ಪಳನಿ - ಬೆಟ್ಟಗಳ ನಡುವಿನ ಪವಿತ್ರ ಭೂಮಿ
ಪಳನಿ ತಮಿಳುನಾಡಿನ ದಿಂಡುಕ್ಕಲ್ ಜಿಲ್ಲೆಯಲ್ಲಿದೆ. ಇದೊಂದು ಗಿರಿಪ್ರಾಂತ್ಯ. ಭಾರತದ ಪುರಾತನ ಗಿರಿಶ್ರೇಣಿಗಳಲ್ಲಿ ಇದು ಕೂಡ ಒಂದು. ‘ಪಳಂ’ ಎಂದರೆ ‘ಹಣ್ಣು’ ಮತ್ತು ‘ನೀ’......
ತರಂಗಂಬಾಡಿ - ಕೊನೆಯಿಲ್ಲದ ಅಲೆಗಳ ನಾದ
ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಟ್ರಾನ್ಕ್ವಿಬಾರ್ ಅಥವ ತರಂಗಂಬಾಡಿಯಿದೆ. ಇದರರ್ಥ ‘ಹಾಡುವ ಅಲೆಗಳ ನಾಡು’. ಇದು ಮೊದಲಿಗೆ 1620-1845 ರವರೆಗೆ ಡೆನಿಷ್ ಕಾಲೋನಿಯಾಗಿತ್ತು. ಡೆನಿಷ್ನಲ್ಲಿ......
ತೂತುಕುಡಿ - ಬಂದರುಗಳು ಮತ್ತು ಮುತ್ತುಗಳ ನಗರ
ತಮಿಳುನಾಡು ರಾಜ್ಯವು ಮೊದಲಿನಿಂದಲೂ ತನ್ನಲ್ಲಿನ ಉಷ್ಣ ಹವಾಮಾನಕ್ಕೆ ಹೆಸರುವಾಸಿಯಾದಂತೆ ಅಲ್ಲಿನ ವೈವಿಧ್ಯಮಯ ಸೌಂದರ್ಯಕ್ಕೂ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ. ಇಲ್ಲಿನ ಅನೇಕ ಪುರಾತನ ತಾಣಗಳು ಇಂದಿಗೂ ಪ್ರವಾಸಿಗರ......
ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ವೇಲಾಂಕಣ್ಣಿ - ದೈವತ್ವವು ತುಂಬಿ ತುಳುಕುತ್ತಿರುವ ತಾಣ
ತಮಿಳುನಾಡಿನ ಕೊರಮಂಡಲ್ ತೀರದಲ್ಲಿ ನೆಲೆಗೊಂಡಿರುವ ವೇಲಾಂಕಣ್ಣಿಯು ಧರ್ಮ ಬೇಧವಿಲ್ಲದೆ ಎಲ್ಲಾ ತರಹದ ಜನರು ಭೇಟಿಕೊಡುವ ಒಂದು ಧಾರ್ಮಿಕ ಸ್ಥಳವಾಗಿದೆ. ನಾಗಪಟ್ಟಿನಂ ಜಿಲ್ಲೆಯಲ್ಲಿ ನೆಲೆಗೊಂಡಿರುವ ಈ ಸ್ಥಳವು ಕನ್ಯೆ......
ತಿರುಮನಂಚೇರಿ: ಮದುವೆಯ ಕನಸನ್ನು ನನಸು ಮಾಡುವ ತಾಣ
ತಮಿಳು ನಾಡು ಹಲವು ಪ್ರಸಿದ್ಧ ದೇವಾಲಯ ನಗರಗಳ ತವರೂರಾಗಿದೆ. ಇದು ಪ್ರವಾಸಿಗಳ ಮನಸ್ಸಿನಲ್ಲಿಯೂ ಇಂತಹುದೇ ಒಂದು ಜಾಗ ಮಾಡಿದೆ. ತಿರುಮನಂಚೇರಿ ಹಲವು ವಿಷಯಗಳಲ್ಲಿ ವಾಸ್ತುಶಿಲ್ಪದ ವಿವಿಧತೆಯ ನಗರವಾಗಿದೆ. ನಾಗಪಟ್ಟಿನಂ......
