ಧರ್ಮಸ್ಥಳ ಮತ್ತು ಕುಕ್ಕೆಸುಬ್ರಮಣ್ಯದ ಬಳಿ ವೀಕ್ಷಿಸಬಹುದಾದ ಪ್ರೇಕ್ಷಣೀಯ ಸ್ಥಳಗಳು
ಕರ್ನಾಟಕವು ಪ್ರೇಕ್ಷಣೀಯ ತಾಣಗಳ ಆಗರ. ಇಲ್ಲಿ ಅನೇಕ ಪವಿತ್ರ ದೇಗುಲಗಳು, ವಸ್ತು ಸಂಗ್ರಹಾಲಯಗಳು, ಐತಿಹಾಸಿಕ ಸ್ಥಳಗಳು ಹೀಗೆ ಇನ್ನೂ ಅನೇಕ ಪ್ರೇಕ್ಷಣೀಯ ತಾಣಗಳನ್ನು ಕಾಣಬಹುದು. ಕರ್ನಾಟಕದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳವು ವಿಶೇಷ...
ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ
ವಿಮಾನ ಪ್ರಯಾಣ ಮಾಡುವ ಸಮಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಸೂಚನೆಯನ್ನು ನೀಡಲಾಗಿದೆ....
Badanavalu Siddeshwara Temple : ಈ ಊರಲ್ಲಿ ಒಂದೇ ಒಂದು ಮದ್ಯಪಾನ ಅಂಗಡಿಯನ್ನು ತೆರೆಯಲಾಗಿಲ್ಲ.... ಇಲ್ಲಿದೆ ಕಾರಣ
ನಂಜನಗೂಡಿನ ಬಳಿ ಇರುವ ಬದನವಾಳು ಎಂಬ ಗ್ರಾಮದಲ್ಲಿ ಇದುವರೆಗೂ ಒಂದೇ ಒಂದು ಮದ್ಯಪಾನ ಅಂಗಡಿಗಳನ್ನು ತೆರೆಯಲಾಗಿಲ್ಲ. ಅದಕ್ಕೆ ಕಾರಣವೇನು ಮತ್ತು ಇಲ್ಲಿ ಅಂತಹ ವಿಶೇಷತೆ ಏನಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ. ಬದನವಾಳು...
6 Tech Cities In Karnataka : ರಾಜ್ಯದ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಿಸುವುದಾಗಿ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ನಗರದ ಅರಮನೆ ಮೈದಾನದಲ್ಲಿ ಆರಂಭವಾದ ಮೂರು ದಿನಗಳ 25ನೇ ವರ್ಷದ ಬೆಂಗಳೂರು...
ಕೈದಾಳದಲ್ಲಿದೆ ಅಮರಶಿಲ್ಪಿ ಜಕ್ಕಣಾಚಾರ್ಯರ ಕೊನೆಯ ಕೆತ್ತನೆ
ಅಮರಶಿಲ್ಪಿ ಜಕ್ಕಣಾಚಾರ್ಯರ ಹುಟ್ಟೂರು ಕೈದಾಳ. ಇಲ್ಲಿ ಜಕ್ಕಣಾಚಾರ್ಯರು ಕೊನೆಯದಾಗಿ ಕೆತ್ತನೆ ಮಾಡಿರುವ ಚನ್ನಕೇಶವನ ಮೂರ್ತಿಯಿದೆ. ಈ ದೇವಾಲಯದಲ್ಲಿ ಪ್ರತಿದಿನ ವಿಶೇಷವಾಗಿ ಪೂಜೆಯನ್ನು ಸಲ್ಲಿಸಲಾಗುತ್ತದೆ. ಬನ್ನಿ ಈ ದೇವಾಲಯದ ಇತಿಹಾಸ, ವಿಶೇಷ...
