ಮಲೆ ಮಹದೇಶ್ವರ ಬೆಟ್ಟ – ಮಹೇಶ್ವರನನ್ನು ಭೇಟಿಯಾಗಲೊಂದು ಯಾತ್ರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಪ್ರವಾಸ ಹೊರಟರೆ ಅಲ್ಲಿನ ಸುಂದರ ಮಹದೇಶ್ವರನ ದೇವಾಲಯವನ್ನು ಪ್ರಮುಖವಾಗಿ ನೋಡಬೇಕು. ಆದರು ಆ ದೇಗುಲದ ಸುತ್ತ- ಮುತ್ತಲಿನ ಪ್ರದೇಶವನ್ನು ಪ್ರಕೃತಿ ಪ್ರೇಮಿಗಳಾದವರು ನೋಡಲೇಬೇಕು. ಮಲೆ......
ಸಾವನದುರ್ಗ - ಸಾಹಸದ ಬೆನ್ನೇರಿ
ಸಾವನದುರ್ಗ ದಲ್ಲಿನ ಎರಡು ನಿಷಿದ್ಧ ಬೆಟ್ಟಗಳು, ದೇವಸ್ಥಾನಗಳು ಹಾಗು ಪ್ರಕೃತಿ ಸೌಂದರ್ಯ ಆಕರ್ಷಣೀಯವಾಗಿದೆ. ಬೆಂಗಳೂರಿಂದ ಇದು 33 ಕಿಮೀ ದೂರವಿದ್ದು ಭಾರತದ ಇತರೆ ಯಾವುದೇ ಭಾಗದಿಂದ ಸುಲಭವಾಗಿ ......
ನಂದಿ ಬೆಟ್ಟ – ಚರಿತ್ರೆ ಮತ್ತು ಪ್ರಕೃತಿಯ ಅಪೂರ್ವ ಸಂಗಮ
ಬೆಂಗಳೂರಿನಿಂದ ಕೇವಲ 60 ಕಿ.ಮೀ.ನಷ್ಟು ದೂರದಲ್ಲಿ ಸುಂದರ ತಾಣ ನಂದಿ ಬೆಟ್ಟವು ಸಮುದ್ರ ಮಟ್ಟದಿಂದ ಅಂದಾಜು 4851 ಅಡಿಗಳಷ್ಟು ಎತ್ತರದಲ್ಲಿದೆ. ಈ ಬೆಟ್ಟವು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿದೆ. ಅತ್ಯಾಧುನಿಕ ಬೆಂಗಳೂರು......
ಚಿಕ್ಕಬಳ್ಳಾಪುರ - ಸರ್.ಎಂ.ವಿಶ್ವೇಶ್ವರಯ್ಯನವರ ಹುಟ್ಟೂರು
ವಿಶ್ವಪ್ರಸಿದ್ಧ ವಾಸ್ತುಶಿಲ್ಪಿ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಚಿಕ್ಕಬಳ್ಳಾಪುರ ಪಟ್ಟಣವು ಇತ್ತೀಚೆಗೆ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದೆ. ಈ ಮೊದಲು ಕೋಲಾರ ಜಿಲ್ಲೆಯೊಂದಿಗಿದ್ದ ಚಿಕ್ಕಬಳ್ಳಾಪುರವನ್ನು ಹೊಸ......
ಭೀಮೇಶ್ವರಿ - ಜಲಪಾತಗಳ ನಡುವೆ
ಮಂಡ್ಯ ಜಿಲ್ಲೆಯ ಭೀಮೇಶ್ವರಿ ಗ್ರಾಮ ಸುಂದರ ಜಲಪಾತದಿಂದ ಹೆಸರಾಗಿದೆಯಷ್ಟೇ ಅಲ್ಲದೇ ಸುಂದರ ಪರಿಸರದಲ್ಲಿರುವ ನೈಸರ್ಗಿಕ ತಾಣವೆನಿಸಿಕೊಂಡಿದೆ. ಇಂದು ಭೀಮೇಶ್ವರಿ ಎಲ್ಲರ ಮೆಚ್ಚಿನ ಸಾಹಸಕ್ರೀಡಾ ಸ್ಥಳವಾಗಿ ರೂಪುಗೊಂಡಿದೆ.......
ಅಂತರಗಂಗೆ – ಅತ್ತ್ಯುನ್ನತ ಸಾಹಸಕ್ಕೆ ಕಟ್ಟಕಡೆಯ ಸ್ಥಳ
ಎಂತಹ ಸಾಹಸ ಪ್ರಿಯರ ಮನವನ್ನೇ ಆಗಲಿ ಸೆಳೆಯುವ ಶಕ್ತಿಯುಳ್ಳ ಸ್ಥಳ ಅಂತರಗಂಗೆ. ಕರ್ನಾಟಕದ ಕೋಲಾರ ಜಿಲ್ಲೆಯ ಪೂರ್ವದಲ್ಲಿರುವ ಶಿಖರಗಳ ಮೇಲಿರುವ ಸದಾ ಹರಿವ ಸಣ್ಣ ಹೊಳೆಯಿಂದ......