ರಾಮೇಶ್ವರಂ - ದೇವತೆಗಳ ಭೂಲೋಕ ಸ್ವರ್ಗ/ಭೂಕೈಲಾಸ
ರಾಮಾಯಣದ ಬಗ್ಗೆ, ಅದರ ಕಥೆಗಳ ಬಗ್ಗೆ ಕೇಳುವುದೆಂದರೆ ಮಕ್ಕಳಿಗೆ ಮಾತ್ರವಲ್ಲ ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕುತೂಹಲ ಇದ್ದೇ ಇರುತ್ತದೆ. ರಾಮಾಯಣ ಮುಗಿಯುವ ಕಥೆಯಲ್ಲ. ಅದೊಂದು ದಂತಕಥೆ ಎನಿಸಿಕೊಂಡಿದ್ದರೂ......
ಶುಕ್ರನ ದರ್ಶನಕ್ಕಾಗಿ ಕಂಜನೂರಿಗೆ ಭೇಟಿ ಕೊಡಿ
ದಕ್ಷಿಣ ಭಾರತವು ಹಲವಾರು ಪುಣ್ಯ ಕ್ಷೇತ್ರಗಳಿಂದ ಪ್ರಸಿದ್ದಿಯನ್ನು ಪಡೆದಿದೆ. ಈ ಪುಣ್ಯ ಕ್ಷೇತ್ರಗಳಲ್ಲಿ ತಮಿಳುನಾಡಿನ ಕಂಜನೂರ್ ನಲ್ಲಿರುವ ಶುಕ್ರನ ದೇವಸ್ಥಾನವೂ ಒಂದು. ತಮಿಳುನಾಡಿನ ತಂಜಾವೂರಿನಲ್ಲಿರುವ ಕಂಜನೂರ್......
ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......
ಪವಿತ್ರ ನಗರಿ ಮಧುರೈ
ದಕ್ಷಿಣ ಭಾರತದ ಅತಿ ದೊಡ್ಡ ಎರಡನೇಯ ನಗರವಾಗಿರುವ ಮಧುರೈ ಒಂದು ಪವಿತ್ರ ಪ್ರಾಚೀನ ನಗರವಾಗಿದೆ. ತಮಿಳುನಾಡು ರಾಜ್ಯದಲ್ಲಿರುವ ಇದು ದೇವಾಲಯಗಳ ನಗರ ಎಂದೇ ಪ್ರಸಿದ್ಧಿ. ಈ ದೇವಾಲಯ ನಗರಿಯು ವೈಗೈ ನದಿಯ ತೀರದಲ್ಲಿ......
ತಂಜಾವೂರು - ಚೋಳರು ಆಳಿದ್ದ ಅತ್ಯದ್ಭುತ ನಗರ
ತಂಜಾವೂರು ಜಿಲ್ಲೆಯು ಆರು ಉಪಜಿಲ್ಲೆಗಳನ್ನೊಳಗೊಂಡಿದ್ದು, ತಂಜಾವೂರು ನಗರಸಭೆಯು ಇದರ ಒಂದು ಭಾಗವಾಗಿದೆ. ತಂಜಾವೂರು ಚೋಳರ ಆಳ್ವಿಕೆಯ ಕಾಲದಲ್ಲಿ ಪ್ರಖ್ಯಾತಿ ಪಡೆದಿದ್ದು, ಇದು ಅವರ ರಾಜಧಾನಿಯಾಗಿತ್ತು. ಹದಿನೆಂಟನೇ......
