತ್ರೆಯ ಜೊತೆಗೆ ಜಗತ್ತಿನಲ್ಲಿ ಎರಡನೇ ಅತಿದೊಡ್ಡ ಶಿವನ ಮೂರುತಿಯಿರುವ ಸ್ಥಳ ಮುರುಡೇಶ್ವರ . ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ......
ಸಿದ್ದಾಪುರ- ತೋಟಗಳ ಪಟ್ಟಣ.
ಕೊಡಗು ಜಿಲ್ಲೆಯ ಈ ಸಿದ್ದಾಪುರ ತನ್ನ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿ. ಈ ಪಟ್ಟಣವು ಸಮುದ್ರ ಮಟ್ಟಕ್ಕಿಂತ 1,850 ಅಡಿ ಎತ್ತರದಲ್ಲಿ ಇರುವುದರಿಂದ ತಂಪಾದ ಹವಾಮಾನವು ಇಲ್ಲಿನ ಸೌಂದರ್ಯಕ್ಕೆ ಇಮ್ಮಡಿ ಆಕರ್ಷಣೆ......
ಮರವಂತೆ - ಕಡಲ ಕಿನಾರೆಯಲ್ಲಿ ವಿಹರಿಸಿ
ಕರ್ನಾಟಕ ರಾಜ್ಯದ ದಕ್ಷಿಣ ಕೆನರಾ ಜಿಲ್ಲೆಯಲ್ಲಿರುವ ಮರವಂತೆ ಪಟ್ಟಣವು ತನ್ನ ಸುಂದರವಾದ ಬೀಚುಗಳಿಗಾಗಿ ಪ್ರಸಿದ್ಧವಾಗಿದೆ. ಈ ಊರು ತನ್ನ ಬಲಬದಿಗೆ ಅರಬ್ಬೀ ಸಮುದ್ರವನ್ನು ಹೊಂದಿದ್ದರೆ, ಎಡಗಡೆ ಸೌಪರ್ಣಿಕಾ ನದಿಯನ್ನು......
ಕೊಪ್ಪಳ - ಪುಣ್ಯಕ್ಷೇತ್ರಕ್ಕೊಂದು ಯಾತ್ರೆ
ಕೊಪ್ಪಳವು ಬೆಂಗಳೂರಿನಿಂದ ಸುಮಾರು 300 ಕಿ.ಮೀ ದೂರದಲ್ಲಿದೆ. ಈ ಪಟ್ಟಣವು ಧಾರ್ಮಿಕ ಹಾಗೂ ವಾಸ್ತುಶಿಲ್ಪಕ್ಕೂ ಹೆಸರುವಾಸಿಯಾಗಿದೆ. ಈ ಸಣ್ಣ ಪಟ್ಟಣವು ವರ್ಷಪೂರ್ತಿ ಪ್ರವಾಸಿಗರನ್ನು ಸೆಳೆಯುತ್ತಿದೆ. ಕೊಪ್ಪಳದ......
ಶಿವಗಿರಿ – ನಿಸರ್ಗವು ಕೈ ಬೀಸಿ ಕೆರೆಯುತಿಹ ಸ್ಥಳ
ಪ್ರಕೃತಿಯ ಅಂದವನ್ನು ಸವಿಯಲು ಪ್ರವಾಸ ಕೈಗೊಳ್ಳುವ ಆಸಕ್ತಿಯಿರುವವರಿಗೆ ಶಿವಗಿರಿಯು ಒಂದು ಅದ್ಭುತ ಸ್ಥಳವಾಗಿದೆ. ಶಿವಗಿರಿಯ ದಟ್ಟವಾದ ಕತ್ತಲಿನ ಕಾಡುಗಳು ಯಮ್ಮೆದೊಡ್ಡಿ ಹಳ್ಳಿಯ ಬಳಿ ಇವೆ ಮತ್ತು......
ಹಂಪಿ: ಅವಶೇಷಗಳ ನಡುವೆ ಒಂದು ಪಯಣ
ಹಂಪಿ ಎಂದಾಕ್ಷಣ ನೀಮಗೆ ಅತ್ಯಂತ ಸುಂದರವಾದ ವಾಸ್ತುಶಿಲ್ಪವುಳ್ಳ, ವಿಜಯ ನಗರದ ಮನಮೋಹಕವಾದ,ಆದರೆ ಇಂದು ಅವಶೇಷಗಳ ಮಧ್ಯ ಸಿಲುಕಿರುವ ನಗರ ಎನಿಸುವದು ಸಹಜ ಹಾಗು ಅಷ್ಟೇ ಸತ್ಯ. ವಿಜಯನಗರ ಸಾಮ್ರಾಜ್ಯದ......
