ಪ್ರವಾಸಿಗರು ಹಾಸನ ಜಿಲ್ಲೆಗೆ ಭೇಟಿಕೊಟ್ಟಾಗ ಇಲ್ಲಿಗೆ ಸಮೀಪದ ನುಗ್ಗೆಹಳ್ಳಿಗೆ ಭೇಟಿ ಕೊಡಬೇಕು. ಈ ಊರಿನಲ್ಲಿ ಬಳಪದ ಕಲ್ಲು ಅಥವಾ ಸೋಪ್ ಸ್ಟೋನ್ ಅಥವಾ ಕ್ಲೋರಿಟಿಕ್ ಶಿಸ್ಟ್ ಎಂದು ಸಹಾ ಕರೆಯಲಾಗುವ ಕಲ್ಲುಗಳಿಂದ ನಿರ್ಮಿಸಲಾದ ಪ್ರಸಿದ್ಧ ಲಕ್ಷ್ಮಿ ನಾರಾಯಣ ದೇವಾಲಯ ಮತ್ತು ಸದಾಶಿವ ದೇವಾಲಯಗಳಿವೆ.
ಈ ಊರಿಗೆ ನುಪ್ಪಳ್ಳಿ...
ಚಾರಣ ಮಾಡಲು ಬಯಸುವ ಪ್ರವಾಸಿಗರು ಇಲ್ಲಿನ ಒಂಭತ್ತುಗುಡ್ಡಕ್ಕೆ ಭೇಟಿ ಕೊಡಬಹುದು. ಹೆಸರೆ ಸೂಚಿಸುವಂತೆ ಇಲ್ಲಿ ಒಂಭತ್ತು ಗುಡ್ಡಗಳಿರುವ ಕಾರಣದಿಂದಾಗಿ ಇದಕ್ಕೆ ಈ ಹೆಸರು ಬಂದಿದೆ. ಈ ಗುಡ್ಡಗಳು ಸಮುದ್ರ ಮಟ್ಟದಿಂದ 971 ಮೀಟರ್ ಎತ್ತರದಲ್ಲಿವೆಯಷ್ಟೆ ಅಲ್ಲದೆ ಪಶ್ಚಿಮ ಘಟ್ಟಗಳಲ್ಲಿಯೆ ಅತ್ಯಂತ ಎತ್ತರ ಬೆಟ್ಟಗಳಲ್ಲಿ ಒಂದು ಎಂದು...
ಯಗಚಿ ಜಲಾಶಯವು ಹಾಸನ ಜಿಲ್ಲೆಯಿಂದ 45ಕಿ.ಮೀ ದೂರದಲ್ಲಿ ಬೇಲೂರು ಬಳಿಯಲ್ಲಿದೆ. ಇದು ಇಲ್ಲಿನ ಪ್ರಮುಖ ಪ್ರವಾಸಿ ಆಕರ್ಷಣೆ. ಈ ಜಲಾಶಯವು 2004 ರಲ್ಲಿ ಹಾಸನ , ಚಿಕ್ಕ ಮಗಳೂರು ಮತ್ತು ಬೇಲೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸಲು ಮತ್ತು ನೀರಾವರಿ ಸೌಲಭ್ಯವನ್ನು ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿತು. ಯಗಚಿ...