ಮಾನವ ರೂಪಿ ರಾಹುವಿರುವ ತಾಣ - ತಿರುನಾಗೇಶ್ವರಂ
"ರಾಹು" ಅಂದರೆ ಕೆಟ್ಟದ್ದು ಎಂದು ಭಾವಿಸಿರುವ ಈ ಜನರ ಮಧ್ಯೆ, ಅವನಿಗಾಗಿ ದೇವಸ್ಥಾನ ಕಟ್ಟಿಸಿ ಪ್ರತಿನಿತ್ಯ ಪೂಜಿಸುವ ಜನರೂ ಇದ್ದಾರೆ ಎಂದರೆ ? ಅಚ್ಚರಿ ಎನಿಸುವುದು ಖಚಿತ. ಹಾಗೆ ರಾಹುವಿನ ಪೂಜೆಗೈಯುತ್ತಿರುವ ಜನ,......
ಸೀರ್ಕಾಳಿ - ಧರ್ಮ, ನಂಬಿಕೆಗಳು ಮತ್ತು ದೇವಾಲಯಗಳಿಂದ ಕೂಡಿದ ತಾಣ
ತಮಿಳುನಾಡಿನ ನಾಗಪಟ್ಟಿನಮ್ ಜಿಲ್ಲೆಯಲ್ಲಿ ಬಂಗಾಳ ಕೊಲ್ಲಿಯ ತೀರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ಸೀರ್ಕಾಳಿಯು ಒಂದು ಪ್ರಸಿದ್ಧ ಹಿಂದೂ ಯಾತ್ರಾ ಸ್ಥಳವಾಗಿದೆ. ಸೀರ್ಕಾಳಿಯು ಒಂದು ಶಾಂತವಾದ ಪರಿಸರವನ್ನು......
ಕೊಡೈಕೆನಲ್- ಕಾಡಿನ ತುದಿಯಲ್ಲಿರುವ ಸೌಂದರ್ಯದ ಖನಿ.
ಕೊಡೈಕೆನಲ್ ಎಂಬುದು ಪಶ್ಚಿಮ ಘಟ್ಟದ ಒಂದು ಭಾಗವಾಗಿರುವ ಪಳನಿ ಬೆಟ್ಟಗಳ ಮೇಲೆ ನೆಲೆಗೊಂಡಿರುವ ಒಂದು ನಯನ ಮನೋಹರವಾದ ಗಿರಿಧಾಮವಾಗಿದೆ. ಈ ಪಟ್ಟಣವು ತನ್ನ ಜನಪ್ರಿಯತೆ ಮತ್ತು ಸೌಂದರ್ಯದಿಂದಾಗಿ ’ ಗಿರಿಧಾಮಗಳ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಮಸಾಲೆ ಗಂಧ ಹೊತ್ತ ಗಾಳಿ ಸುಳಿದಾಡುವ ‘ತೇಣಿ’
ತಮಿಳುನಾಡಿನಲ್ಲಿ ಇತ್ತೀಚೆಗಷ್ಟೇ ರೂಪಗೊಂಡ ಒಂದು ಬಹುಮುಖ್ಯ ಜಿಲ್ಲೆ ತೇಣಿ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಈ ಊರು ಪ್ರವಾಸಕ್ಕೆ ಹೇಳಿಮಾಡಿಸಿದ ಪ್ರದೇಶ. ಈ ಹೊಸ ಜಿಲ್ಲೆಯು ಪೆರಿಯಾಕುಳಂ, ಉತ್ತಮಪಾಳ್ಯಂ ಮತ್ತು......
