ಬಂದರು ನಗರವಾಗಿರುವ ವಿಶಾಖಪಟ್ಟಣಂ ಸಾಗರ ಚುಂಬಿ ಬೀಚ್ ಗಳು ಭವ್ಯವಾದ ಬೆಟ್ಟಗಳು ಮತ್ತು ಪ್ರಾಚೀನ ದೇವಾಲಯಗಳು ಇತ್ಯಾದಿಗಳಿಗೆ ಹೆಸರುವಾಸಿಯಾಗಿದೆ. ಆದುದರಿಂದ ಇದಕ್ಕೆ "ಪೂರ್ವ ಕಡಲತೀರದ ಆಭರಣ" (ಜ್ಯುವೆಲ್ ಆಫ್ ಈಸ್ಟ್ ಕೋಸ್ಟ್ ) ಎಂದು...
ತುಮಕೂರು ತನ್ನ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವಕ್ಕಾಗಿ ಫೇಮಸ್ ಆಗಿದೆ. ಬೆಂಗಳೂರಿನಿಂದ ವೀಕೇಂಡ್ ಕಳೆಯಬೇಕಾದರೆ ನೀವು ತುಮಕೂರಿಗೆ ಹೋಗಬಹುದು. ತುಮಕೂರಿಗೆ ತನ್ನದೇ ಆದ ಇತಿಹಾಸವೂ ಇದೆ. ತುಮಕೂರಿನ ಇತಿಹಾಸ ಗಂಗರಿಂದ...
ಉತ್ತರಖಂಡದಲ್ಲಿ ಬದ್ರಿನಾಥ್ನಿಂದ ಸ್ವಲ್ಪವೇ ದೂರದಲ್ಲಿದೆ ಮಾನ ಎನ್ನುವ ಹಳ್ಳಿ ಇದೆ. ಈ ಹಳ್ಳಿಯಲ್ಲಿ ಎರಡು ಬೆಟ್ಟಗಳಿಂದ ನಿರ್ಮಿಸಲಾದ ಸೇತುವೆ ಕಾಣಸಿಗುತ್ತದೆ. ಈ ಬ್ರಿಡ್ಜ್ನ ವಿಶೇಷತೆ ಏನೂ ಅನ್ನೋದನು ನಿಮಗೆ ಗೊತ್ತಾ? ಇದಕ್ಕೆ...
ಶಿವಮೊಗ್ಗದಲ್ಲಿನ ಜೋಗ್ಫಾಲ್ಸ್ನ್ನು ಸಾಕಷ್ಟು ಮಂದಿ ನೋಡಿರುವಿರಿ. ಈ ಮಳೆಗಾಲದಲ್ಲಂತೂ ಜೋಗ್ಫಾಲ್ಸ್ ಇನ್ನೂ ಸುಂದರವಾಗಿ ಕಾಣಿಸುತ್ತಿದೆ. ಜೋಗ್ಫಾಲ್ಸ್ ಶರಾವತಿ ನದಿಯಿಂದ ಉಂಟಾಗಿರುವುದು ಎನ್ನುವುದು...
ಸರಸ್ವತಿ ದೇವಿಯು ಕಲಿಕೆ ಮತ್ತು ಶಿಕ್ಷಣದ ದೇವತೆ. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವ ಮೊದಲು, ಸರಸ್ವತಿಗೆ ಪೂಜೆ ಮಾಡುವುದು ಹಿಂದೂ ಪರಂಪರೆಯಲ್ಲಿ ಒಂದು ಸಾಂಪ್ರದಾಯಿಕ ಅಭ್ಯಾಸವಾಗಿದೆ. ಅವುಗಳಲ್ಲಿ ಕೆಲವರು ದೇವತೆ ಇರುವ ಸ್ಥಳಗಳಿಗೆ ಹೋಗಿ...
ನಮ್ಮ ದೇಶದಲ್ಲಿ ಅನೇಕ ಹನುಂತನ ಮಂದಿರಗಳಿವೆ. ಆದರೆ ಇಂದು ನಾವು ಹೇಳ ಹೊರಟಿರುವ ಮಂದಿರದ ಬಗ್ಗೆ ನೀವು ಕೇಳಿರಲಿಕ್ಕಿಲ್ಲ. ಬಂಗಾರದ ಭವ್ಯ ಮಂಟಪದ ನಡುವೆ ಪವನಪುತ್ರ ಹನುಮಾನ್ ವಿರಾಜಿತನಾಗಿದ್ದಾನೆ. ಈ ಮಂದಿರವು ಇತರ ಹನುಮಾನ್...
