ಖಂಡಾಲಾ - ರಜೆಯ ಮೋಜು ಅನುಭವಿಸಲು ಬರುವವರ ಸ್ವರ್ಗ
ಮಹಾರಾಷ್ಟ್ರದಲ್ಲಿ ವಾರದ ದೈನಂದಿನ ಜಂಜಡಗಳಿಂದ ಸ್ವಲ್ಪ ಬಿಡುವು ಪಡೆದು ಒತ್ತಡವನ್ನು ನಿವಾರಿಸಿಕೊಳ್ಳಲು ಬಯಸುವವರಿಗೆ ಖಂಡಾಲಾವು ಒಂದು ಅತ್ಯಂತ ಸೂಕ್ತ ವಿಹಾರ ತಾಣವಾಗಿದೆ. ಸಮುದ್ರ ಮಟ್ಟದಿಂದ 625 ಮೀಟರ್......
ತಪೋಲ - ಇದು ಮಿನಿ ಕಾಶ್ಮೀರ!
ತಪೋಲ ಮಹಾಬಲೇಶ್ವರದ ಹತ್ತಿರವಿರುವ ಒಂದು ಸುಸಜ್ಜಿತ ಹಳ್ಳಿ. ಇದು ಗಿರಿ ಧಾಮದಿಂದ ಸುಮಾರು 25 ಕಿಲೋಮೀಟರು ದೂರದಲ್ಲಿದ್ದು ಮಹಾರಾಷ್ಟ್ರದ ಮಿನಿ ಕಾಶ್ಮೀರ ಎಂದೇ ಪ್ರಸಿದ್ಧವಾಗಿದೆ. ಅಷ್ಟೇನೂ ನಾಜೂಕಾಗಿರದ ಈ ಹಳ್ಳಿ,......
ಬಾಗಾ ಬೀಚ್ : ಮೀತಿಯಿಲ್ಲದ ಆನಂದ...
ಇದೊಂದು ಉಲ್ಲಾಸಭರಿತ ಬೀಚ್. ಉತ್ತಮವಾದ ಬೀಚ್ ಶ್ಯಾಕನಿಂದ ಹಿಡಿದು ಉತ್ತಮವಾದ ಉಪಹಾರಗೃಹಗಳು, ಉತ್ತಮವಾದ ಹೊಟೆಲಗಳು, ಉತ್ತಮವಾದ ವಸತಿ ಸೌಕರ್ಯ ಮತ್ತು ನಿಜವಾದ ಜರ್ಮನ ಶೈಲಿಯ ಬೇಕರಿ.... ಏನೆ ಇರಲಿ, ಎಲ್ಲವನ್ನು ಇಲ್ಲಿ......
ಡೊನಾ ಪೌಲಾ : ಒಂದು ಸುಮಧುರ ಅನುಭವ
ಗೋವಾದ ರಾಜಧಾನಿಯಾದ ಪಣಜಿಯ ಉಪನಗರ ಇಲ್ಲವೆ ವಿಸ್ತೃತ ಭಾಗವೇ ಡೊನಾ ಪೌಲಾ. ಇಲ್ಲಿಗೂ ಕೂಡ ದೇಶೀಯ ಹಾಗು ವಿದೇಶೀಯ ಯಾತ್ರಿಕರು ಬರುತ್ತಲೆ ಇರುತ್ತಾರೆ. ಇಲ್ಲಿಯ ಜನಜೀವನವು ನಗರಕೇಂದ್ರಕ್ಕಿಂತ ಆರಾಮದಾಯಕವಾಗಿದ್ದು ವಿಮಾನ......
ಅಂಜುನಾ ಬೀಚ್ : ಉತ್ಸಾಹ ಹುಮ್ಮಿಸುವ ತಾಣ
ಕ್ಯಾಂಡೋಲಿಮ್ ಬೀಚಗೆ 3 ಕಿ.ಮೀ ಅಂತರದಲ್ಲಿರುವ ಅಂಜುನಾ ಬೀಚನ್ನು ಸರಳವಾಗಿ ರಸ್ತೆಯ ಮೂಲಕ ತಲುಪಬಹುದಾಗಿದೆ. ಈ ಪ್ರದೇಶದಲ್ಲಿ ವ್ಯವಹಾರಿಕ ಮಾದರಿಯ ಜೀವನಶೈಲಿಯನ್ನು ಹುಡುಕುವುದು ಕಷ್ಟವಾಗಿದ್ದು ಮಂದಗತಿಯಲ್ಲಿ ಹಾಗು......
