ಹುಬ್ಬಳ್ಳಿ ಸುತ್ತಮುತ್ತ ನೀವು ನೋಡಲೇ ಬೇಕಾದ ತಾಣಗಳು ಇವು
ಹುಬ್ಬಳ್ಳಿಯು ಕರ್ನಾಟಕದಲ್ಲೇ ಎರಡನೇ ಅತೀ ದೊಡ್ಡ ನಗರವಾಗಿದೆ. ಹುಬ್ಬಳ್ಳಿಯಲ್ಲಿರುವವರಿಗೆ ಹುಬ್ಬಳ್ಳಿಯು ಚಿರಪರಿಚಿತ. ಆದರೆ ಹುಬ್ಬಳ್ಳಿಯಿಂದ ಹೊರಗಿರುವವರಿಗೆ ಅಲ್ಲಿನ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಹುಬ್ಬಳ್ಳಿಗೆ ಭೇಟಿ ನೀಡಿದರೆ ಅಲ್ಲಿ...
ಬೆಂಗಳೂರಿನಲ್ಲಿರುವ ಬಾಣಂತಿಮಾರಿ ಬೆಟ್ಟಕ್ಕೆ ಹೋಗಿದ್ದೀರಾ?
ಬೆಂಗಳೂರು ಸುತ್ತಮುತ್ತ ವಾಸಿಸುವವರು ಬಾಣಂತಿಮಾರಿ ಬೆಟ್ಟದ ಬಗ್ಗೆ ಕೇಳಿದ್ದೀರಾ? ಹೆಚ್ಚಿನವರು ಕೇಳಿರಲಿಕ್ಕಿಲ್ಲ. ಈ ಬೆಟ್ಟದ ಹೆಸರೇ ವಿಚಿತ್ರವಿದೆ. ಬೆಂಗಳೂರಿನ ಬಳಿ ಕನಕಪುರದಿಂದ 3 ಕಿ.ಮೀ ದೂರದಲ್ಲಿದೆ ಈ ಬಾಣಂತಿಮಾರಿ ಬೆಟ್ಟ. ಇದು ದಟ್ಟವಾದ...
ಔರಂಗಜೇಬನನ್ನೇ ನಡುಗಿಸಿದ ಧ್ಯಾನಾಂಜನೇಯನ ದರ್ಶನ ಪಡೆದ್ರೆ ಎಲ್ಲವೂ ಶುಭವೇ
ಕರ್ಮಂಗ್ಹಾಟ್ ಹನುಮಾನ್ ದೇವಾಲಯವು ಹೈದರಾಬಾದ್ ನಗರದ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ. ಕರ್ಮಂಗ್ಹಾಟ್ ಹನುಮಾನ್ ದೇವಸ್ಥಾನವು 12 ನೇ ಶತಮಾನದಲ್ಲಿ ನಿರ್ಮಿಸಲ್ಪಟ್ಟಿದೆ. "ಕರ್ಮಂಗ್ಹಾಟ್" ಎಂಬ ಪದದ ಹಿಂದೆ ಒಂದು ಸುಂದರವಾದ ಕಥೆ ಇದೆ...
ಶಿವನಸಮುದ್ರಕ್ಕೆ ಒಂದು ದಿನದ ಪ್ರವಾಸ ಕೈಗೊಂಡು ನೋಡಿ
ಶಿವನಸಮುದ್ರವು ಬೆಂಗಳೂರಿನಿಂದ 130 ಕಿ.ಮೀ ಮತ್ತು ಮೈಸೂರುನಿಂದ 81 ಕಿ.ಮೀ ದೂರದಲ್ಲಿರುವ ಮಂಡ್ಯ ಜಿಲ್ಲೆಯ ಪ್ರಸಿದ್ಧ ಜಲಪಾತವಾಗಿದೆ. ಇದು ಬೆಂಗಳೂರಿನ ಸಮೀಪವಿರುವ ಅತ್ಯುತ್ತಮ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಬೆಂಗಳೂರಿನ ಜನಪ್ರಿಯ...
ಅಬ್ಬಾಬ್ಬಾ ...111 ಫೀಟ್ ಎತ್ತರದ ಶಿವಲಿಂಗ ಇದು, ಎಲ್ಲಿದೆ ಗೊತ್ತಾ?
ನೀವು ಸಾಕಷ್ಟು ಶಿವಲಿಂಗವನ್ನು ನೋಡಿರಬಹುದು. ಅವುಗಳಲ್ಲೂ ಸಾಕಷ್ಟು ದೇವಾಲಯದಲ್ಲಿ ಎತ್ತರದ ಶಿವಲಿಂಗಳಿವೆ. ಅದರಲ್ಲೂ ವಿಶ್ವದ ಅತ್ಯಂತ ಎತ್ತರದ ಶಿವಲಿಂಗ ನಮ್ಮ ದೇಶದಲ್ಲೇ ಇದೆ. ಅದೂ ಕೂಡಾ 111.2ಮೀ ಎತ್ತರದ ಶಿವಲಿಂಗವಿದೆ. ಹಾಗಾದ್ರೆ ಈ...