ತಿರುನಲ್ಲಾರ್ : ಶನಿ ಗ್ರಹಕ್ಕೆ ಸಮರ್ಪಿಸಲಾದ ಹಳ್ಳಿ
ತಿರುನಲ್ಲಾರ್ ಎಂಬುದು ಪಾಂಡಿಚೆರಿಯ ಕಾರೈಕಾಲ್ ಪಟ್ಟಣದಲ್ಲಿರುವ ಒಂದು ಸಣ್ಣ ಗ್ರಾಮವಾಗಿದೆ. ಈ ಸ್ಥಳವನ್ನು ಶನಿಗ್ರಹಕ್ಕೆ ಸಮರ್ಪಿಸಲಾಗಿದೆ. ಕಾರೈಕಾಲ್ನಿಂದ ಬಸ್ಸಿನ ಮೂಲಕ ಇಲ್ಲಿಗೆ ಸುಲಭವಾಗಿ ತಲುಪಬಹುದು ಅಥವಾ......
ತಿರುಪುರ್ - ದೇವಾಲಯ ಹಾಗಿ ಜವಳಿ ಉದ್ಯಮದ ನಾಡು
ದಕ್ಷಿಣ ಭಾರತದಲ್ಲೆ, ಜವಳಿ ಉದ್ಯಮದ ಕೇಂದ್ರವಾದ ತಿರುಪುರಿನ ಕುರಿತು ಕೇಳದೆ ಇರುವವರು ತುಂಬಾನೆ ವಿರಳ. ತಿರುಪುರ್ ತಮಿಳುನಾಡಿನ ಕೊಯಮತ್ತೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ಇಲ್ಲಿ ತಯಾರಿಸಲಾಗುವ......
ತಿರುಚೆಂಡೂರ್ - ಸಮುದ್ರ ತೀರದ ಧಾರ್ಮಿಕ ನಗರ
ದಕ್ಷಿಣ ಭಾರತದ ತಮಿಳುನಾಡಿನ ತೂತುಕ್ಕುಡಿ ಜಿಲ್ಲೆಯ ಸಮುದ್ರತೀರದ ಒಂದು ಸಣ್ಣ ಹಾಗೂ ಸುಂದರ ನಗರ ತಿರುಚೆಂಡೂರ್. ಮುರುಗನ್ ದೇವಸ್ಥಾನಕ್ಕೆ ಪ್ರಸಿದ್ಧಿ ಪಡೆದಿರುವ ತಿರುಚೆಂಡೂರ್, ಗಲ್ಫ್ ಆಫ್ ಮನ್ನಾರ್ ನ ಪ್ರಸಿದ್ದ......
ಮೈಲಾಡುತುರೈ- ನವಿಲು ಪಟ್ಟಣ
ಮೈಲಾಡುತುರೈ ಎಂದರೆ “ನವಿಲು ಪಟ್ಟಣ” ಎಂದರ್ಥ. ಇದು ಮೂರು ಶಬ್ದಗಳು ಸೇರಿ ಆಗಿರುವ ಶಬ್ದ. ಮೈಯಿಲ್ ಎಂದರೆ ನವಿಲು, ಆಡುಂ ಎಂದರೆ ನರ್ತಿಸು, ತುರೈ ಎಂದರೆ ಸ್ಥಳ. ಇಲ್ಲಿನ ಸ್ಥಳ ಪುರಾಣದ ಪ್ರಕಾರ ಪಾರ್ವತಿ......
ತಿರುವೆಂಕಾಡು - ಬುಧನ ನವಗ್ರಹ ದೇವಾಲಯ
ತಿರುವೆಂಕಾಡು ನಾಗಪಟ್ಟಿಣಂ ಜಿಲ್ಲೆಯಲ್ಲಿದೆ. ಇದು ಸಿರಕಾಲಿ, ಪೂಂಪುಗಾರ್ ರಸ್ತೆಯಿಂದ 10 ಕಿ.ಮೀ ದೂರದಲ್ಲಿದೆ. ಈ ಸ್ಥಳದಲ್ಲಿ ತಪಸ್ಸು ಮಾಡಿದ ಇಂದ್ರನ ಆನೆ ಐರಾವತದಿಂದ ಈ ಸ್ಥಳಕ್ಕೆ ಈ ಹೆಸರು ಬಂದಿದೆ ಹೇಳಲಾಗುತ್ತದೆ.......
