ಕೇದಾರನಾಥ: ಬೆಟ್ಟದ ತಪ್ಪಲಿನ ಮಹತ್ವದ ಧಾರ್ಮಿಕ ತಾಣ
ಉತ್ತರಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯಲ್ಲಿದೆ ಕೇದಾರನಾಥ. ದಟ್ಟ ಹಿಮಾಲಯ ಪರ್ವತದ ನಡುವೆ ಈ ತಾಣ ಇದ್ದು, ಸಮುದ್ರ ಮಟ್ಟದಿಂದ 3584 ಮೀಟರ್ ಎತ್ತರದಲ್ಲಿದೆ. ಇಲ್ಲಿನ ಅತ್ಯಂತ ಪ್ರಮುಖ ಹಾಗೂ ಮುಖ್ಯ ಆಕರ್ಷಣೆ,......
ಚಂಬಾ - ಅನ್ವೇಷಿಸಲು ಅವಕಾಶವಿರುವ ಸ್ವರ್ಗ!
ಉತ್ತರಾಖಂಡದ ತೆಹ್ರಿ ಗಡ್ವಾಲ್ ಜಿಲ್ಲೆಯ ಅತಿ ಸುಂದರ ಗಿರಿಧಾಮವೇ ಚಂಬಾ. ಸಮುದ್ರ ಮಟ್ಟದಿಂದ 1524 ಮೀ ಎತ್ತರದಲ್ಲಿರುವ ಈ ಗಿರಿಧಾಮದ ಪ್ರದೂಷಣ ರಹಿತ ನೈಸರ್ಗಿಕ ಸೌಂದರ್ಯವು ಪ್ರವಾಸಿಗರನ್ನು......
ಧನೌಲ್ತಿ - ಆಲುಗಡ್ಡೆ ತೋಟಕ್ಕೆ ಪ್ರಖ್ಯಾತವಾದ ತಾಣ
ಉತ್ತರಖಂಡದ ಗಡ್ವಾಲ್ ಜಿಲ್ಲೆಯ ಸಮುದ್ರ ಮಟ್ಟದಿಂದ 2286 ಮೀ ಎತ್ತರದಲ್ಲಿರುವ ಸುಂದರವಾದ ತಾಣ ಧನೌಲ್ತಿ. ಈ ಸ್ಥಳವು ತನ್ನ ಶಾಂತ ವಾತಾವರಣದಿಂದ ಪ್ರಸಿದ್ಧವಾಗಿದ್ದು ಚಂಬಾದಿಂದ ಮಸ್ಸೂರಿಯ ದಾರಿಯ ಮಧ್ಯೆ ಇದೆ. ಇಲ್ಲಿಂದ......
ಚೌಕೋರಿ - ಪವಿತ್ರ ಕ್ಷೇತ್ರಗಳ ತವರು
ಚೌಕೋರಿ ಕಣ್ಮನ ಸೆಳೆಯುವ ಸೌಂದರ್ಯವನ್ನು ಹೊಂದಿರುವ ಪರ್ವತ ಪ್ರದೇಶ. ಇದು ಸಮುದ್ರಮಟ್ಟದಿಂದ 2010 ಮೀಟರ್ ಎತ್ತರದಲ್ಲಿರುವ ಉತ್ತರಾಖಂಡ ರಾಜ್ಯದ ಪಿಥೋರಘರ್ನಲ್ಲಿದೆ. ಪಶ್ಚಿಮ ಹಿಮಾಲಯ ಸರಣಿಯ ಈ ಬೆಟ್ಟ ಸಾಲು......
ಹರಸಿಲ್ - ಪ್ರಶಾಂತತೆ ಹೊತ್ತುನಿಂತ ನೈಸರ್ಗಿಕ ಸಿರಿ
ಉತ್ತರಾಖಂಡ ರಾಜ್ಯದಲ್ಲಿರುವ ಒಂದು ಪುಟ್ಟ ಹಳ್ಳಿ ಹರಸಿಲ್. ಇದು ಸಮುದ್ರ ಮಟ್ಟದಿಂದ ಸುಮಾರು 2620 ಮೀ ಎತ್ತರದಲ್ಲಿದೆ. ಇದು ಭಾಗೀರಥಿ ನದಿಯ ದಂಡೆಯಲ್ಲಿದ್ದು ಉತ್ತರಕಾಶಿಯಿಂದ ಸುಮಾರು 72 ಕಿ.ಮೀ ದೂರದಲ್ಲಿದೆ. ಒಂದು......
