ಸಾವನದುರ್ಗ - ಸಾಹಸದ ಬೆನ್ನೇರಿ
ಸಾವನದುರ್ಗ ದಲ್ಲಿನ ಎರಡು ನಿಷಿದ್ಧ ಬೆಟ್ಟಗಳು, ದೇವಸ್ಥಾನಗಳು ಹಾಗು ಪ್ರಕೃತಿ ಸೌಂದರ್ಯ ಆಕರ್ಷಣೀಯವಾಗಿದೆ. ಬೆಂಗಳೂರಿಂದ ಇದು 33 ಕಿಮೀ ದೂರವಿದ್ದು ಭಾರತದ ಇತರೆ ಯಾವುದೇ ಭಾಗದಿಂದ ಸುಲಭವಾಗಿ ......
ಬಿಳಿಗಿರಿರಂಗನ ಬೆಟ್ಟ
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಬರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸುಂದರ ದೇವಸ್ಥಾನ ನೋಡಲು ಹಲವಾರು ಪ್ರವಾಸಿಗರು ಬರುತ್ತಾರೆ. ಈ ಪ್ರದೇಶವು ಪಶ್ಚಿಮ ಮತ್ತು ಪೂರ್ವ ಘಟ್ಟಗಳ ಮಧ್ಯ ಇರುವುದರಿಂದ ಮಹತ್ವದ......
ನಂದಿ ಬೆಟ್ಟ – ಚರಿತ್ರೆ ಮತ್ತು ಪ್ರಕೃತಿಯ ಅಪೂರ್ವ ಸಂಗಮ
ಬೆಂಗಳೂರಿನಿಂದ ಕೇವಲ 60 ಕಿ.ಮೀ.ನಷ್ಟು ದೂರದಲ್ಲಿ ಸುಂದರ ತಾಣ ನಂದಿ ಬೆಟ್ಟವು ಸಮುದ್ರ ಮಟ್ಟದಿಂದ ಅಂದಾಜು 4851 ಅಡಿಗಳಷ್ಟು ಎತ್ತರದಲ್ಲಿದೆ. ಈ ಬೆಟ್ಟವು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿದೆ. ಅತ್ಯಾಧುನಿಕ ಬೆಂಗಳೂರು......
ಮೈಸೂರು – ಸಾಂಸ್ಕೃತಿಕ ರಾಜಧಾನಿಯ ಒಂದು ಮುನ್ನೋಟ
ಮೈಸೂರು ದಕ್ಷಿಣ ಭಾರತದಲ್ಲಿ ತನ್ನ ವೈಭವೋಪೇತ ಮತ್ತು ಸಮೃದ್ಧ ಸನ್ನಿವೇಶಕ್ಕೆ ಪ್ರಸಿದ್ಧವಾಗಿರುವ ಒಂದು ಪ್ರವಾಸಿ ತಾಣವಾಗಿದೆ. ಮೈಸೂರು ನಗರದ ಹಿಂದಿನ ಕಾಲದ ಚೆಲುವು ಮತ್ತು ಉತ್ತಮವಾಗಿ ಪೋಷಿಸಿರುವ ಉದ್ಯಾನವನಗಳು,......
ಹಳೆಬೀಡು - ರಾಜತ್ವ, ಕೀರ್ತಿ ಮತ್ತು ಅವನತಿಗಳನ್ನು ಕಂಡ ನೆಲ
ಹಳೇಬೀಡು, ಅಕ್ಷರಶಃ "ಅವಶೇಷಗಳ ನಗರ" ಎಂಬ ಅರ್ಥವನ್ನು ಕೊಡುತ್ತಿದ್ದು , ಹಿಂದೊಮ್ಮೆ ಹೊಯ್ಸಳ ಸಾಮ್ರಾಜ್ಯದ ವೈಭವೀಕೃತ ರಾಜಧಾನಿಯಾಗಿತ್ತು . ಹಿಂದಿನ ದಿನಗಳಲ್ಲಿ, ಇದನ್ನು "ದ್ವಾರಸಮುದ್ರ" ಎಂದು......
ಬೆಂಗಳೂರು- ಭಾರತದ ಒಂದು ಹೊಸ ಮುಖ
ಬೆಂಗಳೂರು, ತನ್ನ ವೈಭವಯುತ ಮಾಲ್ ಗಳು,ಸದಾ ಕಿಕ್ಕಿರಿದು ತುಂಬಿರುವ ರೋಡ್ ಗಳು ಮತ್ತು ಎತ್ತರದ ಕಟ್ಟಡಗಳಿಂದ, ಪ್ರಸ್ತುತ ಭಾರತದ ಹೊಸ ಮುಖವಾಗಿ ಹೊರಹೊಮ್ಮುತ್ತಿದೆ. ಈಗಿನ ಯುವಜನತೆಗೆ ತಕ್ಕುದಾದ ಸ್ಥಳ. ಈಗಿನ......
