Search
  • Follow NativePlanet
Share

ಅಬ್ಬಾ ಈ ಅದ್ಭುತ ಕೋಟೆಗೆ ಟ್ರಕ್ಕಿಂಗ್ ಹೋಗಲೇ ಬೇಕು

ಅಬ್ಬಾ ಈ ಅದ್ಭುತ ಕೋಟೆಗೆ ಟ್ರಕ್ಕಿಂಗ್ ಹೋಗಲೇ ಬೇಕು

 ಈ ಬೆಟ್ಟವನ್ನು ನೋಡುವಾಗ ಆಹಾ...ಎಷ್ಟೊಂದು ಸುಂದರವಾಗಿದೆ. ಪ್ರಕೃತಿ ಸೌಂದರ್ಯದಿಂದ ತುಂಬಿ ತುಳುಕುತ್ತಿದೆ ಅನ್ನಿಸೋದು ಸಹಜ. ಇದೊಂದು ಟ್ರಕ್ಕಿಂಗ್ ತಾಣವಾಗಿದೆ. ಈ ಬೆಟ್ಟದ ಮೇಲೆ ಚಿಮಣಿಯಂತಿರುವ ತುದಿಯಲ್ಲಿ ಹೋಗಿ ನಿಂತರೇ...
ಬೀದರ್‌ನಲ್ಲಿರುವ ಬಸವಕಲ್ಯಾಣ ಕೋಟೆಯ ಬಗ್ಗೆ ತಿಳಿಯೋಣ

ಬೀದರ್‌ನಲ್ಲಿರುವ ಬಸವಕಲ್ಯಾಣ ಕೋಟೆಯ ಬಗ್ಗೆ ತಿಳಿಯೋಣ

ಬಸವಣ್ಣನವರ ಬಸವಕಲ್ಯಾಣದ ಬಗ್ಗೆ ನೀವು ಕೇಳಿರುತ್ತೀರಿ. ಇಂದು ನಾವು ಬೀದರ್‌ನಲ್ಲಿರುವ ಬಸವ ಕಲ್ಯಾಣ ಕೋಟೆಯ ಬಗ್ಗೆ ತಿಳಿಸಲಿದ್ದೇವೆ. ಇದನ್ನು ಹಿಂದೆ ಕಲ್ಯಾಣಿ ಕೋಟೆ ಎಂದು ಕರೆಯಲಾಗುತ್ತಿತ್ತು. ಇಂದು ಅವಶೇಷಗಳಾಗಿ ಉಳಿದಿರುವ ಈ ಕೋಟೆಯು...
ಚಿತ್ರದುರ್ಗದಲ್ಲಿರುವ  ಚಂದ್ರವಳ್ಳಿ ಗುಹಾ ದೇವಾಲಯದ ಒಳಗೆ ಹೋಗಿದ್ದೀರಾ?

ಚಿತ್ರದುರ್ಗದಲ್ಲಿರುವ ಚಂದ್ರವಳ್ಳಿ ಗುಹಾ ದೇವಾಲಯದ ಒಳಗೆ ಹೋಗಿದ್ದೀರಾ?

ಚಿತ್ರದುರ್ಗದಲ್ಲಿ ಒಂದು ಅರೆ ಚಂದ್ರಾಕೃತಿಯಲ್ಲಿರುವ ಗುಹೆಯನ್ನು ನೋಡಿದ್ದೀರಾ? ಇದನ್ನು ಚಂದ್ರವಳ್ಳಿ ಗುಹೆ ಎನ್ನುತ್ತಾರೆ. ಇದು ಚಿತ್ರದುರ್ಗ ಜಿಲ್ಲೆಯಲ್ಲಿರುವ ಒಂದು ಇತಿಹಾಸ ಪೂರ್ವ ಸ್ಥಳವಾಗಿದೆ. ಇಲ್ಲಿರುವ ದೇವಸ್ಥಾನವು ಅರೆ-ಚಂದ್ರನ...
ಚೆನ್ನೈಗೆ ಹೋದಾಗ ನೀವು ಇದನ್ನ ಅಪ್ಪಿತಪ್ಪಿಯೂ ಮಾಡಬೇಡಿ