ಚಿಕ್ಕಮಗಳೂರಿನಲ್ಲಿರುವ ಹಾರ್ಸ್ ಶೂ ವ್ಯೂಪಾಯಿಂಟ್ ನೋಡಿದ್ದೀರಾ?
ಬಾಬಾ ಬುಡಂಗೇರಿಯಿಂದ 11 ಕಿ.ಮೀ ದೂರದಲ್ಲಿ, ಮುಲ್ಲಯ್ಯನಗಿರಿನಿಂದ 11 ಕಿ.ಮೀ ಮತ್ತು ಚಿಕ್ಕಮಗಳೂರಿನಿಂದ 18 ಕಿ.ಮೀ. ದೂರದಲ್ಲಿ, ಕವಿಕಲ್ ಗಾಂಡಿ ಇದೆ. ಇದನ್ನು ಹಾರ್ಸ್ ಶೂ ವ್ಯೂಪಾಯಿಂಟ್ ಎಂದೂ ಕರೆಯಲಾಗುತ್ತದೆ. ಇದು ಕರ್ನಾಟಕದ ಚಿಕ್ಕಮಗಳೂರು...
ಕುದಿಯುವ ಪಾಯಸಕ್ಕೆ ಕೈ ಹಾಕಿ ಹುಲಿಗೆಮ್ಮನಿಗೆ ನೈವೇದ್ಯ ಕೋಡ್ತಾರೆ
ಕರ್ನಾಟಕದ ಧಾರ್ಮಿಕ ಸ್ಥಳಗಳಲ್ಲಿ ಕೊಪ್ಪಳದಲ್ಲಿರುವವರಿಗೆ ಹುಲಿಗೆಮ್ಮ ದೇವಸ್ಥಾನ ಕೂಡಾ ಒಂದು. ಕೊಪ್ಪಳ ಜಿಲ್ಲೆಯಲ್ಲಿರುವವರಿಗೆ ಈ ದೇವಿಯ ದೈವಿಕ ಶಕ್ತಿಯ ಬಗ್ಗೆ ಗೊತ್ತೇ ಇದೆ. ಯಾರಿಗೆ ಈ ತಾಯಿಯ ಬಗ್ಗೆ ಗೊತ್ತಿಲ್ಲವೋ ಅವರಿಗೆ ನಾವಿಂದು...
2019ನೇ ಜನವರಿಯಲ್ಲಿ ಯಾವೆಲ್ಲಾ ಹಬ್ಬಗಳಿವೆ , ಎಲ್ಲಿ ಆಚರಿಸುತ್ತೀರಾ?
2019ನೇ ಇಸವಿ ಪ್ರಾರಂಭವಾದ ಮೇಲೆ ಹಬ್ಬಗಳ ಸಾಲುಗಳೂ ಆರಂಭವಾಗುತ್ತದೆ. ಇಂದು ನಾವು ಈ ಜನವರಿ ತಿಂಗಳಲ್ಲಿ ಯಾವ್ಯಾವ ಹಬ್ಬಗಳು, ಉತ್ಸವವಗಳು ಇವೆ ಅನ್ನೋದನ್ನು ತಿಳಿಸಿಕೊಡಲಿದ್ದೇವೆ. ಈ ಹಬ್ಬಗಳನ್ನು ಆಯಾಯಾ ರಾಜ್ಯಗಳಲ್ಲಿ ಆಚರಿಸುವುದೇ ಒಂದು...
3 ದಿನದ ರಜೆಯಲ್ಲಿ ಚಿಕ್ಕಮಗಳೂರಿನಲ್ಲಿ ಏಲ್ಲೆಲ್ಲಾ ತಿರುಗಾಡಬಹುದು
ಚಿಕ್ಕಮಗಳೂರು ಕರ್ನಾಟಕದ ಒಂದು ಪ್ರಮುಖ ಪ್ರವಾಸಿ ತಾಣವಾಗಿದೆ. ಇಲ್ಲಿ ನೋಡಬೇಕಾದಂತಹ ಅನೇಕ ಸ್ಥಳಗಳಿವೆ. ಪ್ರಕೃತಿಯ ಮಡಿಲಲ್ಲಿ ಕಣ್ಮನ ತಣಿಸುವ ಅನೇಕ ಜಲಪಾತಗಳು, ಬೆಟ್ಟಗಳು, ಟೀ ತೋಟಗಳು, ದೇವಾಲಗಳನ್ನು ನೀವು ಕಾಣಬಹುದು. ಇಂದು...
