ಸೊಂದಾ – ಹಲವು ಮಠಗಳ ನಾಡು.
ಸೊಂದಾ ಅಥವಾ ಸೋದೆ ಎನ್ನುವುದು ಒಂದು ತೀರ್ಥ ಕ್ಷೇತ್ರವಾಗಿದ್ದು, ಇಲ್ಲಿ ವಾದಿರಾಜರ ಮಠವಿದೆ, ಇದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿನ ಮತ್ತೊಂದು ಪ್ರಮುಖ ತೀರ್ಥಕ್ಷೇತ್ರ ಶಿರಸಿಗೆ......
ಶಿರಸಿ – ವಿಹಾರಕ್ಕೆ ಹೇಳಿ ಮಾಡಿಸಿದ ತಾಣ
ಹಚ್ಚ ಹಸಿರಿನ ಕಾಡುಗಳು , ಧುಮ್ಮಿಕ್ಕುವ ಜಲಪಾತಗಳು ಮತ್ತು ಕಣ್ಮನ ಸೆಳೆಯುವ ಪ್ರಾಚೀನ ದೇವಾಲಯಗಳು ಇವೆಲ್ಲವು ಕೂಡಿ ಶಿರಸಿಯನ್ನು ಕರ್ನಾಟಕದ ಪ್ರಸಿದ್ಧ ಸ್ಥಳಗಳಲ್ಲಿ ಒಂದಾಗಿ ಸ್ಥಾನ ಪಡೆಯಲು ನೆರವಾಗಿವೆ. ಈ ಊರು......
ಕ್ಯಾಂಡೋಲಿಮ್ ಬೀಚ್ : ಪ್ರಶಾಂತಮಯ ಪರಿಸರ
ಮನರಂಜನೆಯ ಸ್ಥಳಗಳಿಗೆ ಹತ್ತಿರವಿದ್ದರೂ ಕೂಡ ಶಾಂತತೆಯ ಛಾಪು ಕಂಡುಬರುವ ಕ್ಯಾಂಡೋಲಿಮ್ ಬೀಚ್ ಕಲಂಗುಟ ಮತ್ತು ಬಾಗಾ ಬೀಚಗಳಿಗಿಂತಲೂ ಅನನ್ಯವಾಗಿದೆ.ಈ ಬೀಚಿಗೆ ಒಂದು ಪರಿಪಕ್ವವಾದ ಕೇಂದ್ರವಿಲ್ಲವಿರುವುದು ಗಮನಿಸಬೇಕಾದ......
ಶೃಂಗೇರಿ - ಪವಿತ್ರತೆಯ ಸಂಕೇತ
ಪರಮ ಪೂಜ್ಯ ಹಿಂದೂ ಸಂತ ಶ್ರೀ ಶಂಕರಾಚಾರ್ಯರು ಮೊದಲ ಮಠವನ್ನು ತುಂಗಾ ನದಿಯ ದಡದಲ್ಲಿರುವ ಈ ಪ್ರಶಾಂತ ಪಟ್ಟಣದಲ್ಲಿ ಸ್ಥಾಪಿಸಿದರು. ಅಂದಿನಿಂದಲೂ, ವರ್ಷ ಪೂರ್ತಿ ಭೇಟಿ ಕೊಡುವ ಸಾವಿರಾರು ಪುಣ್ಯ ಕ್ಷೇತ್ರ ಯಾತ್ರಿಗಳಿಗೆ......
ಅಂಬೋಲಿ - ಪ್ರಮುಖವಾದ ಐತಿಹಾಸಿಕ ಕೇಂದ್ರ
ಭಾರತದಲ್ಲಿ ಬ್ರಿಟೀಷರು ಆಡಳಿತ ನಡೆಸುತಿದ್ದ ಸಂದರ್ಭದಲ್ಲಿ ಅಂಬೋಲಿ ಪ್ರದೇಶವನ್ನು ರಕ್ಷಣಾ ಸೈನ್ಯದ ತರಬೇತಿ ಕೇಂದ್ರವನ್ನಾಗಿ ಬಳಕೆ ಮಾಡುತ್ತಿದ್ದರು ಹಾಗು ಇಲ್ಲಿಂದ ಕೇಂದ್ರ ಹಾಗೂ ದಕ್ಷಿಣ ಭಾರತದ ಪ್ರದೇಶಗಳಿಗೆ......
