ಪರಶುರಾಮನ ಪಾಪ ವಿಮೋಚನೆ ಮಾಡಿದ ಕುಂಡ; ಅಮವಾಸ್ಯೆ ದಿನ ಇಲ್ಲಿ ಸ್ನಾನ ಮಾಡಿದ್ರೆ...
ರಾಮೇಶ್ವರ ದೇವಾಲಯವು ತೀರ್ಥಹಳ್ಳಿಯಲ್ಲಿರುವ ಪ್ರಸಿದ್ಧ ಶಿವನ ದೇವಾಲಯವಾಗಿದೆ. ಇದು ತುಂಗಾ ನದಿಯ ತೀರದಲ್ಲಿದೆ. ಈ ರಾಮೇಶ್ವರ ದೇವಾಲಯಕ್ಕೂ ಪರಶುರಾಮನಿಗೂ ಸಂಬಂಧವಿದೆ. ಇಲ್ಲಿನ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತಂತೆ....
ಪಾಲಕಾಯ್ಯಂ ತಟ್ಟು ಚಾರಣವನ್ನು ಮರೆಯುವಂತಿಲ್ಲ
ಸಾಹಸ ಪ್ರಿಯರಿಗೆ, ಚಾರಣದಲ್ಲಿ ಆಸಕ್ತಿ ಇರುವವರಿಗೆ ಕಣ್ಣೂರು ಜಿಲ್ಲೆಯ ಸುಂದರ ಮತ್ತು ಪ್ರಶಾಂತ ಗಿರಿಧಾಮವಾದ ಪಾಲಕ್ಕಾಯಂ ತಟ್ಟು ಒಂದು ಪ್ರಮುಖ ಆಯ್ಕೆಯಾಗಿದೆ. ನಿಮಗೆಷ್ಟು ಬೇಕೋ ಅಷ್ಟು ಚಾರಣ ಕೈಗೊಳ್ಳಿ, ಇಲ್ಲಿಗೆ ಚಾರಣ ಕೈಗೊಳ್ಳುವಾಗ...
ಅಂಬರೀಶ್ ಹುಟ್ಟೂರು ಮಂಡ್ಯದ ವಿಶೇಷತೆ ಏನು ಗೊತ್ತಾ?
ಮಂಡ್ಯದ ಗಂಡು ಎಂದೇ ಪ್ರಸಿದ್ಧಿಯಾಗಿರುವ ರೆಬಲ್ ಸ್ಟಾರ್ ಬಗ್ಗೆ ಕನ್ನಡಿಗರಿಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಇತ್ತೀಚೆಗಷ್ಟೇ ದೈವಾಧೀನರಾಗಿರುವ ಕಲಿಯುಗದ ಕರ್ಣ ಹುಟ್ಟಿದ್ದು ಮಂಡ್ಯ ಜಿಲ್ಲೆಯಲ್ಲಿ ಎನ್ನುವುದು ನಿಮಗೆ ಗೊತ್ತೇ ಇದೆ....
ಹೊಸಪೇಟೆಯಲ್ಲಿನ ಕಾಂಚನ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಕಂಕಣ ಭಾಗ್ಯ ಕೂಡಿಬರುತ್ತಂತೆ
ಹೊಸಪೇಟೆಯಲ್ಲಿರುವ ಕಾಂಚನ ತೀರ್ಥದಲ್ಲಿ 5 ವಾರಗಳ ಕಾಲ ಸ್ನಾನ ಮಾಡಿದ್ರೆ ಇಷ್ಟಾರ್ಥ ಪ್ರಾಪ್ತಿಯಾಗುತ್ತಂತೆ. ಅಂತಹ ಪವಿತ್ರವಾದ ನೀರು ಲೋಹಾದ್ರಿ ಬೆಟ್ಟದ ಮೇಲಿದೆ. ಈ ಬಾವಿಯಲ್ಲಿ ವರ್ಷವಿಡೀ ನೀರು ಇರುತ್ತದೆ. ಸಾಕಷ್ಟು ಮಂದಿ ಭಕ್ತರು ಈ...
ಶಿವಮೊಗ್ಗದಲ್ಲಿರುವ ತುಂಗಾ-ಭದ್ರಾ ಸಂಗಮ ಕೂಡ್ಲಿಯ ವಿಶೇಷತೆ ಏನು?