ಗುಹಾಘರ್ - ಕಡಲತಡಿಯ ದೇವಾಲಯಗಳ ಊರು
ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಒಂದು ಪುಟ್ಟ ಪಟ್ಟಣ ಗುಹಾಘರ್, ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲಯಲ್ಲಿದೆ. ಸ್ಥಳೀಯ ಭಾಷೆಯ ಪ್ರಕಾರ, ಗುಹಾಘರ್ ಎಂದರೆ ಗುಹೆಯ ಮನೆ. ಒಂದು ಬದಿ ಅರಬ್ಬೀ ಸಮುದ್ರ ಹಾಗೂ ಇನ್ನೊಂದು......
ಮಹಾಬಲೇಶ್ವರ - ಒಂದು ಐತಿಹಾಸಿಕ ಪ್ರವಾಸ
ಮಹಾಬಲೇಶ್ವರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಒಂದು ಜನಪ್ರಿಯ ಗಿರಿಧಾಮ. ಬಹುಕಾಂತೀಯ ಪಶ್ಚಿಮ ಘಟ್ಟಗಳ ಭಾಗದಲ್ಲಿದ್ದು, ವಿಶ್ವದ ಕೆಲವೇ ನಿತ್ಯಹರಿದ್ವರ್ಣ ತಾಣಗಳಲ್ಲಿ ಇದು ಒಂದಾಗಿದೆ. ಇತರೆ ಅನೇಕ ರೀತಿಯ......
ವಿಜಯದುರ್ಗ - ಮೋಹಗೊಳಿಸುವ ಪುಟ್ಟ ಪಟ್ಟಣ
ಮಹಾರಾಷ್ಟ್ರ ರಾಜ್ಯದಲ್ಲಿರುವ ಸಣ್ಣ ಪಟ್ಟಣ ವಿಜಯದುರ್ಗವು ಭಾರತದ ಕರಾವಳಿಯಲ್ಲಿದೆ. ಇದು ಮುಂಬೈನಿಂದ ಸುಮಾರು 485 ಕಿ.ಮೀ ದೂರದಲ್ಲಿದ್ದು, ಸಿಂಧುದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿದೆ. ಇದನ್ನು ಹಿಂದೆ ಜೆರಿಯಾ ಎಂದು......
ಚಿಪ್ಲುನ್ - ಸುಂದರ ಕರಾವಳಿ ತೀರ
ರತ್ನಾಗಿರಿ ಜಿಲ್ಲೆಯು ಐತಿಹಾಸಿಕ ಕೋಟೆಗಳನ್ನು ಹೊಂದಿರುವ ಸ್ಥಳ. ಆ ಕಾಲವನ್ನು ಹೇಳುವಂತಹ ಹಲವಾರು ಪುರಾವೆಗಳು ಇಲ್ಲಿವೆ. ಇಲ್ಲಿನ ಪ್ರತಿಯೊಂದು ನಗರಗಳು ತನ್ನದೆ ಆದ ವೈಶಿಷ್ಟ್ಯತೆಗಳನ್ನು ಹೊಂದಿವೆ. ಅವುಗಳಲ್ಲಿ......
ಪಂಚಗಣಿ - ಸ್ವಾತಂತ್ರ್ಯಪೂರ್ವ ಬ್ರಿಟೀಷರ ಪ್ರಖ್ಯಾತ ಆಕರ್ಷಣೆ
ಪಂಚಗಣಿ ಮತ್ತು ಮಹಾಬಲೇಶ್ವರ ಎಂಬ ಅವಳಿ ಗಿರಿಧಾಮಗಳು ಇಲ್ಲಿನ ಸೌಂದರ್ಯವನ್ನು ಮರುವ್ಯಾಖ್ಯಾನಿಸುತ್ತವೆ. ಈ ಸುಂದರ ತಾಣಗಳಲ್ಲಿ ಶಾಶ್ವತ ಆಕರ್ಷಣೆ ಇದ್ದು, ಅದು ವಾರ್ಷಿಕವಾಗಿ ಪ್ರವಾಸಿಗರು ಮತ್ತು ದೇಶೀಯರನ್ನು ಗುಂಪು......
