ರಾಯ್ ಬರೇಲಿ : ವೈವಿಧ್ಯಮಯ ಪಕ್ಷಿಧಾಮ
ಉತ್ತರ ಪ್ರದೇಶದ ರಾಯ್ ಬರೇಲಿಯು ಒಂದು ಜಿಲ್ಲಾ ಕೇಂದ್ರ ಪ್ರದೇಶವಾಗಿದೆ. ಈ ಜಿಲ್ಲೆಯನ್ನು ಬ್ರಿಟಿಷರಿಂದ 1858 ರಲ್ಲಿ ರೂಪಿಸಲಾಯಿತು. ಜಿಲ್ಲೆಯು ಸಮಸಪುರ ಪಕ್ಷಿಧಾಮದ ಮತ್ತು ಇಂದಿರಾ ಗಾಂಧಿ ಸ್ಮಾರಕ ಬಟಾನಿಕಲ್......
ಸೋನಭದ್ರ : ಕೋಟೆಗಳ ನಗರಿ
ಕೋಟೆಗಳು ಹಾಗೂ ಗುಹೆಗಳ ಇತಿಹಾಸ ಹಾಗೂ ಅವುಗಳ ನಿರ್ಮಾಣಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಸಾಮಾನ್ಯವಾಗಿ ಎಲ್ಲರಲ್ಲೂ ಇದ್ದೇ ಇರುತ್ತದೆ. ಇಂತಹ ಸ್ಥಳಗಳಿಗೆ ಭೇಟಿ ನೀಡಲು ಕಾಯುತ್ತಿರುವವರೂ ಅನೇಕ. ಅಂಥವರಿಗೆ ಖುಷಿ......
ಬಸ್ತಿ - ಬಿದಿರು ಮತ್ತು ಮಾವಿನ ತೋಪುಗಳ ರಮ್ಯ ತಾಣ!
ನಮಗೆ ಸ್ವಾತಂತ್ರ್ಯವನ್ನು ತಂದು ಕೊಡಲು ಹೋರಾಡಿದವರ ಬಗ್ಗೆ ಪುಸ್ತಕಗಳಲ್ಲಿ ಮಾತ್ರವಲ್ಲದೇ ನಮ್ಮ ಸುತ್ತಲಿನ ಪ್ರದೇಶಗಳ ಮೂಲಕವೂ ತಿಳಿದುಕೊಳ್ಳಬಹುದು. ಚರಿತ್ರೆಯ ಪುಟಗಳಲ್ಲಿ ಹೆಸರು ಮೂಡದಿದ್ದರೂ ತಮ್ಮ ಜೀವವನ್ನೇ......
ಕೌಶಂಬಿ : ಹಿಂದೂ, ಜೈನ ಹಾಗು ಬೌದ್ಧರ ಪವಿತ್ರ ತಾಣ
ಬೌದ್ಧ ಧರ್ಮದವರಿಗೆ ಕೌಶಂಬಿ ಒಂದು ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಉತ್ತರ ಪ್ರದೇಶದಲ್ಲಿರುವ ಈ ಸ್ಥಳದಲ್ಲಿ ವರ್ಷಪೂರ್ತಿ ಪ್ರವಾಸಿಗಳು ಇರುತ್ತಾರೆ. ಇಲ್ಲಿ ಬುದ್ಧನು ತನ್ನ ಹಲವು ಧರ್ಮಬೋಧನೆಗಳನ್ನು ಮಾಡಿದ್ದನು......
ಹಿಂದೂಗಳ ಪವಿತ್ರ ನಗರ ಅಯೋಧ್ಯಾ
ಸರಾಯು ನದಿ ದಂಡೆಯಲ್ಲಿರುವ ಅಯೋಧ್ಯಾ ನಗರವು ಹಿಂದೂ ಧರ್ಮಿಯರಿಗೆ ಪೂಜ್ಯನೀಯ ಸ್ಥಳ. ವಿಷ್ಣುವಿನ ಏಳನೇ ಅವತಾರ ಶ್ರೀರಾಮನ ಜನ್ಮಸ್ಥಳ. ಅಯೋಧ್ಯಾವು ರಾಮಾಯಣದ ಪ್ರಕಾರ ಸೂರ್ಯ ರಾಜವಂಶಸ್ಥರರ ರಾಜಧಾನಿಯಾಗಿದ್ದು, ಶ್ರೀರಾಮನ......
ಶಿವನ ನಗರ ವಾರಣಾಸಿ
ವಿಶ್ವದ ಅತ್ಯಂತ ಪ್ರಾಚೀನ, ನಿರಂತರ ಜನವಸತಿಯಿರುವ, ಬನಾರಸ್ ಮತ್ತು ಕಾಶಿ ಎಂದು ಕರೆಯಲ್ಪಡುವ ವಾರಣಾಸಿಯನ್ನು ಸೃಷ್ಟಿ ಹಾಗೂ ಲಯದ ದೇವರಾಗಿರುವ ಶಿವನ ನಗರವೆಂದು ಕೂಡ ಕರೆಯುತ್ತಾರೆ. ಇದು ಹಿಂದೂ ನಗರಗಳಲ್ಲಿ ಅತ್ಯಂತ......