ಮೋರಿ - ಕೌರವರನ್ನು ಪೂಜಿಸಲಾಗುವ ಸ್ಥಳ
ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿರುವ ಹಳ್ಳಿಯೆ ಮೋರಿ. ಈ ಒಂದು ಜನಪ್ರಿಯ ತಾಣವು ಸಮುದ್ರ ಮಟ್ಟದಿಂದ 3700 ಅಡಿ ಎತ್ತರದಲ್ಲಿ ನೆಲೆಸಿದೆ. ಜೌನ್ಸರ್ ಬಾವರ್ ಪ್ರದೇಶದ ಟಾನ್ಸ್ (ತಮಸ್ ಎಂದೂ ಕರೆಯಲಾಗುತ್ತದೆ)......
ಯಮುನೋತ್ರಿ - ಯಮುನೆಯ ಮೂಲ ತಾಣ
ಪವಿತ್ರ ಯಮುನಾ ನದಿಯ ಉಗಮಸ್ಥಾನವಾದ ಯಮುನೋತ್ರಿ ಇರುವುದು ಬಂದಾರ್ ಪೂಂಚ್ ಪರ್ವತದ ಮೇಲೆ. ಸಮುದ್ರ ಮಟ್ಟದಿಂದ ಸರಿ ಸುಮಾರು 3293 ಮೀಟರ್ ಎತ್ತರದಲ್ಲಿ!. ಭೌಗೋಳಿಕವಾಗಿ, ಯಮುನೆಯು ಸಮುದ್ರ ಮಟ್ಟದಿಂದ......
ಚಂಪಾವತ್ - ಕೌತುಕಮಯ ದಿವ್ಯ ಸನ್ನಿಧಿ
ಸಮುದ್ರ ಮಟ್ಟದಿಂದ ಸುಮಾರು 1615 ಮೀ ಎತ್ತರದಲ್ಲಿರುವ ಚಂಪಾವತ್ ಒಂದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. 1997 ರಲ್ಲಿ ಉತ್ತರಾಖಂಡದ ಒಂದು ಪ್ರತ್ಯೇಕ ಜಿಲ್ಲೆಯಾಗಿ ವಿಂಗಡಿಸಲಾದ ಇದು ಇಲ್ಲಿರುವ ದೇವಾಲಯಗಳು ಮತ್ತು......
ರುದ್ರಪ್ರಯಾಗ - ರುದ್ರನ ಧಾರ್ಮಿಕ ನೆಲೆ
ರುದ್ರಪ್ರಯಾಗ ಶಿವನ ನೆಲೆವೀಡು ಎಂದೇ ಪ್ರಸಿದ್ಧವಾಗಿದೆ. ಇಲ್ಲಿ ಪುರಾಣದಲ್ಲಿ ಪ್ರಸ್ತಾಪವಿರುವ ಹಲವಾರು ಧಾರ್ಮಿಕ ಸ್ಥಳಗಳನ್ನು ಕಾಣಬಹುದು. ವರ್ಷದ ಯಾವುದೇ ಸಮಯದಲ್ಲಾದರೂ ಭೇಟಿ ನೀಡಬಹುದಾದ ಈ ಸ್ಥಳಕ್ಕೆ ಹಿಮಾಲಯದ......
ರಾನಿಖೇತ್ - ಬೇಸಿಗೆಯ ಸಮಯ ಕಳೆಯಲೊಂದು ಆದರ್ಶ ತಾಣ
ರಾಣಿಖೇತ್ ಅನ್ನು 'ಕ್ವೀನ್ಸ್ಮೆಡೊವ್' ಅಥವಾ 'ರಾಣಿ ಹುಲ್ಲುಗಾವಲು' ಎಂದು ಕರೆಯಲಾಗುತ್ತದೆ. ಇದು ಅಲ್ಮೋರಾ ಜಿಲ್ಲೆಯಲ್ಲಿರುವ ನೋಡಲೇ ಬೇಕಾದ ಗಿರಿಧಾಮ. ಒಂದು ದಂತಕಥೆಯ ಪ್ರಕಾರ, ಕುಮಾವೂನ್ ಪ್ರದೇಶದ ಸುಂದರರಾಣಿ......
