Search
  • Follow NativePlanet
Share
ಮುಖಪುಟ » ಸ್ಥಳಗಳು » ಝಾನ್ಸಿ » ಆಕರ್ಷಣೆಗಳು » ಮಹಾರಾಜ ಗಂಗಾಧರರಾವ ಚತ್ತರಿ

ಮಹಾರಾಜ ಗಂಗಾಧರರಾವ ಚತ್ತರಿ, ಝಾನ್ಸಿ

1

ಮಹಾರಾಜ ಗಂಗಾಧರ ರಾವ ಚತ್ತರಿ ಇದು ಒಂದು ಯುದ್ಧ ಸ್ಮಾರಕವಾಗಿದೆ. ಇದನ್ನು ರಾಣಿ ಲಕ್ಷ್ಮಿ ಬಾಯಿಯು ಇದನ್ನು ತನ್ನ ಪತಿಯಾದ ಮಹಾರಾಜ ಗಂಗಾಧರರಾವನ ಮರಣದ ನಂತರ ಅವನ ನೆನೆಪಿಗಾಗಿ ನವಂಬರ 21, 1853 ರಲ್ಲಿ ನಿರ್ಮಿಸಿದಳು. ಇದು ಲಕ್ಷ್ಮಿ ಕೊಳದ ಹತ್ತಿರದಲ್ಲಿದೆ. ಈ ಚತ್ತರಿಯು ಝಾನ್ಸಿ ನಗರದ ಒಂದು ಬಹು ಪ್ರಸಿದ್ದ ಜನಪ್ರಿಯ ಐತಿಹಾಸಿಕ ಸ್ಮಾರಕ ಎಂದು ಪ್ರಾಮುಖ್ಯತೆಯನ್ನು ಪಡೆದಿದೆ. ಇದು ನಿರ್ಮಾಣವಾಗಿ 150 ವರ್ಷ ಕಳೆದಿದೆ. ಈ ಅವಧಿಯಲ್ಲಿ ಇದು ಅನೇಕ ಆಕ್ರಮಣಗಳನ್ನು ಸಹಿಸಿಕೊಂಡಿದೆ. ಇದರ ಛಾವಣಿಯು ಸುಂದರವಾಗಿ ಕೆತ್ತಲ್ಪಟ್ಟ ಕಲಾತ್ಮಕ ಕಂಬಗಳ ಮೇಲೆ ನಿಂತಿದೆ. ಇದು ಅಂದಿನ ಕಾಲದ ಭವ್ಯ ವಾಸ್ತು ಶಿಲ್ಪ ಶೈಲಿಗೆ ಒಂದು ಅದ್ಭುತ ಉದಾಹರಣೆಯಾಗಿದೆ.

ಈ ಚತ್ತರಿಯು ಸ್ಥಳಿಯರನ್ನು ಸೇರಿದಂತೆ ಅಸಂಖ್ಯಾತ ಪ್ರವಾಸಿಗರನ್ನು ಭಾವನಾತ್ಮಕ ನೆಲೆಯಲ್ಲಿ ಆಕರ್ಷಿಸುತ್ತದೆ. ಇದು ಮನಸ್ಸಿನಲ್ಲಿ ದೇಶ ಭಕ್ತ ಭಾವನೆಯನ್ನು ಜಾಗೃತಗೊಳಿಸುತ್ತದೆ. ವಿಶೇಷವಾಗಿ ರಾಣಿ ಲಕ್ಷ್ಮಿ ಬಾಯಿ ಮತ್ತು ಅಂದಿನ ಕಾಲದ ನಾಯಕರ ಕುರಿತು ಇದು ಗೌರವಾದರವನ್ನು ಪ್ರಕಟ ಪಡಿಸುತ್ತದೆ.

One Way
Return
From (Departure City)
To (Destination City)
Depart On
11 Mar,Wed
Return On
12 Mar,Thu
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
11 Mar,Wed
Check Out
12 Mar,Thu
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
11 Mar,Wed
Return On
12 Mar,Thu