Magodu Kambada Ranganatha Swamy : ಹೂವಿನ ಹರಕೆ ಇಟ್ಟರೆ ಸಾಕು ಬೇಡಿದೆಲ್ಲವೂ ಕೊಡುವ ಕಂಬದ ರಂಗನಾಥ ಸ್ವಾಮಿ
ನಮಗೆ ಎದುರಾಗುವ ಹಲವಾರು ಸಮಸ್ಯೆಗಳಿಗೆ ಆ ದೇವರೇ ದಾರಿ ತೋರುತ್ತಾನೆ ಎನ್ನುವುದು ನಮ್ಮೆಲ್ಲರ ನಂಬಿಕೆ. ಈ ನಂಬಿಕೆಗಳ ಪಟ್ಟಿಯಲ್ಲಿ ಕಂಬದ ರಂಗನಾಥನ ಮಹಿಮೆಯೂ ಕೂಡ ಸೇರಿದೆ. ಈ ಕಂಬದ ರಂಗನಾಥ ಸ್ವಾಮಿಯ ದರ್ಶನ ಪಡೆದರೆ ಸಾಕು ಎಲ್ಲ ಸಮಸ್ಯೆಗಳಿಗೂ...
Sugganahalli Sri Lakshmi Narasimha Swamy : ಇಲ್ಲಿರುವ ಗರುಡನ ದರ್ಶನ ಪಡೆದರೆ ಮದುವೆ ಮತ್ತು ಸಂತಾನ ಭಾಗ್ಯ ಖಚಿತ
'ದೇವನೊಬ್ಬ ನಾಮ ಹಲವು'ಈ ಮಾತು ಸಾರ್ವಕಾಲಿಕ ಸತ್ಯವೆಂದರೆ ತಪ್ಪಾಗಲಾರದು. ಈ ನಂಬಿಕೆಯಲ್ಲಿಯೇ ಜೀವನ ನಡೆಸುತ್ತಿರುವ ನಮಗೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ ಆಗ ನೆನೆಯುವುದೇ ಆ ಸ್ವಾಮಿಯನ್ನು. ಬನ್ನಿ ಇಲ್ಲೊಂದು ದೇವಾಲಯವಿದೆ,...
ತನ್ನ ಸೇವೆ ಮಾಡಲು ಹೇಳಿ ದೇವಾಲಯ ನಿರ್ಮಿಸಿಕೊಂಡ ಲಕ್ಷ್ಮೀ ನರಸಿಂಹ ಸ್ವಾಮಿ; ಇಲ್ಲಿದೆ ರೋಚಕ ಕಥೆ
ನಾವೆಲ್ಲಾ ಸಾಮಾನ್ಯವಾಗಿ ಐತಿಹಾಸಿಕ, ಇತಿಹಾಸ ಹೊಂದಿರುವ ಅಥವಾ ಪುರಾತನ ಕಥೆಗಳನ್ನು ಆಧರಿಸಿರುವ ದೇವಲಾಯಗಳ ಬಗ್ಗೆ ತಿಳಿದಿರುತ್ತೇವೆ. ಆದರೆ ಇಲ್ಲೊಂದು ವಿಶೇಷ ದೇವಾಲಯವಿದೆ, ಒಬ್ಬ ಶ್ರೀಮಂತನಿಗೆ ಈ ದೇವರು ಪ್ರತ್ಯಕ್ಷನಾಗಿ ನನಗೊಂದು ಗುಡಿಯ...
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಹೇಗಿದೆ ? ಏನೆಲ್ಲಾ ವಿಶೇಷತೆಗಳಿವೆ ತಿಳಿಯಿರಿ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಉದ್ಘಾಟಿಸಿದ್ದು, ಬೆಂಗಳೂರು ನಗರ ಸಂಸ್ಥಾಪಕ ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಿದ್ದಾರೆ....
ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ : ಹೊಸ ನಿಯಮ ಮತ್ತು ಮಾರ್ಗಸೂಚಿ ಇಲ್ಲಿದೆ
ನಮಗೆ ದೂರದೂರುಗಳಿಗೆ ಪ್ರಯಾಣ ಬೆಳೆಸಲು ಅಥವಾ ಹೆಚ್ಚು ಸಮಯ ಪ್ರಯಾಣ ಮಾಡಲು ಹಾಗೂ ಕಡಿಮೆ ದರದಲ್ಲಿ ನಿಗದಿತ ಸ್ಥಳಕ್ಕೆ ಪ್ರಯಾಣಿಸಲು ಸೂಕ್ತವಾದದ್ದು ಎಂದರೆ ರೈಲ್ವೆ ಪ್ರಯಾಣ. ರೈಲಿನಲ್ಲಿ ಪ್ರಯಾಣ ಬೆಳೆಸಲು ನಾವು ಸಾಮಾನ್ಯವಾಗಿ...