ಚೆನ್ನೈಗೆ ಹೋದಾಗ ನೀವು ಇದನ್ನ ಅಪ್ಪಿತಪ್ಪಿಯೂ ಮಾಡಬೇಡಿ

ತಮಿಳುನಾಡಿನ ರಾಜಧಾನಿಯಾಗಿರುವ ಚೆನ್ನೈ ನಗರವು ಭಾರತದ ಅತಿದೊಡ್ಡ ಆಸ್ತಿಯಾಗಿದೆ. ಇದೊಂದು ಪ್ರಮುಖ ಪ್ರವಾಸಿ ತಾಣವೂ ಆಗಿದೆ. ಬ್ರಿಟಿಷರ ಕಾಲದಿಂದಲೇ ಈ ನಗರವು ವ್ಯಾಪಾರದ ಪ್ರಮುಖ ಕೇಂದ್ರವಾಗಿದೆ ಮತ್ತು ದಕ್ಷಿಣದ ಪ್ರಮುಖ ಗೇಟ್ವೇ ಆಗಿದೆ....
ಇಲ್ಲೆಲ್ಲಾ ಇಡ್ಲಿ ಸಖತ್ ಫೇಮಸ್

ಇಲ್ಲೆಲ್ಲಾ ಇಡ್ಲಿ ಸಖತ್ ಫೇಮಸ್

ದಕ್ಷಿಣ ಭಾರತದ ಮನೆಗಳಲ್ಲಿ ಇಡ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ಭಕ್ಷ್ಯವಾಗಿದೆ. ಇದು ಸರಳ, ಟೇಸ್ಟಿ ಮತ್ತು ಆರೋಗ್ಯಕರವಾದ ಒಂದು ತಿನಿಸಾಗಿದೆ. ದಕ್ಷಿಣ ಭಾರತದ ಮನೆಗಳಲ್ಲಷ್ಟೇ ಅಲ್ಲ ಹೋಟೇಲ್‌ಗಳಲ್ಲಿ, ಟಿಫಿನ್ ಸೆಂಟರ್‌ಗಳಲ್ಲಿ...
ಸಾಹಸ ಪ್ರಯಾಣ ನಿಮಗಿಷ್ಟಾನಾ? ಹಾಗಾದ್ರೆ ಈ ರೋಡ್‌ ಟ್ರಿಪ್ ಟ್ರೈ ಮಾಡ್ಲೇ ಬೇಕು

ಸಾಹಸ ಪ್ರಯಾಣ ನಿಮಗಿಷ್ಟಾನಾ? ಹಾಗಾದ್ರೆ ಈ ರೋಡ್‌ ಟ್ರಿಪ್ ಟ್ರೈ ಮಾಡ್ಲೇ ಬೇಕು

ಮುಕ್ತವಾದ ದಾರಿಯಲ್ಲಿ ಸ್ವಚ್ಛಂದವಾಗಿ ಸುದೀರ್ಘ ತಿರುಗಾಟ ನಡೆಸುವುದು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಬೈಕ್ ಅಥವಾ ಸ್ಪೋಟ್ ಕಾರಿನಲ್ಲಿ ಜಾಲಿ ರೈಡ್ ಹೋಗುವುದು ಜೀವನದ ಅತ್ಯಂತ ರೋಮಾಂಚಕ ಅನುಭವಗಳಲ್ಲೊಂದು. ಪ್ರಕೃತಿ ಗರ್ಭದೊಳಗೆ ಹಾದು ಹೋಗುವ...
ನಾಗದೇವರು ಮನುಷ್ಯ ರೂಪದಲ್ಲಿ ಬರುವ ಕ್ಷೇತ್ರವನ್ನು ಕಂಡಿದ್ದೀರಾ?

ನಾಗದೇವರು ಮನುಷ್ಯ ರೂಪದಲ್ಲಿ ಬರುವ ಕ್ಷೇತ್ರವನ್ನು ಕಂಡಿದ್ದೀರಾ?

ನೀವು ವಿಷ್ಣುವಿನ ವಾಹನವಾಗಿರುವ ಗರುಡನ ದೇವಸ್ಥಾನವನ್ನು ನೋಡಿದ್ದೀರಾ? ಸಾಮಾನ್ಯವಾಗಿ ಗರುಡನ ಮೂರ್ತಿಯು ಗರುಡನ ಶಿಲ್ಪವನ್ನು ಕೆತ್ತಿದ ಮೂರ್ತಿಯಾಗಿರುತ್ತದೆ. ಆದರೆ ನಾವಿಂದು ಕೇರಳದಲ್ಲಿರುವ ಒಂದು ವಿಶೇಷ ಗರುಡನ ದೇವಾಲಯದ ಬಗ್ಗೆ...
 ಅಂಕೋಲಾದಲ್ಲಿರುವ ಈ ಮಂದಿರಗಳಲ್ಲಿ ಕೈ ಮುಗಿದಿದ್ದೀರಾ, ಕಡಲತೀರದಲ್ಲಿ ಆಡಿದ್ದೀರಾ?