ಚಿದಂಬರಂ : ನಟರಾಜ ಸ್ವಾಮಿಯ ನಗರ
ಚಿದಂಬರಂ ತಮಿಳುನಾಡು ರಾಜ್ಯದ ಕಡಲೂರ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ಒಂದು ದೇವಾಲಯನಗರಿಯಾಗಿದೆ. ಇದು ತನ್ನಲ್ಲಿರುವ ಸುಂದರವಾದ ದ್ರಾವಿಡ ಶೈಲಿಯವಾಸ್ತುಶಿಲ್ಪವನ್ನು ಮತ್ತು ಎದ್ದು ಕಾಣುವಂತಹ ಗೋಪುರಗಳನ್ನು ಹೊಂದಿರುವ......
ಆಲಂಗುಡಿ ಪ್ರವಾಸೋದ್ಯಮ - ನವಗ್ರಹಗಳಲ್ಲಿ ಒಂದಾದ ಗುರು ಗ್ರಹದ ದೇವಸ್ಥಾನ
ತಮಿಳುನಾಡು ರಾಜ್ಯದ ತಿರುಯರುರ್ ಜಿಲ್ಲೆಯಲ್ಲಿನ ಆಲಂಗುಡಿ ಎಂಬ ಸುಂದರವಾದ ಹಳ್ಳಿಯಲ್ಲಿ ಈ ದೇವಸ್ಥಾನವಿದೆ. ಈ ಧಾರ್ಮಿಕ ಕ್ಷೇತ್ರವು ಮರ್ನ್ನಾಗುಡಿ ಯ ಸಮೀಪವಿರುವ ಕುಂಬಕೋಣಂನಿಂದ ಸುಮರು 17 ಕಿ.ಮೀ ದೂರವಿದೆ. ಆಲಂಗುಡಿಯ......
ತಿರುವರೂರ್- ಕಡಲ ಕೊಳಗಳು ಮತ್ತು ಪುರಾತನ ದೇವಾಲಯಗಳ ಆವಾಸಸ್ಥಾನ
ತಿರುವರೂರು ತಮಿಳುನಾಡಿನ ತಿರುವರೂರು ಜಿಲ್ಲೆಯ ಮುಖ್ಯಕೇಂದ್ರ. ಮೊದಲಿಗೆ ಇದು ನಾಗಪಟ್ಟಣಂ ಜಿಲ್ಲೆಯ ಭಾಗವಾಗಿತ್ತು. ಇದು ಬಂಗಾಳ ಕೊಲ್ಲಿಯ ಪಕ್ಕದಲ್ಲಿದೆ. ಇಲ್ಲಿ ಸಮೃದ್ಧವಾದ ಕಡಲ ಕೊಳಗಳು ಮತ್ತು ಕಾವೇರಿಯ ಉಪನದಿಗಳಿಂದ......
ತಿರುನೆಲ್ವೇಲಿ - ಹಳೆಕಾಲವು ಹೊಸಕಾಲದೊಂದಿಗೆ ಸಂಗಮವಾಗುವ ಸ್ಥಳ
ತಿರುನೆಲ್ವೇಲಿಯು ಹಲವಾರು ಹೆಸರುಗಳಿಂದ ಕರೆಯಲ್ಪಡುತ್ತದೆ. ಆದರೆ ಅತ್ಯಂತ ಪ್ರಸಿದ್ಧವಾಗಿರುವ ಹೆಸರುಗಳೆಂದರೆ ನೆಲ್ಲೈ, ಟಿನ್ನೆವೆಲಿ ಮತ್ತು ತಿರುನೆಲ್ವೇಲಿಗಳಾಗಿವೆ. ಬ್ರಿಟೀಷರ ತಮ್ಮ ಆಡಳಿತಾವಧಿಯಲ್ಲಿ ಇದನ್ನು......
