ಚತ್ರಾ - ಸುಂದರ ದೃಶ್ಯಾವಳಿಗಳ ತಾಣ
ಚತ್ರಾ ವನ್ನು ಜಾರ್ಖಂಡ್ ನ 'ಗೇಟ್ ವೆ' ಎಂದು ಕರೆಯುತ್ತಾರೆ. ಇದು ಜಾರ್ಖಂಡ್ ನಲ್ಲಿನ ಚತ್ರಾ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿದೆ. ಇದು ನಗರ ಪ್ರದೇಶದಿಂದ ದೂರವಿದ್ದು ಕಾಡು, ಜಲಪಾತ, ಕಾರಂಜಿಗಳ ಸುಂದರ......
ದುಮ್ಕಾ- ಯಾತ್ರಾಸ್ಥಳ ಮತ್ತು ಅಣೆಕಟ್ಟಿಗೆ ಪ್ರಸಿದ್ಧವಾದದ್ದು
ದುಮ್ಕಾ ಬುಡಕಟ್ಟು ಜನಾಂಗಗಳಿಗೆ ಹೆಸರುವಾಸಿಯಾದದ್ದು. ಜಾರ್ಖಂಡಿನ ಶಾಂತಲ ಪ್ರಜ್ಞಾ ವಿಭಾಗದ ಮುಖ್ಯಕೇಂದ್ರ ಮತ್ತು ರಾಜ್ಯದ ಪುರಾತನ ಜಿಲ್ಲೆಗಳಲ್ಲಿ ಒಂದು. ಇದೊಂದು ಸುಂದರ ಪ್ರಾಕೃತಿಕ ತಾಣ. ಎತ್ತರದ ಪರ್ವತಗಳು,......
ಹಜಾರಿಬಾಗ್ - ಸಾವಿರ ಉದ್ಯಾನಗಳ ನಗರ
ಸಾಮಾನ್ಯವಾಗಿ ಎಲ್ಲರೂ ರಜಾದಿನಗಳನ್ನು ಕಳೆಯಲು ಪ್ರಶಾಂತವಾದ ಸ್ಥಳವನ್ನೇ ಇಷ್ಟಪಡುತ್ತಾರೆ. ಮರೆಯಲಾಗದಂತಹ ರಜಾದಿನಗಳನ್ನು ಕಳೆಯಲು ಎಷ್ಟೋ ದೂರದ ಪ್ರದೇಶಗಳಿಗೂ ಹೋಗುತ್ತಾರೆ. ನಮ್ಮಲ್ಲಿ ಇಂತಹ ಸ್ಥಳಗಳಿಗೇನೂ......
ಪ್ರಕೃತಿ ಮಡಿಲಿನಲ್ಲಿ ಬುಡಕಟ್ಟು ಜನಾಂಗದ ಅನುಭವಕ್ಕಾಗಿ ಸಿಮಡೆಗಾಕ್ಕೊಮ್ಮೆ ಭೇಟಿ ಕೊಡಿ
ಪ್ರಕೃತಿ ಸೌಂದರ್ಯ ಮತ್ತು ಬುಡಕಟ್ಟು ಜನಾಂಗದವರ ಜೀವನ ಅನುಭವವನ್ನು ಪಡೆಯಬೇಕಾದರೆ ಜಾರ್ಖಂಡ್ ನಲ್ಲಿರುವ ಸಿಮಡೆಗಾಗೆ ಒಮ್ಮೆ ಭೇಟಿ ನೀಡಬೇಕು. ಜಾರ್ಖಂಡ್ ನ ಜಿಲ್ಲೆಯಾಗಿರುವ ಸಿಮಡೆಗಾ ಜಿಲ್ಲಾಕೇಂದ್ರ ಹಾಗೂ ಪ್ರಮುಖ......
ರಾಂಚಿ ಪ್ರವಾಸೋದ್ಯಮ - ಜಲಪಾತಗಳ ನಗರ
ಜಾರ್ಖಂಡ್ ರಾಜ್ಯದ ರಾಜಧಾನಿಯಾಗಿರುವ ರಾಂಚಿಯು ಜಲಪಾತಗಳ ನಗರವೆಂಬ ಖ್ಯಾತಿಗೆ ಪಾತ್ರವಾಗಿದೆ. ಇದು ಈ ರಾಜ್ಯದ ಎರಡನೆ ಅತ್ಯಂತ ಜನಸಂಖ್ಯೆಯನ್ನು ಹೊಂದಿರುವ ನಗರವಾಗಿ ಸಹ ಗುರುತಿಸಲ್ಪಟ್ಟಿದೆ. ರಾಂಚಿಯು ಛೋಟಾ ನಾಗ್ಪುರ್......
