ಈ ಬೀಚ್ನಲ್ಲೆಲ್ಲಾ ಬಿಕಿನಿ ಹಾಕೊಂಡು ಓಡಾಡಬಹುದು
ಬೀಚ್ನಲ್ಲಿ ನೀರಿನಲ್ಲಿ ಆಡೋದೆಂದರೆ ಬಹಳ ಜನರಿಗೆ ಇಷ್ಟವಾಗುತ್ತದೆ. ಅದರಲ್ಲೂ ಬೀಚ್ನಲ್ಲಿ ಬಿಕಿನಿ ಹಾಕಿ ಈಜಾಡೋದಂದರೆ ಕೇಳಲು ನೋಡಲು ಒಂಥರಾ ಖುಷಿ ಅನಿಸುತ್ತದೆ. ಸೆಲೆಬ್ರಿಟಿಗಳು ಬಿಕಿನಿ ಧರಿಸಿದ್ದರೆ ಅದನ್ನು ನೋಡೋದು ಏನೋ...
ಹಿಮಾಲಯದ 10 ಬಜೆಟ್ ಸ್ನೇಹಿ ಟ್ರೆಕ್ ತಾಣಗಳಿವು
ಹಿಮಾಲಯದ ಶ್ರೇಣಿಗಳು ದೇಶದ ಉತ್ತರ ಭಾಗದದುದ್ದಕ್ಕೂ ಎತ್ತರಕ್ಕೆ ಬೆಳೆದು ನಿಂತಿದೆ ಮತ್ತು ಇವು ನೆರೆಹೊರೆಯ ದೇಶಗಳವರೆಗೂ ಹಬ್ಬಿವೆ. ಈ ಬೃಹತ್ ಹಿಮಾಲಯವು ಜಗತ್ತಿನಲ್ಲಿಯೇ ಅತ್ಯಂತ ಎತ್ತರವಾದ ಕೆಲವು ಶಿಖರಗಳಿಗೆ ನೆಲೆಯಾಗಿವೆ. ಈ ಪರ್ವತ...
ಗೋ ಏರ್ ಆಫರ್; ಬರೀ 1099 ರೂ. ಟಿಕೇಟ್ನಲ್ಲಿ ಎಲ್ಲೆಲ್ಲಾ ಪ್ರಯಾಣಿಸಬಹುದು
ವಿಮಾನದಲ್ಲಿ ಓಡಾಡೋದೆಂದರೆ ಒಂದು ಕಾಲದಲ್ಲಿ ಬಹಳ ದುಬಾರಿಯಾಗಿತ್ತು. ಆದರೆ ಈಗ ವಿಮಾನ ಯಾನವು ಬಹಳ ಅಗ್ಗವಾಗಿದೆ. ಯಾರು ಬೇಕಾದರೂ ವಿಮಾನದಲ್ಲಿ ಓಡಾಡಬಹುದು. ಜನ ಸಾಮಾನ್ಯರಿಗೆ ವಿಮಾನದಲ್ಲಿ ಪ್ರಯಾಣಿಸಲು ಅನುಕೂಲಕರವಾಗುವಂತಹ...
ಶ್ರೀರಾಮನು ತನ್ನ ತಂದೆಗೆ ಪಿತೃಕಾರ್ಯ ನಿರ್ವಹಿಸಿದ ದೇವಾಲಯದ ರಹಸ್ಯ....
ಶ್ರೀರಾಮನು ಪಿತೃ ವಾಕ್ಯ ಪರಿಪಾಲಕನು, ರಾಮ ಲಕ್ಷ್ಮಣರು ಆದರ್ಶ ಸಹೋದರರು, ಶ್ರೀರಾಮನ ಆಳ್ವಿಕೆಯ ಕಾಲ ಶ್ರೀ ರಾಮ ರಾಜ್ಯವಾಗಿ ವಿಶ್ವವ್ಯಾಪ್ತಿಯಾಗಿ ಹೆಸರುವಾಸಿಯಾದುದು. ತನ್ನ 14 ವರ್ಷ ವನವಾಸದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದವನು. ತನ್ನ...