ದಕ್ಷಿಣ ಭಾರತದ ವಾರಣಾಸಿ ಎಂದೇ ಪ್ರಸಿದ್ದವಾಗಿರುವ ಕೂಡ್ಲಿಯು ದಕ್ಷಿಣ ಭಾರತದ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ . ಇದು ತುಂಗಾ ಮತ್ತು ಭದ್ರ ಎರಡು ಪವಿತ್ರ ನದಿಗಳ ಸಂಗಮವಾಗಿದೆ. ಇತಿಹಾಸ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿರುವ...
ಈ ಭಯಾನಕ ತಾಣಗಳಿಗೆ ಹೋಗೋದು ತುಂಬಾನೇ ಡೇಂಜರ್ !
ಈಗಿನ ಕಾಲದಲ್ಲಂತೂ ವಿಜ್ಞಾನ ಸಾಕಷ್ಟು ಮುಂದುವರಿದಿದೆ. ನೀವು ಭೂತ ಪ್ರೇತಗಳನ್ನು ನಂಬದೇ ಇರಬಹುದು. ಆದರೆ ಕೆಲವು ಅಸಾಮಾನ್ಯ ಚಟುವಟಿಕೆಗಳು ನಡೆಯುತ್ತವೆ. ಇವುಗಳನ್ನು ಅಲ್ಲಗಳೆಯುವಂತಿಲ್ಲ. ಇಂದು ನಾವು ದೇಶದಲ್ಲಿರುವ ಕೆಲವು ಪ್ರಸಿದ್ಧ...
ಹನಿಮೂನ್ಗೆ ಹೊಟೇಲ್ ಬುಕ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
ಮದುವೆ ಫಿಕ್ಸ್ ಆಯ್ತು ಅಂದ ತಕ್ಷಣ, ದಂಪತಿಗಳು ಮೊದಲು ತಮ್ಮ ಹನಿಮೂನ್ ಬಗ್ಗೆ ಉತ್ಸುಕರಾಗುತ್ತಾರೆ. ಪ್ರತಿಯೊಬ್ಬರೂ ತಮ್ಮ ಜೀವನದ ಆ ವಿಶೇಷ ಕ್ಷಣಗಳ ಕನಸುಗಳು ಕಾಣುತ್ತಿರುತ್ತದೆ. ಈ ಸುಮಧುರ ಕ್ಷಣವನ್ನು ಮರೆಯಲಾರದ...
ಉತ್ತರಾಭಾದ್ರ ನಕ್ಷತ್ರಕ್ಕೂ ಇಲ್ಲಿಗೂ ಏನ್ ಸಂಬಂಧ ? ಇಲ್ಲಿನ ನೈವೇದ್ಯ ಸೇವಿಸಿದ್ರೆ ಇಷ್ಟಾರ್ಥ ಪ್ರಾಪ್ತಿಯಾಗುತ್ತಂತೆ !
ಉತ್ತರಾಭಾದ್ರ ನಕ್ಷತ್ರದಲ್ಲಿ ಜನಿಸಿದವರು ಭಾಷಣ ಕೌಶಲ್ಯ ಮತ್ತು ಶಿಕ್ಷಣದಲ್ಲಿ ಉತ್ತಮರಾಗಿರುತ್ತಾರೆ. ಅವರು ಉಡುಪುಗಳು ಮತ್ತು ಆಭರಣಗಳನ್ನು ಇಷ್ಟಪಡುತ್ತಾರೆ. ಸಾಮಾನ್ಯವಾಗಿ ಬಹುಬೇಗನೆ ಕೋಪಗೊಳ್ಳುವವರಾಗಿರುತ್ತಾರೆ. ಇವರು ನೋಡಲು...
ರಾತ್ರಿ ಟ್ರೆಕ್ಕಿಂಗ್ ಹೋಗಬೇಕಾದ್ರೆ ಇಲ್ಲಿಗೆ ಹೋಗಿ
ರಾತ್ರಿ ಟ್ರೆಕ್ಕಿಂಗ್ ಹೋಗೋದಂದ್ರೆ ಒಂದು ರೀತಿಯ ರೋಮಾಂಚನಕಾರಿ ಸಾಹಸ ಎಂದೇ ಹೇಳಬಹುದು. ಸಾಮಾನ್ಯವಾಗಿ ಬೆಳಗ್ಗಿನ ಹೊತ್ತಲ್ಲಿ ಟ್ರೆಕ್ಕಿಂಗ್ ಹೋಗುವುಕ್ಕಿಂತಲೂ ವಿಭಿನ್ನ ಅನುಭವವನ್ನು ಈ ರಾತ್ರಿ ಟ್ರೆಕ್ಕಿಂಗ್ಗಳು ನೀಡುತ್ತವೆ....
