ಕಾಜಿರಂಗಾ - ಪ್ರಖ್ಯಾತವಾದ ಒಂದು ಕೊಂಬಿನ ಘೇಂಡಾಮೃಗಗಳ ತಾಣ
ಒಂದು ಕೊಂಬಿನ ಘೇಂಡಾಮೃಗಗಳಿಗೆ, ಹುಲಿಗಳಿಗೆ ಹಾಗು ವೈವಿಧ್ಯಮಯವಾದ ಪಕ್ಷಿ ಸಂಪತ್ತಿಗೆ ಖ್ಯಾತಿ ಪಡೆದ ತಾಣ.ಕಾಜಿರಂಗಾ ರಾಷ್ಟ್ರೀಯ ಉದ್ಯಾನವನವು ಅಸ್ಸಾಂನ ಹೆಮ್ಮೆಯ ತಾಣಗಳಲ್ಲಿ ಒಂದಾಗಿದೆ. ಇದು ಅಳಿವಿನಂಚಿನಲ್ಲಿರುವ......
ಜುನೆಬೋತೋ : ಬೆಟ್ಟದ ಮೇಲಿರುವ ಪ್ರದೇಶ
ಜುನೆಬೋತೋ ನಾಗಾಲ್ಯಾಂಡ್ ಮಧ್ಯ ಭಾಗದಲ್ಲಿದ್ದು ಸಮುದ್ರ ಮಟ್ಟಕ್ಕಿಂತ 1800 ಮೀಟರ್ ಎತ್ತರದಲ್ಲಿದೆ. ಇದರ ಹತ್ತಿರದಲ್ಲಿರುವ ಜಿಲ್ಲೆಗಳೆಂದರೆ ಮೋಕೊಕ್ಚುಂಗ್ ಇದು ಪೂರ್ವ ಭಾಗದಲ್ಲಿದ್ದು ಮತ್ತು ವೋಖಾ ಪಶ್ಚಿಮ......
ಇಂಫಾಲ್ - ನಗರದ ಕಾವಲುಗಾರ - ಸಮೃದ್ಧ ಹಸಿರು ಬೆಟ್ಟಗಳು
ಪ್ರಕೃತಿ ಸೌಂದರ್ಯ, ಎರಡನೇ ಮಹಾಯುದ್ಧದ ಸ್ಮಾರಕ, ವನ್ಯಜೀವಿ ಮತ್ತು ಸ್ಥಳೀಯ ಕರಕುಶಲತೆಗೆ ಹೆಸರುವಾಸಿಯಾಗಿದೆ ಇಂಫಾಲ್. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆಯಾಗಲಿ ಅಥವಾ ವಿಶ್ವವನ್ನೇ ನಡುಗಿಸಿದ ಎರಡನೇ ಮಹಾಯುದ್ಧದ......
ಲಾಂಗ್ಲೆಂಗ್ : ಸಾಹಸದ ದಾರಿ ನಿಮ್ಮನ್ನು ಕೈ ಮಾಡಿ ಕರೆಯುತ್ತಿದೆ
ಲಾಂಗ್ಲೆಂಗ್ ಇದು ನಾಗಾಲ್ಯಾಂಡ ರಾಜ್ಯದ ಹೊಸದಾಗಿ ರಚಿತವಾಗಿರುವ ಜಿಲ್ಲೆಯಾಗಿದೆ. ಇದು ಜಿಲ್ಲಾ ಕೇಂದ್ರವಾಗಿಯೂ ಕಾರ್ಯ ನಿರ್ವಹಿಸುತ್ತದೆ. ಲಾಂಗ್ಲೆಂಗ್ ಅನ್ನು ಕಿಫಿರೆ ಎಂಬ ನೂತನ ಜಿಲ್ಲೆಯ ಜೊತೆಗೆ ರಚಿಸಲಾಯಿತು.......