ಅಲ್ಮೋರಾ - ಸಾಹಸಕ್ಕೂ ಜೈ ವಿರಾಮಕ್ಕೂ ಜೈ
ಸುಂದರ ಹಿಮಾಲಯದ ಬೆಳ್ಳನೆಯ ಹಿಮದಲ್ಲಿ ಸಮಯ ಕಳೆಯುವುದೆಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ? ಇಂತಹ ಅನುಭವವನ್ನು ನೀವು ಪಡೆಯಬೇಕೆಂದರೆ... ಇಗೊ, ಅಲ್ಮೋರಾ ಗಿರಿಧಾಮ ನಿಮ್ಮನ್ನು ಕೈಬೀಸಿ ಕರೆಯುತ್ತಿದೆ. ಇಲ್ಲಿನ......
ಸಾತ್ತಲ್ - ಏಳು ಕೆರೆಗಳ ನಗರ
ಸಮುದ್ರ ಮಟ್ಟದಿಂದ 1370 ಮೀಟರ್ ಎತ್ತರದಲ್ಲಿ ನೆಲೆಸಿದ್ದು, ಹಿಮಾಲಯ ಪರ್ವತ ಶ್ರೇಣಿಗಳ ಕೆಳಸ್ತರದಲ್ಲಿ ಸ್ಥಿತಗೊಂಡಿರುವ ಸಾತ್ತಲ್ ಒಂದು ಆಕರ್ಷಕ ಪ್ರವಾಸಿ ತಾಣವಾಗಿದೆ. ಈ ಒಂದು ಸ್ಥಳದಲ್ಲಿ ಒಂದಕ್ಕೊಂದು ಅಂತರಸಂಪರ್ಕ......
ಜೋಶಿಮಠ - ಧಾರ್ಮಿಕ ನೆಲೆ, ಪ್ರಾಕೃತಿಕ ಸೆಲೆ
ಜೋಶಿಮಠ ಉತ್ತರಖಂಡದ ಚಮೋಲಿ ಜಿಲ್ಲೆಯಲ್ಲಿರುವ ಪವಿತ್ರ ಶ್ರೀಕ್ಷೇತ್ರ. ಸಮುದ್ರ ಮಟ್ಟದಿಂದ 6000 ಅಡಿಗಳಷ್ಟು ಎತ್ತರದಲ್ಲಿ ನೆಲೆಸಿರುವ ಈ ಪ್ರದೇಶವು ತನ್ನ ಸುತ್ತಲೂ ಹಿಮಚ್ಛಾದಿತ ಹಿಮಾಲಯ ಪರ್ವತ ಶ್ರೇಣಿಗಳಿಂದ......
ಮಸ್ಸೂರಿ - ಗಿರಿಶಿಖರಗಳ ರಾಣಿ
ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಒಂದು ಪ್ರಸಿದ್ಧ ಗಿರಿಧಾಮ ಮಸ್ಸೂರಿ. ಇದು ‘ಗಿರಿಗಳ ರಾಣಿ’ ಎಂದು ಪ್ರಸಿದ್ಧವಾಗಿದೆ. ಇದು ಹಿಮಾಲಯದ ತಪ್ಪಲಿನಲ್ಲಿ ಸಮುದ್ರ ಮಟ್ಟದಿಂದ ಸುಮಾರು 1880 ಮೀ......
ಪೌಡಿ - ಒಂದು ಧಾರ್ಮಿಕ ಯಾತ್ರೆ
ಸಮುದ್ರ ಮಟ್ಟದಿಂದ 1650 ಮೀ ಎತ್ತರದಲ್ಲಿರುವ ಪೌಡಿ ಒಂದು ನಿಸರ್ಗ ಸಹಜ ಸೌಂದರ್ಯದಿಂದ ಮನಸ್ಸೆಳೆಯುವ ತಾಣವಾಗಿದೆ. ಇದು ಉತ್ತರಾಖಂಡದ ಪೌಡಿ ಗಡ್ವಾಲ್ ಜಿಲ್ಲೆಯ ಜಿಲ್ಲಾಕೇಂದ್ರ ಸ್ಥಳವಾಗಿದೆ. ದೇವದಾರು ಮರಗಳಿಂದ......