ವಿಜಯವಾಡದಲ್ಲಿರುವ ಭವಾನಿ ದ್ವೀಪದಲ್ಲಿ ವಾರಾಂತ್ಯ ಕಳೆದಿದ್ದೀರಾ?
ಭವಾನಿ ದ್ವೀಪವು ನದಿಯ ದೊಡ್ಡ ದ್ವೀಪಗಳಲ್ಲಿ ಒಂದಾಗಿದೆ ಮತ್ತು ಇದು ವಿಜಯವಾಡಾದಲ್ಲಿ ಕೃಷ್ಣ ನದಿಯಲ್ಲಿ ಇದೆ. ವಾರಾಂತ್ಯವನ್ನು ಕಳೆಯಲು ಈ ದ್ವೀಪವು ಪರಿಪೂರ್ಣ ಸ್ಥಳವೆಂದು ಸಾಬೀತಾಗಿದೆ. ಸಾಹಸ ಕ್ರೀಡೆಗಳು ಮತ್ತು ನೀರಿನ ಸ್ಲೈಡ್ಗಳ ಮಜಾ...
ದಿನಕ್ಕೆ ಮೂರು ಬಾರಿ ಬಣ್ಣಬದಲಾಯಿಸುವ ಶಿವಲಿಂಗ ಎಲ್ಲಿದೆ ಗೊತ್ತಾ?
ಬಣ್ಣ ಬದಲಾಯಿಸುವ ಶಿವನ ಬಗ್ಗೆ ಕೇಳಿದ್ದೀರಾ? ಹೌದು ದಿನಕ್ಕೆ ಮೂರು ಬಾರಿ ಈ ಪುಣ್ಯಕ್ಷೇತ್ರದ ಶಿವಲಿಂಗ ಬಣ್ಣ ಬದಲಾಯಿಸುತ್ತಂತೆ. ಆ ಪುಣ್ಯ ಕ್ಷೇತ್ರ ಯಾವುದು, ಅದು ಎಲ್ಲಿದೆ ಎನ್ನುವುದನ್ನು ಇಂದು ತಿಳಿಯೋಣ.
ಶಿವಮೊಗ್ಗದಲ್ಲಿರುವ ವರದಾಮೂಲಕ್ಕೆ ಹೋಗಿದ್ದೀರಾ?
ವರದಾಮೂಲವು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಿಂದ 6 ಕಿ.ಮೀ ದೂರದಲ್ಲಿದೆ. ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿರುವ ವರಾದಮೂಲವು ಸುಂದರವಾದ ಸ್ಥಳವಾಗಿದೆ. ವರದಾ ನದಿಯು ಈ ಸ್ಥಳದಿಂದ ಹುಟ್ಟಿದ ಕಾರಣದಿಂದಾಗಿ ಇಲ್ಲಿಗೆ ವರದಾ ಎಂಬ ಹೆಸರು ಬಂದಿದೆ....
ಬರೀ 5,000 ರೂ. ಇದ್ರೆ ಸಾಕು ಇಲ್ಲಿಗೆ ಹೋಗಿ ಬರಬಹುದು.
ಫ್ಯಾಮಿಲಿ ವೆಕೇಶನ್ಗೆ ಹೋಗಬೇಕೆಂದು ನೀವು ಪ್ಪ್ಯಾನ್ ಮಾಡಿದ್ದರೆ ಬರೀ 5 ಸಾವಿರ ರೂ.ಯಲ್ಲಿ ಸುತ್ತಾಡಲು ಹೋಗಬಹುದಾದ ಕೆಲವು ಪ್ರೇಕ್ಷಣೀಯ, ಪ್ರಸಿದ್ಧ ಪ್ರವಾಸಿ ತಾಣಗಳ ಬಗ್ಗೆ ನಾವಿಂದು ತಿಳಿಸಲಿದ್ದೇವೆ. {photo-feature}
ಕಮಲಶಿಲೆಯಲ್ಲಿ ಲಿಂಗರೂಪದಲ್ಲಿ ನೆಲೆನಿಂತಿದ್ದಾಳೆ ದುರ್ಗಾಪರಮೇಶ್ವರಿ
ಲಿಂಗರೂಪದಲ್ಲಿ ದೇವಿಯನ್ನು ಪೂಜಿಸುವುದನ್ನು ನೋಡಿದ್ದೀರಾ? ನೋಡಿಲ್ಲಾವೆಂದಾದರೆ ಕುಂದಾಪುರದ ಬಳಿಯಿರುವ ಕಮಲಶಿಲೆಗೊಮ್ಮೆ ಭೇಟಿ ನೀಡಿ. ಕಮಲಶಿಲೆ ಉಡುಪಿ ಜಿಲ್ಲೆಯ ಕುಂದಾಪುರದಿಂದ 35 ಕಿ.ಮೀ ದೂರದಲ್ಲಿದೆ. ಕಮಲಶಿಲೆಯು ಸುತ್ತಲು ಸುಂದರವಾದ...