ಕಾಶಿ ವಿಶ್ವನಾಥನಲ್ಲಿಗೆ ಫಸ್ಟ್ ಟೈಮ್ ಹೋಗುವವರು ಇದನ್ನು ನೆನಪಿಟ್ಟುಕೊಳ್ಳಿ
ಕಾಶಿ ವಿಶ್ವನಾಥ ಮಂದಿರವು ಒಂದು ಪ್ರಸಿದ್ಧ ಶಿವ ಮಂದಿರವಾಗಿದ್ದು, ಇಲ್ಲಿ ಶ್ರಾವಣ ಮಾಸದಲ್ಲೇಲ್ಲಾ ಜನಜಂಗುಳಿಯಿಂದ ಕೂಡಿರುತ್ತದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಈ ಮಂದಿರಕ್ಕೆ ಪೌರಾಣಿಕ ಮಹತ್ವವಿದೆ. ನೀವು ಶ್ರಾವಣ ಮಾಸದಲ್ಲಿ...
ಲಾಲ್ಬಾಗ್ ಪ್ಲವರ್ ಶೋ: ಡೊಡ್ಡವರಿಗೆಷ್ಟು, ಮಕ್ಕಳಿಗೆಷ್ಟು ಟಿಕೇಟ್?
ಬೆಂಗಳೂರಿನ ಲಾಲ್ಬಾಗ್ನಲ್ಲಿ ವರ್ಷಕ್ಕೆರಡು ಬಾರಿ ಪುಪ್ಪ ಪ್ರದರ್ಶನ ನಡೆಯುತ್ತದೆ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಜನವರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಪುಪ್ಪ ಪ್ರದರ್ಶನ ನಡೆದರೆ ಆಗಸ್ಟ್ನಲ್ಲಿ ಸ್ವಾತಂತ್ರ್ಯ...
ವಿಮಾನಕ್ಕೆ ಕಲ್ಲು ಹೋಡಿಯೋದೇ ನಗ್ನರಾಗಿರುವ ಈ ಬುಡಕಟ್ಟು ಜನ್ರ ಕೆಲಸ
ಸೆಂಟಿನೇಲಿಸ್ ದ್ವೀಪದ ಬಗ್ಗೆ ಕೇಳಿದ್ದೀರಾ? ಬುತೇಕರಿಗೆ ಇದರ ಬಗ್ಗೆ ತಿಳಿದಿರಲಿಕ್ಕಿಲ್ಲ. ಆಕಾಶದಿಂದ ಇದು ಅದ್ಭುತ ಕಡಲತೀರಗಳು ಮತ್ತು ದಟ್ಟ ಕಾಡುಗಳಿಂದ ಕೂಡಿದ ಒಂದು ಸುಂದರವಾದ ದ್ವೀಪದಂತೆ ಕಾಣುತ್ತದೆ. ಆದರೆ ಪ್ರವಾಸಿಗರು ಅಥವಾ ಮೀನುಗಾರರು...
ಮಾನ್ಸೂನ್ನಲ್ಲಿ ಕೇರಳಕ್ಕೆ ಹೋದ್ರೆ ಈ ತಾಣಗಳನ್ನು ನೋಡಲೇ ಬೇಕು
ಭಾರತದಲ್ಲಿ ಮಾನ್ಸೂನ್ ಆಗಮನವು ಕೇರಳ ರಾಜ್ಯದಿಂದ ಪ್ರಾರಂಭವಾಗುತ್ತದೆ ಹಾಗಾಗಿ ಸಾವಿರಾರು ಜನರು ಪ್ರಕೃತಿಯ ಸೌಂದರ್ಯವನ್ನು ಸವಿಯಲು ಕೇರಳ ರಾಜ್ಯಕ್ಕೆ ಹೋಗುತ್ತಾರೆ. ಕೇರಳದ ದಟ್ಟವಾದ ಭೂದೃಶ್ಯ ಮತ್ತು ನೈಸರ್ಗಿಕ ಆಕರ್ಷಣೆಗಳಿಂದಾಗಿ...
600 ವರ್ಷಗಳಿಂದ ಪೂಜೆಗಳನ್ನು ಸ್ವೀಕಾರ ಮಾಡುತ್ತಿರುವ ಆದಿ ಭೀಕ್ಷು...
ಪರಮೇಶ್ವರನು ಭಕ್ತರಲ್ಲಿ ಆರಾಧನೆಗೆ ಒಳಪಡುವ ದೇವರಲ್ಲಿ ಪ್ರಪಥಮನು. ಸಾಧಾರಣ ಮಾನವರು ಕೂಡ ಹಾಲಿನ ಅಭೀಷಕಗಳು, ರಕ್ತ ತಿಲಕದಿಂದ ಪೂಜಿಸುವ ಮೂರ್ತಿ ಅವನು. ಪ್ರಸ್ತುತದ ಆಧುನಿಕ ಸಮಾಜದಲ್ಲಿಯೂ ವಿಗ್ರಹ ಆರಾಧನೆಯನ್ನು ಮಾಡುತ್ತಿರುವುದನ್ನು...
