ಮಾಯಾಪುರ್ - ಆಧ್ಯಾತ್ಮ ನಗರಿ
ಮಾಯಾಪುರ ನಗರವು ಗಂಗಾ ನದಿಯು ಜಲಂಗಿ ನದಿಯನ್ನು ಸಂಧಿಸುವಲ್ಲಿ ನೆಲೆಯಾಗಿದೆ. ಇದು, ಶ್ರೀ ಕೃಷ್ಣ ಪರಮಾತ್ಮನ ಅವತಾರವೆಂದು ಪರಿಗಣಿಸಲ್ಪಡುವ ಚೈತನ್ಯ ಮಹಾಪ್ರಭುಗಳ ಜನ್ಮಸ್ಥಾನವೆಂದು ಖ್ಯಾತವಾಗಿದೆ. ಮಾಯಾಪುರ್ ಅನ್ನು......
ಶಾಂತಿನಿಕೇತನ : ಪಾರಂಪರಿಕ ತಾಣಗಳ ಗರಿ
ಸಾಹಿತ್ಯಕ ಹಿನ್ನೆಲೆಯಿಂದ ಬಹಳ ಶ್ರೀಮಂತವಾಗಿರುವ ಈ ಸ್ಥಳ ಕೋಲ್ಕತ್ತಾದಿಂದ 180 ಕಿ.ಮೀ ಉತ್ತರಕ್ಕೆ ಇದೆ. ಇದು ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿದೆ. ನೊಬೆಲ ಪ್ರಶಸ್ತಿ ಪುರಸ್ಕೃತ ಸಾಹಿತಿ ರವೀದ್ರನಾಠ ಟಾಗೋರ್......
ಮಯೂರ್ಭಂಜ ಪ್ರವಾಸೋದ್ಯಮ : ಪ್ರಕೃತಿ ಮಡಿಲಿನ ಸಮಾಧಾನ
ಮಯೂರ್ಭಂಜವು ಪ್ರವಾಸೋದ್ಯಮವು ಅದ್ಭುತವಾದ ದೃಶ್ಯಗಳು ಮತ್ತು ಧ್ವನಿಗಳನ್ನು ಹೊಂದಿದ್ದು, ಇವುಗಳು ಇಲ್ಲರಿಗೂ ಅಹ್ವಾನವನ್ನು ನೀಡುತ್ತದೆ. ಇಲ್ಲಿ ಪ್ರತಿಯೊಂದು ಹಬ್ಬಗಳನ್ನು ಅನುಪಮ ವೈಭವ ಮತ್ತು ಆತ್ಮ......
ಸುಂದರಬನ್ಸ್ - ಭಾರತೀಯ ಹುಲಿರಾಯನ ಸ್ವಗೃಹ (ಸ್ವಂತ ಮನೆ)
ಭಾತರ ಮತ್ತು ಬಾಂಗ್ಲಾಗಳಲ್ಲಿ ಹಬ್ಬಿರುವ ಬೃಹತ್ ಮ್ಯಾನ್ ಗ್ರೋ ಕಾಡುಗಳೇ ಈ ಸುಂದರಬನ್ಸ್ ಕಾಡುಗಳು. ಈ ಮ್ಯಾನ್ ಗ್ರೋ ಕಾಡುಗಳ ಅತಿಹೆಚ್ಚಿನ ಭಾಗ ಬಾಂಗ್ಲಾದೇಶದಲ್ಲಿ ಚಾಚಿಕೊಂಡಿದ್ದು, ಕೇವಲ ಮೂರರಲ್ಲಿ ಒಂದು ಭಾಗ ಮಾತ್ರ......
ದುರ್ಗಾಪುರ : ಪಶ್ಚಿಮ ಬಂಗಾಳದ ಉಕ್ಕಿನ ನಗರ
ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ.ಬಿದಾನ್ ಚಂದ್ರ ರಾಯ್ ಉಕ್ಕಿನ ನಗರವನ್ನು ಸೃಷ್ಟಿಸಿದರು. ನೆರೆಯ ರಾಜ್ಯಗಳೊಂದಿಗೆ ಸ್ಪರ್ಧಿಸಲು ಒಂದು ದೈತ್ಯ ಕೈಗಾರಿಕಾ ಪಟ್ಟಣವಾಗಿ, ರಾಜ್ಯದ ಅಭಿವೃದ್ದಿಗೆ......
ಕಮರ್ಪುಕುರ್ - ಗುಡಿಕೈಗಾರಿಕೆಗಳ ಸ್ವರ್ಗ
ಕಮರ್ಪುಕುರ್ ಗ್ರಾಮ ರಾಜ್ಯದ ಮಧ್ಯಭಾಗದಲ್ಲಿದ್ದು ರಾಮಕ್ರಷ್ಣ ಪರಮಹಂಸರ ಜನ್ಮಸ್ಥಳವಾಗಿ ಪ್ರಸಿದ್ದವಾಗಿದೆ. ರಾಮಕ್ರಷ್ಣ ಪರಮಹಂಸರು ಸ್ವಾಮಿ ವಿವೇಕಾನಂದರ ಗುರುಗಳು. ರಾಮಕ್ರಷ್ಣ ಪರಮಹಂಸರ ಬದುಕು ಮತ್ತು ಕಾಲದ ......
ದಿಘಾದ ಕಡಲ ತೀರದಲ್ಲಿ...
ಅನೇಕ ವರ್ಷಗಳಿಂದ ಧಿಘಾವು ಕೋಲ್ಕತ್ತ ಮತ್ತು ಖರ್ಗಪುರ , ಪಶ್ಚಿಮ ಬಂಗಾಳ ರಾಜ್ಯದ ಕರಾವಳಿ ಪ್ರದೇಶದ ಸುತ್ತಮುತ್ತಲಿರುವ ಚಿಕ್ಕ ನಗರಗಳ ಜನರಿಗೆ ಅತ್ಯಂತ ಪ್ರೀತಿಯ ವಾರಾಂತ್ಯದ ವಿಹಾರ ತಾಣವಾಗಿದೆ. ದಿಘಾವನ್ನು ಕೋಲ್ಕತ್ತ......
ಮುಕುಟಮಣಿಪುರ - ಪ್ರಶಾಂತತೆಯ ನಗರ
ಮುಕುಟಮಣಿಪುರ ನಗರವು ಪಶ್ಚಿಮ ಬಂಗಾಳ ಮತ್ತು ಬಿಹಾರದ ಗಡಿ ಪ್ರದೇಶದಲ್ಲಿ ಇದೆ. ಇದು ಮುಕುಟಮಣಿಪುರ ಆಣೆಕಟ್ಟಿಗೆ ಪ್ರಸಿದ್ಧವಾಗಿದೆ. ಇದು ದೊಡ್ಡ ನೀರಿನ ಜಲಾಶಯವಾಗಿದ್ದು , ಇಲ್ಲಿನ ರೈತರಿಗೆ ನೀರಾವರಿ ಸೌಲಭ್ಯವನ್ನು......
ಸಾಗರ ದ್ವೀಪ : ಸ್ವರ್ಗದ ದ್ವೀಪ
ನೀವು ಧಾರ್ಮಿಕವಾಗಿಯೂ ಪ್ರವಾಸಿ ತಾಣವಾಗಿಯೂ ಜನಪ್ರಿಯವಾಗಿರುವ ಸ್ವರ್ಗದಂತಹ ದ್ವೀಪಕ್ಕೆ ಹೋದಾಗ ಏನು ಮಾಡುವಿರಿ? ಸಾಗರ ದ್ವೀಪವು ಅಂತಹುದೇ ದ್ವೀಪ. ಇದು ಕೊಲ್ಕತ್ತಾದ ಸಮುದ್ರ ಪ್ರದೇಶದಲ್ಲಿದೆ. ಇದು......
ಹಲ್ದಿಯಾ : ಸಂರಕ್ಷಕ ಬಂದರು
ಹಿಂದಿನಿಂದ ಹಲ್ದಿಯಾ, , ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾ ಮಿತವ್ಯಯದ ಸಮುದ್ರ ಬಂದರಾಗಿ ಬಳಸಲಾಗುತ್ತಿದೆ. ಕೋಲ್ಕತಾದ ಬಹಳ ಆಳವಿಲ್ಲದ ನೀರಿನ ಮಟ್ಟದಿಂದ ಹೂಳು ತುಂಬಿದ್ದು ದೊಡ್ಡ ಹಡಗುಗಳಿಗೆ......