ಅಂಕೋಲಾದಲ್ಲಿರುವ ಈ ಮಂದಿರಗಳಲ್ಲಿ ಕೈ ಮುಗಿದಿದ್ದೀರಾ, ಕಡಲತೀರದಲ್ಲಿ ಆಡಿದ್ದೀರಾ?

ಅಂಕೋಲಾವು ಉತ್ತರ ಕನ್ನಡ ಜಿಲ್ಲೆಯಲ್ಲಿನ ಹಲವಾರು ದೇವಾಲಯಗಳಿಂದ ಆವೃತವಾಗಿದೆ. ಅಂಕೋಲಾ ಕೂಡ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾದ ಕಾರವಾರದಿಂದ 40 ಕಿ.ಮೀ ದೂರದಲ್ಲಿರುವ ತಾಲ್ಲೂಕು ಪ್ರಧಾನ ಕಚೇರಿಯಾಗಿದೆ. ಅಂಕೋಲಾ ಇಶಾಡ್ ಎಂಬ ಮಾವಿನ...
ಯಮಯಿ ದೇವಸ್ಥಾನದಲ್ಲಿರುವ 7 ಕೆ.ಜಿ ಚಿನ್ನದ ಕಲಶ ನೋಡಿದ್ದೀರಾ?

ಯಮಯಿ ದೇವಸ್ಥಾನದಲ್ಲಿರುವ 7 ಕೆ.ಜಿ ಚಿನ್ನದ ಕಲಶ ನೋಡಿದ್ದೀರಾ?

ಯಮಯಿ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಇದು ಮಹಾರಾಷ್ಟ್ರದ ಸತಾರದಲ್ಲಿರುವ ಪ್ರಸಿದ್ಧ ದೇವಾಯವಾಗಿದೆ. ಅಷ್ಟೇ ಅಲ್ಲದೆ ಯಮಯಿ ಮಹಾರಾಷ್ಟ್ರದ ಸಾಕಷ್ಟು ಕುಟುಂಬದ ಕುಲದೇವಿಯೂ ಆಗಿದ್ದಾಳೆ. ಹಾಗಾದರೆ ಈ ದೇವಾಲಯದ ವಿಶೇಷತೆ ಏನು ಅನ್ನೋದನ್ನು...
ತಮಿಳುನಾಡಿನ ಯಳಗಿರಿಯಲ್ಲಿರುವ ಈ ಅದ್ಭುತ ತಾಣಗಳನ್ನು ನೋಡಲೇ ಬೇಕು

ತಮಿಳುನಾಡಿನ ಯಳಗಿರಿಯಲ್ಲಿರುವ ಈ ಅದ್ಭುತ ತಾಣಗಳನ್ನು ನೋಡಲೇ ಬೇಕು

ಯಳಗಿರಿಯು ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿರುವ ಕೃಷ್ಣಗಿರಿ ಪಟ್ಟಣದಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ದಕ್ಷಿಣ ಭಾರತದ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಗರದ ಗದ್ದಲದಿಂದ ದೂರದಲ್ಲಿರುವ ಗಿರಿಧಾಮಗಳಿಂದ ಕೂಡಿರುವ ಸಣ್ಣ ಹಳ್ಳಿಗಳ...
ಗಂಗಾ ಸಾಗರದಲ್ಲಿ ಸ್ನಾನ ಮಾಡಿದ್ದೀರಾ?

ಗಂಗಾ ಸಾಗರದಲ್ಲಿ ಸ್ನಾನ ಮಾಡಿದ್ದೀರಾ?