ರೇಡಿ - ಸಮುದ್ರ ತೀರದ ವಿಶಿಷ್ಟ ಗ್ರಾಮ
ಮಹರಾಷ್ಟ್ರದ ಸಿಂಧೂದುರ್ಗ ಜಿಲ್ಲೆಗೆ ಸೇರಿದ ರೇಡಿ, ಸಮುದ್ರ ತೀರದಲ್ಲಿರುವ ಒಂದು ವಿಶಷ್ಠ ಗ್ರಾಮವಾಗಿದೆ. ಮೂಲತಃ ರೇಡಿಪಟ್ಟಣಂ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಇದು, ಅರಬ್ಬೀ ಸಮುದ್ರ ತೀರದಲ್ಲಿ ಅನೇಕ ವರ್ಷಗಳಿಂದ......
ದುರ್ಶೆಟ್- ಒಂದು ನೋಟ
ದುರ್ಶೆಟ್ ಎಂಬುದು ಅಂಬಾ ನದಿಯ ದಂಡೆಯ ಮೇಲೆ ನೆಲೆಗೊಂಡಿರುವ ಒಂದು ಸಣ್ಣ ಹಳ್ಳಿಯಾಗಿದೆ. ಪಾಲಿ ಮತ್ತು ಮಹದ್ನ ಪವಿತ್ರ ಅಷ್ಟ ವಿನಾಯಕ ದೇವಸ್ಥಾನದ ನಡುವೆ ನೆಲೆಸಿರುವ ಈ ಊರು ಕಾಡಿನ ನಡುವೆ ಸುಮಾರು 42 ಎಕರೆಯಷ್ಟು......
ವಾಗಾತೋರ್ ಬೀಚ್
ಮಾಪುಸಾದಲ್ಲಿ ಕಾಣಸಿಗುವ ಬಂಗಲೆಗಳು, ಉತ್ತಮವಾಗಿ ಸಂರಕ್ಷಿಸಲ್ಪಟ್ಟ ಸ್ಮಾರಕಗಳನ್ನು ಹೊತ್ತ ಕಿರಿದಾದ ರಸ್ತೆಯಗುಂಟ ಕಾಣುವ ಮನಮೋಹಕ ಬೀಚ್ ಎಂದರೆ ವಾಗಾತೋರ್. ಪ್ರಾಯಶಃ ಪಕ್ಕದಲ್ಲೇ ಇರುವ ಅಂಜುನಾ ಬೀಚ್ ನ ಪರಿಣಾಮವಾಗಿ......
ಕಲಂಗುಟ್ : ಉತ್ತರ ಗೋವಾದ ರತ್ನ
ಕಲಂಗುಟ ಬೀಚನ್ನು ಮನರಂಜನೆಯ ಕೇಂದ್ರ ಬಿಂದುವೆಂದೆ ಹೇಳಬಹುದು. ಗೋವಾದ ಉತ್ತರ ಭಾಗಕ್ಕಿರುವ ಕ್ಯಾಂಡೋಲಿಮ ಮತ್ತು ಬಾಗಾ ಬೀಚಗಳೊಂದಿಗೆ ಹತ್ತಿಕೊಂಡಿರುವ ಕಲಂಗುಟ ಬೀಚವು ಪ್ರವಾಸಿಗರ ಸ್ವರ್ಗವೆಂದೆ ಖ್ಯಾತಿಯಾಗಿದೆ. ವಾಹನ......
ರತ್ನಾಗಿರಿ - ಐತಿಹಾಸಿಕ ಪ್ರಾಮುಖ್ಯತೆ ಪಟ್ಟಣ
ಮಹರಾಷ್ಟ್ರದ ದಕ್ಷಿಣ ಭಾಗದಲ್ಲಿ ಅರಬ್ಬಿ ಸಮುದ್ರದ ತೀರದಲ್ಲಿ ಹರಡಿಕೊಂಡಿರುವ ಸುಂದರ ಹಾಗೂ ರಮಣೀಯವಾದ ಪುಟ್ಟ ನಗರವೇ ರತ್ನಾಗಿರಿ.ಭಾರತದ ಈ ಭಾಗವನ್ನು ಆಳಿದ ಶಿವಾಜಿ ಮಹಾರಾಜರ ಆಳ್ವಿಕೆಯ ನಂತರ ಸುಮಾರು 1731ರ......