ತುಯೆನ್ಸಾಂಗ್ : ಒಂದೇ ಸ್ಥಳದಲ್ಲಿ ಅಸಂಖ್ಯಾತ ರಂಗುರಂಗಿನ ಬುಡಕಟ್ಟು ಜನಾಂಗ
ನಾಗಾಲ್ಯಾಂಡ್ ನ ಪೂರ್ವಭಾಗದ ದೊಡ್ಡ ಜಿಲ್ಲೆಯೆನಿಸಿರುವ ತುಯೆನ್ಸಾಂಗ್, ಅದೇ ಹೆಸರಿನ ಜಿಲ್ಲೆಯ ಪ್ರಧಾನ ಕಚೇರಿಯಾಗಿದೆ. ಕೇವಲ ಗಾತ್ರಕ್ಕೆ ಮಾತ್ರವಲ್ಲದೆ, ಹೆಚ್ಚು ಸಂವಿಧಾನಿಕ ಸೌಕರ್ಯಗಳನ್ನು ಹೊಂದಿರುವುದರಿಂದ ಈ......
ಪೆಕ್ : ಪ್ರಕೃತಿ ಮತ್ತು ಸಂಸ್ಕೃತಿಗಳ ಸಂಗಮ
ನಾಗಾಲ್ಯಾಂಡ್ ಭಾರತದ ಇನ್ನೂ ಶೋಧಿತವಾಗದೆ ಉಳಿದ ಭಾಗಗಳಲ್ಲಿ ಒಂದು. ಇದು ತನ್ನ ಬೆಟ್ಟ, ಕಣಿವೆಗಳಲ್ಲಿ, ಭೂಪ್ರದೇಶಗಳಲ್ಲಿ ಹಲವು ವಿಶೇಷಗಳನ್ನು ಒಳಗೊಂಡಿದೆ. ನೀವು ಒಮ್ಮೆ ಇಲ್ಲಿಗೆ ಭೇಟಿ ನೀಡಿದರೆ ಮತ್ತೆ ಮತ್ತೆ ಭೇಟಿ......
ಇಟಾನಗರ ಪ್ರವಾಸೋದ್ಯಮ : ಆರ್ಕಿಡ್ ನ ರಾಜಧಾನಿಯಲ್ಲಿ ಬುಡಕಟ್ಟು ನಿವಾಸಿಗಳ ವರ್ಣರಂಜಿತ, ರೋಮಾಂಚಕ ಜೀವನವನ್ನು ಆನಂದಿಸಿರಿ.
ಅರುಣಾಚಲ ಪ್ರದೇಶದ ರಾಜಧಾನಿ ನಗರವಾದ ಇಟಾನಗರ್, ಹಿಮಾಲಯದ ಮಡಿಲಿನಲ್ಲಿ ನೆಲೆನಿಂತಿದೆ. ಈ ನಗರವು ಪಪುಂಪರೆ ಜಿಲ್ಲೆಯ ಶಾಸನಾತ್ಮಕ ಆಡಳಿತಕ್ಕೆ ಒಳಪಟ್ಟಿದ್ದು, 1974 ರ ಏಪ್ರಿಲ್ 20 ರಿಂದಲೂ ಸಹ ರಾಜಧಾನಿ......
ದಿಮಾಪುರ್ : ಶ್ರೇಷ್ಠ ನದಿಯಿಂದಾದ ನಗರ
ಭಾರತದ ಈಶಾನ್ಯ ಭಾಗದಲ್ಲಿ ಭಾರೀ ಬೆಳವಣಿಗೆಯನ್ನು ಕಾಣುತ್ತಿರುವ ನಗರ ದಿಮಾಪುರ್. ಇದು ನಾಗಾಲ್ಯಾಂಡ್ನ ಹೆಬ್ಬಾಗಿಲು ಎಂದು ಸಹ ಕರೆಯಲ್ಪಡುತ್ತದೆ. ಒಂದಾನೊಂದು ಕಾಲದಲ್ಲಿ ಒಂದು ಸಾಮ್ರಾಜ್ಯದ ರಾಜಧಾನಿಯಾಗಿದ್ದ ಈ......