ಮುರುಡೇಶ್ವರ - ಪರಮಶಿವನೊಂದಿಗೆ ಒಂದು ಸೂರ್ಯಾಸ್ತ ಸಮೃದ್ಧವಾದ ಚರಿತ್ರೆಯ ಜೊತೆಗೆ ಜಗತ್ತಿನಲ್ಲಿ ಎರಡನೇ ಅತಿದೊಡ್ಡ ಶಿವನ ಮೂರುತಿಯಿರುವ ಸ್ಥಳ ಮುರುಡೇಶ್ವರ . ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ......
ವಾಗಾತೋರ್ ಬೀಚ್
ಮಾಪುಸಾದಲ್ಲಿ ಕಾಣಸಿಗುವ ಬಂಗಲೆಗಳು, ಉತ್ತಮವಾಗಿ ಸಂರಕ್ಷಿಸಲ್ಪಟ್ಟ ಸ್ಮಾರಕಗಳನ್ನು ಹೊತ್ತ ಕಿರಿದಾದ ರಸ್ತೆಯಗುಂಟ ಕಾಣುವ ಮನಮೋಹಕ ಬೀಚ್ ಎಂದರೆ ವಾಗಾತೋರ್. ಪ್ರಾಯಶಃ ಪಕ್ಕದಲ್ಲೇ ಇರುವ ಅಂಜುನಾ ಬೀಚ್ ನ ಪರಿಣಾಮವಾಗಿ......
ದಾಂಡೇಲಿ - ಹಸಿರು ಪ್ರಿಯರಿಗೆ ಒಂದು ಸಂಭ್ರಮ
ದಾಂಡೇಲಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟಗಳ ಸುಂದರ ಹಸಿರಿನ ಮಡಿಲಲ್ಲಿರುವ ಸುಂದರ ಪಟ್ಟಣ. ಇಲ್ಲಿನ ಜಲಸಾಹಸ ಕ್ರೀಡೆಯಿಂದಾಗಿ ದಾಂಡೇಲಿಯು ದಕ್ಷಿಣ ಭಾರತದಲ್ಲೇ ಪ್ರಸಿದ್ಧವಾಗಿದೆ.......
ಬೈಂದೂರು - ಸೂರ್ಯ,ಮರುಳು ಮತ್ತು ಸಮುದ್ರದ ಮಧ್ಯೆ
ಬೈಂದೂರ ಪಟ್ಟಣವು ಸುಂದರ ಸಮುದ್ರತೀರ ನಯನ ಮನೋಹರ ಸೂರ್ಯಾಸ್ತ ಮತ್ತು ಸೂರ್ಯೋದಯಗಳ ದೃಶ್ಯಗಳಿಂದ ಪ್ರಸಿದ್ಧವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಂದಾಪುರ ಪಟ್ಟಣ ಬಳಿ ಇರುವ ಬೈಂದೂರ ನಗರವು ಇಲ್ಲಿರುವ ಸೋಮೇಶ್ವರ......
ಹೊನ್ನೇಮರಡು : ಸಾಹಸ ಪ್ರಿಯರ ನೆಚ್ಚಿನ ತಾಣ
ಭಾರತದಲ್ಲಿರುವ ಹಲವಾರು ಪ್ರವಾಸಿ ತಾಣಗಳಲ್ಲಿ ಮಧ್ಯ ಕರ್ನಾಟಕ ಜಿಲ್ಲೆಗಳೂ ಪ್ರಮುಖವಾದವುಗಳು. ಇಲ್ಲಿನ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳು ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಸಾಹಸಿಗರಿಗೆ, ಐತಿಹಾಸಿಕ......