ನೈನಿತಾಲ್ - ದಟ್ಟ ಹಸಿರಿನ ನಡುವೆ ಒಂದು ತಾಜಾ ಅನುಭವ
'ಭಾರತದ ಸರೋವರ ಜಲ್ಲೆ' ನೈನಿತಾಲ್ ನ ಹೆಸರು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಅಲ್ಲಿನ ಸೌಂದರ್ಯವನ್ನು ಬಣ್ಣೀಸುವುದೇ ಅಸಾಧ್ಯ. ಹಲವಾರು ಪುರಾಣ ಕಥೆಗಳನ್ನು ತನ್ನಲ್ಲಿ ಅಡಗಿಸಿಕೊಂಡಿರುವ ಈ ಪ್ರದೇಶ ಇಲ್ಲಿಗೆ ಬಂದ......
ಲಾನ್ಸ್ ಡೌನ್ - ಉತ್ಸಾಹವನ್ನು ಇಮ್ಮಡಿಗೊಳಿಸುವ ತಾಣ
ಉತ್ತರಖಂಡದಲ್ಲಿ ಪ್ರವಾಸಿಗರು ಮೆಚ್ಚಿಕೊಳ್ಳುವಂತಹ ಸಾಕಷ್ಟು ಸ್ಥಳಗಳಿವೆ. ಎಲ್ಲಾ ಸ್ಥಳಗಳೂ ಒಂದೊಂದು ಇತಿಹಾಸವನ್ನು, ಒಂದೊಂದು ವೈಶಿಷ್ಟ್ಯತೆಗಳನ್ನು ಹೊಂದಿವೆ. ಇಲ್ಲಿಗೆ ರಜಾ ದಿನಗಳನ್ನು ಕಳೆಯಲು ಬರುವುದು ಎಂದರೇ......
ರಿಷಿಕೇಶ - ಹಿಮಾಲಯದ ಹೆಬ್ಬಾಗಿಲು
ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಧಾರ್ಮಿಕ ಕೇಂದ್ರ ರಿಷಿಕೇಶ 'ದೇವಭೂಮಿ' ಎಂದೇ ಪ್ರಸಿದ್ದಿ ಪಡೆದಿದೆ. ಗಂಗಾ ನದಿ ದಂಡೆಯ ಮೇಲೆ ರಿಷಿಕೇಶ ನೆಲೆ ನಿಂತಿರುವ ಕಾರಣಕ್ಕೆ ಹಿಂದೂ ಧಾರ್ಮಿಕರಲ್ಲಿ ಹೆಚ್ಚಿನ ಪ್ರಾಮುಖ್ಯತೆ......
ರಾಮಗಢ - ಸಾಹಸ..ಮೋಜು..ವಿರಾಮ
ಸಾಕಷ್ಟು ಜನರು ವರ್ಷಕ್ಕೆ ಒಂದು ಬಾರಿಯಾದರೂ ಯಾವುದಾದರೂ ಸಾಹಸ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಇಷ್ಟ ಪಡುತ್ತಾರೆ. ಆದರೆ ಪಟ್ಟಣದಲ್ಲಿರುವವರಿಗೆ ಈ ಉದ್ದೇಶ ಅಷ್ಟು ಸುಲಭವಾಗಿ ಸಾರ್ಥಕಗೊಳಿಸುವುದು......
ಭೀಮತಲ: ಬೆಟ್ಟದ ತಾಣ ಬೇಸಿಗೆಗೆ ಸೂಕ್ತ
ಉತ್ತರಖಂಡ ರಾಜ್ಯದ ನೈನಿತಾಲ್ ಜಿಲ್ಲೆಯಲ್ಲಿರುವ ಸುಂದರ ನಗರಿ ಭೀಮತಲ್. ಇದು ಸಮುದ್ರ ಮಟ್ಟದಿಂದ 1370 ಮೀಟರ್ ಎತ್ತರದಲ್ಲಿದೆ. ಐತಿಹಾಸಿಕ ಹಿನ್ನೆಲೆ ಅವಲೋಕಿಸಿದರೆ ಅರವಿಗೆ ಬರುವ ಅಂಶವೆಂದರೆ......
ಹರಿದ್ವಾರ - ಸಪ್ತರ್ಷಿಗಳ ಸಮಾಗಮ
ಭಾರತ ಅತ್ಯಂತ ಹೆಸರುವಾಸಿಯಾಗಿದ್ದು, ಜನಪ್ರಿಯವೆನಿಸಿದ್ದು ಅದರ ಧಾರ್ಮಿಕ ನಂಬುಗೆಗಳಿಂದಾಗಿ ಹಾಗೂ ಧಾರ್ಮಿಕ ಕ್ಷೇತ್ರಗಳಿಂದಾಗಿ! ಏಕೆಂದರೆ ನಮ್ಮಲ್ಲಿ ಇರುವಷ್ಟು ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ......