ತೌಬಲ್ - ಭತ್ತದ ಗದ್ದೆ ಹಾಗೂ ಬಯಲು ಪ್ರದೇಶಗಳ ಸುಂದರ ಜಿಲ್ಲೆ
ಮಣಿಪುರದ ತೌಬಲ್ ಜಿಲ್ಲೆಯ ಜಿಲ್ಲಾ ಕೇಂದ್ರವಾದ ತೌಬಲ್, ಅಭಿವೃದ್ದಿ ಹೊಂದಿದ ನಗರವಾಗಿದೆ. ತೌಬಲ್ ಜಿಲ್ಲೆಯ ಮೂಲಕ ಎರಡು ನದಿಗಳು ಹರಿಯುತ್ತವೆ- ಇಂಫಾಲ್ ನದಿ ಮತ್ತು ತೌಬಲ್ ನದಿ. ತೌಬಲ್ ಪಟ್ಟಣದ ಹೆಚ್ಚಿನ ಭಾಗವು ತೌಬಲ್......
ಬಿಷ್ಣುಪುರ- ಅಪರೂಪದ ಸಾಂಗಾಯ್ ಜಿಂಕೆಗಳ ತವರು
ಭಾರತವು ಅತ್ಯಂತ ಸಂಪದ್ಭರಿತ ನಾಡು. ಭಾರತದಲ್ಲಿರುವಷ್ಟು ನೈಸರ್ಗಿಕ ಸಂಪತ್ತನ್ನು, ಜೀವವೈವಿಧ್ಯತೆಯನ್ನು ಬಹುಶಃ ನಾವು ಪ್ರಪಂಚದ ಯಾವ ಭಾಗದಲ್ಲೂ ಕಾಣಲಾರೆವು. ಭಾರತದಲ್ಲಿರುವ ಪ್ರತಿಯೊಂದು ಮೂಲೆಯಲ್ಲೂ, ಪ್ರತಿ......
ಮೋನ್ : ಕೊನ್ಯಾಕ್ ಅಥವಾ ಹಚ್ಚೆ ಹಾಕಿಸಿಕೊಂಡ ವೀರರ ಭೂಮಿ
ಹಲವರಿಗೆ ಒಂದು ಸಾಹಸಿ ಪಯಣ, ಇನ್ನೂ ಕೆಲವರಿಗೆ ತಮ್ಮ ಬದುಕಿನ ಮರೆಯಲಾಗದ ಪ್ರವಾಸ ಮತ್ತೂ ಕೆಲವರಿಗೆ ಮಾನವ ಶಾಸ್ತ್ರೀಯ ಮಹತ್ವದ ತಾಣ ಹೀಗೆ ಮೋನ್ ಗೆ ಭೇಟಿ ನೀಡಿದವರಿಗೆಲ್ಲಾ ಒಂದಲ್ಲ ಒಂದು ರೀತಿಯ ಆಕರ್ಷಣೆ ಇದ್ದೇ ಇದೆ.......
ವೊಖಾ : ಲೋಥಾಗಳ ನಾಡು
ವೊಖಾ ನಾಗಾಲ್ಯಾಂಡ್ ನ ದಕ್ಷಿಣ ಭಾಗದ ಓಂದು ಜಿಲ್ಲಾ ಕೇಂದ್ರ ಮತ್ತು ನಗರವಾಗಿದೆ. ಇಲ್ಲಿ ನಾಗಾಲ್ಯಾಂಡಿನ ಅತಿ ದೊಡ್ಡ ಬುಡಕಟ್ಟು ಜನಾಂಗ ಲೋಥಾಗಳು ವಾಸವಾಗಿದ್ದಾರೆ. ನಾಗಾಲ್ಯಾಂಡ್ ನ ಇತರ ಭಾಗಗಳಂತೆ ಇದೂ ಹಲವು ವರ್ಷಗಳ......
ಮೊಕೊಕ್ಚೊಂಗ್ : ಏಓ ಆದಿವಾಸಿಗಳ ಆವಾಸಸ್ಥಾನ
ಮೊಕೊಕ್ಚೊಂಗ್ಗೆ ಭೇಟಿ ನೀಡದೆ ನಾಗಾಲ್ಯಾಂಡ್ ಪ್ರವಾಸವೇ ಅಪೂರ್ಣವಾಗುತ್ತದೆ. ಇಲ್ಲಿ ಏಓ ಆದಿವಾಸಿ ಪಂಗಡದವರನ್ನು ಕಾಣಬಹುದು. ಇದು ನಾಗಾಲ್ಯಾಂಡಿನ ಮೂರನೇ ಅತಿದೊಡ್ಡ ನಗರ. ಮೊಕೊಕ್ಚೊಂಗ್ ಪ್ರದೇಶವನ್ನು ರಾಜ್ಯದ......
