Search
  • Follow NativePlanet
Share

ಈ ಬಾರಿ ಕೇರಳಕ್ಕೆ ಹೋದ್ರೆ 19ನೇ ಶತಮಾನದ ಬೋಟ್‌ಹೌಸ್‌ನತ್ತ ಹೋಗ್ಲೇ ಬೇಕು ಯಾಕೆ ಗೊತ್ತಾ?

ಈ ಬಾರಿ ಕೇರಳಕ್ಕೆ ಹೋದ್ರೆ 19ನೇ ಶತಮಾನದ ಬೋಟ್‌ಹೌಸ್‌ನತ್ತ ಹೋಗ್ಲೇ ಬೇಕು ಯಾಕೆ ಗೊತ್ತಾ?

ಕೇರಳವು ಇಡೀ ದೇಶದಲ್ಲಿ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿರುವ ರಾಜ್ಯವಾಗಿದೆ. ದೇವರ ನಾಡು ಎಂದೇ ಕರೆಯಲಾಗುವ ಕೇರಳದಲ್ಲಿ ಅನೇಕ ಪ್ರೇಕ್ಷಣೀಯ ತಾಣಗಳಿವೆ. ಪ್ರಕೃತಿ ಸೌಂದರ್ಯದಿಂದ ಹಚ್ಚ ಹಸಿರುನಿಂದ ಕೂಡಿರುವ ಈ ಪ್ರದೇಶವು ಪ್ರವಾಸಿಗರನ್ನು...
ಕೊಯಮತ್ತೂರು-ಬೆಂಗಳೂರಿಗೆ ಬಂದಿದೆ ಡಬಲ್ ಡೆಕ್ಕರ್ ರೈಲು

ಕೊಯಮತ್ತೂರು-ಬೆಂಗಳೂರಿಗೆ ಬಂದಿದೆ ಡಬಲ್ ಡೆಕ್ಕರ್ ರೈಲು

ಮುಂಬೈ ಸುತ್ತಾಡಿರೋರಿಗೆ ಡಬಲ್ ಡೆಕ್ಕರ್ ಬಸ್‌ನ ಅನುಭವವಿರಬಹುದು. ಆದರೆ ಇದೀಗ ಕರ್ನಾಟಕದ ಜನತೆಗೂ ಡಬ್ಬಲ್‌ ಡೆಕ್ಕರ್‌ನಲ್ಲಿ ಓಡಾಡುವ ಸೌಭಾಗ್ಯ ಒದಗಿ ಬಂದಿದೆ. ಹಾಗಾದ್ರೆ ಕರ್ನಾಟಕಕ್ಕೆ ಡಬಲ್ ಡೆಕ್ಕರ್ ಬಸ್‌ ಬರುತ್ತಾ...
40 ವರ್ಷಕ್ಕೆ ಕೇವಲ 40 ದಿನಗಳು ಮಾತ್ರವೇ ದರ್ಶನ ನೀಡುವ ದೇವಾಲಯವಿದು...

40 ವರ್ಷಕ್ಕೆ ಕೇವಲ 40 ದಿನಗಳು ಮಾತ್ರವೇ ದರ್ಶನ ನೀಡುವ ದೇವಾಲಯವಿದು...

ಭಾರತ ದೇಶದಲ್ಲಿ ಒಂದೊಂದು ದೇವಾಲಯಕ್ಕೆ ಒಂದೊಂದು ವಿಶೇಷತೆಗಳಿವೆ. ಕೆಲವು ದೇವಾಲಯಗಳು ಅಲ್ಲಿ ನಡೆಯುವ ಹೋಮ, ಪೂಜೆಗಳಿಗೆ ಪ್ರಖ್ಯಾತಿಯನ್ನು ಪಡೆದಿದ್ದರೆ, ಇನ್ನು ಕೆಲವು ಅದ್ಭುತವಾದ ಶಿಲ್ಪಕಲೆಗಳನ್ನು ಹೊಂದಿರುತ್ತವೆ. ಅದೇ ವಿಧವಾಗಿ ಕೆಲವು...
 ಬೆಂಗಳೂರಿನಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದೀರಾ?

ಬೆಂಗಳೂರಿನಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದೀರಾ?