ಸ್ವಾಮಿಮಲೈ: ಧರ್ಮನಿಷ್ಠೆ, ತೀರ್ಥಯಾತ್ರೆ ಮತ್ತು ವಿಮರ್ಶಾತ್ಮಕ ಧಾರ್ಮಿಕತೆ
ಸ್ವಾಮಿಮಲೈ ದಕ್ಷಿಣ ಭಾರತದ ಒಂದು ರಾಜ್ಯವಾದ ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ನ ಬಳಿಯಲ್ಲಿರುವ ನಗರವಾಗಿದೆ. ಇದರ ಆಕ್ಷರಶಃ ಅನುವಾದ ದೇವರ ಬೆಟ್ಟ ಎಂದುದಾಗಿದೆ ಹಾಗೂ ದೇವರ ಪ್ರಭಾವವನ್ನು ಇಲ್ಲಿನ......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ನಾಗೂರ್ : ಮಂದಿರ, ಮಸೀದಿಯ ಸೌಹಾರ್ದ ನಗರ
ಪಲ್ಲವ ರಾಜ ರಾಜಸಿಂಹನಿಂದ ಆಳಲ್ಪಟ್ಟು, ಚೀನಾ ಪ್ರವಾಸಿ ಹುಯೇನ್ ಸಾಂಗ್ ಬರೆದ ಪುಸ್ತಕದಲ್ಲಿ ಬುದ್ಧ ವಿಹಾರವೆಂದು ಕರೆಯಲ್ಪಟ್ಟಿರುವ ಬಂಗಾಳ ಕೊಲ್ಲಿಯ ಸಮೀಪದಲ್ಲೇ ಇರುವ ತಮಿಳುನಾಡಿದ ನಾಗಪಟ್ಟಣಂ ಜಿಲ್ಲೆಯಲ್ಲಿರುವ......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ಪೂಂಪುಗಾರ್ - ಗತಕಾಲ ವೈಭವದ ಬಂದರು ನಗರ
ಪೂಂಪುಗಾರ್ ಅಥವಾ ಪುಗಾರ್ ತಮಿಳುನಾಡಿನ ನಾಗಪಟ್ಟಿಣಮ್ ಜಿಲ್ಲೆಯಲ್ಲಿನ ಒಂದು ನಗರ. ಇದು ಹಳೆಯ ಕಾಲದಲ್ಲಿ ಗಿಜಿಗುಡುವ ಬಂದರು ಎಂದೇ ಪ್ರಖ್ಯಾತವಾಗಿತ್ತು. ಇದರ ಹಳೆಯ ಹೆಸರು ಕಾವೇರಿ ಪುಹಂ ಪಟ್ಟಿಣಮ್ ಎಂದಾಗಿತ್ತು.......
ದಾರಾಸುರಂ: ಸರ್ವೋತ್ಕೃಷ್ಟ ದೇವಾಲಯಗಳ ಪಟ್ಟಣ
ದಾರಾಸುರಂ ಪಟ್ಟಣವು ಇಲ್ಲಿರುವ ಐರಾವತೇಶ್ವರ ದೇವಾಲಯಕ್ಕೆ ಪ್ರಸಿದ್ಧವಾದದ್ದು. ಇದು ಮತ್ತೊಂದು ಪ್ರಸಿದ್ಧ ಯಾತ್ರಾ ಸ್ಥಳವಾದ ತಂಜಾವೂರಿನ ಕುಂಭಕೋಣಂನ ಹತ್ತಿರವಿದೆ. ದಾರಾಸುರಂ ತಮಿಳು ನಾಡಿನ ರಾಜಧಾನಿ ಚೆನೈನಿಂದ 380......