ಜೋರ್ಹತ್ : ಚಹಾ ತೋಟಗಳಿಂದ ಆವೃತ ನಗರ
ಅಸ್ಸಾಂನ ಪ್ರಮುಖ ನಗರಗಳಲ್ಲಿ ಒಂದಾಗಿರುವ ಜೋರ್ಹತ್ ರಾಜ್ಯದ ಉತ್ತರ ಭಾಗದಲ್ಲಿರುವ ಕಾರಣ ಅಪ್ಪರ್ ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳಿಗೆ ರಹದಾರಿ. `ಜೋರ್' ಅಂದರೆ ಎರಡು ಮತ್ತು `ಹಾತ್' ಅಂದರೆ ಮಾರುಕಟ್ಟೆ ಎನ್ನುವ......
ತೇಜ್ಪುರ್ : ಐತಿಹಾಸಿಕ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕವಾಗಿ ವರ್ಣರಂಜಿತವಾದ ನಗರ
ತೇಜ್ಪುರ್ ಎಂಬುದು ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿ ನೆಲೆಗೊಂಡಿರುವ ಸುಂದರವಾದ ನಗರವಾಗಿದೆ. ಇದು ಸೋನಿಟ್ಪುರ್ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ತೇಜ್ಪುರ್ ತನ್ನ ಸಾಂಸ್ಕೃತಿಕ......
ತಮೆಂಗ್ಲಾಂಗ್ - ಶುದ್ಧ ತಾಜಾ ಅರಣ್ಯ ಮತ್ತು ನಯನ ಮನೋಹರ ಬೆಟ್ಟಗಳ ಪ್ರದೇಶ.
ತಮೆಂಗ್ಲಾಂಗ್ ನೈಸರ್ಗಿಕ ಸೌಂದರ್ಯ, ಕಾಡುಗಳು, ಸರೋವರಗಳು, ನದಿಗಳು ಮತ್ತು ಕಿತ್ತಳೆ ಉತ್ಸವಕ್ಕೆ ಒಂದು ಹೆಸರುವಾಸಿಯಾದ ಪ್ರದೇಶ. ಒಂದು ಗುಡ್ಡಗಾಡು ಜಿಲ್ಲೆಯ ತಮೆಂಗ್ಲಾಂಗ್, ಎಲ್ಲಾ ಬೆಟ್ಟಗಳು, ಕಣಿವೆಗಳು ಮತ್ತು......
ಕಿಫಿರೆ : ಸಾರಾಮತಿ ಪರ್ವತ ಶ್ರೇಣಿಯಿಂದ ಕಾಣುವ ಒಂದು ಸುಂದರ ಸಣ್ಣ ಪಟ್ಟಣ
ಕಿಫಿರೆ ನಾಗಾಲ್ಯಾಂಡಿನಲ್ಲಿರುವ ಒಂದು ಸಣ್ಣ ಪಟ್ಟಣ. ಇದು ನಾಗಾಲ್ಯಾಂಡಿನ ಅತ್ಯುನ್ನತ ಎತ್ತರದ ಮಟ್ಟದಲ್ಲಿದ್ದು ಈ ಪಟ್ಟಣದಿಂದ ಸಾರಾಮತಿ ಬೆಟ್ಟದ ಅಸಮಾನ್ಯ ದೃಶ್ಯವನ್ನು ಕಾಣಬಹುದು. ಈ ಪಟ್ಟಣವು ಹಿಂದೆ......