ಸಿಂಧುದುರ್ಗ - ಒಂದು ಐತಿಹಾಸಿಕ ಕೋಟೆ
ಸಿಂಧುದುರ್ಗವು, ಮಹಾರಾಷ್ಟ್ರದ ಕೊಂಕಣ್ ಪ್ರದೇಶದಲ್ಲಿದೆ. ಈ ಕೋಟೆಯು ಮಾಲ್ವಾನ್ ನ ಸಮುದ್ರ ಕಿನಾರೆಯಿಂದ ಬೇರ್ಪಟ್ಟಿರುವ ಮಾಲ್ವಾನ್ ಎಂಬ ದ್ವೀಪದಲ್ಲಿದ್ದು ರತ್ನಾಗಿರಿ ಜಿಲ್ಲೆಯಿಂದ ರೂಪಿತವಾಗಿದೆ. ಒಂದು ದಿಕ್ಕಿನಲ್ಲಿ......
ಸತಾರಾದ ಅವಲೋಕನ
10,500 ಚದರ ಕಿ.ಮೀ ವಿಸ್ತೀರ್ಣದಲ್ಲಿ ವಿಶಾಲವಾಗಿ ಆವರಿಸಿದ ಸತಾರಾ ಜಿಲ್ಲೆ ಮಹಾರಾಷ್ಟ್ರ ರಾಜ್ಯದಲ್ಲಿದ್ದು, ಇದು ಪೂರ್ವಕ್ಕೆ ಸೋಲಾಪುರ್, ಪಶ್ಚಿಮದಲ್ಲಿ ರತ್ನಾಗಿರಿ, ಉತ್ತರದಲ್ಲಿ ಪುಣೆ, ಮತ್ತು......
ಅವಲೋಕನ – ಕರ್ಜಾತ್
ಹಲವರಿಗೆ ಸಾಹಸಮಯ ಆಟಗಳಲ್ಲಿ, ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದೆಂದರೆ ತುಂಬಾ ಇಷ್ಟ ಪಡುತ್ತಾರೆ. ಅದರಲ್ಲೂ ಕೆಲವರು ಸ್ನೇಹಿತರ ಜೊತೆಗೂಡಿ ಪ್ರತೀ ವರ್ಷ ಚಾರಣಕ್ಕೆ ಹೋಗುವ ಹವ್ಯಾಸವನ್ನೂ......
ಹರಿಹರೇಶ್ವರ - ಐತಿಹಾಸಿಕ ಪ್ರಾಮುಖ್ಯತೆ
ಹರಿಹರೇಶ್ವರ ಮಹಾರಾಷ್ಟ್ರ ರಾಜ್ಯದ ರತ್ನಾಗಿರಿ ಜಿಲ್ಲೆಯಲ್ಲಿರುವ ಒಂದು ವಿಶಿಷ್ಟವಾದ ಸಣ್ಣ ಪಟ್ಟಣವಾಗಿದೆ. ಹರಿಹರೇಶ್ವರವು ಬ್ರಹ್ಮಾದ್ರಿ, ಪುಷ್ಪಾದ್ರಿ, ಹರ್ಶಿಣಾಚಲ್ ಮತ್ತು ಹರಿಹರ್ ಎನ್ನುವ ನಾಲ್ಕು ಬೆಟ್ಟಗಳಿಂದ......
ಕೊಲ್ಹಾಪುರ - ಪ್ರಸಿದ್ಧ ಶಕ್ತಿ ಪೀಠ
ಕೊಲ್ಹಾಪುರನ್ನು ಮಹಾರಾಷ್ಟ್ರ ರಾಜ್ಯದ ಒಂದು ವಿಜಯದ ಚಿಹ್ನೆ ಎಂದು ಹೇಳಬಹುದು. ಪ್ರಾಚೀನ,ಗ್ರಾಮೀಣ ದೇವಾಲಯಗಳು,ಕೌತುಕ್ಯದ ಉದ್ಯಾನವನಗಳು,ಐತಿಹಾಸಿಕ ಕೋಟೆಗಳು ಮತ್ತು ಅರಮನೆಗಳನ್ನೊಳಗೊಂಡ ಈ ಐಶ್ವರ್ಯಯುತ ನಗರವು ದೇಶದ......