ಬೆಂಗಳೂರಿನ ಯಡಿಯೂರು ಕೆರೆಯಲ್ಲಿ ಬೋಟಿಂಗ್ ಮಾಡಿದ್ದೀರಾ?
PC: Distilled Stills ಬೆಂಗಳೂರಿನ ಸಮೀಪ ನೆಲೆಸಿರುವವರಿಗೆ ಸರೋವರದಲ್ಲಿ ಬೋಟಿಂಗ್ ಮಾಡಬೇಕೆಂಬ ಆಸೆ ಇದ್ದರೆ ಅದಕ್ಕಾಗಿ ದೂರದ ಊರುಗಳಿಗೆ ಹೋಗಬೇಕೆಂದೇನಿಲ್ಲ. ಬೆಂಗಳೂರು ಸಮೀಪದ ಸರೋವರದಲ್ಲಿ ನೀವು ಬೋಟಿಂಗ್ ಮಾಡುವ ಅವಕಾಶವನ್ನು ನಿಮಗೆ...
ಆಧಾರ್ ಲಿಂಕ್ ಮಾಡಿದ್ರೆ ತಿಂಗಳಲ್ಲಿ 12 ಟಿಕೇಟ್ ಬುಕ್ ಮಾಡಬಹುದಂತೆ
ರೈಲಿನಲ್ಲಿ ಓಡಾಡೋದಂದ್ರೆ ಬಹಳಷ್ಟು ಜನರಿಗೆ ಕಂಫರ್ಟ್ ಆಗಿರುತ್ತದೆ. ಪ್ರಯಾಣನೂ ಆರಾಮದಾಯಕವಾಗಿರುತ್ತದೆ. ಹಾಗೆಯೇ ಟಿಕೇಟ್ ದರವೂ ಕಡಿಮೆ ಇರುತ್ತದೆ. ಪ್ರಯಾಣಿಕರಿಗೆ ಪ್ರಯಾಣದಲ್ಲಿ ಯಾವುದೇ ತೊಂದರೆಯಾಗಬಾರದೆಂದು...
ಮಕರ ಸಂಕ್ರಾಂತಿಯಂದು ಸಿದ್ದೇಶ್ವರ ದೇವಸ್ಥಾನಕ್ಕೆ ಹೋಗೋದನ್ನು ಮಿಸ್ ಮಾಡಬೇಡಿ
ಮಹಾರಾಷ್ಟ್ರದ ಸೋಲಾಪುರದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನವು ಮಹಾರಾಷ್ಟ್ರದಲ್ಲದೆ ಇಡೀ ಭಾರತದಲ್ಲೇ ಅತ್ಯಂತ ಸುಂದರ ದೇವಾಲಯಗಳಲ್ಲಿ ಒಂದಾಗಿದೆ. ಮಕರ ಸಂಕ್ರಾಂತಿಯಂದು ಈ ದೇವಾಲಯಕ್ಕೆ ಭೇಟಿ ನೀಡೋದು ಒಳ್ಳೆಯದಂತೆ. ಹಾಗಾಗಿ ಯಾರೆಲ್ಲಾ...
ಮುದುಮಲೈಯಲ್ಲಿ ಜಂಗಲ್ ಸಫಾರಿ ಮಜಾ ಅನುಭವಿಸಿ
ಕೇರಳ ಕರ್ನಾಟಕ ಗಡಿ ಭಾಗದಲ್ಲಿರುವ ಮುದುಮಲೈ ಈ ಪ್ರದೇಶದಲ್ಲಿ ವಾಸಿಸುವ ವಿಲಕ್ಷಣ ಪ್ರಾಣಿಗಳ ಬಗ್ಗೆ ತಿಳಿಯ ಬಯಸುವ ಹಾಗೂ ವನ್ಯಜೀವಿಗಳನ್ನು ಕಾಣಬಯಸುವ ಪ್ರವಾಸಿಗರ ನಡುವೆ ಬಹಳ ಪ್ರಸಿದ್ಧವಾಗಿದೆ. ಹೆಚ್ಚಿನ ಪ್ರವಾಸಿಗರುಈ ಪ್ರದೇಶದಲ್ಲಿ...
ತ್ರೇತಾಯುಗದಿಂದಲೂ ಇಂದಿನವರೆಗೆ ಇಲ್ಲಿ ಉರಿಯುತ್ತಿದೆ ಅಖಂಡ ಜ್ಯೋತಿ!
