ನಾಮಕ್ಕಲ್ - ದೇವರುಗಳ ಮತ್ತು ರಾಜರುಗಳ ಪ್ರದೇಶ
ಒಂದು ನಗರ ಹಾಗೂ ಆಡಳಿತದ ಜಿಲ್ಲಾ ಕೇಂದ್ರವಾದ ನಾಮಕ್ಕಲ್ ದಕ್ಷಿಣ ಭಾರತದ ತಮಿಳುನಾಡಿನಲ್ಲಿರುವ ಲೋಕಪ್ರಿಯ ಪ್ರವಾಸಿತಾಣಗಳಲ್ಲೊಂದಾಗಿದೆ. ನಾಮಕ್ಕಲ್, ವಿವಿಧ ಆಸಕ್ತಿಗಳಿರುವ ಜನರಿಗೆ ವಿಶಾಲ ಶ್ರೇಣಿಯ......
ಕೋತಗಿರಿ - ಕಿವಿಗೂಡುವ ಬೆಟ್ಟಗಳು
ಕೋತಗಿರಿ ಬೆಟ್ಟ ನೀಲಗಿರಿ ಬೆಟ್ಟ ಶ್ರೇಣಿಯಲ್ಲಿ ಅತಿ ದೊಡ್ಡ ಮೂರು ಬೆಟ್ಟಗಳಲ್ಲೊಂದು ಬೆಟ್ಟ. ಇದು ಇತರೆ ಎರಡು ಬೆಟ್ಟಗಳಾದ ಉದಕಮಂಡಲ ಮತ್ತು ಕುಣ್ಣೂರು ಗಳಿಗಿಂತ ಚಿಕ್ಕದಾದರೂ ಸೌಂದರ್ಯದಲ್ಲಿ ಇವೆರಡಕ್ಕಿಂತ......
ವೇಡಂತಾಂಗಳ್: ಪಕ್ಷಿ ವೀಕ್ಷಕರ ಸ್ವರ್ಗ
ಶತಮಾನಗಳ ಹಿಂದೆ ರಾಜಮಹಾರಾಜರು ಬೇಟೆಗೆ ಹೋಗುತ್ತಿದ್ದ ಪ್ರದೇಶವಾಗಿದ್ದ ಕಾರಣದಿಂದಲೇ ಇರಬೇಕು ಈ ಪ್ರದೇಶಕ್ಕೆ ವೇಡಂತಾಂಗಳ್ ಎನ್ನುವ ಹೆಸರಿಟ್ಟಿದ್ದಾರೆ. ವೇಡಂತಾಂಗಳ್ ಎಂದರೆ ಬೇಟೆಗಾರನ ಹೆಲ್ಮೆಟ್(ಶಿರ ಕವಚ)......
ತಿರುವಣ್ಣಾಮಲೈ- ಆಧುನಿಕತೆಯಲ್ಲೊಂದು ಆದರ್ಶ ನಗರ
ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದರತ್ವಕ್ಕೆ ತಕ್ಕ ಉದಾಹರಣೆ......
ಧರ್ಮಪುರಿ - ಪುಣ್ಯಕ್ಷೇತ್ರಗಳ ನಗರ
ಧರ್ಮಪುರಿ, ಭಾರತದ ತಮಿಳುನಾಡಿನಲ್ಲಿರುವ ಈ ನಗರವು ಅದರ ಪ್ರಕೃತಿ ರಮಣೀಯತೆ ಹಾಗೂ ಸುತ್ತ ಮುತ್ತಲಿರುವ ಇತರ ಪ್ರದೇಶಗಳಿಂದ ಹೆಸರುವಾಸಿಯಾಗಿದೆ. ಇದು ಪಕ್ಕದ ರಾಜ್ಯವಾದ ಕರ್ನಾಟಕಕ್ಕೆ ತುಂಬಾ ಹತ್ತಿರದಲ್ಲಿದೆ. ಈ ನಗರವು......