ಯಾಣ- ಶಿವನು ಆಶ್ರಯ ಪಡೆದ ಸ್ಥಳ
ಅಸಾಧಾರಣ ಬಂಡೆಗಳಿಂದ ರಚನೆಗೊಂಡಿರುವ ಈ ಪ್ರದೇಶ, ಭಕ್ತಾದಿಗಳನ್ನು, ಪರಿಸರ ಪ್ರೇಮಿಗಳನ್ನು ಆಕರ್ಷಿಸುತ್ತದೆ. ಬಂಡೆಗಳ ಪಶ್ಚಿಮ ಘಟ್ಟದ, ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿರುವ ಈ ಪುಟ್ಟ ಹಳ್ಳಿಯ ಮೆರುಗು ಅಲ್ಲಿನ......
ಹೊನ್ನೇಮರಡು : ಸಾಹಸ ಪ್ರಿಯರ ನೆಚ್ಚಿನ ತಾಣ
ಭಾರತದಲ್ಲಿರುವ ಹಲವಾರು ಪ್ರವಾಸಿ ತಾಣಗಳಲ್ಲಿ ಮಧ್ಯ ಕರ್ನಾಟಕ ಜಿಲ್ಲೆಗಳೂ ಪ್ರಮುಖವಾದವುಗಳು. ಇಲ್ಲಿನ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳು ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಸಾಹಸಿಗರಿಗೆ, ಐತಿಹಾಸಿಕ......
ಕುಮಟಾ – ಅಭಿವೃದ್ಧಿ ಹೊಂದುತ್ತಿರುವ ಕರಾವಳಿ ಪಟ್ಟಣ
ಅವಾಕ್ಕಾಗಿಸುವ ದೃಶ್ಯವೈಭವ, ಮನಮುದಗೊಳಿಸುವ ಸ್ಮಾರಕಗಳು ಮತ್ತು ಶ್ರೀಮಂತ ಸಾಂಸ್ಕೃತಿಕ ವೈಭವದಿಂದಾಗಿ ಉತ್ತರ ಕನ್ನಡದ ಕುಮಟಾ ಪ್ರವಾಸವು ನೆನಪಿಡುವಂತಾಗುತ್ತದೆ. ಕರ್ನಾಟಕದ ಕರಾವಳಿಯಲ್ಲಿ...ಕುಮಟಾವು ಸುಂದರವಾದ......
ಪ್ರಕೃತಿ ಅದ್ಭುತ "ಜೋಗ್ ಜಲಪಾತ"
"ಸಾಯೋದ್ರೊಳಗೆ ಒಮ್ಮೆ ಜೋಗದ ಗುಂಡಿ ನೋಡಬೇಕು" ಎಂಬ ನಾಣ್ಣುಡಿಯು "ಜೋಗ ಜಲಪಾತ"ದ ರುದ್ರ ರಮಣೀಯ ಸೌಂದರ್ಯವನ್ನು ಕಣ್ಣಾರೆ ಕಂಡಾಗಲೇ ಅನಿಸುವುದು ಜೀವನ ಸಾರ್ಥಕವೆಂದು. ಪ್ರಕೃತಿಯ ಸುಂದರ ಬೆಟ್ಟಗಳ ಸಾಲಿನಲ್ಲಿ ಶರಾವತಿ......
ಬಾದಾಮಿ ಅಥವಾ ವಾತಾಪಿ – ಚಾಲುಕ್ಯ ಸಾಮ್ರಾಜ್ಯದ ರಾಜಧಾನಿ
ಕರ್ನಾಟಕದ ಉತ್ತರ ಭಾಗದ ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾದಾಮಿಯು ಒಂದು ಪ್ರಾಚೀನ ಪಟ್ಟಣವಾಗಿದೆ. ಈ ಪಟ್ಟಣವು ವಾತಾಪಿ ಎಂಬ ಹೆಸರಿನಿಂದಲೂ ಕರೆಯಲ್ಪಟ್ಟಿದ್ದು ಇದು 6ನೇ ಶತಮಾನದಿಂದ 8ನೇ ಶತಮಾನದವರೆಗೂ ಚಾಲುಕ್ಯರ......
ಕೆಚ್ಚಿನ ವಿನ್ಯಾಸ - ಕೊಡಚಾದ್ರಿ
ಸಮುದ್ರ ಮಟ್ಟದಿಂದ 1343 ಮೀಟರ್ ಎತ್ತರದಲ್ಲಿರುವ ಕೊಡಚಾದ್ರಿ, ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನೆಲೆಯಾಗಿದೆ. ಕೊಡಚಾದ್ರಿ ಪರ್ವತ ಶಿಖರವು ದಟ್ಟವಾದ ಅರಣ್ಯದ ನಡುವಿನಿಂದ......