ಪಣಜಿ : ಗೋವಾದ ರಾಜಧಾನಿ
ಪಣಜಿ ಎಂದರೆ ಸಾಕು, ಎಲ್ಲರಿಗು ನೆನಪಾಗುವುದೇ ಗೋವಾ! ಹಾಗಂತ ಇದೇನು ದೊಡ್ಡ ನಗರವಲ್ಲ. ಆದರೂ ಮನರಂಜನೆ, ಉತ್ಸಾಹ, ಮೋಜು ಎಂಬ ಪದಗಳಿಗೆ ಪಣಜಿಯ ಜೊತೆ ಅವಿನಾಭಾವ ಸಂಬಂಧವಿದೆ.ಅಕ್ಷರಶಹ ಭಾಷಾಂತರಿಸಿದಾಗ 'ಎಂದೂ ಪ್ರವಾಹ......
ಕ್ಯಾಂಡೋಲಿಮ್ ಬೀಚ್ : ಪ್ರಶಾಂತಮಯ ಪರಿಸರ
ಮನರಂಜನೆಯ ಸ್ಥಳಗಳಿಗೆ ಹತ್ತಿರವಿದ್ದರೂ ಕೂಡ ಶಾಂತತೆಯ ಛಾಪು ಕಂಡುಬರುವ ಕ್ಯಾಂಡೋಲಿಮ್ ಬೀಚ್ ಕಲಂಗುಟ ಮತ್ತು ಬಾಗಾ ಬೀಚಗಳಿಗಿಂತಲೂ ಅನನ್ಯವಾಗಿದೆ.ಈ ಬೀಚಿಗೆ ಒಂದು ಪರಿಪಕ್ವವಾದ ಕೇಂದ್ರವಿಲ್ಲವಿರುವುದು ಗಮನಿಸಬೇಕಾದ......
ಸಾವಂತವಾಡಿ - ಮನಸನ್ನು ಸೂರೆಗೊಳ್ಳುವ ತಾಣ
ನಿತ್ಯ ಹರಿದ್ವರ್ಣ ಕಾಡುಗಳು, ಸುಂದರ ಸರೋವರಗಳು ಹಾಗೂ ಎತ್ತರದ ಬೆಟ್ಟಗಳ ಸಾಲುಗಳೂ, ಇವೆಲ್ಲವುಗಳೊಂದಿಗೆ ಬೆಸೆದುಕೊಂಡಂತಿರುವ ಕೊಂಕಣ ಪ್ರದೇಶದ ಪಾರಂಪರಿಕ ವಿಭಿನ್ನ ಸಂಸ್ಕೃತಿ ನೋಡಿದರೆ ಇದು ಪ್ರಕೃತಿಯ ಮಾತೆ......
ಕರ್ನಾಲಾ - ನಿಸರ್ಗದೊಡಲಿನಲ್ಲಿ ವಿಶ್ರಾಂತಿ
ಕೋಟೆಗಳಿಗಾಗಿ ಪ್ರಸಿದ್ಧವಾಗಿರುವ ನಗರ ಕರ್ನಾಲಾ ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯಲ್ಲಿದೆ. ಇದು ಸಮುದ್ರ ಮಟ್ಟಕ್ಕಿಂತ ಸುಮಾರು 475 ಮೀ ಎತ್ತರದಲ್ಲಿದ್ದು ಸುತ್ತಲೂ ದಟ್ಟ ಹಸಿರಿನಿಂದ ಹಾಗೂ ಎತ್ತರದ ಬೆಟ್ಟಗಳಿಂದ......
ಪುಣೆ - ಕಾಲಗರ್ಭದಲ್ಲಿ ಮತ್ತೊಮ್ಮೆ ಮರಳಿದಾಗ
ಪಶ್ಚಿಮ ಘಟ್ಟದಲ್ಲಿನ ವೈಭವಯುತ ನಗರ ಪುಣೆಯು ಮಹಾರಾಷ್ಟ್ರ ರಾಜ್ಯದಲ್ಲಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 560 ಮೀಟರ್ ಎತ್ತರದಲ್ಲಿದೆ. ಪುಣೆ ಹೆಸರಿನ ಮೂಲ ಪುಣ್ಯನಗರ ಎಂದಾಗಿದೆ. ರಾಷ್ಟ್ರಕೂಟರು ಈ ನಗರವನ್ನು......