ರಕ್ಷಾಬಂಧನ ಹಬ್ಬವೆಂದರೆ ಸಹೋದರ ಸಹೋದರಿಯರಿಗೆ ನಿಜಕ್ಕೂ ವಿಶೇಷವಾದ ಹಬ್ಬವಾಗಿದೆ. ಹಾಗಾಗಿ ಈ ಬಾರಿ ಈ ರಕ್ಷಾಬಂಧನವನ್ನು ಇನ್ನಷ್ಟು ವಿಶೇಷವಾಗಿಸಲು ರೈಲ್ವೆಯು ಹೊಸ ಆಫರ್ ಒಂದನ್ನು ತಂದಿದೆ. ಈ ದಿನವನ್ನು ಮಹಿಳೆಯರಿಗೆ ಇನ್ನಷ್ಟು...
ಪಾರಸನಾಥ ಬೆಟ್ಟವು ಜಾರ್ಖಂಡ್ನ ಗಿರಿಡಿಹ್ ಜಿಲ್ಲೆಯಲ್ಲಿದೆ. ಇದನ್ನು ಸಮ್ಮೇದ್ ಶಿಖರ್ ಎಂದೂ ಕರೆಯುತ್ತಾರೆ. ಇದೊಂದು ಜೈನರ ಪುಣ್ಯ ಕ್ಷೇತ್ರವಾಗಿದೆ. 1350 ಫೀಟ್ ಎತ್ತರವಿರುವ ಈ ಶಿಖರವು ಜಾರ್ಖಂಡ್ ರಾಜ್ಯದಲ್ಲಿರುವ...
ಭಾರತದ ಅನೇಕ ಮೂಲೆ ಮೂಲೆಗಳಲ್ಲಿ ಮಳೆ ಬಿಳುತ್ತಿರುವುದು ನಮಗೆಲ್ಲ ಗೊತ್ತಿರುವ ಸಂಗತಿ. ಮಳೆಗಾಲದಲ್ಲಿ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವುದು ಸಹಜವೇ. ಆದರೆ ಮಳೆಗಾಲದಲ್ಲಿ ನೋಡಲೇಬೇಕಾದ ಅನೇಕ ಪ್ರದೇಶಗಳಿವೆ. ಆ ಪ್ರದೇಶಗಳನ್ನು...
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಪಾರ್ವತಿ ನದಿ ಸಮೀಪದಲ್ಲಿ ರುವ ಮಣಿಕರಣವು ಪವಿತ್ರ ತೀರ್ಥ ಸ್ಥಳವಾಗಿದೆ. ಇದು ಹಿಂದೂಗಳು ಹಾಗೂ ಸಿಖರ ಪವಿತ್ರ ಸ್ಥಳವಾಗಿದೆ . ಇಲ್ಲಿನ ಬಿಸಿ ನೀರಿನಲ್ಲಿ ಎಂತಹಾ ಔಷಧೀಯ ಗುಣವಿದೆಯೆಂದರೆ ರೋಗಗಳೆಲ್ಲಾ...
ಭಾರತೀಯ ರೈಲ್ವೆಯು ಕಾಲಕಾಲಕ್ಕೆ ಒಂದಲ್ಲ ಒಂದು ಪ್ರವಾಸದ ಪ್ಯಾಕೇಜ್ನ್ನು ಹೊರತರುತ್ತಲೇ ಇದೆ. ಪ್ರತಿ ಬಾರೀ ಯಾವುದಾದರೊಂದು ಯಾತ್ರೆಯಿಂದಾಗಿ ಭಾರತ ದರ್ಶನಕ್ಕೆ ತಯಾರಾಗುತ್ತದೆ. ಇಂತಹ ವಿಶೇಷ ಆಫರ್ ನೀಡುವ ಮೂಲಕ ಪ್ರವಾಸಿಗರಿಗೆ...
ಅಂಡಮಾನ್ನಲ್ಲಿ ನೀವು ಹೆಚ್ಚಾಗಿ ಸಮುದ್ರ ತೀರದಲ್ಲಿ ಸಿಗುವ ವಸ್ತುಗಳು ಹಾಗೂ ಲೋಕಲ್ ವಸ್ತುಗಳಿಂದ ತಯಾರಿಸಲಾದ ವಸ್ತುಗಳನ್ನು ಕಾಣಬಹುದು. ಸಮುದ್ರ ಚಿಪ್ಪುಗಳು ಹಾಗೂ ಮುತ್ತಿನಿಂದ ತಯಾರಿಸಲಾದಂತಹ ವಸ್ತುಗಳು ಅಂಡಮಾನ್ನ ಬೀದಿ ಬದಿ...