ಬಂಡೆಕಲ್ಲಿನ ಗುಹೆಯೊಳಗೆ ಕುಳಿತಿರುವ ಈ ಕಲ್ಲು ಗಣಪತಿಯ ನೋಡಿದ್ದೀರಾ?
ಕಲ್ಲು ಗಣಪತಿ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಬಹಳಷ್ಟು ಮಂದಿ ಕೇಳಿರಲಿಕ್ಕಿಲ್ಲ. ಇದೊಂದು ಗುಹೆಯೊಳಗೆ ಇರುವ ಗಣಪತಿ. ಇದೊಂದು ಬಹಳ ಪ್ರಾಚೀನ ದೇವಾಲಯವಾಗಿದೆ. ಉಡುಪಿ ಜಿಲ್ಲೆಯ ಜನರಿಗೆ ಇದು ಚಿರಪರಿಚಿತ ದೇವಸ್ಥಾನ. ಇದೊಂದು...
ಇನ್ನುಮುಂದೆ ಮುಂಬೈನಿಂದ ಗೋವಾಕ್ಕೆ ಶಿಪ್ನಲ್ಲಿ ಪ್ರಯಾಣಿಸಬಹುದು
ಗೋವಾಕ್ಕೆ ಹೆಚ್ಚಿನವರು ಹೋಗೋದೇ ಬೀಚ್ ನೋಡೋಕೆ. ಗೋವಾದಲ್ಲಿನ ಪಾಶ್ಚಾತ್ಯ ಸಂಸ್ಕೃತಿಯನ್ನು ನೋಡಲು, ಪಾರ್ಟಿ ಮಾಡಲು. ಹೀಗಿರುವಾಗ ನಿಮ್ಮ ಗೋವಾ ಪ್ರಯಾಣ ಇನ್ನಷ್ಟು ರೋಮಾಂಚನಕಾರಿಯಾಗಲಿದೆ. ಅದು ಹೇಗೆಂದರೆ ಮುಂಬೈನಿಂದ ಗೋವಾಕ್ಕೆ ಹೋಗಲು...
ಫ್ರೆಂಡ್ಶಿಪ್ ಡೇ ಪ್ಲ್ಯಾನ್ ಏನೂ ಇಲ್ವಾ? ಹಾಗಾದ್ರೆ ಇಲ್ಲಿದೆ ಫ್ರೆಂಡ್ಶಿಪ್ ಡೇ ಪ್ಲ್ಯಾನ್
ನಾಳೆ ಫ್ರೆಂಡ್ಶಿಪ್ ಡೇ . ಸ್ನೇಹಿತರಿಗಾಗಿ ಇರುವಂತಹ ಒಂದು ದಿನ. ಅದೂ ಕೂಡಾ ಭಾನುವಾರ. ಎಲ್ಲರಿಗೂ ರಜಾ ಇರುತ್ತದೆ. ಸ್ನೇಹಿತರೆಲ್ಲಾ ಸೇರಿ ಏನಾದರೊಂದು ಪ್ಲ್ಯಾನ್ ಮಾಡಿಕೊಂಡಿರುತ್ತಾರೆ. ಈ ಫ್ರೆಂಡ್ಶಿಪ್ ಡೇ ಗೆ ನೀವೇನು...
ನೋಡಲೇಬೇಕಾದ ಭಾರತದ ಗೋಲ್ಡನ್ ಟ್ರಯಾಂಗಲ್ ಆಕರ್ಷಣೆಗಳು
ದೆಹಲಿ, ಆಗ್ರಾ ಮತ್ತು ಜೈಪುರ - ಭಾರತದ ಈ ಮೂರು ನಗರಗಳು ಭಾರತದ ಪ್ರಯಾಣದಲ್ಲಿಯ ಗೋಲ್ಡನ್ ಟ್ರಯಾಂಗಲ್ ಸ್ಥಳಗಳೆಂದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗೆ ಕರೆಯುವುರಲ್ಲಿ ಅತಿಶಯೋಕ್ತಿಯೇನಿಲ್ಲ. ಏಕೆಂದರೆ ಈ ಸ್ಥಳಗಳು ತಮ್ಮ ಸಂದರ್ಶಕರಿಗೆ...
ನೂರು ಕಾಲ ಸುಮಂಗಳಿಯಾಗಿರಲು ಭೇಟಿ ನೀಡುತ್ತಾರಂತೆ ಇಲ್ಲಿಗೆ...