ಭಾರತದ ಪ್ರತಿಯೊಂದು ರಾಜ್ಯದಲ್ಲಿ ಸಾವಿರಾರು ದೇವಸ್ಥಾನಗಳಿವೆ. ಭಾರತದಲ್ಲಿ ಇತಿಹಾಸಕಾಲದಿಂದ ಹಿಡಿದು ಈಗಿನವರೆಗೆ ಅನೇಕ ದೇವಸ್ಥಾನಗಳನ್ನು ಕಾಣಬಹುದಾಗಿದೆ. ಕೆಲವು ಶಿವನಿಗೆ ಸಮರ್ಪಿತವಾದರೆ ಇನ್ನೂ ಕೆಲವು ವಿಷ್ಣು, ಕೆಲವು ಬ್ರಹ್ಮ ಹಾಗೂ ಅನೇಕ...
ಭಾರತ ಖಗೋಳ ವಿಜ್ಞಾನದಲ್ಲಿ ಎಷ್ಟೊಂದು ಮುಂದಿತ್ತು ಅನ್ನೋದನ್ನು ಈ ಸ್ಥಳ ತಿಳಿಸುತ್ತದೆ

ಭಾರತ ಖಗೋಳ ವಿಜ್ಞಾನದಲ್ಲಿ ಎಷ್ಟೊಂದು ಮುಂದಿತ್ತು ಅನ್ನೋದನ್ನು ಈ ಸ್ಥಳ ತಿಳಿಸುತ್ತದೆ

ಮಧ್ಯಪ್ರದೇಶದಲ್ಲಿರುವ ಉಜ್ಜೈನ್ ಹಿಂಧೂ ಧರ್ಮದ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿನ ಪ್ರಾಚೀನ ನಗರವು ಕೇವಲ ಧಾರ್ಮಿಕ ಮಹತ್ವವನ್ನು ಹೊಂದಿರುವುದಕ್ಕೆ ಪ್ರಸಿದ್ಧಿಯಾಗಿಲ್ಲ. ಬದಲಾಗಿ ತನ್ನ ಐತಿಹಾಸಿಕತೆಗೂ ಪ್ರಸಿದ್ಧಿಹೊಂದಿದೆ. ಈ...
ಭಾರತದ ಈ ಪ್ರದೇಶಗಳಿಗೆ ಹೋಗೋದು ತುಂಬಾನೇ ಡೇಂಜರ್

ಭಾರತದ ಈ ಪ್ರದೇಶಗಳಿಗೆ ಹೋಗೋದು ತುಂಬಾನೇ ಡೇಂಜರ್

ನಮ್ಮ ದೇಶದದಲ್ಲಿ ಎಷ್ಟೆಲ್ಲಾ ಪ್ರಕೃತಿ ಸೌಂದರ್ಯದಿಂದ ಕೂಡಿದ ಪ್ರದೇಶಗಳಿದ್ದರೂ ಕೆಲವು ಪ್ರದೇಶಗಳಿಗೆ ಹೋಗೋದು ತುಂಬಾನೇ ಡೇಂಜರಸ್ ಆಗಿರುತ್ತದೆ. ಅದಕ್ಕೆ ಕಾರಣಗಳು ಹಲವಾರಿರಬಹುದು. ಅಂತಹ ಹಲವಾರು ತಾಣಗಳು ನಮ್ಮ ದೇಶದಲ್ಲಿವೆ. ಅವುಗಳು...
ಅಬ್ಬಾ, ಉತ್ತರ ಕರ್ನಾಟಕದಲ್ಲಿ ಇಷ್ಟೊಂದು ಜಲಪಾತಗಳಿವೆಯೇ!

ಅಬ್ಬಾ, ಉತ್ತರ ಕರ್ನಾಟಕದಲ್ಲಿ ಇಷ್ಟೊಂದು ಜಲಪಾತಗಳಿವೆಯೇ!

ಉತ್ತರ ಕರ್ನಾಟಕದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಅವುಗಳಲ್ಲಿಯೂ ಅಲ್ಲಿನ ಜಲಪಾತಗಳಂತೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಬಿಟ್ಟಿದೆ. ಇಡೀ ಭಾರತದಲ್ಲೇ ಇಷ್ಟೊಂದು ಜಲಪಾತಗಳೂ ಬೇರೆಲ್ಲೂ ಇಲ್ಲ ಎನ್ನಬಹುದು. ಅಷ್ಟೊಂದು ಜಲಪಾತಗಳನ್ನು ಉತ್ತರ...
900 ದೇವಾಲಯ ಒಂದೇ ಪರ್ವತದಲ್ಲಿ, ದರ್ಶನದಿಂದ ಪುಣ್ಯ ಫಲ...