ಶ್ರೀಪೆರುಂಬುದೂರು: ಸ್ಮಾರಕಗಳು, ಜನಾಂಗಗಳು ಹಾಗೂ ಉದ್ಯಮಗಳ ನಗರ
ತಮಿಳುನಾಡಿನ ಕಾಂಚಿಪುರಂನಲ್ಲಿರುವ ಶ್ರೀಪೆರುಂಬುದೂರು ಒಂದು ಔದ್ಯಮಿಕ ನಗರವಾಗಿದ್ದು ಈಗ ಪ್ರಮುಖ ಪರ್ವಾಸಿ ತಾಣವಾಗಿ ಬೆಳೆಯುತ್ತಿದೆ. ಶ್ರೀಪೆರುಂಬುದೂರಿನ ಹಳೆಯ ಹೆಸರು ಬೋಧಪುರಿಯಾಗಿದೆ ಹಾಗೂ ಇಲ್ಲಿನ ನಂಬಿಕೆಗಳ......
ತಿರುತ್ತನಿ - ಪವಿತ್ರ ಗ್ರಾಮ
ತಿರುತ್ತನಿಯನ್ನು ಮುರುಗ(ಸುಬ್ರಹ್ಮಣ್ಯ) ದೇವರ ಪುಣ್ಯ ಗ್ರಾಮ ಎನ್ನಲಾಗಿದೆ. ಈ ದೇವರ 6 ಹಿಂದೂ ದೇವಾಲಯಗಳ ಪೈಕಿ ಒಂದನ್ನು ಇಲ್ಲಿ ಕಾಣಬಹುದಾಗಿದೆ. ಈ ಗ್ರಾಮ ತವಿಳುನಾಡಿನ ತಿರುವಲ್ಲೂರ್ ಎಂಬಲ್ಲಿದೆ. ಇಲ್ಲಿರುವ......
ತಿರುವನೈಕಾವಲ್ - ಖಾಲಿಯಾಗದ ನೀರಿನ ಒರತೆಯ ವಿಸ್ಮಯ
ತಿರುವನೈಕೋಯಿಲ್ ಎಂದೂ ಕರೆಯಲ್ಪಡುವ ತಿರುವನೈಕಾವಲ್ ತಮಿಳುನಾಡಿನ ಶ್ರೀರಂಗಂ ಹತ್ತಿರವಿರುವ ಕಾವೇರಿನದಿಯ ಉತ್ತರ ದಡದಲ್ಲಿರುವ ಪುಟ್ಟ, ಸುಂದರ, ಶಾಂತಿಯುತ ಹಾಗೂ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪಟ್ಟಣ. ಶ್ರೀರಂಗಂ ಬಳಿ......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ಕಾಂಚೀಪುರಂ: ದೇವಾಲಯಗಳ ನಗರ
ಕಾಂಚೀಪುರಂ ತನ್ನ ಹಳೆಯ ಕಾಲದ ಮೋಡಿಯನ್ನು ಇಂದಿಗೂ ಕಾಪಾಡಿಕೊಂಡು ಬಂದಿರುವ, ತಮಿಳುನಾಡಿನ ಬಹುಶಃ ಅತ್ಯಂತ ಹಳೆಯ ನಗರವಾಗಿದೆ. ಈ ನಗರವು ತನ್ನ ದೇವಾಲಯಗಳಿಗಷ್ಟೇ ಅಲ್ಲದೆ ಪಲ್ಲವ ರಾಜರ ರಾಜಧಾನಿಯಾಗಿದ್ದ ಕಾರಣಕ್ಕೂ......
ಯಳಗಿರಿ: ಪ್ರಕೃತಿಯ ಮಡಿಲಲ್ಲಿ ವಾರಾಂತ್ಯದ ಆನಂದ
ಎಳಗಿರಿ ಎಂದೂ ಕರೆಯಲ್ಪಡುವ ಯಳಗಿರಿ ತಮಿಳುನಾಡಿನ ವೆಲ್ಲೂರ್ ಜಿಲ್ಲೆಯಲ್ಲಿರುವ ಗಿರಿಧಾಮವಾಗಿದೆ. ಇದು ಛಾಯಾಚಿತ್ರ ತೆಗೆಯುವ ಹವ್ಯಾಸ ಇರುವವರ ನೆಚ್ಚಿನ ತಾಣವೂ ಆಗಿದೆ. ಇಲ್ಲಿನ ಇತಿಹಾಸ ವಸಾಹತು ಕಾಲದ ತನಕ ಇದೆ. ಆ......