ಭಾರತ ದೇಶವು ದೇವಾಲಯಗಳ ನಿಲಯ ಎಂದೇ ಹೇಳಬಹುದು. ಬಹುಶಃ ಇಲ್ಲಿರುವ ದೇವಾಲಯ ಬೇರೆ ಎಲ್ಲೂ ಕಾಣಲು ಬರುವುದಿಲ್ಲ. ಒಂದೊಂದು ದೇವಾಲಯಕ್ಕೂ ಅದರದೇ ಆದ ವಿಶೇಷತೆಗಳಿವೆ. ಅವುಗಳಲ್ಲಿ ಕೆಲವು ದೇವತೆಗಳು ಮಹಿಮಾನ್ವಿತ ಶಕ್ತಿಯನ್ನು ಹೊಂದಿರುತ್ತವೆ....
ಕಮಂಡಲ ಗಣಪತಿ: ಇಲ್ಲಿನ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಶನಿದೋಷ ಪರಿಹಾರ
ನಮ್ಮ ರಾಜ್ಯದಲ್ಲಿ ಎಷ್ಟೆಲ್ಲಾ ಗಣೇಶನ ದೇವಾಲಯಗಳಿವೆ. ಪ್ರತಿಯೊಂದು ಗಣೇಶನ ದೇವಾಲಯಕ್ಕೂ ಅದರದ್ದೇ ಆದ ಇತಿಹಾಸ, ವಿಶೇಷತೆ ಇದೆ. ಇಂದು ನಾವು ಪುರಾಣ ಪ್ರಸಿದ್ಧ ಗಣೇಶನ ಬಗ್ಗೆ ತಿಳಿಸಲಿದ್ದೇವೆ. ಈ ಗಣೇಶನು ಪವಾಡವನ್ನು ಸೃಷ್ಠಿಸುತ್ತಾನೆ...
ಕನಸಿನ ನಗರಿ ಮುಂಬೈನಲ್ಲಿ 24 ಗಂಟೆಗಳ ಕಾಲ ಕಳೆಯುವುದು ಹೇಗೆ?
ಮುಂಬೈನಂತೆ ಇನ್ನೊಂದು ಸ್ಥಳವಿರಲು ಸಾಧ್ಯವಿಲ್ಲ. ಇದು ಕನಸುಗಾರರ , ಆಹಾರಪ್ರಿಯರ, ವ್ಯಾಪಾರಸ್ಥರ, ನಟರ, ಹೊಸಬರು , ಮಾಧ್ಯಮದ ಕಚೇರಿಗಳು ಮತ್ತು ಇತ್ಯಾದಿ ಪಟ್ಟಿ ಮಾಡಲು ಸಾಧ್ಯವಿಲ್ಲದಷ್ಟು ವಿಷಯಗಳನ್ನು ತನ್ನಲ್ಲಿ ಹೊಂದಿರುವ ನಗರವಾಗಿದೆ. ಈ...
ಕೆಂಪುಕೋಟೆ ಸೇರಿದಂತೆ ಈ ಐತಿಹಾಸಿಕ ಸ್ಮಾರಕಗಳನ್ನು ದತ್ತು ಪಡೆದವರು ಯಾರು ?
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಅಡಾಪ್ಟ್ ಎ ಹೆರಿಟೇಜ್ ಸ್ಕೀಮ್ ಅಡಿಯಲ್ಲಿ ಐತಿಹಾಸಿಕ ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳಲಾಗುತ್ತಿದೆ. ಈ ಸ್ಕೀಮ್ನಡಿಯಲ್ಲಿ ಆ ಸ್ಮಾರಕದ ಮೈಂಟೇನೆನ್ಸ್, ಅಭಿವೃದ್ಧಿ ಹಾಗೂ...
ಸ್ವಚ್ಛಂಧವಾದ ಗಾಳಿ ಉಸಿರಾಡಬೇಕಾದರೆ ಆಕ್ಸಿಜನ್ ಪಾರ್ಕ್ ಗೆ ಹೋಗಿ
ತೆಲಂಗಾಣದ ಅವಳೀ ನಗರಗಳಾದ ಹೈದರಾಬಾದ್ ಹಾಗೂ ಸಿಖಂದರಾಬಾದ್ನಲ್ಲಿ ಟ್ರಾಫೀಕ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಿಗೆ ಉಸಿರಾಡಲು ಸ್ವಚ್ಛವಾದ ಗಾಳಿ ಸಿಗದಂತಾಗಿದೆ. ಹೀಗಿರುವಾಗ ಆಫೀಸ್, ಟ್ರಾಫೀಕ್ ಜಂಜಾಟದಿಂದ ಎಲ್ಲಾದರೂ...