ನಬದ್ವೀಪ : ಒಂಬತ್ತು ದ್ವೀಪಗಳು
ನಬದ್ವೀಪ ಎಂದರೆ ಬಂಗಾಳಿಯಲ್ಲಿ ಒಂಬತ್ತು ದ್ವೀಪಗಳು ಎಂದರ್ಥ ಮತ್ತು ಇದು ಪಶ್ಚಿಮ ಬಂಗಾಳ ರಾಜ್ಯದ ಒಂದು ಪೂರ್ವ ಜಿಲ್ಲೆ, ಬಂಗ್ಲಾದೇಶದ ಹತ್ತಿರದಲ್ಲಿದೆ. ಇಲ್ಲಿರುವ ಒಂಬತ್ತು ದ್ವೀಪಗಳ ಹೆಸರುಗಳು ಹೀಗಿವೆ -ಅಂತರ......
ಹೂಗ್ಲಿ : ಒಂದು ಸಾಂಸ್ಕತಿಕ ಕೇಂದ್ರ
ಹೂಗ್ಲಿಯು ಹುಗಲಿ ಅಥವಾ ಹೂಗ್ಲಿ ಚುಚುರಾ ಎಂದು ಹೆಸರುವಾಸಿಯಾಗಿದೆ. ಇದು ಭಾರತವನ್ನು ಅಳಿದ ಪೋರ್ಚುಗೀಸರು, ಡಚರು ಮತ್ತು ಬ್ರಿಟಿಷರ ಸಾಂಸ್ಕತಿಕ ನೆಲೆಗಳ ಅವಶೇಷವನ್ನು , ಅದರ ಸಂಸ್ಕತಿಯ ಅಧಾರಿತ ಪ್ರಭಾವವನ್ನು......
ಕಲ್ನಾ : ದೇವಾಲಯಗಳು ಮತ್ತು ಐತಿಹಾಸಿಕ ಸ್ಮಾರಕಗಳ ಭೂಮಿ
ಕಲ್ನಾ ಎಂಬ ಈ ಪಟ್ಟಣವು ಅಂಬಿಕಾ ಕಲ್ನಾ ಎಂಬ ಹೆಸರನ್ನೂ ಹೊಂದಿದ್ದು, ಇದು ಪಶ್ಚಿಮ ಬಂಗಾಳದಲ್ಲಿದೆ. ಈ ಪಟ್ಟಣವು ಮಾ ಅಂಬಿಕ ಅಥವಾ ತಾಯಿ ಅಂಬಿಕ ಎಂದೂ ಕರೆಯಲ್ಪಡುವ ಕಾಳಿ ದೇವಿಗೆ ಸಮರ್ಪಿತವಾಗಿದೆ. ಈ ಸ್ಥಳವು ಹಿಂದೂಗಳ......
ಹೌರಾ : ಪರಂಪರೆ ಮತ್ತು ಹೊಸತನದ ಸಮ್ಮಿಶ್ರಣ
ಭಾರತದಲ್ಲಿನ ಹೆಚ್ಚಿನ ಮಹಾನಗರಗಳಲ್ಲಿ ಮೊಳಕೆಯೊಡೆಯುತ್ತಿರುವ ಅವಳಿ ನಗರಗಳಂತೆ, ಪಶ್ಚಿಮ ಬಂಗಾಳದಲ್ಲಿರುವ ಹೌರಾ ಕೂಡಾ ಕೋಲ್ಕತ್ತಾದ ಅವಳಿ ನಗರವಾಗಿದೆ. ಕೈಗಾರಿಕಾ ಪ್ರದೇಶ ಎನ್ನವುದಕ್ಕಿಂತಲೂ ಹೆಚ್ಚು, ಹೌರಾವನ್ನು ಇತರ......
ಬಂಕುರ : ಬೆಟ್ಟದ ಮತ್ತು ದೇವಾಲಯದ ಸ್ಥಳ
ಇತ್ತೀಚಿನ ವರ್ಷಗಳಲ್ಲಿ ಪಶ್ಚಿಮ ಬಂಗಾಲದಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಉತ್ತಮ ಉತ್ತೇಜನ ಸಿಗುವುತ್ತಿರುವುದರಿಂದ ಬಂಕುರ ಪಟ್ಟಣ ಈಗ ಒಂದು ಸಣ್ಣ ನಗರ ಸ್ಥಾನಮಾನದಲ್ಲಿ ಮುನ್ನಡೆಯುತ್ತಿದೆ. ಈ ನಗರದಲ್ಲಿ......