ಶ್ರವಣಬೆಳಗೊಳ – ಗೊಮ್ಮಟೇಶ್ವರ ನಿಂತ ಸ್ಥಳ
ಗೊಮ್ಮಟೇಶ್ವರನ 17.5 ಮೀಟರು ಎತ್ತರದ ಮೂರ್ತಿಯು, ನೀವು ಶ್ರವಣಬೆಳಗೊಳಕ್ಕೆ ತಲುಪುವುದಕ್ಕೂ ಹಿಂದಿನಿಂದಲೇ ನಿಮಗೆ ಕಾಣಿಸುತ್ತದೆ. ಮೂರ್ತಿಯು, 978ನೇ ಇಸವಿಯಷ್ಟು ಹಿಂದಕ್ಕೆ ನಿಮ್ಮನ್ನು ಕರೆದುಕೊಂಡು ಹೋಗುತ್ತದೆ.......
ಚಿಕ್ಕಮಗಳೂರು - ಅವಿಶ್ರಾಂತರಿಗೆ ವಿರಾಮ ನೀಡುವಂತಹ ತಾಣ
ಚಿಕ್ಕಮಗಳೂರು ಪಟ್ಟಣವು ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇದು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳನ್ನು ಹೊಂದಿರುವದರಿಂದ ಜನಪ್ರಿಯವಾಗಿದೆ. ಚಿಕ್ಕಮಗಳೂರು ಪಟ್ಟಣವು ರಾಜ್ಯದ ಮಲೆನಾಡು ಪ್ರದೇಶದಲ್ಲಿದ್ದು......
ರಾಮನಗರ - ಇದು 'ಶೋಲೆ' ಖ್ಯಾತಿಯ ರೇಷ್ಮೆ ಸೀಮೆ!
ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ಸುಮಾರು 50 ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ ಹಾಗು ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ......
ನೃತ್ಯಗ್ರಾಮ - ನಿಮ್ಮ ರಾತ್ರಿಗಳನ್ನು ನರ್ತಿಸುತ ಕಳೆಯಿರಿ.
ನೃತ್ಯಗ್ರಾಮ ತನ್ನ ಮನಮೋಹಕ ನೋಟದಿಂದಾಗಿ ಮತ್ತು ವಿಶಾಲವಾದ ಪ್ರದೇಶದಿಂದಾಗಿ ನೋಡಲು ಯೋಗ್ಯವಾದ ಸ್ಥಳವಾಗಿದೆ. ಈ ಅನುಪಮವಾದ ನಾಟ್ಯಕ್ಕೆ ಮೀಸಲಾದ ಗ್ರಾಮವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಘಟ್ಟದಲ್ಲಿ......
ಚಿಕ್ಕಬಳ್ಳಾಪುರ - ಸರ್.ಎಂ.ವಿಶ್ವೇಶ್ವರಯ್ಯನವರ ಹುಟ್ಟೂರು
ವಿಶ್ವಪ್ರಸಿದ್ಧ ವಾಸ್ತುಶಿಲ್ಪಿ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಚಿಕ್ಕಬಳ್ಳಾಪುರ ಪಟ್ಟಣವು ಇತ್ತೀಚೆಗೆ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದೆ. ಈ ಮೊದಲು ಕೋಲಾರ ಜಿಲ್ಲೆಯೊಂದಿಗಿದ್ದ ಚಿಕ್ಕಬಳ್ಳಾಪುರವನ್ನು ಹೊಸ......
ಸಕಲೇಶಪುರ – ಜನಪ್ರಿಯತೆ ಗಳಿಸದ ಯಾತ್ರ ಸ್ಥಳ.
ಸಕಲೇಶಪುರವು ಪಶ್ಚಿಮ ಘಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸಣ್ಣ ಗಿರಿಧಾಮವಾಗಿದ್ದು, ವಿಹಾರಕ್ಕೆ ಬರುವವರಿಗೆ ಒಂದು ಚೇತೋಹಾರಿ ಅನುಭವವನ್ನು ಒದಗಿಸುತ್ತದೆ. ಈ ಊರು ಸಮುದ್ರ ಮಟ್ಟದಿಂದ 949 ಮೀಟರ್ ಎತ್ತರದಲ್ಲಿದೆ.......
