ರೊಹ್ತಾಸ್: ವೈಭವದ ಸ್ಮಾರಕಗಳೂರು
ಐತಿಹಾಸಿಕವಾಗಿ ರೊಹ್ತಾಸ್ 5ರಿಂದ 6ನೆ ಶತಮಾನದಲ್ಲಿ ಮಗಧ ಸಾಮ್ರಾಜ್ಯದ ಭಾಗವಾಗಿತ್ತು. ಇಲ್ಲಿ ಮೌರ್ಯರ ಆಳ್ವಿಕೆ ಸಹ ಇತ್ತು ಎನ್ನುವುದಕ್ಕೆ ಸಾಕ್ಷಿಯಾಗಿ ಇಲ್ಲೊಂದು ಸಾಮ್ರಾಟ ಅಶೋಕನ ಶಿಲಾಶಾಸನವಿದೆ. 1857ರ ದಂಗೆ......
ಶಿವನ ನಗರ ವಾರಣಾಸಿ
ವಿಶ್ವದ ಅತ್ಯಂತ ಪ್ರಾಚೀನ, ನಿರಂತರ ಜನವಸತಿಯಿರುವ, ಬನಾರಸ್ ಮತ್ತು ಕಾಶಿ ಎಂದು ಕರೆಯಲ್ಪಡುವ ವಾರಣಾಸಿಯನ್ನು ಸೃಷ್ಟಿ ಹಾಗೂ ಲಯದ ದೇವರಾಗಿರುವ ಶಿವನ ನಗರವೆಂದು ಕೂಡ ಕರೆಯುತ್ತಾರೆ. ಇದು ಹಿಂದೂ ನಗರಗಳಲ್ಲಿ ಅತ್ಯಂತ......
ಮೊತಿಹಾರಿ: ರಜೆಯ ಮೋಜು!
ಮೊತಿಹಾರಿಯು ಬಿಹಾರ ರಾಜ್ಯದಲ್ಲಿದೆ. ಇದು ಯಾತ್ರಾರ್ಥಿಗಳು ಮತ್ತು ಪ್ರವಾಸ ಪ್ರಿಯರ ನೆಚ್ಚನ ತಾಣ. ಮೊತಿಹಾರಿಯು ಪಟ್ನಾದಿಂದ 120 ಕಿಮೀ ದೂರದಲ್ಲಿದೆ. ಮೊತಿಹಾರಿ ಪ್ರವಾಸೋದ್ಯಮವು ತನ್ನಲ್ಲಿನ ಐತಿಹಾಸಿಕ ಮಹತ್ವದ......
ಪೂರ್ವ ಚಂಪಾರಣ್ : ಒಂದು ಅಂದದ ಪ್ರವಾಸಿ ತಾಣ
ಪೂರ್ವ ಚಂಪಾರಣ್ ಬಿಹಾರ್ ರಾಜ್ಯದ ಎರಡನೇ ಹೆಚ್ಚು ಪ್ರಸಿದ್ಧಿ ಪಡೆದ ಜಿಲ್ಲೆಯಾಗಿದೆ. ಈ ಹೆಸರನ್ನು ಎರಡು ಪದಗಳ ಜೊತೆಗೂಡುವಿಕೆಯಿಂದ ಪಡೆಯಲಾಗಿದೆ ಅವುಗಳೆಂದರೆ ಚಂಪಾ ಮತ್ತು ಅರಣ್ಯ. ಇದರಲ್ಲಿ ಚಂಪಾ ಎಂದರೆ ಸುಗಂಧಯುಕ್ತ......
ಪಟ್ನಾ (ಪಾಟಲಿಪುತ್ರ) : ಪ್ರವಾಸಿಗರ ಮಹಾದಾನಂದ!