ನೀವು ಗಂಗಾ ನದಿಯ ಬಗ್ಗೆ ಕೇಳಿರುವಿರಿ. ಆದರೆ ಗಂಗಾ ಸಾಗರದ ಬಗ್ಗೆ ಕೇಳಿದ್ದೀರಾ? ಗಂಗಾ ಸಾಗರ ಅನ್ನೋದು ಒಂದು ದ್ವೀಪ. ಇದನ್ನು ಸಾಗರ ದ್ವೀಪ ಎಂದೂ ಕರೆಯಲಾಗುತ್ತದೆ. ಈ ದ್ವೀಪವು ಹಿಂದೂ ಯಾತ್ರಾ ಸ್ಥಳವಾಗಿದೆ. ಪ್ರತಿವರ್ಷ ಮಕರ ಸಂಕ್ರಾಂತಿ...
ಕ್ಯಾಲಿಕಟ್‌ನಲ್ಲಿರುವ ಈ ಸುಂದರ ತಾಣಗಳಿಗೆ ಭೇಟಿ ನೀಡಿದ್ದೀರಾ?

ಕ್ಯಾಲಿಕಟ್‌ನಲ್ಲಿರುವ ಈ ಸುಂದರ ತಾಣಗಳಿಗೆ ಭೇಟಿ ನೀಡಿದ್ದೀರಾ?

ಕ್ಯಾಲಿಕಟ್ ಕೇರಳದ ಒಂದು ಸುಂದರ ನಗರವಾಗಿದೆ. ಇದು ಸುದೀರ್ಘ ದಾಖಲೆಯ ಇತಿಹಾಸವನ್ನು ಹೊಂದಿದೆ. ಈ ನಗರವು ತನ್ನ ಸಮೃದ್ಧಿಯೊಂದಿಗೆ ಪ್ರಯಾಣಿಕರನ್ನು ಸೆಳೆದಿದೆ. ಇದು ಕರಿಮೆಣಸು ಮತ್ತು ಏಲಕ್ಕಿ ಮುಂತಾದ ಮಸಾಲೆಗಳಲ್ಲಿ ಅರಬ್ಬರು, ಯಹೂದಿಗಳು,...
 ಮಾಗಡಿಯಲ್ಲಿರುವ ಕಂಬದ ನರಸಿಂಹನ ದರ್ಶನ ಪಡೆದಿದ್ದೀರಾ ?

ಮಾಗಡಿಯಲ್ಲಿರುವ ಕಂಬದ ನರಸಿಂಹನ ದರ್ಶನ ಪಡೆದಿದ್ದೀರಾ ?

ನಮ್ಮ ಕರ್ನಾಟಕದಲ್ಲಿ ಸಾಕಷ್ಟು ದೇವಸ್ಥಾನಗಳಿವೆ. ಎಲ್ಲೆ ಯಾವುದೇ ಸಣ್ಣ ಗುಡಿಗಳಿದ್ದರೂ ಭಕ್ತರು ಅಲ್ಲಿಗೆ ಹೋಗುತ್ತಾರೆ. ದೇವರ ಮೇಲೆ ಭಕ್ತರ ನಂಬಿಕೆ ಅಪಾರ. ನಾವಿಂದು ಒಂದು ವಿಶೇಷ ದೇವಾಲಯದ ಬಗ್ಗೆ ತಿಳಿಸಲಿದ್ದೇವೆ, ಇಲ್ಲಿ ಭಕ್ತಿಯಿಂದ...
 ಸೇವಾಗ್ರಾಮದಲ್ಲಿನ ಬಾಪೂ ಕುಠೀರದ ವಿಶೇಷತೆ ಏನು ಗೊತ್ತಾ?

ಸೇವಾಗ್ರಾಮದಲ್ಲಿನ ಬಾಪೂ ಕುಠೀರದ ವಿಶೇಷತೆ ಏನು ಗೊತ್ತಾ?

ಸೇವಾಗ್ರಾಮ ಎನ್ನುವುದು ಮಹಾರಾಷ್ಟ್ರದಲ್ಲಿರುವ ಒಂದು ಪುಟ್ಟ ಹಳ್ಳಿ. ಇದು ವಾರ್ಧಾದಿಂದ 8 ಕಿ.ಮೀ ದೂರದಲ್ಲಿದೆ. ಈ ಸೇವಾ ಗ್ರಾಮವು ಗಾಂಧೀಜಿಯವರಿಗೆ ಸಂಬಂಧಿಸಿದ್ದು. ಮಹಾತ್ಮ ಗಾಂಧಿಯವರು ಆಶ್ರಮವನ್ನು ಸ್ಥಾಪಿಸಿದ ಇಲ್ಲಿ ಕೇವಲ 1,000 ಜನರು...
ಕಾರವಾರದಲ್ಲಿರುವ ಆಮೆ ಆಕಾರದ ದ್ವೀಪವನ್ನು ನೋಡಿದ್ದೀರಾ?

