ತಮೆಂಗ್ಲಾಂಗ್ - ಶುದ್ಧ ತಾಜಾ ಅರಣ್ಯ ಮತ್ತು ನಯನ ಮನೋಹರ ಬೆಟ್ಟಗಳ ಪ್ರದೇಶ.
ತಮೆಂಗ್ಲಾಂಗ್ ನೈಸರ್ಗಿಕ ಸೌಂದರ್ಯ, ಕಾಡುಗಳು, ಸರೋವರಗಳು, ನದಿಗಳು ಮತ್ತು ಕಿತ್ತಳೆ ಉತ್ಸವಕ್ಕೆ ಒಂದು ಹೆಸರುವಾಸಿಯಾದ ಪ್ರದೇಶ. ಒಂದು ಗುಡ್ಡಗಾಡು ಜಿಲ್ಲೆಯ ತಮೆಂಗ್ಲಾಂಗ್, ಎಲ್ಲಾ ಬೆಟ್ಟಗಳು, ಕಣಿವೆಗಳು ಮತ್ತು......
ಗುವಾಹಾಟಿ : ಸಂಸ್ಕೃತಿ ಮತ್ತು ಪ್ರಮುಖ ಹೆಗ್ಗುರುತುಗಳ ಸಮ್ಮಿಶ್ರಿತ ತಾಣ
ಗುವಾಹಾಟಿಯು ಅಸ್ಸಾ೦ನ ಒ೦ದು ಅತೀ ದೊಡ್ಡ ನಗರವಾಗಿದ್ದು, ಇದು ದೇಶದ ಈಶಾನ್ಯ ಭಾಗದಲ್ಲಿದೆ. ಬ್ರಹ್ಮಪುತ್ರ ನದಿ ದ೦ಡೆಯ ಮೇಲಿರುವ ಗುವಾಹಾಟಿಯು, ಬರೀ ಅಸ್ಸಾ೦ ರಾಜ್ಯ ಮಾತ್ರವಲ್ಲದೇ, ಪ್ರಾದೇಶಿಕ ನೆಲೆಯಲ್ಲಿಯೂ ಸಹ......
ಜೋವಾಯ್ : ನಾರ್ ಜನಾಂಗದ ಬುಡಕಟ್ಟಿನ ನೆಲೆ
ಮೇಘಾಲಯದಲ್ಲಿರುವ ಜೋವಾಯ್ ಒಂದು ಬೆಳೆಯುತ್ತಿರುವ ಕೈಗಾರಿಕಾ ಪಟ್ಟಣ. ಇದು ಮೇಘಾಲಯ ರಾಜ್ಯದ ಜೈನ್ತಿಯ ಹಿಲ್ಸ್ ಜಿಲ್ಲಾಕೇಂದ್ರ ಮತ್ತು ಹೆಚ್ಚಾಗಿ ನಾರ್ ಬುಡಕಟ್ಟಿನ ಪಂಗಡದವರು ಇಲ್ಲಿ ನೆಲೆಸಿದ್ದಾರೆ. ಈ ಸುಂದರ......
ಕೆವಹಿ ಪುಷ್ಪಗಳ ನಾಡು ಕೊಹಿಮಾ
ನಾಗಾಲ್ಯಾಂಡ್ ನ ರಾಜಧಾನಿಯಾಗಿರುವ ಕೊಹಿಮಾ ಈಶಾನ್ಯ ಭಾರತದ ಅತ್ಯಂತ ರಮ್ಯರಮಣೀಯ ಸ್ಥಳಗಳಲ್ಲಿ ಒಂದಾಗಿದೆ. ತನ್ನ ಅಗಾಧ ಸೌಂದರ್ಯದಿಂದ ಈ ಪ್ರದೇಶವು ತಲೆಮಾರುಗಳಿಂದ ಜನರನ್ನು ವಶೀಕರಣ ಮಾಡಿಕೊಂಡಿದೆ. ಬೆಟ್ಟಗಳಲ್ಲಿ......
ಸಿಲ್ಚರ್ : ಬರಾಕ್ ನದಿಯಿಂದ ಆವೃತ ತಾಣ
ಸಿಲ್ಚರ್ ದಕ್ಷಿಣ ಅಸ್ಸಾಂನಲ್ಲಿರುವ ಕಚಾರ್ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಳವಾಗಿದೆ. ಸಣ್ಣದಾದರೂ ಸುಂದರವಾದ ನಗರ ಸಿಲ್ಚರ್ ವಿಭಿನ್ನವಾಗಿ ಆಕರ್ಷಕವಾಗಿದೆ. ಬರಾಕ್ ನದಿಯು ಈ ನಗರವನ್ನ್ನು ಆವರಿಸಿದೆ ಮತ್ತು ನಗರದ......