ಪಣಜಿ : ಗೋವಾದ ರಾಜಧಾನಿ
ಪಣಜಿ ಎಂದರೆ ಸಾಕು, ಎಲ್ಲರಿಗು ನೆನಪಾಗುವುದೇ ಗೋವಾ! ಹಾಗಂತ ಇದೇನು ದೊಡ್ಡ ನಗರವಲ್ಲ. ಆದರೂ ಮನರಂಜನೆ, ಉತ್ಸಾಹ, ಮೋಜು ಎಂಬ ಪದಗಳಿಗೆ ಪಣಜಿಯ ಜೊತೆ ಅವಿನಾಭಾವ ಸಂಬಂಧವಿದೆ.ಅಕ್ಷರಶಹ ಭಾಷಾಂತರಿಸಿದಾಗ 'ಎಂದೂ ಪ್ರವಾಹ......
ಕಲಂಗುಟ್ : ಉತ್ತರ ಗೋವಾದ ರತ್ನ
ಕಲಂಗುಟ ಬೀಚನ್ನು ಮನರಂಜನೆಯ ಕೇಂದ್ರ ಬಿಂದುವೆಂದೆ ಹೇಳಬಹುದು. ಗೋವಾದ ಉತ್ತರ ಭಾಗಕ್ಕಿರುವ ಕ್ಯಾಂಡೋಲಿಮ ಮತ್ತು ಬಾಗಾ ಬೀಚಗಳೊಂದಿಗೆ ಹತ್ತಿಕೊಂಡಿರುವ ಕಲಂಗುಟ ಬೀಚವು ಪ್ರವಾಸಿಗರ ಸ್ವರ್ಗವೆಂದೆ ಖ್ಯಾತಿಯಾಗಿದೆ. ವಾಹನ......
ವಿಜಯದುರ್ಗ - ಮೋಹಗೊಳಿಸುವ ಪುಟ್ಟ ಪಟ್ಟಣ
ಮಹಾರಾಷ್ಟ್ರ ರಾಜ್ಯದಲ್ಲಿರುವ ಸಣ್ಣ ಪಟ್ಟಣ ವಿಜಯದುರ್ಗವು ಭಾರತದ ಕರಾವಳಿಯಲ್ಲಿದೆ. ಇದು ಮುಂಬೈನಿಂದ ಸುಮಾರು 485 ಕಿ.ಮೀ ದೂರದಲ್ಲಿದ್ದು, ಸಿಂಧುದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿದೆ. ಇದನ್ನು ಹಿಂದೆ ಜೆರಿಯಾ ಎಂದು......
ಕುಮಟಾ – ಅಭಿವೃದ್ಧಿ ಹೊಂದುತ್ತಿರುವ ಕರಾವಳಿ ಪಟ್ಟಣ
ಅವಾಕ್ಕಾಗಿಸುವ ದೃಶ್ಯವೈಭವ, ಮನಮುದಗೊಳಿಸುವ ಸ್ಮಾರಕಗಳು ಮತ್ತು ಶ್ರೀಮಂತ ಸಾಂಸ್ಕೃತಿಕ ವೈಭವದಿಂದಾಗಿ ಉತ್ತರ ಕನ್ನಡದ ಕುಮಟಾ ಪ್ರವಾಸವು ನೆನಪಿಡುವಂತಾಗುತ್ತದೆ. ಕರ್ನಾಟಕದ ಕರಾವಳಿಯಲ್ಲಿ...ಕುಮಟಾವು ಸುಂದರವಾದ......
ಕೊಲ್ಲೂರು – ದೇವಿ ಮೂಕಾಂಬಿಕೆಯ ದಿವ್ಯ ಹಸ್ತದಡಿಯಲ್ಲಿ.