ಗೋಕರ್ಣ - ದೇವಾಲಯ ಮತ್ತು ಬಿಳೀಯ ಮರಳಿನ ಸ್ಥಳ
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿನ ಗೋಕರ್ಣವು ಒಂದು ಪುಣ್ಯ ಕ್ಷೇತ್ರ ವಾಗಿರುವುದಲ್ಲದೆ ಅಲ್ಲಿರುವ ಸುಂದರ ಸರೋವರದಿಂದ ಪ್ರವಾಸೀ ತಾಣವಾಗಿ ಪ್ರಸಿದ್ಧಿ ಹೊಂದಿದೆ . ಈ ಸ್ಥಳವು ಎರಡು ನದಿಗಳಾದ ......
ಕಾರವಾರ - ಕೊಂಕಣ ಕೊಲ್ಲಿಯ ರಾಣಿ
ಭಾರತ ದ್ವೀಪಕಲ್ಪದ ಪಶ್ಚಿಮ ಭಾಗದಲ್ಲಿರುವ ಕಾರವಾರ ಜಿಲ್ಲೆಯು ಗೋವಾದಿಂದ ಕೇವಲ 15 ಕಿ.ಮೀ ದೂರದಲ್ಲಿದ್ದು, ರಾಜ್ಯದ ರಾಜಧಾನಿಯಾದ ಬೆಂಗಳೂರಿಗೆ 520 ಕಿ.ಮೀ ದೂರದಲ್ಲಿದೆ. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವೂ......
ಶಿರಸಿ – ವಿಹಾರಕ್ಕೆ ಹೇಳಿ ಮಾಡಿಸಿದ ತಾಣ
ಹಚ್ಚ ಹಸಿರಿನ ಕಾಡುಗಳು , ಧುಮ್ಮಿಕ್ಕುವ ಜಲಪಾತಗಳು ಮತ್ತು ಕಣ್ಮನ ಸೆಳೆಯುವ ಪ್ರಾಚೀನ ದೇವಾಲಯಗಳು ಇವೆಲ್ಲವು ಕೂಡಿ ಶಿರಸಿಯನ್ನು ಕರ್ನಾಟಕದ ಪ್ರಸಿದ್ಧ ಸ್ಥಳಗಳಲ್ಲಿ ಒಂದಾಗಿ ಸ್ಥಾನ ಪಡೆಯಲು ನೆರವಾಗಿವೆ. ಈ ಊರು......
ಭಟ್ಕಳ - ಇತಿಹಾಸದ ಆಳ ಹೊಂದಿರುವ ಭೂಮಿ
ಕರ್ನಾಟಕ ರಾಜ್ಯದ ಪ್ರಾಚೀನ ಮತ್ತು ಅತೀ ಶ್ರೀಮಂತ ಪಟ್ಟಣವೆಂದು ಭಟ್ಕಳ ಹೆಸರಾಗಿದೆ. ಅಲ್ಲದೇ ದೇಶದ ಹಳೆಯ ಬಂದರು ಎಂದು ಕೂಡ ಗುರುತಿಸಿಕೊಂಡಿದೆ. (ಉತ್ತರ ಕನ್ನಡ) ಕಾರವಾರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸುಂದರ ಸಮುದ್ರ......
ಕೊಲ್ಲೂರು – ದೇವಿ ಮೂಕಾಂಬಿಕೆಯ ದಿವ್ಯ ಹಸ್ತದಡಿಯಲ್ಲಿ.
ದೇಶದ ಎಲ್ಲೆಡೆಯಿಂದ ಯಾತ್ರಾರ್ಥಿಗಳನ್ನು ತನ್ನತ್ತ ವಿಶೇಷವಾಗಿ ಆಕರ್ಷಿಸುತ್ತಿರುವ ಕೊಲ್ಲೂರು ಕರ್ನಾಟಕದಲ್ಲಿನ ಕುಂದಾಪುರ ತಾಲ್ಲೂಕಿನಲ್ಲಿರುವ ಒಂದು ಪುಟ್ಟ ಗ್ರಾಮವಾಗಿದೆ. ಕೊಲ್ಲೂರು ನಿರಂತರವಾಗಿ......