ಪ್ರಾಚೀನ ಭಾರತದ ನಗರವಾಗಿರುವ ಪಾಟಲಿಪುತ್ರ ಇಂದು ಆಧುನಿಕ ಭಾರತದ ರಾಜ್ಯ ಬಿಹಾರದ ವ್ಯಸ್ತ ರಾಜಧಾನಿ ಪಟ್ನಾ. ಪಾಟಲಿಪುತ್ರ ಶತಮಾನಗಳ ಇತಿಹಾಸ ವೈಭವ ಮತ್ತು ರಾಜಕೀಯ ಅದೃಷ್ಟದ ಮಿಶ್ರಣ. ವಿಶ್ವದ ಅತೀ ಪುರಾತನ ನಗರಗಳಲ್ಲಿ......
ಜೌನಪುರ್ : ಐತಿಹಾಸಿಕ ಸ್ಥಳಗಳನ್ನು ಪರಿಚಯಿಸುವ ತಾಣ
ಉತ್ತರ ಪ್ರದೇಶದಲ್ಲಿನ ಜೌನಪುರ ಜಿಲ್ಲೆಯಲ್ಲಿ ಜೌನಪುರ ನಗರವಿದೆ. ಈ ನಗರದ ಇತಿಹಾಸವು 1359 ರಷ್ಟು ಹಿಂದಿನದು. ಆಗ ಈ ಪ್ರದೇಶವು ಶೀರಾಜ಼್-ಏ-ಹಿಂದ್ ಎಂದು ಪ್ರಸಿದ್ಧವಾಗಿತ್ತು. ಇದನ್ನು ಫಿರೋಜ್ ಷಾ ತುಘಲಕ್......
ಕೈಮೂರ್: ಆನಂದದ ನಗರ
ಬಿಹಾರದ ಅತ್ಯಂತ ಸುಂದರವಾದ ಮತ್ತು ಪಾರಂಪರಿಕ ನಗರಗಳಲ್ಲಿ ಕೈಮೂರ್ ಬಹಳ್ ಮಹತ್ವದ ಸ್ಥಾನ ಪಡೆದಿದೆ. ಜಿಲ್ಲಾ ಕೇಂದ್ರ ಸ್ಥಳವನ್ನಾಗಿ ಭಬುವಾ ವನ್ನು ಪಡೆದಿರುವ ಜಿಲ್ಲೆ ಕೈಮೂರ್ ಬಿಹಾರದ ಪಶ್ಚಿಮ ಭಾಗದಲ್ಲಿ ಇದೆ. ಇಲ್ಲಿನ......
ಬಸ್ತಿ - ಬಿದಿರು ಮತ್ತು ಮಾವಿನ ತೋಪುಗಳ ರಮ್ಯ ತಾಣ!
ನಮಗೆ ಸ್ವಾತಂತ್ರ್ಯವನ್ನು ತಂದು ಕೊಡಲು ಹೋರಾಡಿದವರ ಬಗ್ಗೆ ಪುಸ್ತಕಗಳಲ್ಲಿ ಮಾತ್ರವಲ್ಲದೇ ನಮ್ಮ ಸುತ್ತಲಿನ ಪ್ರದೇಶಗಳ ಮೂಲಕವೂ ತಿಳಿದುಕೊಳ್ಳಬಹುದು. ಚರಿತ್ರೆಯ ಪುಟಗಳಲ್ಲಿ ಹೆಸರು ಮೂಡದಿದ್ದರೂ ತಮ್ಮ ಜೀವವನ್ನೇ......
ಫೈಜಾಬಾದ್ - ನವಾಬರ ಹೆಮ್ಮೆಯ ನಾಡು
ಫೈಜಾಬಾದ್ ಉತ್ತರಪ್ರದೇಶ ರಾಜ್ಯದಲ್ಲಿದೆ, ಇದು ಗಾಘ್ರಾ ನದಿ ದಂಡೆಯಲ್ಲಿದೆ, ಇದು ಗಂಗಾನದಿಯ ಸಣ್ಣ ಉಪನದಿ. ಮಧ್ಯಮ ಗಾತ್ರದ ಪೈಕಿ ವಿಪರೀತವಾಗಿ ಬೆಳಿದಿರುವ ಈ ನಗರವನ್ನು 1730 ರಲ್ಲಿ ಬೆಂಗಾಲಿನ ನವಾಬ್ ಆಲಿ ವರ್ಧಿ......