ನಂಜನಗೂಡು- ಗುಡಿ ಗೋಪುರಗಳ ಕ್ಷೇತ್ರ
ಮೈಸೂರು ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ 2155 ಅಡಿ ಎತ್ತರದಲ್ಲಿ ನೆಲೆಗೊಂಡಿರುವ ಪವಿತ್ರ ಕ್ಷೇತ್ರ ನಂಜನಗೂಡು. ತನ್ನ ಶ್ರೀಮಂತ ಪರಂಪರೆಯಿಂದಾಗಿ ಸಹಾ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಈ ಪಟ್ಟಣ ಮೊದಲಿಗೆ ಗಂಗರ......
ಭೀಮೇಶ್ವರಿ - ಜಲಪಾತಗಳ ನಡುವೆ
ಮಂಡ್ಯ ಜಿಲ್ಲೆಯ ಭೀಮೇಶ್ವರಿ ಗ್ರಾಮ ಸುಂದರ ಜಲಪಾತದಿಂದ ಹೆಸರಾಗಿದೆಯಷ್ಟೇ ಅಲ್ಲದೇ ಸುಂದರ ಪರಿಸರದಲ್ಲಿರುವ ನೈಸರ್ಗಿಕ ತಾಣವೆನಿಸಿಕೊಂಡಿದೆ. ಇಂದು ಭೀಮೇಶ್ವರಿ ಎಲ್ಲರ ಮೆಚ್ಚಿನ ಸಾಹಸಕ್ರೀಡಾ ಸ್ಥಳವಾಗಿ ರೂಪುಗೊಂಡಿದೆ.......
ಕುರುಡುಮಲೆ- ದೇವರುಗಳು ಭೇಟಿಯಾಗುವ ಸ್ಥಳ.
ಕುರುಡುಮಲೆಯು ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿದ್ದು, ಪ್ರಸಿದ್ಧ ಯಾತ್ರಾ ಸ್ಥಳವೆಂದು ಖ್ಯಾತಿ ಪಡೆದಿದೆ. ಕುರುಡು ಮಲೆಯ ಗಣಪತಿ ಮೂರ್ತಿಯು ಅತ್ಯಂತ ಪ್ರಭಾವಶಾಲಿ ಮೂರ್ತಿಯೆಂದು ಹೆಸರಾಗಿದೆ. ದಂತಕಥೆಗಳ ಪ್ರಕಾರ ಈ ಗಣಪತಿ......
ಬೇಲೂರು - ಪುರಾತನವಾದ ಹೊಯ್ಸಳರ ನಗರ
ಪ್ರಾಚೀನ ಹಿನ್ನೆಲೆಯುಳ್ಳ ಹೊಯ್ಸಳ ಸಾಮ್ರಾಜ್ಯದ ಕುರುಹಾಗಿರುವ ಹಾಸನ ಜಿಲ್ಲೆಯಲ್ಲಿರುವ ಬೇಲೂರ ಪಟ್ಟಣವು ಪ್ರವಾಸಿಗರಿಗೆ ಉತ್ತಮ ಸ್ಥಳವಾಗಿದೆ. ಪ್ರಾಚೀನ ದೇವಸ್ಥಾನದ ನಗರವೆಂದೇ ಹೆಸರಾಗಿರುವ ಬೇಲೂರು ನಗರವು......
ಕೋಲಾರ – ಕರ್ನಾಟಕದ ಪೂರ್ವದ ಹೆಬ್ಬಾಗಿಲು.
ಕೋಲಾರವು ಕರ್ನಾಟಕ ಪೂರ್ವ ಭಾಗದಲ್ಲಿ ನೆಲೆಸಿರುವ ಒಂದು ಸಣ್ಣ ಪಟ್ಟಣವಾಗಿದೆ. ಈ ಜಿಲ್ಲೆಯು ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಗಡಿಭಾಗದಲ್ಲಿದ್ದು 3,969ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ಅಲ್ಲದೆ ಇದು......
ಕಾವೇರಿ ಮೀನುಗಾರಿಕೆ ಶಿಬಿರ - ಮೀನುಗಾರರ ಹೆಬ್ಬಾಗಿಲು
ದಕ್ಷಿಣ ಕರ್ನಾಟಕದ ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿಯ ತೀರದಲ್ಲಿ ಕಾವೇರಿ ಮೀನುಗಾರಿಕೆ ಕ್ಯಾಂಪ್ ಇದೆ. ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ತಾಣವಿದು. ದಿನನಿತ್ಯದ ಜಂಜಡದ ಮಧ್ಯೆ......