ಕಾರವಾರದಲ್ಲಿರುವ ಆಮೆ ಆಕಾರದ ದ್ವೀಪವನ್ನು ನೋಡಿದ್ದೀರಾ?

ಕಾರವಾರ ಅಂದರೆ ನೆನಪಿಗೆ ಬರೋದೇ ಬೀಚ್‌ ಹಾಗೂ ಬಂದರು. ಕಾರವಾರ ದಕ್ಷಿಣ ಭಾರತದ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದು ನಗರವಾಗಿದೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ದಕ್ಷಿಣ ಭಾರತದ ಪಶ್ಚಿಮ ಕರಾವಳಿಯಲ್ಲಿ ಕಾಳಿ...
ಜ.26, 27ರ  ರಜೆಯಲ್ಲಿ ಬಾದಾಮಿಯ ಬನಶಂಕರಿ ಅಮ್ಮನ ಉತ್ಸವಕ್ಕೆ ತೆರಳಿ

ಜ.26, 27ರ ರಜೆಯಲ್ಲಿ ಬಾದಾಮಿಯ ಬನಶಂಕರಿ ಅಮ್ಮನ ಉತ್ಸವಕ್ಕೆ ತೆರಳಿ

ಈ ಕೆಲಸಕ್ಕೆ ಹೋಗುವವರು, ಶಾಲೆಗೆ ಹೋಗುವವರು ಯಾವಾಗ ರಜೆ ಸಿಗುತ್ತದೆ ಅಂತಾ ಕಾಯುತ್ತಾ ಇರುತ್ತಾರೆ. ಹೀಗಿರುವಾಗ ಈ ವಾರದಲ್ಲಿ ಎರಡು ರಜೆಗಳು ಸಿಗುತ್ತಿವೆ. ಅದುವೆ ಶನಿವಾರ ಹಾಗೂ ಭಾನುವಾರ. ಗಣರಾಜ್ಯೋತ್ಸವದ ಈ ಬಾರಿ ಶನಿವಾರ ಬಂದಿದೆ. ಹಾಗಾಗಿ...
 ಪೌರ್ಣಮಿ ರಾತ್ರಿ ರಾಮ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತಂತೆ

ಪೌರ್ಣಮಿ ರಾತ್ರಿ ರಾಮ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತಂತೆ

ಅಮೃತಸರದಲ್ಲಿರುವ ಶ್ರೀ ರಾಮ ತೀರ್ಥ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಶ್ರೀ ರಾಮತೀರ್ಥ ಮಂದಿರವನ್ನು ವಾಲ್ಮೀಕಿ ಋಷಿಯು ನೆಲೆಸಿದ್ದ ಸ್ಥಳ ಎಂದೇ ಹೇಳಲಾಗುತ್ತದೆ. ಈ ಮಂದಿರವು ಅಮೃತಸರದಿಂದ ಸುಮಾರು 11ಕಿ.ಮೀ ದೂರದಲ್ಲಿದೆ. ಈ ಮಂದಿರವು...
ಮಹಾರಾಷ್ಟ್ರದ ತಾರ್ಕಾರ್ಲಿ ಬೀಚ್‌ನಲ್ಲಿ ಕಾಲಕಳೆಯಲೇ ಬೇಕು

ಮಹಾರಾಷ್ಟ್ರದ ತಾರ್ಕಾರ್ಲಿ ಬೀಚ್‌ನಲ್ಲಿ ಕಾಲಕಳೆಯಲೇ ಬೇಕು

 ಮಹಾರಾಷ್ಟ್ರದಲ್ಲಿ ಭೇಟಿ ನೀಡಲು ಸಾಕಷ್ಟು ತಾಣಗಳಿವೆ. ನಾವು ಎಷ್ಟೇ ಮಹಾರಾಷ್ಟ್ರದ ತಾಣಗಳನ್ನು ಸುತ್ತಿದರೂ ಪ್ರತಿಬಾರಿ ಒಂದೊಂದು ಹೊಸ ತಾಣಗಳು ಗಮನಕ್ಕೆ ಬರುತ್ಥಾ ಇರುತ್ತದೆ. ಮಹಾರಾಷ್ಟ್ರದಲ್ಲಿ ಚಾರಣ ಕೈಗೊಳ್ಳಬಹುದಾದಂತಹ ಸಾಕಷ್ಟು...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+