ಪಟ್ಟದಕಲ್ಲು - ಚಾಲುಕ್ಯರ ವೈಭವದ ಕಾಲದಲ್ಲೊಂದು ಪ್ರವಾಸ
ದಕ್ಷಿಣ ಭಾರತದ ಪ್ರದೇಶವನ್ನು ಅತ್ಯಂತ ವ್ಯೆಭವದಿಂದ ಆಳಿದ ಚಾಲುಕ್ಯ ಕಾಲದ ಜನಪ್ರಿಯ ನಗರ ಪಟ್ಟದಕಲ್ಲು ಇಲ್ಲಿಗೆ ಪ್ರವಾಸ ಹೋಗುವುದೆಂದರೆ ಒಮ್ಮೆ ಚಾಲುಕ್ಯರ ಗತಕಾಲದ ವ್ಯೆಭವನ್ನು ನೋಡಿ ಬರುವುದೇ ಆಗಿದೆ. ಪಟ್ಟದ ಕಲ್ಲು......
ಯಲ್ಲಾಪುರ – ಕಾಡು ಜಲಪಾತಗಳ ಊರು.
ಯಲ್ಲಾಪುರ ಎಂದೆಂದಿಗು ಬದಲಾಗದ ಸಾಮಾನ್ಯ ಹಳೆಯಕಾಲದ ಊರಾದರು, ಅದರ ನಿಬ್ಬೆರಗಾಗುವ ಸೌಂದರ್ಯದಿಂದಾಗಿ ಪ್ರಸಿದ್ಧವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಶ್ಚಿಮ ಘಟ್ಟಗಳ ದಟ್ಟ ಕಾಡುಗಳ ಮಧ್ಯೆ ನೆಲೆಗೊಂಡಿದ್ದು,......
ಗದಗ್ - ಚಾಲುಕ್ಯರ ಕಾಲದ ವಸ್ತುಪ್ರದರ್ಶನ..!
ಇತಿಹಾಸ ಕಾಲದ ಒಂದು ಪುಟ್ಟ ನಗರ ಕರ್ನಾಟಕದ ಪಶ್ಚಿಮ ಮೂಲೆಯಲ್ಲಿ ಸ್ತಬ್ಧವಾದಂತಿದೆ ಈ ಗದಗ ಪಟ್ಟಣ. ಸುಮಾರು 4656 ಚದರ ಕಿ.ಮೀ ವ್ಯಾಪ್ತಿಯ ಸಣ್ಣ ಪಟ್ಟಣಕ್ಕೆ ಯಥೇಚ್ಛವಾಗಿಯೇನೂ ಪ್ರವಾಸಿಗರು ಬರುವುದಿಲ್ಲ. ಆದರೆ......
ಐಹೊಳೆ-ವಾಸ್ತುಶಿಲ್ಪಗಳ ತೊಟ್ಟಿಲು
ಐಹೊಳೆಯ ವಾಸ್ತುಶಿಲ್ಪ ಎಂತಹ ಧಾರ್ಮಿಕರನ್ನು ಹಾಗೂ ಪುರಾತನ ಶೋಧಕರನ್ನೂ ನಿಬ್ಬೆರಗಾಗಿಸುವುದರಲ್ಲಿ ಎರಡು ಮಾತಿಲ್ಲ. ಈ ಪಟ್ಟಣವು ಚಾಲುಕ್ಯರು ನಿರ್ಮಿಸಿರುವ ಹಲವು ದೇವಾಲಯಗಳನ್ನು ಒಳಗೊಂಡಿದೆ . ನಮ್ಮ......
ಬೈಂದೂರು - ಸೂರ್ಯ,ಮರುಳು ಮತ್ತು ಸಮುದ್ರದ ಮಧ್ಯೆ
ಬೈಂದೂರ ಪಟ್ಟಣವು ಸುಂದರ ಸಮುದ್ರತೀರ ನಯನ ಮನೋಹರ ಸೂರ್ಯಾಸ್ತ ಮತ್ತು ಸೂರ್ಯೋದಯಗಳ ದೃಶ್ಯಗಳಿಂದ ಪ್ರಸಿದ್ಧವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಂದಾಪುರ ಪಟ್ಟಣ ಬಳಿ ಇರುವ ಬೈಂದೂರ ನಗರವು ಇಲ್ಲಿರುವ ಸೋಮೇಶ್ವರ......
ಸೊಂದಾ – ಹಲವು ಮಠಗಳ ನಾಡು.
ಸೊಂದಾ ಅಥವಾ ಸೋದೆ ಎನ್ನುವುದು ಒಂದು ತೀರ್ಥ ಕ್ಷೇತ್ರವಾಗಿದ್ದು, ಇಲ್ಲಿ ವಾದಿರಾಜರ ಮಠವಿದೆ, ಇದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿನ ಮತ್ತೊಂದು ಪ್ರಮುಖ ತೀರ್ಥಕ್ಷೇತ್ರ ಶಿರಸಿಗೆ......