ತಾಜಪುರ್ - ಸಾಗರದ ತೀರದಲ್ಲಿ
ಪ್ರತಿಯೊಬ್ಬರು ಒಂದು ಪ್ರಶಾಂತತೆಯ ಸ್ಥಳದಲ್ಲಿ ಇದ್ದು, ತಮ್ಮ ಆತ್ಮಾವಲೋಕನವನ್ನು ಮಾಡಿಕೊಳ್ಳಲು, ತಮ್ಮ ವೈಯಕ್ತಿಕ ಆನಂದ ಪಡೆಯಲು ಬಯಸುತ್ತಾರೆ. ಅದರಲ್ಲಿ ಎಲ್ಲರಿಗೂ ಕಡಲ ತೀರದ ಪ್ರಶಾಂತತೆ ಎಂದರೆ ತುಂಬಾ ಇಷ್ಟ.......
ಖರಗಪುರ - ರೈಲ್ವೇ ನಗರ
ಈ ಪಟ್ಟಣ ಪ್ರಸಿದ್ದಿಯಾಗಿರುವುದು ಅತಿದೊಡ್ಡ ರೈಲು ಪ್ಲಾಟ್ ಫಾರಂಗಾಗಿ, ಇದು ದೇಶದ ಮೂರನೇ ಅತಿದೊಡ್ಡ ರೈಲು ನಿಲ್ದಾಣ. ಇದಲ್ಲದೇ ಖರಗಪುರ ದೇಶದ ಪ್ರಸಿದ್ದ ವಿದ್ಯಾ ಕೇಂದ್ರ ಕೂಡಾ. ಇಲ್ಲಿನ ಇಂಡಿಯನ್ ಇನ್ಸಿಟ್ಯೂಟ್......
ಬಾರಾಸಾತ್ : ಸಂಸ್ಕೃತಿಯ ಒಂದು ಕೇಂದ್ರ.
ಬಾರಾಸಾತ್, ಪಶ್ಚಿಮ ಬಂಗಾಳದ ರಾಜಧಾನಿಯಾದ ಕೋಲ್ಕತಾ ಸಮೀಪವಿರುವ ಪಟ್ಟಣ. ಇದು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸಮೀಪವಿದೆ. ಈ ಪಟ್ಟಣವು ಬಂಗಾಳೀ ಸಂಸ್ಕೃತಿಯ ಚಟುವಟಿಕೆಗಳಿಂದ ಗಿಜಿಗುಟ್ಟುವ......
ಮುರ್ಷಿದಾಬಾದ್ - ನವಾಬರ ಆಸನ / ಆಸ್ಥಾನ
ಮೂಲತಃ ಮುಖ್ಸುದಾಬಾದ್ ಎಂದು ಕರೆಯಲ್ಪಡುವ ಮುರ್ಷಿದಾಬಾದ್, ಭಾರತದ ಪಶ್ಚಿಮ ಬಂಗಾಳ ರಾಜ್ಯದ ದೊಡ್ಡ ಮುರ್ಷಿದಾಬಾದ್ ಜಿಲ್ಲೆಯ ಒಂದು ನಗರ. ಇದು ದೇಶದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಇದು ನದಿ ಗಂಗಾ ನದಿಯ......
ಬಖ್ಖಾಲಿ : ಸುಂದರ ಸಮುದ್ರ ತೀರ
ಬಖ್ಖಾಲಿ ಪಶ್ಚಿಮ ಬಂಗಾಳದ 24 ಪರ್ಗಾತನಾಸ್ ಜಿಲ್ಲೆಯ ದಕ್ಷಿಣಕ್ಕೆ ಸಮುದ್ರತೀರದ ಪ್ರಸಿದ್ಧ ರೆಸಾರ್ಟ್. ಇದು ನಗರದ ಜಂಜಡಗಳಿಂದ ದೂರವಾಗಿ ವಿಶ್ರಮಿಸಲು ಸೂಕ್ತವಾದ ಸ್ಥಳ.ಸಮುದ್ರತೀರ ಮತ್ತು ಅವಳಿ ಪಟ್ಟಣಬಖ್ಖಾಲಿ......
ಮಿಡ್ನಾಪೋರ್ : ಯಾತ್ರಾರ್ಥಿಗಳ ತಾಣ
ಮೂಲತಃ ಕಳಿಂಗ ಸಾಮ್ರಾಜ್ಯದ ಭಾಗವಾಗಿ, ಮಿಡ್ನಾಪೋರ್ ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಸಂದರ್ಭದಲ್ಲಿ ಕೆಲವು ಅಸಾಧಾರಣ ಸ್ವಾತಂತ್ರ್ಯ ಹೋರಾಟಗಾರರರಿಂದಾಗಿ ಹೆಸರುವಾಸಿಯಾಗಿರುವ ಸ್ಥಳವಾಗಿದೆ. ಇಂದು......