ನೂರಾರು ಎಕರೆಗಳಷ್ಟು ವಿಸ್ತೀರ್ಣ, 1500 ಕೆ.ಜಿ ಬಂಗಾರ, 400 ಶಿಲ್ಪಗಳು, 6 ವರ್ಷಗಳ ನಿರಂತರ ಶ್ರಮ, ಸುಮಾರು 600 ಕೋಟಿ ರೂಪಾಯಿಗಳ ವಸೂಲಿ. ಇಷ್ಟು ವೆಚ್ಚ ಮಾಡಿ ನಿರ್ಮಾಣ ಮಾಡಿರುವ ದೇವಾಲಯ ಬೇರೆ ಎಲ್ಲೂ ಇಲ್ಲ ಅದು ತಮಿಳುನಾಡಿನ ಶ್ರೀಪುರಂ...
ಸಾಮಾನ್ಯವಾಗಿ ದೇವಸ್ಥಾನದಲ್ಲಾಗಲಿ ಮನೆಯ ದೇವರಿಗೆ ಯಾವ ದೀಪವನ್ನು ಹಚ್ಚುತ್ತೇವೆ. ಶುದ್ಧ ತುಪ್ಪದಿಂದ ದೀಪ ಹಚ್ಚುತ್ತಾರೆ. ಇಲ್ಲವಾದರೆ ಎಣ್ಣೆಯನ್ನು ಬಳಸಿ ದೀಪ ಹಚ್ಚಲಾಗುತ್ತದೆ. ಆದರೆ ಇಂದು ನಾವು ಹೇಳಹೊರಟಿರುವುದು ಒಂದು ವಿಶೇಷ ದೇವಸ್ಥಾನದ...
ಬಹಳಷ್ಟು ಜನರಿಗೆ ಕಾಡಿನಲ್ಲಿ ಕಾಡುಪ್ರಾಣಿಗಳ ಸಫಾರಿ ಮಾಡೋದಂದ್ರೆ ಇಷ್ಟ ಇರುತ್ತದೆ. ಒಂದು ಜೀಪ್ನಲ್ಲಿ ವನ್ಯ ಜೀವಿಗಳನ್ನು ನೋಡೋದರಲ್ಲಿ ಇರುವ ಮಜಾನೇ ಬೇರೆ. ಕೆಲವು ಮೃಗಾಲಯಗಳು ತನ್ನಲ್ಲಿ ಬರುವ ಪ್ರವಾಸಿಗರಿಗೆ ಸಫಾರಿ ಸೌಲಭ್ಯವನ್ನು...
ನೀವು ಮಂತ್ರಿಗಳಿಗೆ, ವಿಐಪಿ ವ್ಯಕ್ತಿಗಳಿಗೆ ಬಾಡಿಗಾರ್ಡ್ಗಳಿರುವುದನ್ನು ನೋಡಿರುವಿರಿ. ಆದರೆ ಕೇವಲ ಒಂದು ಮರಕ್ಕೆ ಬಾಡಿಗಾರ್ಡ್ ಇರುವುದನ್ನು ನೋಡಿದ್ದೀರಾ? ಇಲ್ಲಾ ಅನ್ನಿಸುತ್ತದೆ. ಅಂತಹ ಒಂದು ವಿಶೇಷವಾದ ಮರ ನಮ್ಮ...
ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿಯಾಗಿರುವ ಮೈಸೂರು ಕರ್ನಾಟಕದ ಪ್ರಸಿದ್ಧ ಪ್ರವಾಸಿ ಕೇಂದ್ರವೂ ಹೌದು. ರಾಜಮನೆತನದ ವಂಶಾವಳಿ ಮತ್ತು ರಾಜವಂಶದ ಕಥೆಗಳಿಂದಾಗಿ ಮೈಸೂರಿಗೆ ಬಹಳ ಹಿಂದಿನ ಪರಂಪರೆಯಾಗಿದೆ. ಅರಮನೆಗಳು ಮತ್ತು ಉದ್ಯಾನಗಳನ್ನು...
ನಮ್ಮ ಪುರಾಣಗಳ ಪ್ರಕಾರ ಶಿವನು ಲಯಕಾರನಾಗಿದ್ದಾನೆ. ಅಂದರೆ ಪದೇ ಪದೇ ಸೃಷ್ಟಿ ನಡೆಯಬೇಕು ಎಂದರೆ ಯಾವ ಯಾವ ವಸ್ತುವಿಗೆ ಆಗಲಿ ಜೀವಿಗೆ ಆಗಲಿ ಲಯ ಅತಿಮುಖ್ಯವಾದದ್ದು. ಜನ್ಮ ಬಾಧೆಗಳಿಂದ ವಿಮುಕ್ತಿಯನ್ನು ನೀಡುವುದು ಪರಶಿವನ ಪ್ರಥಮ ಕಾರ್ಯ....