ನಾಮಕ್ಕಲ್ - ದೇವರುಗಳ ಮತ್ತು ರಾಜರುಗಳ ಪ್ರದೇಶ
ಒಂದು ನಗರ ಹಾಗೂ ಆಡಳಿತದ ಜಿಲ್ಲಾ ಕೇಂದ್ರವಾದ ನಾಮಕ್ಕಲ್ ದಕ್ಷಿಣ ಭಾರತದ ತಮಿಳುನಾಡಿನಲ್ಲಿರುವ ಲೋಕಪ್ರಿಯ ಪ್ರವಾಸಿತಾಣಗಳಲ್ಲೊಂದಾಗಿದೆ. ನಾಮಕ್ಕಲ್, ವಿವಿಧ ಆಸಕ್ತಿಗಳಿರುವ ಜನರಿಗೆ ವಿಶಾಲ ಶ್ರೇಣಿಯ......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ಕುಂಭಕೋಣಂ : ಮಂದಿರನಗರಗಳಿಗೆ ಇದು ಹುಟ್ಟೂರು
ಕೂಂಬಕೋಣಂ ಎಂದೂ ಕರೆಯಲ್ಪಡುವ ಕುಂಬಕೋಣಂ ಒಂದು ಸುಂದರ ಹಾಗೂ ಪವಿತ್ರ ನಗರ. ತಮಿಳುನಾಡಿನ ತಾಂಜಾವೂರು ಜಿಲ್ಲೆಯಲ್ಲಿರುವ ಕುಂಬಕೋಣಂ ಕಾವೇರಿ ಮತ್ತು ಅರ್ಸಲಾರ್ ನದಿಗಳ ನಡುವಣ ಸ್ಥಳದಲ್ಲಿರುವ ಕಾರಣ ಧಾರ್ಮಿಕ ಮಹತ್ವದ......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ದಿಂಡುಕ್ಕಲ್ - ಆಹಾರ ಮತ್ತು ಕೋಟೆಯ ನಗರ
ದಿಂಡುಕ್ಕಲ್ ನಗರ ತಮಿಳುನಾಡು ರಾಜ್ಯದಲ್ಲಿದೆ . ದಿಂಡುಕ್ಕಲ್ ಎಂಬ ಪದದ ಅರ್ಥ 'ದಿಂಡು' ಎಂದರೆ ದಿಂಬು , ಕಲ್ ಎಂದರೆ 'ಕಲ್ಲು ' ಎಂದಾಗಿದೆ . ನಗರದಿಂದ ನೋಡಿದರೆ ಒಂದು ಖಾಲಿ ಬೆಟ್ಟದಂತೆ......
ಶಿವಕಾಶಿ – ಕಾಶಿಯಲ್ಲಿನ ಶಿವಲಿಂಗ ಇರುವ ಸ್ಥಳ
ಶಿವನ ಬಗ್ಗೆ ತಿಳಿಯುವುದು ಅಥವಾ ಶಿವಲಿಂಗದ ಅದ್ಭುತ ನಗರವನ್ನು ನೋಡುವುದೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಇಲ್ಲಿದೆ ನಿಮಗೊಂದು ಅವಕಾಶ. ತಮಿಳುನಾಡಿನ ಹಲವಾರು ಸುಂದರ ಸ್ಥಳದ ಜೊತೆಗೆ ಶಿವಕಾಶಿ ನಗರವೂ ಒಂದು......
ನಾಗಪಟ್ಟಿನಂ - ಧಾರ್ಮಿಕ ಸಾಮರಸ್ಯದ ಭೂಮಿ
ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯಲ್ಲಿದೆ ನಾಗಾಪಟ್ಟಿನಂ ಎಂಬ ಹೆಸರಿನ ಪಟ್ಟಣ. ಈ ಪಟ್ಟಣ ಜಿಲ್ಲೆಯ ಜಿಲ್ಲಾಕೇಂದ್ರವೂ ಹೌದು. ಬೇ ಆಫ್ ಬೆಂಗಾಲ್ ನಿಂದ ನಿರ್ಮಿತವಾದ ಭಾರತೀಯ ಪರ್ಯಾಯದ್ವೀಪದ ಪೂರ್ವ ದಿಕ್ಕಿನಲ್ಲಿ......