ಗೋರಖ್ಪುರ್ : ಭಗವದ್ಗೀತೆಯ ಪ್ರಚಾರದಲ್ಲಿ ಮುಖ್ಯ ಪಾತ್ರವಹಿಸಿದ ತಾಣ
ಉತ್ತರ ಪ್ರದೇಶ ರಾಜ್ಯದ ರಾಜಧಾನಿ ಲಖ್ನೋ ನಗರದಿಂದ ಪೂರ್ವಕ್ಕೆ ಸುಮಾರು ಇನ್ನೂರೈವತ್ತು ಕಿ.ಮೀ. ದೂರವಿರುವ ಗೋರಖ್ಪುರ ಒಂದು ಸುಂದರ ನಗರ. ಇತಿಹಾಸವನ್ನು ಕೆದಕಿದರೆ ಮೌರ್ಯರು, ಶುಂಗ, ಕುಶಾನಾ ಮತ್ತು ಗುಪ್ತ ರಾಜವಂಶಗಳು......
ಹಿಂದೂಗಳ ಪವಿತ್ರ ನಗರ ಅಯೋಧ್ಯಾ
ಸರಾಯು ನದಿ ದಂಡೆಯಲ್ಲಿರುವ ಅಯೋಧ್ಯಾ ನಗರವು ಹಿಂದೂ ಧರ್ಮಿಯರಿಗೆ ಪೂಜ್ಯನೀಯ ಸ್ಥಳ. ವಿಷ್ಣುವಿನ ಏಳನೇ ಅವತಾರ ಶ್ರೀರಾಮನ ಜನ್ಮಸ್ಥಳ. ಅಯೋಧ್ಯಾವು ರಾಮಾಯಣದ ಪ್ರಕಾರ ಸೂರ್ಯ ರಾಜವಂಶಸ್ಥರರ ರಾಜಧಾನಿಯಾಗಿದ್ದು, ಶ್ರೀರಾಮನ......
ಚಂದೌಲಿ : ಏಷಿಯನ್ ಸಿಂಹಗಳ ತಾಣ
ಚಂದೌಲಿ ಜಿಲ್ಲೆ ಉತ್ತರ ಪ್ರದೇಶದ ವಾರಣಾಸಿಯಿಂದ 50 ಕಿಲೋ ಮೀಟರ್ ದೂರದಲ್ಲಿದೆ. ಬರೌಲಿಯ ರಜಪೂತ ಮನೆತನದ ನರೋತ್ತಮ ರೈ ಚಂದ್ರ ಶಾ ಈ ನಗರವನ್ನು ಕಟ್ಟಿಸಿದ ನಂತರ ಇದಕ್ಕೆ ಚಂದೌಲಿ ಎಂಬ ಹೆಸರು ಬಂತು. ಇವರ ಅನುಯಾಯಿಗಳು......
ವೈಶಾಲಿ : ಬುದ್ದನ ಮೇಲೊಂದು ಪದ
ಐತಿಹಾಸಿಕ ಭದ್ರ ಬುನಾದಿಯನ್ನು ಹೊಂದಿರುವ ಸ್ಥಳ ವೈಶಾಲಿ. ವೈಶಾಲಿ ನಗರವು ಸುಂದರವಾದ ಬಾಳೆಹಣ್ಣು, ಮಾವು ಮತ್ತು ಅಕ್ಕಿ ಬೆಳೆಯುವ ಪರಿಸರದಲ್ಲಿದೆ. ವೈಶಾಲಿ ಪ್ರವಾಸೋದ್ಯಮ ಹೆಸರುವಾಸಿಯಾಗಿರುವುದು ಅದ್ಭುತವಾದ ಬುದ್ದನ......