ದೇಶದ ಎಲ್ಲೆಡೆಯಿಂದ ಯಾತ್ರಾರ್ಥಿಗಳನ್ನು ತನ್ನತ್ತ ವಿಶೇಷವಾಗಿ ಆಕರ್ಷಿಸುತ್ತಿರುವ ಕೊಲ್ಲೂರು ಕರ್ನಾಟಕದಲ್ಲಿನ ಕುಂದಾಪುರ ತಾಲ್ಲೂಕಿನಲ್ಲಿರುವ ಒಂದು ಪುಟ್ಟ ಗ್ರಾಮವಾಗಿದೆ. ಕೊಲ್ಲೂರು ನಿರಂತರವಾಗಿ......
ಗೋಕರ್ಣ - ದೇವಾಲಯ ಮತ್ತು ಬಿಳೀಯ ಮರಳಿನ ಸ್ಥಳ
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿನ ಗೋಕರ್ಣವು ಒಂದು ಪುಣ್ಯ ಕ್ಷೇತ್ರ ವಾಗಿರುವುದಲ್ಲದೆ ಅಲ್ಲಿರುವ ಸುಂದರ ಸರೋವರದಿಂದ ಪ್ರವಾಸೀ ತಾಣವಾಗಿ ಪ್ರಸಿದ್ಧಿ ಹೊಂದಿದೆ . ಈ ಸ್ಥಳವು ಎರಡು ನದಿಗಳಾದ ......
ಯಾಣ- ಶಿವನು ಆಶ್ರಯ ಪಡೆದ ಸ್ಥಳ
ಅಸಾಧಾರಣ ಬಂಡೆಗಳಿಂದ ರಚನೆಗೊಂಡಿರುವ ಈ ಪ್ರದೇಶ, ಭಕ್ತಾದಿಗಳನ್ನು, ಪರಿಸರ ಪ್ರೇಮಿಗಳನ್ನು ಆಕರ್ಷಿಸುತ್ತದೆ. ಬಂಡೆಗಳ ಪಶ್ಚಿಮ ಘಟ್ಟದ, ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿರುವ ಈ ಪುಟ್ಟ ಹಳ್ಳಿಯ ಮೆರುಗು ಅಲ್ಲಿನ......
ಬಾಗಾ ಬೀಚ್ : ಮೀತಿಯಿಲ್ಲದ ಆನಂದ...
ಇದೊಂದು ಉಲ್ಲಾಸಭರಿತ ಬೀಚ್. ಉತ್ತಮವಾದ ಬೀಚ್ ಶ್ಯಾಕನಿಂದ ಹಿಡಿದು ಉತ್ತಮವಾದ ಉಪಹಾರಗೃಹಗಳು, ಉತ್ತಮವಾದ ಹೊಟೆಲಗಳು, ಉತ್ತಮವಾದ ವಸತಿ ಸೌಕರ್ಯ ಮತ್ತು ನಿಜವಾದ ಜರ್ಮನ ಶೈಲಿಯ ಬೇಕರಿ.... ಏನೆ ಇರಲಿ, ಎಲ್ಲವನ್ನು ಇಲ್ಲಿ......
ಅಂಜುನಾ ಬೀಚ್ : ಉತ್ಸಾಹ ಹುಮ್ಮಿಸುವ ತಾಣ
ಕ್ಯಾಂಡೋಲಿಮ್ ಬೀಚಗೆ 3 ಕಿ.ಮೀ ಅಂತರದಲ್ಲಿರುವ ಅಂಜುನಾ ಬೀಚನ್ನು ಸರಳವಾಗಿ ರಸ್ತೆಯ ಮೂಲಕ ತಲುಪಬಹುದಾಗಿದೆ. ಈ ಪ್ರದೇಶದಲ್ಲಿ ವ್ಯವಹಾರಿಕ ಮಾದರಿಯ ಜೀವನಶೈಲಿಯನ್ನು ಹುಡುಕುವುದು ಕಷ್ಟವಾಗಿದ್ದು ಮಂದಗತಿಯಲ್ಲಿ ಹಾಗು......
ಶಿವಗಿರಿ – ನಿಸರ್ಗವು ಕೈ ಬೀಸಿ ಕೆರೆಯುತಿಹ ಸ್ಥಳ
ಪ್ರಕೃತಿಯ ಅಂದವನ್ನು ಸವಿಯಲು ಪ್ರವಾಸ ಕೈಗೊಳ್ಳುವ ಆಸಕ್ತಿಯಿರುವವರಿಗೆ ಶಿವಗಿರಿಯು ಒಂದು ಅದ್ಭುತ ಸ್ಥಳವಾಗಿದೆ. ಶಿವಗಿರಿಯ ದಟ್ಟವಾದ ಕತ್ತಲಿನ ಕಾಡುಗಳು ಯಮ್ಮೆದೊಡ್ಡಿ ಹಳ್ಳಿಯ ಬಳಿ ಇವೆ ಮತ್ತು......
ಉಡುಪಿ – ಚಂದ್ರ ಮತ್ತು ನಕ್ಷತ್ರಗಳ ಸ್ಥಳ
ಉಡುಪಿಯು ಕರ್ನಾಟಕದಲ್ಲಿದ್ದು, ಕೃಷ್ಣ ದೇಗುಲ ಇಲ್ಲಿದೆ. ಮಾಧ್ವ ಸಮುದಾಯದಲ್ಲಿ ರುಚಿರುಚಿಯಾದ ಸಸ್ಯಾಹಾರವನ್ನು ತಯಾರಿಸಲಾಗುತ್ತದೆ, ಇವರು ದೇವರಿಗೆ ಪ್ರಸಾದವನ್ನು ತಯಾರಿಸುತ್ತಾರೆ ಮತ್ತು ಈ ಕಾರ್ಯವನ್ನು ಇವರು ಹಲವು......
ಮರವಂತೆ - ಕಡಲ ಕಿನಾರೆಯಲ್ಲಿ ವಿಹರಿಸಿ
ಕರ್ನಾಟಕ ರಾಜ್ಯದ ದಕ್ಷಿಣ ಕೆನರಾ ಜಿಲ್ಲೆಯಲ್ಲಿರುವ ಮರವಂತೆ ಪಟ್ಟಣವು ತನ್ನ ಸುಂದರವಾದ ಬೀಚುಗಳಿಗಾಗಿ ಪ್ರಸಿದ್ಧವಾಗಿದೆ. ಈ ಊರು ತನ್ನ ಬಲಬದಿಗೆ ಅರಬ್ಬೀ ಸಮುದ್ರವನ್ನು ಹೊಂದಿದ್ದರೆ, ಎಡಗಡೆ ಸೌಪರ್ಣಿಕಾ ನದಿಯನ್ನು......
ಭಟ್ಕಳ - ಇತಿಹಾಸದ ಆಳ ಹೊಂದಿರುವ ಭೂಮಿ
ಕರ್ನಾಟಕ ರಾಜ್ಯದ ಪ್ರಾಚೀನ ಮತ್ತು ಅತೀ ಶ್ರೀಮಂತ ಪಟ್ಟಣವೆಂದು ಭಟ್ಕಳ ಹೆಸರಾಗಿದೆ. ಅಲ್ಲದೇ ದೇಶದ ಹಳೆಯ ಬಂದರು ಎಂದು ಕೂಡ ಗುರುತಿಸಿಕೊಂಡಿದೆ. (ಉತ್ತರ ಕನ್ನಡ) ಕಾರವಾರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸುಂದರ ಸಮುದ್ರ......
ಸಿದ್ದಾಪುರ- ತೋಟಗಳ ಪಟ್ಟಣ.
ಕೊಡಗು ಜಿಲ್ಲೆಯ ಈ ಸಿದ್ದಾಪುರ ತನ್ನ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿ. ಈ ಪಟ್ಟಣವು ಸಮುದ್ರ ಮಟ್ಟಕ್ಕಿಂತ 1,850 ಅಡಿ ಎತ್ತರದಲ್ಲಿ ಇರುವುದರಿಂದ ತಂಪಾದ ಹವಾಮಾನವು ಇಲ್ಲಿನ ಸೌಂದರ್ಯಕ್ಕೆ ಇಮ್ಮಡಿ ಆಕರ್ಷಣೆ......
ಯಲ್ಲಾಪುರ – ಕಾಡು ಜಲಪಾತಗಳ ಊರು.
ಯಲ್ಲಾಪುರ ಎಂದೆಂದಿಗು ಬದಲಾಗದ ಸಾಮಾನ್ಯ ಹಳೆಯಕಾಲದ ಊರಾದರು, ಅದರ ನಿಬ್ಬೆರಗಾಗುವ ಸೌಂದರ್ಯದಿಂದಾಗಿ ಪ್ರಸಿದ್ಧವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಶ್ಚಿಮ ಘಟ್ಟಗಳ ದಟ್ಟ ಕಾಡುಗಳ ಮಧ್ಯೆ ನೆಲೆಗೊಂಡಿದ್ದು,......
ಪ್ರಕೃತಿ ಅದ್ಭುತ "ಜೋಗ್ ಜಲಪಾತ"
"ಸಾಯೋದ್ರೊಳಗೆ ಒಮ್ಮೆ ಜೋಗದ ಗುಂಡಿ ನೋಡಬೇಕು" ಎಂಬ ನಾಣ್ಣುಡಿಯು "ಜೋಗ ಜಲಪಾತ"ದ ರುದ್ರ ರಮಣೀಯ ಸೌಂದರ್ಯವನ್ನು ಕಣ್ಣಾರೆ ಕಂಡಾಗಲೇ ಅನಿಸುವುದು ಜೀವನ ಸಾರ್ಥಕವೆಂದು. ಪ್ರಕೃತಿಯ ಸುಂದರ ಬೆಟ್ಟಗಳ ಸಾಲಿನಲ್ಲಿ ಶರಾವತಿ......
ಕೆಚ್ಚಿನ ವಿನ್ಯಾಸ - ಕೊಡಚಾದ್ರಿ
ಸಮುದ್ರ ಮಟ್ಟದಿಂದ 1343 ಮೀಟರ್ ಎತ್ತರದಲ್ಲಿರುವ ಕೊಡಚಾದ್ರಿ, ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನೆಲೆಯಾಗಿದೆ. ಕೊಡಚಾದ್ರಿ ಪರ್ವತ ಶಿಖರವು ದಟ್ಟವಾದ ಅರಣ್ಯದ ನಡುವಿನಿಂದ......
ಆಗುಂಬೆ- ಕಾಳಿಂಗ ಸರ್ಪಗಳ ರಾಜಧಾನಿ.
ಆಗುಂಬೆಯು ಮಲೆನಾಡು ಪ್ರಾಂತ್ಯದ ತೀರ್ಥಹಳ್ಳಿ (ರಾಷ್ಟ್ರಕವಿ ಕುವೆಂಪು ಅವರ ತವರು) ತಾಲ್ಲೂಕಿನ ಒಂದು ಪುಟ್ಟ ಗ್ರಾಮ. ಇಲ್ಲಿನಿಂದ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸೂರ್ಯನನ್ನು ನೋಡಬಹುದು. ಆ......
ಗದಗ್ - ಚಾಲುಕ್ಯರ ಕಾಲದ ವಸ್ತುಪ್ರದರ್ಶನ..!
ಇತಿಹಾಸ ಕಾಲದ ಒಂದು ಪುಟ್ಟ ನಗರ ಕರ್ನಾಟಕದ ಪಶ್ಚಿಮ ಮೂಲೆಯಲ್ಲಿ ಸ್ತಬ್ಧವಾದಂತಿದೆ ಈ ಗದಗ ಪಟ್ಟಣ. ಸುಮಾರು 4656 ಚದರ ಕಿ.ಮೀ ವ್ಯಾಪ್ತಿಯ ಸಣ್ಣ ಪಟ್ಟಣಕ್ಕೆ ಯಥೇಚ್ಛವಾಗಿಯೇನೂ ಪ್ರವಾಸಿಗರು ಬರುವುದಿಲ್ಲ. ಆದರೆ......