ಪಿಥೋರಗಡ್ - ಕಣ್ಣುಗಳಿಗೆ ಸಖತ್ ಟ್ರೀಟ್
ಪಿಥೋರಗಡ್, ಉತ್ತರಖಂಡ ರಾಜ್ಯದಲ್ಲಿರುವ ಒಂದು ಜಿಲ್ಲೆಯಾಗಿದ್ದು ಹಿಮಾಲಯಕ್ಕೆ ತೆರಳುತ್ತಿರುವವರಿಗೊಂದು ಹೆಬ್ಬಾಗಿಲಾಗಿದೆ. ಇದು ಸೋರ್ ಕಣಿವೆಯಲ್ಲಿದ್ದು ಉತ್ತರದಲ್ಲಿ ಅಲ್ಮೋರಾ ಜಿಲ್ಲೆಯ ಗಡಿಗೆ ಹೊಂದಿಕೊಂಡಿದೆ. ಕಾಳಿ......
ಗೋಮುಖ: ಟ್ರೆಕ್ಕಿಂಗ್ ಪ್ರಿಯರ ಸ್ವರ್ಗ
ಅತ್ಯಾಕರ್ಷಕ ವೀಕ್ಷಣಾ ತಾಣವಾಗಿರುವ ಗೋಮುಖ ಇರುವುದು ಗಂಗೋತ್ರಿಯ ಹಿಮಾಚ್ಛಾದಿತ ಪ್ರದೇಶದ ಕೊನೆಯ ಭಾಗದಲ್ಲಿ. ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ವ್ಯಾಪ್ತಿಗೆ ಇದು ಬರುತ್ತದೆ. ಶಿವಲಿಂಗ ತಪ್ಪಲಿನ ಸಮೀಪ ಈ ತಾಣ......
ಧಾರ್ಚೂಲಾ - ಒಲೆಯ ಆಕಾರದ ಅದ್ಭುತ ತಾಣ
ಧಾರ್ಚೂಲಾ ಎನ್ನುವುದು ಉತ್ತರ್ ಖಂಡ್ ರಾಜ್ಯದಲ್ಲಿರುವ ಭಾರತ - ನೇಪಾಳ ಗಡಿಯ ಪಿಥೋರಗಡ್ ಜಿಲ್ಲೆಯಲ್ಲಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಈ ಸ್ಥಳದ ಹೆಸರು "ಧಾರ್" ಮತ್ತು "ಚೂಲಾ" ಎಂಬ ಎರಡು ಹೆಸರುಗಳಿಂದ......
ಗಂಗೋತ್ರಿ: ಬೆಟ್ಟದ ಮೇಲಿರುವ ಧಾರ್ಮಿಕ ತಾಣ
ಗಂಗೋತ್ರಿಯು ಅತ್ಯಂತ ಪ್ರಸಿದ್ಧ ಧಾರ್ಮಿಕ ತಾಣ. ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಇದು ಸಮುದ್ರ ಮಟ್ಟದಿಂದ 3750 ಮೀಟರ್ ಎತ್ತರದ ಮೇಲೆ ನೆಲೆಸಿದ್ದು, ಹಿಮಾಲಯ ಪರ್ವತ ಶ್ರೇಣಿಗಳ......
ಉತ್ತರಕಾಶಿ: ದೇವಾಲಯಕ್ಕೆ ಹೆಸರಾದ ತಾಣ
ಉತ್ತರಕಾಶಿಯು ಒಂದು ಸುಂದರವಾದ ಜಿಲ್ಲೆಯೆಂಬ ಖ್ಯಾತಿ ಹೊಂದಿದೆ. ಸಮುದ್ರ ಮಟ್ಟದಿಂದ ಸುಮಾರು 1158 ಮೀಟರ್ ಎತ್ತರದಲ್ಲಿರುವ ಈ ತಾಣ ಭೂಮಿಯ ಮೇಲಿನ ಸ್ವರ್ಗವೆಂದೆ ಹೇಳಬಹುದು. ಉತ್ತರಖಂಡ ರಾಜ್ಯದ ಒಂದು ಜಿಲ್ಲೆಯ......