ದಿಯೋಘರ್- ಶಿವನ ಪವಿತ್ರ ಭೂಮಿ
ದಿಯೋಘರ್ ಬೈದ್ಯನಾಥ ಧಾಮ ಎಂದು ಪ್ರಸಿದ್ಧವಾಗಿರುವ ಹಿಂದೂ ಯಾತ್ರಾಸ್ಥಳ. ಇದು ಆರೋಗ್ಯ ರೆಸಾರ್ಟ್ ಆಗಿ ಕೂಡ ಹೆಸರುವಾಸಿಯಾಗಿದೆ. ದಿಯೋಘರ್ ಸಣ್ಣ ಸಣ್ಣ ಬೆಟ್ಟಸಾಲುಗಳಿಂದ ಮತ್ತು ಅರಣ್ಯಗಳಿಂದ ಆವೃತವಾಗಿದೆ. ಇಲ್ಲಿನ......
ಪಲಮು- ಪ್ರಕೃತಿ ಮತ್ತು ವನ್ಯಜೀವಿ ಪ್ರಿಯರ ತಾಣ
ಪಲಮುವಿನ ಫಲವತ್ತಾದ ಭೂಮಿ ಮತ್ತು ವನ್ಯಜೀವಿಗಳು ಪ್ರವಾಸಿಗರನ್ನು ಆಕರ್ಷಿಸುತ್ತದೆ. ದಲ್ತೊನ್ಗುಂಜ್ ಜಿಲ್ಲೆಯ ಮುಖ್ಯಕೇಂದ್ರ. ಈ ಪ್ರದೇಶದಲ್ಲಿ ಅಪಾರವಾದ ಸಸ್ಯ ಮತ್ತು ಜೀವ ವೈವಿಧ್ಯವಿದೆ. ಈ ಪ್ರದೇಶಕ್ಕೆ ಐತಿಹಾಸಿಕ......
ಜಮಷೇಡಪುರ್ - ಭಾರತದ ಕೈಗಾರಿಕಾ ನಗರ
ಜಮಷೇಡಪುರ್, ಭಾರತದ ಕೈಗಾರಿಕಾ ನಗರ ಎಂದೇ ಪ್ರಸಿದ್ಧವಾಗಿದ್ದು, ಈ ನಗರವನ್ನು ದಿವಂಗತ ಜಮಷೇಡಜಿ ನುಸ್ಸರವಾನಜಿ ಟಾಟಾ ಅವರು ಸ್ಥಾಪಿಸಿದರು. ಈ ನಗರವು ಜಾರ್ಖಂಡ್ ರಾಜ್ಯದ ಅತ್ಯಂತ ಜನನಿಬಿಡ ಪ್ರದೇಶವಾಗಿದೆ. ಈ ನಗರವು......
ಗಿರಿಡೀಹ್ - ಜೈನ್ ಧರ್ಮದ ಚಟುವಟಿಕೆಯ ಕೇಂದ್ರ.
ಗಿರಿಡೀಹ್ ಜಾರ್ಖಂಡಿನ ಒಂದು ಪ್ರಸಿದ್ಧ ಪಟ್ಟಣ. ಛೋಟಾನಾಗಪುರ ವಿಭಾಗ ಕೇಂದ್ರದ ಉತ್ತರ ಭಾಗದಲ್ಲಿರುವ ಗಿರಿಡೀಹ್ ಪಟ್ಟಣವು ಬಿಹಾರಿನ ಉತ್ತರದಲ್ಲಿರುವ ನವಾಡಾ ಜಿಲ್ಲೆಯ ಗಡಿಗೆ ಹೊಂದಿಕೊಂಡಿದ್ದು, ಇದಕ್ಕೆ......
ಬೋಕಾರೊ : ಕೈಗಾರಿಕಾ ನಗರ
1991ರಲ್ಲಿ ಅಸ್ತಿತ್ವಕ್ಕೆ ಬಂತು, ಬೋಕಾರೋ 1991ರಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಜಾರ್ಖಂಡ್ ರಾಜ್ಯದ ಜಿಲ್ಲೆಯಲ್ಲೊಂದು. ಸಮುದ್ರ ಮಟ್ಟದಿಂದ 210ಮೀಟರ್ ಎತ್ತರದಲ್ಲಿರುವ ಬೋಕಾರೋ ಚಟ್ಟಂಗಪುರ ತಪ್ಪಲಲ್ಲಿದೆ. ಈ......
ಧನಬಾದ್ - ದೇಶದ ಕಲ್ಲಿದ್ದಲು ರಾಜಧಾನಿ
ಜಾರ್ಖಂಡ್ ರಾಜ್ಯದ ಕಲ್ಲಿದ್ದಲು ನಗರ ಧನಬಾದ್, ಈ ನಗರವನ್ನು ದೇಶದ ಕಲ್ಲಿದ್ದಲಿನ ರಾಜಾಧಾನಿ ಎಂದೂ ಕರೆಯುವುದುಂಟು. ಈ ನಗರದಲ್ಲಿರುವ ಬಂದರುಗಳು ಅತಿ ಶ್ರೀಮಂತ ಕಲ್ಲಿದ್ದಲು ನಿಕ್ಷೇಪವನ್ನು ಹೊಂದಿದೆ. ಧನಬಾದ್ ನಗರ......