ಮಲ್ಪೆ – ಬಿಸಿಲು, ಅಲೆಗಳು ಸವಾರಿ ಮತ್ತು ಮರಳು ಪ್ರದೇಶ
ಸುಪ್ರಸಿದ್ದ ಧಾರ್ಮಿಕ ಕ್ಷೇತ್ರ ಉಡುಪಿಯಿಂದ ಕೇವಲ ೬ ಕಿ.ಮೀ ದೂರದಲ್ಲಿರುವ ಒಂದು ಸುಂದರ ಸಮುದ್ರ ತೀರದ ಪಟ್ಟಣ ಮಲ್ಪೆ. ಇದುವೇ ನೈಸರ್ಗಿಕ ಬಂದರು ಹಾಗೂ ಕರ್ನಾಟಕದ ಕರಾವಳಿಯ ಪ್ರಮುಖ ಮತ್ಸ್ಯ......
ಸಿಂಧುದುರ್ಗ - ಒಂದು ಐತಿಹಾಸಿಕ ಕೋಟೆ
ಸಿಂಧುದುರ್ಗವು, ಮಹಾರಾಷ್ಟ್ರದ ಕೊಂಕಣ್ ಪ್ರದೇಶದಲ್ಲಿದೆ. ಈ ಕೋಟೆಯು ಮಾಲ್ವಾನ್ ನ ಸಮುದ್ರ ಕಿನಾರೆಯಿಂದ ಬೇರ್ಪಟ್ಟಿರುವ ಮಾಲ್ವಾನ್ ಎಂಬ ದ್ವೀಪದಲ್ಲಿದ್ದು ರತ್ನಾಗಿರಿ ಜಿಲ್ಲೆಯಿಂದ ರೂಪಿತವಾಗಿದೆ. ಒಂದು ದಿಕ್ಕಿನಲ್ಲಿ......
ಡೊನಾ ಪೌಲಾ : ಒಂದು ಸುಮಧುರ ಅನುಭವ
ಗೋವಾದ ರಾಜಧಾನಿಯಾದ ಪಣಜಿಯ ಉಪನಗರ ಇಲ್ಲವೆ ವಿಸ್ತೃತ ಭಾಗವೇ ಡೊನಾ ಪೌಲಾ. ಇಲ್ಲಿಗೂ ಕೂಡ ದೇಶೀಯ ಹಾಗು ವಿದೇಶೀಯ ಯಾತ್ರಿಕರು ಬರುತ್ತಲೆ ಇರುತ್ತಾರೆ. ಇಲ್ಲಿಯ ಜನಜೀವನವು ನಗರಕೇಂದ್ರಕ್ಕಿಂತ ಆರಾಮದಾಯಕವಾಗಿದ್ದು ವಿಮಾನ......
ವಾಸ್ಕೊ ಡಾ ಗಾಮಾ : ಆಕರ್ಷಣೆಗಳ ಬೀಡು
ಮರ್ಮಗೋವಾ 'ಪೆನಿನ್ಸುಲಾ' ಭಾಗದಲ್ಲಿರುವ ಪಣಜಿಗಿಂತಲೂ ದೊಡ್ಡದಾಗಿರುವ ಪಟ್ಟಣವೆಂದರೆ ವಾಸ್ಕೊ ಡಾ ಗಾಮಾ. ಇದು ಗೋವಾದ ಆರ್ಥಿಕ ಮಾರುಕಟ್ಟೆಯ ಮುಖ್ಯ ಭಾಗವೆಂದರೂ ತಪ್ಪಾಗಲಾರದು. ಸ್ಥಳೀಯವಾಗಿ ಕೇವಲ ವಾಸ್ಕೊ ಎಂದೇ......