ಹಜೊ : ಧಾರ್ಮಿಕ ಐಕ್ಯಮತ್ಯಯ ಸ್ಥಳ
ಹಜೋ ಅಸ್ಸಾಮಿನ ಪವಿತ್ರ ಯಾತ್ರಾಸ್ಥಳವಾಗಿದೆ. ಹಜೋನಲ್ಲಿ ನಾವು ಧಾರ್ಮಿಕ ಸಹಿಷ್ಣುತೆಯ ಭಾಗವಾಗಿ ಹಿಂದೂ, ಬೌದ್ದ ಮತ್ತು ಇಸ್ಲಾಂರ ಪವಿತ್ರ ಸ್ಥಳವನ್ನು ಕಾಣಬಹುದಾಗಿದೆ. ಹಿಂದೂ ದೇವರ ಮತ್ತು ದೇವಿಗಳ ದೇವಾಲಯ, ಬೌದ್ದ......
ಇಂಫಾಲ್ - ನಗರದ ಕಾವಲುಗಾರ - ಸಮೃದ್ಧ ಹಸಿರು ಬೆಟ್ಟಗಳು
ಪ್ರಕೃತಿ ಸೌಂದರ್ಯ, ಎರಡನೇ ಮಹಾಯುದ್ಧದ ಸ್ಮಾರಕ, ವನ್ಯಜೀವಿ ಮತ್ತು ಸ್ಥಳೀಯ ಕರಕುಶಲತೆಗೆ ಹೆಸರುವಾಸಿಯಾಗಿದೆ ಇಂಫಾಲ್. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆಯಾಗಲಿ ಅಥವಾ ವಿಶ್ವವನ್ನೇ ನಡುಗಿಸಿದ ಎರಡನೇ ಮಹಾಯುದ್ಧದ......
ದಿಮಾಪುರ್ : ಶ್ರೇಷ್ಠ ನದಿಯಿಂದಾದ ನಗರ
ಭಾರತದ ಈಶಾನ್ಯ ಭಾಗದಲ್ಲಿ ಭಾರೀ ಬೆಳವಣಿಗೆಯನ್ನು ಕಾಣುತ್ತಿರುವ ನಗರ ದಿಮಾಪುರ್. ಇದು ನಾಗಾಲ್ಯಾಂಡ್ನ ಹೆಬ್ಬಾಗಿಲು ಎಂದು ಸಹ ಕರೆಯಲ್ಪಡುತ್ತದೆ. ಒಂದಾನೊಂದು ಕಾಲದಲ್ಲಿ ಒಂದು ಸಾಮ್ರಾಜ್ಯದ ರಾಜಧಾನಿಯಾಗಿದ್ದ ಈ......
ತೌಬಲ್ - ಭತ್ತದ ಗದ್ದೆ ಹಾಗೂ ಬಯಲು ಪ್ರದೇಶಗಳ ಸುಂದರ ಜಿಲ್ಲೆ
ಮಣಿಪುರದ ತೌಬಲ್ ಜಿಲ್ಲೆಯ ಜಿಲ್ಲಾ ಕೇಂದ್ರವಾದ ತೌಬಲ್, ಅಭಿವೃದ್ದಿ ಹೊಂದಿದ ನಗರವಾಗಿದೆ. ತೌಬಲ್ ಜಿಲ್ಲೆಯ ಮೂಲಕ ಎರಡು ನದಿಗಳು ಹರಿಯುತ್ತವೆ- ಇಂಫಾಲ್ ನದಿ ಮತ್ತು ತೌಬಲ್ ನದಿ. ತೌಬಲ್ ಪಟ್ಟಣದ ಹೆಚ್ಚಿನ ಭಾಗವು ತೌಬಲ್......