ಗೋರಖ್ಪುರ್ : ಭಗವದ್ಗೀತೆಯ ಪ್ರಚಾರದಲ್ಲಿ ಮುಖ್ಯ ಪಾತ್ರವಹಿಸಿದ ತಾಣ
ಉತ್ತರ ಪ್ರದೇಶ ರಾಜ್ಯದ ರಾಜಧಾನಿ ಲಖ್ನೋ ನಗರದಿಂದ ಪೂರ್ವಕ್ಕೆ ಸುಮಾರು ಇನ್ನೂರೈವತ್ತು ಕಿ.ಮೀ. ದೂರವಿರುವ ಗೋರಖ್ಪುರ ಒಂದು ಸುಂದರ ನಗರ. ಇತಿಹಾಸವನ್ನು ಕೆದಕಿದರೆ ಮೌರ್ಯರು, ಶುಂಗ, ಕುಶಾನಾ ಮತ್ತು ಗುಪ್ತ ರಾಜವಂಶಗಳು......
ಕುಶಿನಗರ : ಬೌದ್ಧರ ಪವಿತ್ರ ಯಾತ್ರಾ ಕ್ಷೇತ್ರ
ಕುಶಿನಗರ ಉತ್ತರಪ್ರದೇಶದ ಪ್ರಖ್ಯಾತ ಬೌಧ್ದ ಯಾತ್ರಾಸ್ಥಳ. ಬೌದ್ಧ ಗ್ರಂಥಗಳ ಆಧಾರದ ಪ್ರಕಾರ, ಗೌತಮ ಬುದ್ಧ ತನ್ನ ಮರಣದ ನಂತರ ಪರಿನಿರ್ವಾಣಗೊಂಡ ಹಿರಣ್ಯಾವತಿ ನದಿ ಬಳಿ ಈ ಯಾತ್ರಾ ಸ್ಥಳವಿದೆ. ಪ್ರಾಚೀನ ಕಾಲದಲ್ಲಿ......
ರೊಹ್ತಾಸ್: ವೈಭವದ ಸ್ಮಾರಕಗಳೂರು
ಐತಿಹಾಸಿಕವಾಗಿ ರೊಹ್ತಾಸ್ 5ರಿಂದ 6ನೆ ಶತಮಾನದಲ್ಲಿ ಮಗಧ ಸಾಮ್ರಾಜ್ಯದ ಭಾಗವಾಗಿತ್ತು. ಇಲ್ಲಿ ಮೌರ್ಯರ ಆಳ್ವಿಕೆ ಸಹ ಇತ್ತು ಎನ್ನುವುದಕ್ಕೆ ಸಾಕ್ಷಿಯಾಗಿ ಇಲ್ಲೊಂದು ಸಾಮ್ರಾಟ ಅಶೋಕನ ಶಿಲಾಶಾಸನವಿದೆ. 1857ರ ದಂಗೆ......
ಫೈಜಾಬಾದ್ - ನವಾಬರ ಹೆಮ್ಮೆಯ ನಾಡು
ಫೈಜಾಬಾದ್ ಉತ್ತರಪ್ರದೇಶ ರಾಜ್ಯದಲ್ಲಿದೆ, ಇದು ಗಾಘ್ರಾ ನದಿ ದಂಡೆಯಲ್ಲಿದೆ, ಇದು ಗಂಗಾನದಿಯ ಸಣ್ಣ ಉಪನದಿ. ಮಧ್ಯಮ ಗಾತ್ರದ ಪೈಕಿ ವಿಪರೀತವಾಗಿ ಬೆಳಿದಿರುವ ಈ ನಗರವನ್ನು 1730 ರಲ್ಲಿ ಬೆಂಗಾಲಿನ ನವಾಬ್ ಆಲಿ ವರ್ಧಿ......
ಮಿರ್ಜಾಪುರ್ : ಕಲ್ಲಿನ ಕೆತ್ತನೆ ಇಲ್ಲಿ ಇನ್ನಷ್ಟು ವಿಶೇಷ!
ನಮಗೆ ಬೇಕೆನಿಸಿದಾಗ ಪ್ರಯಾಣಮಾಡಲು, ಎಲ್ಲಾ ಸಮಯದಲ್ಲೂ ಉತ್ತಮ ಹವಾಮಾನವಿರುವ ಸ್ಥಳವೊಂದು ಸಿಕ್ಕರೆ ಎಷ್ಟು ಸಂತೋಷವಾಬಹುದಲ್ಲವೇ? ಅದರಲ್ಲೂ ನೋಡಲು ಅದ್ಭುತವಾದ ಜಲಧಾರೆಗಳು, ಇತಿಹಾಸವನ್ನು ಹೇಳುವ ಕಲ್ಲಿನ ಕೆತ್ತನೆಗಳು......