ಉತ್ತರ ಪ್ರದೇಶದಲ್ಲೊಂದು ದೇವಾಲಯವಿದೆ. ಈ ದೇವಾಲಯಕ್ಕೂ ತ್ರೇತಾ ಯುಗಕ್ಕೂ ಸಂಬಂಧವಿದೆಯಂತೆ. ಇದಕ್ಕೆ ಕಾರಣ ಇಲ್ಲಿ ಉರಿಯುತ್ತಿರುವ ಅಖಂಡ ಜ್ಯೋತಿ. ನಾವಿಂದು ಈ ವಿಶೇಷ ದೇವಾಲಯದ ಬಗ್ಗೆ ತಿಳಿಸಲಿದ್ದೇವೆ. {photo-feature}
ಈ ವಾರಾಂತ್ಯದಲ್ಲಿ ಸಿಗೋ 3 ದಿನದ ರಜೆಯಲ್ಲಿ ಎಲ್ಲಿಗೆ ಹೋಗೋ ಪ್ಲ್ಯಾನ್ ಮಾಡಿದ್ದೀರಾ?
ಈ ವಾರ ಮೂರು ರಜಾದಿನಗಳು ಸಿಗಲಿದೆ. 12, 13, 14 ಶನಿವಾರ, ಆದಿತ್ಯವಾರ ಹಾಗೂ ಸೋಮವಾರ. ಹೇಗೂ ಶನಿವಾರ, ಆದಿತ್ಯವಾರ ರಜಾ ಇರುತ್ತದೆ. ಜೊತೆಗೆ ಮಕರ ಸಂಕ್ರಾಂತಿಯ ಪ್ರಯುಕ್ತ ಸೋಮವಾರವು ರಜಾ ಇದೆ. ಮೂರು ದಿನದ ರಜೆ ಒಟ್ಟಿಗೆ ಸಿಗೋದು ಬಹಳ ಅಪರೂಪ....
ಮಂಡ್ಯದಲ್ಲಿರುವ ಭೀಮೇಶ್ವರಿಯಲ್ಲಿ ಮೀನಿಗೆ ಗಾಳ ಹಾಕಿದ್ದೀರಾ?
ಭೀಮೇಶ್ವರಿ ಬಗ್ಗೆ ಕೇಳಿದ್ದೀರಾ? ಮಂಡ್ಯ ಜಿಲ್ಲೆಯ ಬೆಂಗಳೂರಿನಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಭೀಮೇಶ್ವರಿ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿದೆ. ಈ ಪಟ್ಟಣವು ಮೇಕೆದಾಟು, ಗಗನಚುಕ್ಕಿ ಮತ್ತು ಬರಾಚುಕ್ಕಿ ಜಲಪಾತಗಳ ಮಧ್ಯೆ ಇದೆ. ಇಂದು...
ವಯನಾಡ್ನಲ್ಲಿರುವ ಕಾಲ್ಪೆಟ್ಟದ ಆಕರ್ಷಣೀಯ ತಾಣಗಳಿವು
ಕೇರಳದ ವಯನಾಡು ಜಿಲ್ಲೆಯಲ್ಲಿರುವ ಕಾಲ್ಪೆಟ್ಟ ದಟ್ಟವಾದ ಕಾಫಿ ತೋಟಗಳಿಂದ ಮತ್ತು ಆಕರ್ಷಕ ಪರ್ವತಗಳಿಂದ ಸುತ್ತುವರೆದಿದೆ. ಪ್ರಕೃತಿ ಪ್ರೇಮಿಯಾಗಿದ್ದಲ್ಲಿ ಈ ತಾಣವು ಇಷ್ಟವಾಗದೇ ಇರಲಾರದು. ಜೊತೆಗೆ ಅನೇಕ ದೇವಾಲಯಗಳನ್ನು ಹೊಂದಿದ್ದು ಇದೊಂದು...
ಜ.6ರಿಂದ 14ರವರೆಗೆ ನಡೆಯುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಳ್ಳಿ
ಆಕಾಶದಲ್ಲಿ ಹಾರುವ ಗಾಳಿಪಟವನ್ನು ದೂರದಿಂದಲೇ ನೋಡಿ ಸಂತೋಷ ಪಡುತ್ತೇವೆ. ಇನ್ನೂ ಗಾಳಿಪಟವನ್ನು ಹತ್ತಿರದಿಂದ ನೋಡಿದರೆ ಎಷ್ಟೊಂದು ಸಂತೋಷ ಪಡಲಿಕ್ಕಿಲ್ಲ ಹೇಳಿ. ಅದರಲ್ಲೂ ದೊಡ್ಡ ದೊಡ್ಡ ಚಿತ್ರ ವಿಚಿತ್ರ ಆಕಾರದ ಗಾಳಿಪಟವನ್ನು ನೋಡೋದು ನಿಜಕ್ಕೂ...