ಕಥ್ಗೊಡಮ್ - ಕುಮಾವೂನ್ ಪರ್ವತಗಳ ಹೆಬ್ಬಾಗಿಲು
'ಕುಮಾವೂನ್ ಬೆಟ್ಟಗಳ ದ್ವಾರ ' ದಂತಿರುವ ಕಥ್ಗೊಡಮ್, ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಗೌಲ ನದಿ ತೀರದಲ್ಲಿದೆ. ಈ ಪ್ರದೇಶವು ಸಮುದ್ರ ಮಟ್ಟದಿಂದ 554 ಮೀ ಎತ್ತರದಲ್ಲಿದ್ದು, ಕುಮಾವೂನ್ ಹಿಮಾಲಯದ......
ಉತ್ತರಖಂಡದ ಅದ್ಭುತ ಪ್ರದೇಶ: ಕೌಸಾನಿ!
ಸಾಮಾನ್ಯವಾಗಿ ಟೀ ಎಸ್ಟೇಟ್/ಚಹ ತೋಟಗಳಂತಹ ಸುಂದರ ಸ್ಥಳಗಳನ್ನು ನಾವು ಚಿತ್ರಗಳಲ್ಲಷ್ಟೇ ವೀಕ್ಷಿಸುತ್ತೇವೆ ಅಥವಾ ಆ ಸ್ಥಳ ಎಲ್ಲಿದೆ ಎಂಬುದು ತಿಳಿದಿದ್ದರೂ ಅಲ್ಲಿಗೆ ಹೋಗಲು ನಮಗೆ ಆಗಿರುವುದಿಲ್ಲ ಅಲ್ಲವೇ? ಅದರೆ ಇಂತಹ......
ಸಾಹಸಕ್ಕೆ ಸೈ : ಕಲ್ಸಿ
ವರ್ಷದ ಯಾವುದೇ ತಿಂಗಳಿನಲ್ಲಾದರೂ ಸರಿ ರಜಾ ದಿನಳನ್ನು ಕಳೆಯಲು, ವಿಶ್ರಾಂತಿ ಪಡೆಯಲು ಇಷ್ಟಪಡುವಿರಾದರೆ ಅದಕ್ಕೆ ಸೂಕ್ತವಾದ ಸ್ಥಳ ಉತ್ತರಾಖಂಡದ ಕಲ್ಸಿ ಪ್ರವಾಸಿ ತಾಣ. ಇದು ಸಾಹಸಮಯ ಚಟುವಟಿಕೆಗಳನ್ನು ಮಾಡಲು ಇಷ್ಟ ಪಡುವ......
ಮುಕ್ತೇಶ್ವರ್ - ಮೋಕ್ಷ ದೊರೆಯುವ ಗಿರಿಧಾಮ
ಮುಕ್ತೇಶ್ವರ್ ಉತ್ತರ್ ಖಂಡ್ ರಾಜ್ಯದಲ್ಲಿರುವ ಕುಮಾವೂನ್ ವಿಭಾಗದಲ್ಲಿ ಬರುವ ನೈನಿತಾಲ್ ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇದು ಸಮುದ್ರ ಮಟ್ಟದಿಂದ 2286 ಮೀಟರ್ ಎತ್ತರದಲ್ಲಿ ನೆಲೆಗೊಂಡಿದೆ. ಈ ಸ್ಥಳಕ್ಕೆ......
ಜಾಗೇಶ್ವರ - ದೇವರ ದಿವ್ಯ ಸನ್ನಿಧಿಯಲ್ಲಿ
ಜಾಗೇಶ್ವರ ಎನ್ನುವುದು ಉತ್ತರ್ ಖಂಡ್ ರಾಜ್ಯದಲ್ಲಿರುವ ಅಲ್ಮೋರಾ ಜಿಲ್ಲೆಯಲ್ಲಿರುವ ಒಂದು ಧಾರ್ಮಿಕ ಮಹತ್ವವನ್ನು ಹೊಂದಿರುವ ನಗರವಾಗಿದೆ. ಇದು ಸಮುದ್ರ ಮಟ್ಟದಿಂದ 1870 ಮೀಟರ್ ಎತ್ತರದಲ್ಲಿ ನೆಲೆಗೊಂಡಿದೆ. ಇತಿಹಾಸದ......