ಹರಕೆ ಈಡೇರುವಂತಿದ್ದರೆ ಮಾತ್ರ ತಿರುಗುತ್ತೆ ಈ ಕಲ್ಲು
ದೇವರೆಂದರೆ ಮೂಗು ಮುರಿಯುವ ನಾವು ದೇವರಿಂದ ಹಲವಾರು ನಿರೀಕ್ಷೆಗಳನ್ನು ಹೊತ್ತು ಜೀವನವನ್ನು ಸಾಗಿಸುತ್ತೇವೆ. ನಮ್ಮ ಕಷ್ಟ ಕಾರ್ಪಣ್ಯಗಳನ್ನು ಕಾಲಕಾಲಕ್ಕೆ ನಿವಾರಿಸಲೆಂದೇ ದೇವರಲ್ಲಿ ಹಲವಾರು ಬೇಡಿಕೆಗಳನ್ನು ಇಡುತ್ತೇವೆ. ಹೀಗೆ ಹಲವಾರು ಭಕ್ತರು...
ಭಾರತೀಯ ರೈಲ್ವೆಯ ಈ ನಿಯಮಗಳು ತಿಳಿದಿರಲಿ
ಕುಟುಂಬ ಮತ್ತು ಸ್ನೇಹಿತರೊಂದಿಗೆ ರೈಲು ಪ್ರಯಾಣ ಮಾಡುವುದು ಹೆಚ್ಚು ಸಂತೋಷಕರ ಅನುಭವವಾಗಿದೆ. ಅನೇಕ ಬಾರಿ ಜನ್ಮದಿನಗಳು, ವಾರ್ಷಿಕೋತ್ಸವಗಳು ಇತ್ಯಾದಿಗಳ ಆಚರಣೆಯನ್ನು ಕೂಡ ರೈಲಿನಲ್ಲಿ ಮಾಡಲಾಗುತ್ತದೆ. ರೈಲ್ವೆಯ ಹೊಸ ನಿಯಮಗಳ ಪ್ರಕಾರ ಮುಂದಿನ...
ಭಕ್ತಾದಿಗಳಿಗೆ ತನ್ನ ಕಣ್ಣ ತೆರೆದು ದರ್ಶನ ಕೊಡುವ ದೇವಿ ಆಂಡಾಳಮ್ಮ
21ನೇ ಶತಮಾನದಲ್ಲಿ ದೇವರನ್ನು ಈಗ ನಂಬುವವರು ಯಾರಿದ್ದಾರೆ ಎನ್ನುವ ಮಾತು ಕೇಳಿಬರುತ್ತದೆ. ಆದರೆ ದೇವರಿದ್ದಾನೋ ಇಲ್ಲವೋ ಎನ್ನುವ ಅನೇಕರ ಸವಾಲು ಮತ್ತು ಪ್ರಶ್ನೆಗಳಿಗೆ ಉತ್ತರಿಸಲಿದೆ ಈ ದೇವಾಲಯ. ಈ ದೇವಾಲಯದ ವಿಶೇಷವೆಂದರೆ ನಾರಾಯಣ ಎಂದೊಡನೆ...
Vande Bharat Express : ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಾರ್ಗ, ಸಮಯ ಮತ್ತು ಟಿಕೆಟ್ ದರದ ವಿವರ
ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಚೆನ್ನೈನಿಂದ ಬೆಂಗಳೂರಿನ ಮೂಲಕ ಮೈಸೂರಿಗೆ ಈ ವಾರ ಸಂಚಾರ ಆರಂಭಿಸಲಿದೆ. ಭಾರತದಲ್ಲಿ ಪ್ರಾರಂಭವಾಗುವ ಐದನೇ ವಂದೇ ಭಾರತ್ ಎಕ್ಸ್ಪ್ರೆಸ್ ಇದಾಗಿದ್ದು, 479 ಕಿಮೀ ದೂರವನ್ನು...