ಹೊಗೇನಕಲ್ - ಹೊಗೆಯ ಕಲ್ಲುಗಳ ಸಂದಿನಲ್ಲೊಂದು ಜಲಪಾತ
ಹೊಗೇನಕಲ್, ಕಾವೇರಿ ನದಿಯ ತೀರದಲ್ಲಿರುವ ಒಂದು ಚಿಕ್ಕ ಹಳ್ಳಿ. ಇದು ತನ್ನ ಹೆಸರನ್ನು ಕನ್ನಡದ ಪದದಿಂದ ಪಡೆದುಕೊಂಡಿದೆ, ಹೊಗೆಯ ಅರ್ಥ ಸ್ಮೊಕ್ ಮತ್ತು ಕಲ್(ಕಲ್ಲು) ಅರ್ಥ ರಾಕ್, ಅದ್ದರಿಂದ ಇದನ್ನು "ಹೊಗೇನಕಲ್"......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ತಿರುಪುರ್ - ದೇವಾಲಯ ಹಾಗಿ ಜವಳಿ ಉದ್ಯಮದ ನಾಡು
ದಕ್ಷಿಣ ಭಾರತದಲ್ಲೆ, ಜವಳಿ ಉದ್ಯಮದ ಕೇಂದ್ರವಾದ ತಿರುಪುರಿನ ಕುರಿತು ಕೇಳದೆ ಇರುವವರು ತುಂಬಾನೆ ವಿರಳ. ತಿರುಪುರ್ ತಮಿಳುನಾಡಿನ ಕೊಯಮತ್ತೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ಇಲ್ಲಿ ತಯಾರಿಸಲಾಗುವ......
ಯೇರ್ಕಾಡ್- ಅಪರೂಪದ ನಿಸರ್ಗಧಾಮ
ತಮಿಳುನಾಡು ಉತ್ತಮ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವಂತಹ ರಾಜ್ಯ. ಇಲ್ಲಿರುವಂತಹ ಗಿರಿಶಿಖರಗಳು, ಬೆಟ್ಟಗಳು ಒಂದಕ್ಕಿಂತ ಒಂದು ಸುಂದರ. ಅದ್ಭುತ ಪ್ರಾಕೃತಿಕ ಸೌಂದರ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಇಂದು......
ವೆಲ್ಲೂರ್ - ಈಟಿಗಳ ನಾಡು
ವೆಲ್ಲೂರ್ ಪ್ರವಾಸಿಗರ ತಾಣ ಎಂದು ಕರೆಯಲ್ಪಡುತ್ತದೆ. ಇದನ್ನು ತಮಿಳುನಾಡಿನ ಕೋಟೆಗಳ ನಗರ ಎಂದೂ ಕರೆಯಲಾಗುತ್ತದೆ. ವೆಲ್ಲೂರ್ ತನ್ನೊಳಗೆ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಅಡಗಿಸಿಟ್ಟುಕೊಂಡಿದೆ. ಪರಂಪರೆ ಮತ್ತು......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಹೊಸೂರು - ಗುಲಾಬಿಗಳ ಆಧುನಿಕ ನಗರ
ದೊಡ್ಡ ದೊಡ್ಡ ಕಟ್ಟಡಗಳೇ ತುಂಬಿರುವ ಕೈಗಾರಿಕಾ ಪ್ರದೇಶಕ್ಕೆ ಪ್ರವಾಸಕ್ಕೆ ಹೋಗುವುದಕ್ಕಾಗಿ ನಿಮ್ಮನ್ನು ಯಾರಾದರೂ ಕರೆದರೆ ಬಹುಶಃ ನಿಮಗೆ ಇನ್ನಿಲ್ಲದಷ್ಟು ಸಿಟ್ಟು ಬರಬಹುದು. ಏಕೆಂದರೆ ದಿನವೂ ವಾಸಿಸುವ ಇದೇ......
ಸಾಗರ ಮತ್ತು ದೇವಾಲಯಗಳ ನಗರ ಕಡಲೂರ್
ಬಂಗಾಳ ಕೊಲ್ಲಿಗೆ ತಾಗಿಕೊಂಡು ಇರುವ ನಗರ ಕಡಲೂರ್ ತಮಿಳು ನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕಡಲೂರು ಎಂದರೆ ಇಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ’ಸಮುದ್ರದ ನಗರ’ ಎಂದು ಅರ್ಥ.......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......