ದೇವರಾಯನದುರ್ಗ – ಘಟ್ಟಗಳ ಗುಂಟ ನಡೆದಾಡಿ
ದಟ್ಟಕಾಡಿನ ಸುತ್ತ ಸುತ್ತುವರೆದಿರುವ ದೇವರಾಯನದುರ್ಗದ ಬೆಟ್ಟಗಳು ಇಲ್ಲಿಗೆ ಭೇಟಿಕೊಡುವ ಪ್ರವಾಸಿಗರ ಮೈ ಮನಸ್ಸುಗಳಿಗೆ ಮುದ ನೀಡುತ್ತದೆ. ಇಲ್ಲಿನ ವಾಯುಗುಣ ಚೇತೋಹಾರಿಯಿಂದ ಕೂಡಿದೆ. ಈ ಪ್ರದೇಶ ಸಮುದ್ರ......
ಕೋಲಾರ – ಕರ್ನಾಟಕದ ಪೂರ್ವದ ಹೆಬ್ಬಾಗಿಲು.
ಕೋಲಾರವು ಕರ್ನಾಟಕ ಪೂರ್ವ ಭಾಗದಲ್ಲಿ ನೆಲೆಸಿರುವ ಒಂದು ಸಣ್ಣ ಪಟ್ಟಣವಾಗಿದೆ. ಈ ಜಿಲ್ಲೆಯು ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಗಡಿಭಾಗದಲ್ಲಿದ್ದು 3,969ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ಅಲ್ಲದೆ ಇದು......
ನೃತ್ಯಗ್ರಾಮ - ನಿಮ್ಮ ರಾತ್ರಿಗಳನ್ನು ನರ್ತಿಸುತ ಕಳೆಯಿರಿ.
ನೃತ್ಯಗ್ರಾಮ ತನ್ನ ಮನಮೋಹಕ ನೋಟದಿಂದಾಗಿ ಮತ್ತು ವಿಶಾಲವಾದ ಪ್ರದೇಶದಿಂದಾಗಿ ನೋಡಲು ಯೋಗ್ಯವಾದ ಸ್ಥಳವಾಗಿದೆ. ಈ ಅನುಪಮವಾದ ನಾಟ್ಯಕ್ಕೆ ಮೀಸಲಾದ ಗ್ರಾಮವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಘಟ್ಟದಲ್ಲಿ......
ಕಾವೇರಿ ಮೀನುಗಾರಿಕೆ ಶಿಬಿರ - ಮೀನುಗಾರರ ಹೆಬ್ಬಾಗಿಲು
ದಕ್ಷಿಣ ಕರ್ನಾಟಕದ ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿಯ ತೀರದಲ್ಲಿ ಕಾವೇರಿ ಮೀನುಗಾರಿಕೆ ಕ್ಯಾಂಪ್ ಇದೆ. ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ತಾಣವಿದು. ದಿನನಿತ್ಯದ ಜಂಜಡದ ಮಧ್ಯೆ......
ಬೆಂಗಳೂರು- ಭಾರತದ ಒಂದು ಹೊಸ ಮುಖ
ಬೆಂಗಳೂರು, ತನ್ನ ವೈಭವಯುತ ಮಾಲ್ ಗಳು,ಸದಾ ಕಿಕ್ಕಿರಿದು ತುಂಬಿರುವ ರೋಡ್ ಗಳು ಮತ್ತು ಎತ್ತರದ ಕಟ್ಟಡಗಳಿಂದ, ಪ್ರಸ್ತುತ ಭಾರತದ ಹೊಸ ಮುಖವಾಗಿ ಹೊರಹೊಮ್ಮುತ್ತಿದೆ. ಈಗಿನ ಯುವಜನತೆಗೆ ತಕ್ಕುದಾದ ಸ್ಥಳ. ಈಗಿನ......
ಘಾಟಿ ಸುಬ್ರಹ್ಮಣ್ಯಂ
ಬೆಂಗಳೂರಿನಿಂದ ಸುಮಾರು 60 ಕಿ.ಮೀ. ದೂರದ ದೊಡ್ಡಬಳ್ಳಾಪುರ ಬಳಿ ಇರುವ ಘಾಟಿ ಸುಬ್ರಹ್ಮಣ್ಣ ದೇವಸ್ಥಾನ ಇಂದಿಗೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬೆಂಗಳೂರು ಗ್ರಾಮಾಂತರ......
ರಾಮನಗರ - ಇದು 'ಶೋಲೆ' ಖ್ಯಾತಿಯ ರೇಷ್ಮೆ ಸೀಮೆ!
ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ಸುಮಾರು 50 ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ ಹಾಗು ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ......