ಅಲೀಗಢ - ಇತಿಹಾಸ ಪ್ರಸಿದ್ಧ ಬೀಗಗಳ ಊರು
ಅಲೀಗಢ ನಗರವು ಭಾರತದ ಅತೀ ಹೆಚ್ಚು ಜನಸಂಖ್ಯೆಯಿರುವ ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯಲ್ಲಿದೆ. ಈ ನಗರವು ಬಹುಮುಖ್ಯ ಶಿಕ್ಷಣ ಕೇಂದ್ರವಾಗಿದ್ದು ಇಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಪ್ರಸಿದ್ಧ ಅಲೀಗಢ ಮುಸ್ಲಿಂ......
ವೃಂದಾವನ : ಶ್ರೀಕೃಷ್ಣನ ಲೀಲೆಗಳಿಗೆ ವೇದಿಕೆಯಾದ ನೆಲ
ಯಮುನಾ ನದಿ ತೀರದಲ್ಲಿರುವ ವೃಂದಾವನ ಪಟ್ಟಣವು ಹಿಂದೂಗಳ ಪಾಲಿಗೆ ಅತ್ಯಂತ ಪವಿತ್ರವಾದ ಊರಾಗಿದೆ. ಏಕೆಂದರೆ ಈ ಊರಿನಲ್ಲಿ ಶ್ರೀ ಕೃಷ್ಣನು ತನ್ನ ಬಾಲ್ಯದ ಬಹುಪಾಲು ಭಾಗವನ್ನು ಕಳೆದನಂತೆ. ಶ್ರೀ ಕೃಷ್ಣನಿಗೆ ಸಂಬಂಧಿಸಿದ......
ಮೊರಾದಾಬಾದ್ - ಭಾರತದ ಹಿತ್ತಾಳೆ ನಗರ
ಉತ್ತರಪ್ರದೇಶದಲ್ಲಿ ಅದೇ ಹೆಸರಿನ ಜಿಲ್ಲೆಯಲ್ಲಿರುವ ನಗರವೇ ಮೊರಾದಾಬಾದ್. ಈ ನಗರ ಜನ್ಮ ತಾಳಿದ್ದು ಹೇಗೆ ಎಂದು ಚರಿತ್ರೆ ಹುಡುಕ ಹೊರಟರೆ ಅದು 1600 ರಲ್ಲಿ ಸುಲ್ತಾನ್ ಶಹಜಹಾನ್ ಪುತ್ರ ಮುರಾದ್ ಅವರಿಂದಎಂದು......
ಭಾರತದ ವೇಗವಾಗಿ ಬೆಳೆಯುತ್ತಿರುವ ನಗರ ಮೀರತ್
ಉತ್ತರ ಪ್ರದೇಶದ ಮೀರತ್ ನಗರ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ 63ನೇ ಸ್ಥಾನ ಮತ್ತು ಭಾರತದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ 14ನೇ ಸ್ಥಾನದಲ್ಲಿದೆ. ಉತ್ತರ ಭಾರತದ ಪ್ರಮುಖ ಸೇನಾ ದಂಡು......
ಘಜಿಯಾಬಾದ್ : ಉತ್ತರ ಪ್ರದೇಶದ ಹೆಬ್ಬಾಗಿಲು
ದೆಹಲಿಯ ಜೊತೆಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಘಜಿಯಾಬಾದ್ ಉತ್ತರ ಪ್ರದೇಶದ ಹೆಬ್ಬಾಗಿಲು ಎಂಬ ಅಭಿಧಾನಕ್ಕೆ ಪಾತ್ರವಾಗಿದೆ. ಈ ನಗರವನ್ನು ಸ್ಥಾಪಿಸಿದ ಘಜಿ-ಉದ್-ದಿನ್ ಇದಕ್ಕೆ ತನ್ನ ಹೆಸರಿನಲ್ಲಿ......
ಗೋವರ್ಧನ್ - ಪುರಾಣದ ಕಥೆ ಜೀವಂತವಾದಾಗ
ಮಥುರಾದ ಹತ್ತಿರವಿರುವ ಗೋವರ್ಧನ ಹಿಂದೂಗಳ ಪ್ರಸಿದ್ದ ಯಾತ್ರಾಸ್ಥಳ. ಇಲ್ಲಿ ಕೃಷ್ಣ ಪರಮಾತ್ಮನಿಗೆ ಸಂಬಂಧಿಸಿದ ಅನೇಕ ಪುರಾಣದ ಕಥೆಗಳನ್ನು ಕೇಳಬಹುದು. ಅದರಲ್ಲೊಂದು ಯಾವುದೆಂದರೆ ಸ್ವರ್ಗದಿಂದ ಇಳಿದು ಬಂದ ಕೃಷ್ಣನ......
ಭಾರತದ ಐಟಿ ಕೇಂದ್ರ ನೊಯ್ಡಾ ನಗರ
ನೊಯ್ಡಾ ಎನ್ನುವುದು ವಾಸ್ತವವಾಗಿ ಒಖ್ಲಾ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಸಂಕ್ಷಿಪ್ತರೂಪ ಮತ್ತು ಅದೇ ಹೆಸರಿನೊಂದಿಗೆ ಪ್ರಾಧಿಕಾರದಿಂದ ನಿರ್ವಹಿಸಲ್ಪಡುತ್ತಿದೆ. 1976 ರ ಎಪ್ರಿಲ್ 17 ರಂದು ನೊಯ್ಡಾ ಅಸ್ತಿತ್ವಕ್ಕೆ......
ಮಥುರಾ : ಶ್ರೀ ಕೃಷ್ಣನ ಜನ್ಮಭೂಮಿ
ಮಥುರಾ ಪಟ್ಟಣವನ್ನು ಮೂಲತಃವಾಗಿ 'ಬ್ರಿಜ್ ಭೂಮಿ' ಅಥವಾ ಲ್ಯಾಂಡ್ ಆಫ್ ಎಟರ್ನಲ್ ಲವ್ (ಚಿರಂತನ ಪ್ರೀತಿಯ ತವರೂರು) ಎಂದೇ ಕರೆಯುತ್ತಾರೆ. ಇಂದಿಗೂ ಸಹ ಜನರಲ್ಲಿ ಈ ಪಟ್ಟಣದ ಬಗ್ಗೆ ಪೂಜ್ಯಭಾವನೆಯು ಅಚ್ಚಳಿಯದೆ ನಿಂತಿದೆ.......
ಬುಲಂದ್ ಶಹರ್ - ಮಹಾಭಾರತದೊಂದಿಗೆ ನಂಟು ಹೊಂದಿರುವ ತಾಣ
ಬುಲಂದ್ ಶಹರ್ ನಗರ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿದೆ ಮತ್ತು ಇದು ಆಡಳಿತ ಮುಖ್ಯಾಲಯವೂ ಹೌದು. ಈ ನಗರದ ಬಗ್ಗೆ ಇತಿಹಾಸ ಜಾಲಾಡಿಸಿದರೆ ಮಹಾಭಾರತದ ಅವಧಿಯಲ್ಲಿ ತಂದು ನಿಲ್ಲಿಸುತ್ತದೆ. ಹಲವು ಭೂಶೋಧನೆಯ......
ಮುಜಫರ್ ನಗರ್ : ಪುಣ್ಯಕ್ಷೇತ್ರ ಮತ್ತು ಪ್ರವಾಸೀ ಧಾಮ
ಉತ್ತರಪ್ರದೇಶ ರಾಜ್ಯದಲ್ಲಿರುವ ಮುಜಫರ್ ನಗರವು ಧಾರ್ಮಿಕ ಕ್ಷೇತ್ರಗಳು ಹಾಗೂ ದೇವಾಲಯಗಳಿಗೆ ಪ್ರಸಿದ್ಧವಾಗಿದೆ. ಈ ಪಟ್ಟಣವು ಮೊಘಲರ ಆಳ್ವಿಕೆಯ ಅವಧಿಯಲ್ಲಿ ಸಯ್ಯದ್ ಜಾಗಿರ್ದರ್ ನಿಂದ ಸ್ಥಾಪಿಸಲ್ಪಟ್ಟಿತು. ......
ಬರೇಲಿ : ಉತ್ತರ ಪ್ರದೇಶದ ಒಂದು ಪ್ರಮುಖ ವಾಣಿಜ್ಯ ನಗರ
ಉತ್ತರ ಪ್ರದೇಶದಲ್ಲಿನ ಬರೇಲಿ ಜಿಲ್ಲೆಯು ಉತ್ತರ ಭಾರತದ ಮುಖ್ಯ ವಾಣಿಜ್ಯ ಕೇಂದ್ರ. ಇದು ನಗರದಲ್ಲಿರುವ ಹಲವು ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಪ್ರಸಿದ್ಧವಾಗಿದೆ. ರಾಮಗಂಗಾ ನದಿ ದಂಡೆಯಲ್ಲಿರುವ ಈ ನಗರವು ಹಲವು......
ಸಹರಾನ್ಪುರ್ : ಮಾವು ಹಾಗು ಬಾಸ್ಮತಿ ಅಕ್ಕಿಯ ಸುಗಂಧ
ಉತ್ತರ ಪ್ರದೇಶದ ಸಹರಾನ್ಪುರ್ ನಗರ ಅದೇ ಜಿಲ್ಲೆಯ ಹೆಸರಿನಲ್ಲಿದೆ. ಈ ನಗರವು ಉತ್ತರ ಪ್ರದೇಶದ ಪ್ರಖ್ಯಾತ ಪ್ರವಾಸಿ ಸ್ಥಳವಾಗಿದ್ದು ಸಣ್ಣ ಕೈಗಾರಿಕೆ, ಮರದಿಂಬು ಮತ್ತು ಮರದಿಂದ ಮಾಡಿದ ಕೈಗಾರಿಕೆಗೆ ಹೆಸರುವಾಸಿ.......
ಪಿಲಿಭಿಟ್ : ಹುಲಿಗಳ ಗಮ್ಯ ಸ್ಥಾನ
ಉತ್ತರಪ್ರದೇಶದ ಒಂದು ರಮಣೀಯ ಪಟ್ಟಣ, ಪಿಲಿಭಿಟ್, ರಾಜ್ಯದಲ್ಲಿರುವ ಶ್ರೀಮಂತ ಅರಣ್ಯ ಪ್ರದೇಶಗಳಲ್ಲಿ ಒಂದಾಗಿದೆ. ಪಟ್ಟಣ ಅತಿ ಹೆಚ್ಚು ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೊಂದಿದೆ, ಆದರೆ, ನೇಪಾಳ ಜೊತೆ 54 ಕಿ. ಮೀ ಉದ್ದದ......