ದೇವರಾಯನದುರ್ಗ – ಘಟ್ಟಗಳ ಗುಂಟ ನಡೆದಾಡಿ
ದಟ್ಟಕಾಡಿನ ಸುತ್ತ ಸುತ್ತುವರೆದಿರುವ ದೇವರಾಯನದುರ್ಗದ ಬೆಟ್ಟಗಳು ಇಲ್ಲಿಗೆ ಭೇಟಿಕೊಡುವ ಪ್ರವಾಸಿಗರ ಮೈ ಮನಸ್ಸುಗಳಿಗೆ ಮುದ ನೀಡುತ್ತದೆ. ಇಲ್ಲಿನ ವಾಯುಗುಣ ಚೇತೋಹಾರಿಯಿಂದ ಕೂಡಿದೆ. ಈ ಪ್ರದೇಶ ಸಮುದ್ರ......
ಶ್ರೀರಂಗಪಟ್ಟಣ – ಇತಿಹಾಸವು ಜೀವಂತಿಕೆ ಪಡೆಯುವ ತಾಣ.
ಐತಿಹಾಸಿಕ ಸ್ಥಳಗಳಿಂದ ಕೂಡಿದ ಶ್ರೀರಂಗಪಟ್ಟಣಕ್ಕೆ ಭೇಟಿಕೊಡುವುದು ನಿಜಕ್ಕು ಒಂದು ಮೌಲ್ಯಯುತವಾದ ಪ್ರವಾಸವಾಗುತ್ತದೆ. ಶ್ರೀರಂಗಪಟ್ಟಣವು ಕಾವೇರಿ ನದಿಯ ಎರಡು ಕವಲುಗಳಿಂದ ನಿರ್ಮಾಣವಾದ ದ್ವೀಪದ ಊರಾಗಿದೆ. ಈ ದ್ವೀಪವು......
ಅಂತರಗಂಗೆ – ಅತ್ತ್ಯುನ್ನತ ಸಾಹಸಕ್ಕೆ ಕಟ್ಟಕಡೆಯ ಸ್ಥಳ
ಎಂತಹ ಸಾಹಸ ಪ್ರಿಯರ ಮನವನ್ನೇ ಆಗಲಿ ಸೆಳೆಯುವ ಶಕ್ತಿಯುಳ್ಳ ಸ್ಥಳ ಅಂತರಗಂಗೆ. ಕರ್ನಾಟಕದ ಕೋಲಾರ ಜಿಲ್ಲೆಯ ಪೂರ್ವದಲ್ಲಿರುವ ಶಿಖರಗಳ ಮೇಲಿರುವ ಸದಾ ಹರಿವ ಸಣ್ಣ ಹೊಳೆಯಿಂದ......
ಹಾಸನ – ಹೊಯ್ಸಳರ ಪಾರಂಪರಿಕ ನಗರ
11ನೇ ಶತಮಾನದಲ್ಲಿದ್ದ ಪಾಳೆಗಾರ ಚನ್ನ ಕೃಷ್ಣಪ್ಪ ನಾಯಕರಿಂದ ನಿರ್ಮಾಣವಾದ ಹಾಸನ ನಗರವು ಕರ್ನಾಟಕದ ಪ್ರಮುಖ ಜಿಲ್ಲೆ ಹಾಗು ಜಿಲ್ಲಾ ಕೇಂದ್ರವಾಗಿದೆ. ಈ ಊರಿಗೆ ಹಾಸನ ಎನ್ನುವ ಹೆಸರು ಇಲ್ಲಿನ ನಗರ ದೇವತೆಯಾದ......
ಕೆಮ್ಮಣ್ಣುಗುಂಡಿ - ರಾಜವೈಭವದ ಧಾಮ
ಕೆಮ್ಮಣ್ಣುಗುಂಡಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಅತ್ಯುತ್ತಮ ನಿಸರ್ಗಧಾಮ. ಈ ಗುಡ್ಡವು ಬಾಬಾ ಬುಡನ್ ಗಿರಿ ಬೆಟ್ಟಗಳ ಸಾಲನ್ನು ಸುತ್ತುವರಿದಿದೆ. ಕೆಮ್ಮಣ್ಣುಗುಂಡಿಯು......
ಮಲೆ ಮಹದೇಶ್ವರ ಬೆಟ್ಟ – ಮಹೇಶ್ವರನನ್ನು ಭೇಟಿಯಾಗಲೊಂದು ಯಾತ್ರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಪ್ರವಾಸ ಹೊರಟರೆ ಅಲ್ಲಿನ ಸುಂದರ ಮಹದೇಶ್ವರನ ದೇವಾಲಯವನ್ನು ಪ್ರಮುಖವಾಗಿ ನೋಡಬೇಕು. ಆದರು ಆ ದೇಗುಲದ ಸುತ್ತ- ಮುತ್ತಲಿನ ಪ್ರದೇಶವನ್ನು ಪ್ರಕೃತಿ ಪ್ರೇಮಿಗಳಾದವರು ನೋಡಲೇಬೇಕು. ಮಲೆ......