ಈಗ ಬರೀ 10 ರೂ. ಯಲ್ಲಿ ರೈಲಿನಲ್ಲಿ ಓಡಾಡಬಹದು, ಎಲ್ಲಿಗೆಲ್ಲಾ ಗೊತ್ತಾ?
ಈಗೀನ ಕಾಲದಲ್ಲಿ ಬೆಲೆ ಏರಿಕೆಯಿಂದಾಗಿ ಎಲ್ಲವೂ ದುಬಾರಿಯಾಗಿದೆ. ಬರೀ 10 ರೂ. ಗೆ ಏನೇನು ಸಿಗುತ್ತೆ ಅನ್ನೋದನ್ನು ಯೋಚಿಸುವಂತಾಗಿದೆ. ಆದ್ರೆ 10 ರೂ.ಯಲ್ಲಿ ಟ್ರೈನ್ನಲ್ಲಿ ಓಡಾಡಬಹುದು ಅಂದ್ರೆ ನಿಮಗೆ ನಂಬಲು ಸಾಧ್ಯವಿದೆಯಾ? 10 ರೂ.ಗೆ...
ಹೇಮಕುಂಡ್ ಸಾಹೀಬ್ ಗುರುದ್ವಾರದ ಬಗ್ಗೆ ನಿಮಗೆ ಗೊತ್ತಾ?
ಗುರುದ್ವಾರ ಶ್ರೀ ಹೇಮಕುಂಡ್ ಸಾಹಿಬ್ ಜೀ ಎಂದು ಕರೆಯಲ್ಪಡುವ ಹೇಮಕುಂಡ್ ಸಾಹಿಬ್ ಉತ್ತರಖಂಡದ ಚಮೋಲಿ ಜಿಲ್ಲೆಯ ಒಂದು ಸಿಖ್ ಪೂಜಾ ಸ್ಥಳ ಮತ್ತು ಪವಿತ್ರ ಯಾತ್ರಾ ಸ್ಥಳವಾಗಿದೆ. ಇದು ಹತ್ತನೆಯ ಸಿಖ್ ಗುರುವಾದ ಗುರು ಗೋಬಿಂದ್ ಸಿಂಗ್...
ಗಾಯತ್ರಿ ತಪೋಭೂಮಿಯಲ್ಲಿ ಕುಳಿತು ಗಾಯತ್ರಿ ಮಂತ್ರವನ್ನೊಮ್ಮೆ ಜಪಿಸಿದ್ರೆ....
ಓಂ ಭೂರ್ಭುವಃ ಸ್ವಃ | ತತ್ಸವಿತುರ್ವರೇಣ್ಯಂ | ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್ || ಈ ಮಂತ್ರವನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತೀರಿ. ಎಲ್ಲಾ ವೇದಗಳಿಗೂ ಮೂಲ ಗಾಯತ್ರಿ ಮಂತ್ರ ಎನ್ನಲಾಗುತ್ತದೆ. ಇದನ್ನು ಪಠಿಸಿದರೆ ದುಷ್ಟ...
ಶಿವಮೊಗ್ಗದ ಇಕ್ಕೇರಿಯಲ್ಲಿನ ಪ್ರಮುಖ ಸ್ಥಳಗಳಿಗೆ ಹೋಗಿದ್ದೀರಾ?
ಶಿವಮೊಗ್ಗ ಕರ್ನಾಟಕದ ಒಂದು ಸುಂದರವಾದ ಜಿಲ್ಲೆಯಾಗಿದ್ದು, ಆಕರ್ಷಕ ಮತ್ತು ಅತ್ಯಾಕರ್ಷಕವಾದ ಜೋಗ್ ಫಾಲ್ಸ್ ಗೆ ಹೆಸರುವಾಸಿಯಾಗಿದೆ. ಹೇಗಾದರೂ, ಅದರ ಗಡಿಗಳಲ್ಲಿ ಸಾಕ್ಷಿಯಾಗಲು ಇನ್ನೂ ಹೆಚ್ಚು ಇದೆ. ಈ ಪ್ರಸಿದ್ಧ ಜಲಪಾತದ ಹೊರತಾಗಿ, ಇದು ಹಲವಾರು...