ಪೂರ್ವಭಾರತದ ಸ್ಕಾಟ್ಲೆಂಡ್ - ಶಿಲ್ಲಾಂಗ್
ಪೂರ್ವಭಾರತದ ಸ್ಕಾಟ್ಲೆಂಡ್ ಎಂದೇ ಜನಜನಿತವಾಗಿರುವ ಶಿಲ್ಲಾಂಗ್, ಈಶಾನ್ಯ ಭಾರತದ ಅತಿ ಪ್ರಸಿದ್ಧವಾದ ಪ್ರವಾಸಿ ತಾಣಗಳಲ್ಲೊಂದು ಎಂಬುದಂತೂ ನಿಸ್ಸಂದೇಹ. ಹಚ್ಚ ಹಸಿರಾದ ಸಾಗುವಳಿ ಭೂಮಿ, ನಯನ ಮನೋಹರವಾದ ಪ್ರಾಕೃತಿಕ......
ಚಿರಾಪುಂಜಿ: ಮಳೆಯೇ ಮನಮೋಹಕವೆನ್ನುವ ಅಪರಂಜಿ
ನಯನ ಮನೋಹರವಾದ ಪ್ರಾಕೃತಿಕ ಸೌಂದರ್ಯಕ್ಕೆ ಹಾಗು ಮಳೆಗೆ ಪ್ರಸಿದ್ಧಿ ಪಡೆದಿರುವ ತಾಣ. ಚಿರಾಪುಂಜಿ ಅಥವಾ ಸ್ಥಳೀಯರ ವಲಯದಲ್ಲಿ ಸೊಹ್ರಾ ಎಂದು ಕರೆಯಲ್ಪಡುವ ಈ ಊರು ಮೇಘಾಲಯದಲ್ಲಿ ನೆಲೆಗೊಂಡಿದೆ. ಈ ಸ್ಥಳವು ಮೇಘಾಲಯ......
ಐಜಾಲ್ : ಎತ್ತರದಲ್ಲಿರುವ ಸುಂದರ ಪ್ರದೇಶ
ಭಾರತ ದೇಶದ ಈಶಾನ್ಯ ಭಾಗದ ಎಂಟು ರಾಜ್ಯಗಳಲ್ಲಿ ಒಂದಾದ ಮಿಜೋರಾಮ್ ರಾಜ್ಯಕ್ಕೆ ಐಜಾಲ್ ರಾಜಧಾನಿ. ಬೆಟ್ಟ, ಕಣಿವೆ, ಇಳಿಜಾರು ಪ್ರದೇಶದ ಮೇಲೆ ಸುಂದರವಾದ ಐಜಾಲ್ ನಗರ ಆವರಿಸಿದೆ. ಒಂದು ಶತಮಾನ ಹಳೆಯ ಇತಿಹಾಸ ಹೊಂದಿರುವ ಈ......
ರಿ ಭೋಯ್ : ಪ್ರಕೃತಿ ಮಾತೆಯ ಮಡಿಲಿನ ತೊಟ್ಟಿಲು
ನೊಂಗ್ಪೋಹ್ ಅನ್ನು ತನ್ನ ಜಿಲ್ಲಾ ಕೇಂದ್ರವನ್ನಾಗಿ ಹೊಂದಿದ ರಿ ಭೋಯ್ ಮೇಘಾಲಯದ 11 ಜಿಲ್ಲೆಗಳಲ್ಲಿ ಒಂದಾಗಿದೆ. ರಿ ಭೋಯ್ ಜಿಲ್ಲೆ ದಕ್ಷಿಣ ಗಾರೊ ಹಿಲ್ಸ್ ನಂತರ ಮೇಘಾಲಯದ ಎರಡನೇ ಕನಿಷ್ಠ ಜನನಿಬಿಡತೆ ಹೊಂದಿರುವ......
ವೊಖಾ : ಲೋಥಾಗಳ ನಾಡು
ವೊಖಾ ನಾಗಾಲ್ಯಾಂಡ್ ನ ದಕ್ಷಿಣ ಭಾಗದ ಓಂದು ಜಿಲ್ಲಾ ಕೇಂದ್ರ ಮತ್ತು ನಗರವಾಗಿದೆ. ಇಲ್ಲಿ ನಾಗಾಲ್ಯಾಂಡಿನ ಅತಿ ದೊಡ್ಡ ಬುಡಕಟ್ಟು ಜನಾಂಗ ಲೋಥಾಗಳು ವಾಸವಾಗಿದ್ದಾರೆ. ನಾಗಾಲ್ಯಾಂಡ್ ನ ಇತರ ಭಾಗಗಳಂತೆ ಇದೂ ಹಲವು ವರ್ಷಗಳ......