ನಿಮ್ಮ ಮುಂದಿನ ಟ್ರಾವೆಲ್ ಗೆ ಈ ಅಗತ್ಯ ವಸ್ತುಗಳನ್ನು ಸೇರಿಸಿ
ಟ್ರಾವೆಲ್ ಪ್ರಿಯರು ಚಾರಣ ಹೋಗುವುದು, ಅಲೆದಾಡುವುದು, ಹೊಸ ಜಾಗಗಳನ್ನು ಅನ್ವೇಷಿಸುವುದು ಈಗಿನ ದಿನಗಳಲ್ಲಿ ಟ್ರೆಂಡ್ ಆಗಿದೆ. ಒಂದು ಕಾಲದಲ್ಲಿ ಆಗೊಮ್ಮೆ ಈಗೊಮ್ಮೆ ಅಥವಾ ಮನಸ್ಸಿಗೆ ರಿಲ್ಯಾಕ್ಸ್ ಬೇಕಾದಾಗ ಮಾತ್ರ ಟ್ರಾವೆಲ್ ಮಾಡುವುದು ಎಂಬ...
ಕಾಶಿ ದರ್ಶನಕ್ಕೆ ನವೆಂಬರ್ 11 ರಿಂದ ಬೆಂಗಳೂರಿನಿಂದ ಮೊದಲ ರೈಲು ಆರಂಭ
ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು ನವೆಂಬರ್ ತಿಂಗಳ 11 ರಂದು ಬೆಂಗಳೂರಿನಿಂದ ಹೊರಡಲು ಸಜ್ಜಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ....
Namada Chilume : ಹಣೆಗೆ 'ನಾಮ' ಹಚ್ಚಲು ಈ ಜಾಗದಲ್ಲಿ ರಾಮ ಬಾಣ ಹೂಡಿದ
ಇಲ್ಲಿ ಎಷ್ಟೇ ಬಿಸಿಲಿದ್ದರೂ ಕೂಡ ವರ್ಷಪೂರ್ತಿ ನೀರು ಚಿಮ್ಮುತ್ತದೆ ಮತ್ತು ಈ ಜಾಗದಲ್ಲಿ ರಾಮ ನೆಲೆಸಿದ್ದನು ಎಂಬ ಮಾತಿದೆ. ಹಾಗಾದರೆ ಯಾವುದೀ ಜಾಗ, ಎಲ್ಲಿದೆ ಮತ್ತು ತಲುಪುವುದು ಹೇಗೆ ಎಂಬ ಎಲ್ಲಾ ಮಾಹಿತಿಯನ್ನು ಇಲ್ಲಿ ತಿಳಿಯಿರಿ....
November 2022 Festivals : ನವೆಂಬರ್ ತಿಂಗಳು ನಡೆಯುವ ಜಾತ್ರೆಗಳು, ಹಬ್ಬಗಳು ಮತ್ತು ಉತ್ಸವಗಳ ಮಾರ್ಗದರ್ಶಿ
ಭಾರತದಲ್ಲಿ ರಜೆಯನ್ನು ಉತ್ತಮ ರೀತಿಯಲ್ಲಿ ಕಳೆಯಲು ನವೆಂಬರ್ ಒಂದು ಅದ್ಭುತ ತಿಂಗಳು. ಈ ತಿಂಗಳಲ್ಲಿ ಹವಾಮಾನವು ತಂಪಾಗಿರುತ್ತದೆ ಮತ್ತು ಎಲ್ಲರ ಮನಸ್ಥಿತಿಯು ಚೈತನ್ಯದಿಂದಿರುತ್ತದೆ. ಅಕ್ಟೋಬರ್ನಲ್ಲಿ ಕಂಡ ಹಬ್ಬಗಳ ಸಂಭ್ರಮದೊಂದಿಗೆ...