ಬಾರಾಬಂಕಿ : ಪೂರ್ವಾಂಚಲದ ಹೆಬ್ಬಾಗಿಲು
ಉತ್ತರ ಪ್ರದೇಶದ ಫೈಜಾಬಾದ್ ಭಾಗದಲ್ಲಿನ ನಾಲ್ಕು ಜಿಲ್ಲೆಗಳಲ್ಲೊಂದಾದ ಬಾರಾಬಂಕಿ ಘಾಘ್ರಾ ಮತ್ತು ಗೋಮತಿ ನದಿಗಳ ಹರಿವಿನ ನಡುವೆ ನೆಲೆ ನಿಂತಿದೆ. ಈ ಜಿಲ್ಲೆ ಪೂರ್ವಾಂಚಲದ ಹೆಬ್ಬಾಗಿಲು ಎಂದೂ ಗುರುತಿಸಲ್ಪಡುತ್ತದೆ.......
ಪ್ರತಾಪಘಡ್ - ಪ್ರವಾಸಿ ಪುಣ್ಯಧಾಮದ ಒಂದು ಇಣುಕು ನೋಟ.
ಪ್ರತಾಪಘಡ್ ಉತ್ತರ ಪ್ರದೇಶದ ಒಂದು ಜಿಲ್ಲೆಯಾಗಿದ್ದು, ತನ್ನ ಹೆಸರನ್ನು ಕೇಂದ್ರ ಕಾರ್ಯಸ್ಥಾನವಾದ "ಬೇಲ ಪ್ರತಾಪಘಡ್" ಎಂಬ ಪಟ್ಟಣದಿಂದ ಪಡೆದುಕೊಂಡಿದೆ. ಸ್ಥಳೀಯ ಇತಿಹಾಸದ ಪ್ರಕಾರ, ಅದೇ ಸಂಸ್ಥಾನದ ರಾಜನಾದ......
ಅಲಹಾಬಾದ್ - ಮೂರು ಪವಿತ್ರ ನದಿಗಳ ಪವಿತ್ರ ಸಂಗಮ
ಉತ್ತರ ಪ್ರದೇಶದ ಅತಿ ದೊಡ್ಡ ಪಟ್ಟಣಗಳಲ್ಲಿ ಅಲಹಾಬಾದ್ ಸಹ ಒಂದು. ಅಲಹಾಬಾದ್ ವಿವಿಧ ಆಯಾಮಗಳನ್ನು ಹೊಂದಿರುವ ಪಟ್ಟಣ. ಹಿಂದೂಗಳ ಒಂದು ಪವಿತ್ರ ಯಾತ್ರಾ ಸ್ಥಳವಾಗಿರುವ ಅಲಹಾಬಾದ್, ಆಧುನಿಕ ಬಾರತದ ನಿರ್ಮಾಣದಲ್ಲಿಯೂ......
ಚಂದೌಲಿ : ಏಷಿಯನ್ ಸಿಂಹಗಳ ತಾಣ
ಚಂದೌಲಿ ಜಿಲ್ಲೆ ಉತ್ತರ ಪ್ರದೇಶದ ವಾರಣಾಸಿಯಿಂದ 50 ಕಿಲೋ ಮೀಟರ್ ದೂರದಲ್ಲಿದೆ. ಬರೌಲಿಯ ರಜಪೂತ ಮನೆತನದ ನರೋತ್ತಮ ರೈ ಚಂದ್ರ ಶಾ ಈ ನಗರವನ್ನು ಕಟ್ಟಿಸಿದ ನಂತರ ಇದಕ್ಕೆ ಚಂದೌಲಿ ಎಂಬ ಹೆಸರು ಬಂತು. ಇವರ ಅನುಯಾಯಿಗಳು......
ಕೈಮೂರ್: ಆನಂದದ ನಗರ
ಬಿಹಾರದ ಅತ್ಯಂತ ಸುಂದರವಾದ ಮತ್ತು ಪಾರಂಪರಿಕ ನಗರಗಳಲ್ಲಿ ಕೈಮೂರ್ ಬಹಳ್ ಮಹತ್ವದ ಸ್ಥಾನ ಪಡೆದಿದೆ. ಜಿಲ್ಲಾ ಕೇಂದ್ರ ಸ್ಥಳವನ್ನಾಗಿ ಭಬುವಾ ವನ್ನು ಪಡೆದಿರುವ ಜಿಲ್ಲೆ ಕೈಮೂರ್ ಬಿಹಾರದ ಪಶ್ಚಿಮ ಭಾಗದಲ್ಲಿ ಇದೆ. ಇಲ್ಲಿನ......