ಉಖ್ರುಲ್ - ವಿದೇಶಿಗಿಡ ಶಿರುಯ್ ಲಿಲ್ಲಿ ಭೂಮಿ
ಹಸಿರು ನಿಮ್ಮನ್ನು ಆಕರ್ಷಿಸುತ್ತದೆ ಎಂದಾದಲ್ಲಿ ನೀವು ಉಖ್ರುಲ್ ನಗರಕ್ಕೊಮ್ಮೆ ಭೇಟಿ ನೀಡಲೇಬೇಕು. ಉಖ್ರುಲ್ ನ ಜಿಲ್ಲಾ ಕೇಂದ್ರವು ಮಣಿಪುರದಲ್ಲಿದೆ, ಉಖ್ರುಲ್ ಮೋಡಿ ಮಾಡುವ, ಸುಂದರವಾದ ಮತ್ತು ಸಮ್ಮೋಹನಗೊಳಿಸುವ......
ತೇಜ್ಪುರ್ : ಐತಿಹಾಸಿಕ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕವಾಗಿ ವರ್ಣರಂಜಿತವಾದ ನಗರ
ತೇಜ್ಪುರ್ ಎಂಬುದು ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿ ನೆಲೆಗೊಂಡಿರುವ ಸುಂದರವಾದ ನಗರವಾಗಿದೆ. ಇದು ಸೋನಿಟ್ಪುರ್ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ತೇಜ್ಪುರ್ ತನ್ನ ಸಾಂಸ್ಕೃತಿಕ......
ಕಾಜಿರಂಗಾ - ಪ್ರಖ್ಯಾತವಾದ ಒಂದು ಕೊಂಬಿನ ಘೇಂಡಾಮೃಗಗಳ ತಾಣ
ಒಂದು ಕೊಂಬಿನ ಘೇಂಡಾಮೃಗಗಳಿಗೆ, ಹುಲಿಗಳಿಗೆ ಹಾಗು ವೈವಿಧ್ಯಮಯವಾದ ಪಕ್ಷಿ ಸಂಪತ್ತಿಗೆ ಖ್ಯಾತಿ ಪಡೆದ ತಾಣ.ಕಾಜಿರಂಗಾ ರಾಷ್ಟ್ರೀಯ ಉದ್ಯಾನವನವು ಅಸ್ಸಾಂನ ಹೆಮ್ಮೆಯ ತಾಣಗಳಲ್ಲಿ ಒಂದಾಗಿದೆ. ಇದು ಅಳಿವಿನಂಚಿನಲ್ಲಿರುವ......
ಸೇನಾಪತಿ- ಪ್ರಕೃತಿಯಲ್ಲಿ ಲೀನರಾಗಿ
ಮಣಿಪುರದ ಒಂಭತ್ತು ಜಿಲ್ಲೆಗಳಲ್ಲಿ ಸೇನಾಪತಿಯು ಒಂದು. ನೀವು ಪ್ರಕೃತಿ ಪ್ರಿಯರಾಗಿದ್ದಲ್ಲಿ ಇಲ್ಲಿಗೆ ಭೇಟಿ ನೀಡಲೇಬೇಕು. ಇದು ಜಿಲ್ಲೆಯ ಮುಖ್ಯಕೇಂದ್ರ. ಈಶಾನ್ಯ ಭಾಗಗಳಲ್ಲಿನ ಬಹುತೇಕ ಪ್ರದೇಶಗಳಂತೆ ಇದು ಪ್ರಕೃತಿ......
ಬಿಷ್ಣುಪುರ- ಅಪರೂಪದ ಸಾಂಗಾಯ್ ಜಿಂಕೆಗಳ ತವರು
ಭಾರತವು ಅತ್ಯಂತ ಸಂಪದ್ಭರಿತ ನಾಡು. ಭಾರತದಲ್ಲಿರುವಷ್ಟು ನೈಸರ್ಗಿಕ ಸಂಪತ್ತನ್ನು, ಜೀವವೈವಿಧ್ಯತೆಯನ್ನು ಬಹುಶಃ ನಾವು ಪ್ರಪಂಚದ ಯಾವ ಭಾಗದಲ್ಲೂ ಕಾಣಲಾರೆವು. ಭಾರತದಲ್ಲಿರುವ ಪ್ರತಿಯೊಂದು ಮೂಲೆಯಲ್ಲೂ, ಪ್ರತಿ......