ಜೈನ್ತಿಯಾ ಹಿಲ್ಸ್(ಬೆಟ್ಟಗಳು)-ವಿಹಂಗಮ ಭೂದೃಶ್ಯ ಮತ್ತು ಅಲೆಯಾಕಾರದ ಬೆಟ್ಟಗಳು
ಜೈನ್ತಿಯಾ ಬೆಟ್ಟ ಹಾಗೂ ಕಣೆವೆಗಳು ನೈಜ ಸೌಂದರ್ಯದಿಂದ ಮೈದಳೆದಿದೆ. ಅಲೆಯಾಕಾರದ ಬೆಟ್ಟಗಳ ಸಾಲುಗಳು, ದಾರಿಯುದ್ದಕ್ಕೆ ಭಯ ಹುಟ್ಟಿಸುವಂತಹ ನದಿಗಳ ಪ್ರಪಾತದ ಕೊರತೆಯಿಲ್ಲ. ಜೈನ್ತಿಯಾ ಹಿಲ್ಸ್ ಪ್ರವಾಸೋದ್ಯಮ ಕೇವಲ......
ಸಿಬ್ಸಾಗರ್ : ಅಹೋಮರ ಶತಮಾನಗಳ ರಾಜಧಾನಿ
ಶಿವಸಾಗರ್ ಎಂದೂ ಕರೆಯಲ್ಪಡುವ ಸಿಬ್ಸಾಗರ್ ನ ಅನುವಾದ ಶಿವ ದೇವರ ಸಮುದ್ರ ಎಂದಾಗುತ್ತದೆ. ಸಿಬ್ಸಾಗರ್ ರಾಜ್ಯ ರಾಜಧಾನಿ ಗುವಾಹಟಿಯಿಂದ 360 ಕಿ.ಮೀ ದೂರದಲ್ಲಿದ್ದು ಸಿಬ್ಸಾಗರ ಜಿಲ್ಲೆಯ ಜಿಲ್ಲಾ ಕೇಂದ್ರವೂ ಆಗಿದೆ. ಇದು......
ಉಖ್ರುಲ್ - ವಿದೇಶಿಗಿಡ ಶಿರುಯ್ ಲಿಲ್ಲಿ ಭೂಮಿ
ಹಸಿರು ನಿಮ್ಮನ್ನು ಆಕರ್ಷಿಸುತ್ತದೆ ಎಂದಾದಲ್ಲಿ ನೀವು ಉಖ್ರುಲ್ ನಗರಕ್ಕೊಮ್ಮೆ ಭೇಟಿ ನೀಡಲೇಬೇಕು. ಉಖ್ರುಲ್ ನ ಜಿಲ್ಲಾ ಕೇಂದ್ರವು ಮಣಿಪುರದಲ್ಲಿದೆ, ಉಖ್ರುಲ್ ಮೋಡಿ ಮಾಡುವ, ಸುಂದರವಾದ ಮತ್ತು ಸಮ್ಮೋಹನಗೊಳಿಸುವ......
ಸೇನಾಪತಿ- ಪ್ರಕೃತಿಯಲ್ಲಿ ಲೀನರಾಗಿ
ಮಣಿಪುರದ ಒಂಭತ್ತು ಜಿಲ್ಲೆಗಳಲ್ಲಿ ಸೇನಾಪತಿಯು ಒಂದು. ನೀವು ಪ್ರಕೃತಿ ಪ್ರಿಯರಾಗಿದ್ದಲ್ಲಿ ಇಲ್ಲಿಗೆ ಭೇಟಿ ನೀಡಲೇಬೇಕು. ಇದು ಜಿಲ್ಲೆಯ ಮುಖ್ಯಕೇಂದ್ರ. ಈಶಾನ್ಯ ಭಾಗಗಳಲ್ಲಿನ ಬಹುತೇಕ ಪ್ರದೇಶಗಳಂತೆ ಇದು ಪ್ರಕೃತಿ......
ಸಿಲ್ಚರ್ : ಬರಾಕ್ ನದಿಯಿಂದ ಆವೃತ ತಾಣ
ಸಿಲ್ಚರ್ ದಕ್ಷಿಣ ಅಸ್ಸಾಂನಲ್ಲಿರುವ ಕಚಾರ್ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಳವಾಗಿದೆ. ಸಣ್ಣದಾದರೂ ಸುಂದರವಾದ ನಗರ ಸಿಲ್ಚರ್ ವಿಭಿನ್ನವಾಗಿ ಆಕರ್ಷಕವಾಗಿದೆ. ಬರಾಕ್ ನದಿಯು ಈ ನಗರವನ್ನ್ನು ಆವರಿಸಿದೆ ಮತ್ತು ನಗರದ......