900 ದೇವಾಲಯ ಒಂದೇ ಪರ್ವತದಲ್ಲಿ, ದರ್ಶನದಿಂದ ಪುಣ್ಯ ಫಲ...

ಸಾಧಾರಣವಾಗಿ ಒಂದೇ ಪುಣ್ಯಕ್ಷೇತ್ರದಲ್ಲಿ ಒಂದೇ ದೇವಾಲಯವಿರುತ್ತದೆ. ಕೆಲವು ಕ್ಷೇತ್ರದಲ್ಲಿ ಮಾತ್ರ ಒಂದಕ್ಕಿಂತ ಹೆಚ್ಚು ಅಂದರೆ 10 ದೇವಾಲಯಗಳನ್ನು ಕಾಣಬಹುದು. ಆದರೆ ಭಾರತ ದೇಶದಲ್ಲಿನ ಒಂದೇ ಕ್ಷೇತ್ರದಲ್ಲಿ ಮಾತ್ರ 900 ದೇವಾಲಯಗಳಿವೆ. ಅದು...
ಸತಿಯ ಮೊಣಕೈ ಬಿದ್ದ ಈ ಜಾಗದಲ್ಲಿ ಕಾಲಸರ್ಪ ದೋಷವೂ ನಿವಾರಣೆಯಾಗುತ್ತಂತೆ!

ಸತಿಯ ಮೊಣಕೈ ಬಿದ್ದ ಈ ಜಾಗದಲ್ಲಿ ಕಾಲಸರ್ಪ ದೋಷವೂ ನಿವಾರಣೆಯಾಗುತ್ತಂತೆ!

ಮಧ್ಯ ಪ್ರದೇಶದ ಉಜ್ಜೈನಿಯಲ್ಲಿ ಅನೇಕ ದೊಡ್ಡ ದೊಡ್ಡ ಮಂದಿರಗಳಿವೆ. ಆದರೆ ಸಾಮ್ರಾಟ ವಿಕ್ರಮಾದಿತ್ಯನ ಕುಲದೇವಿಯಾಗಿರುವ ಕಾರಣ ಹರಿಸಿದ್ಧಿ ಮಂದಿರವು ಬಹಳ ಮಹತ್ವಪೂರ್ಣವಾಗಿದೆ. ಸ್ಕಂದಪುರಾಣದಲ್ಲೂ ಈ ಪ್ರಾಚೀನ ಮಂದಿರದ ವರ್ಣನೆ ಮಾಡಲಾಗಿದೆ. ಈ...
ಮಹಾಬಲೇಶ್ವರಕ್ಕೆ ಹೋದ್ರೆ ಇದನ್ನೆಲ್ಲಾ ಮಿಸ್ ಮಾಡೋಕಾಗುತ್ತಾ?

ಮಹಾಬಲೇಶ್ವರಕ್ಕೆ ಹೋದ್ರೆ ಇದನ್ನೆಲ್ಲಾ ಮಿಸ್ ಮಾಡೋಕಾಗುತ್ತಾ?

ಮಹಾಬಲೇಶ್ವರಕ್ಕೆ ಹೋಗುವ ದಾರಿಯಲ್ಲಿ ಅನೇಕ ಪ್ರವಾಸಿ ತಾಣಗಳು ದೊರೆಯುತ್ತವೆ. ಪ್ರಕೃತಿ ಸೌಂದರ್ಯದ ಜೊತೆಗೆ ಎತ್ತರದ ಮರಗಳು ಮತ್ತು ಹಸಿರಿನಿಂದ ಸುತ್ತುವರಿದ ಮಹಾಬಲೇಶ್ವರದಲ್ಲಿರುವ ವೆನ್ನಾ ಸರೋವರವು ಪಟ್ಟಣದಲ್ಲಿನ ಅತ್ಯಂತ ಜನಪ್ರಿಯ ಪ್ರವಾಸಿ...
ರೋಹರುಗೆ ಒಂದು ಮೀನುಗಾರಿಕಾ ಪ್ರವಾಸ ಕೈಗೊಳ್ಳಿ

ರೋಹರುಗೆ ಒಂದು ಮೀನುಗಾರಿಕಾ ಪ್ರವಾಸ ಕೈಗೊಳ್ಳಿ

ನಯನ ಮನೋಹರ ಪ್ರಕೃತಿ ದೃಶ್ಯವನ್ನು ಹೊಂದಿರುವ ಹಿಮಾಚಲಪ್ರದೇಶದ ಪಟ್ಟಣವಾದ ರೋಹರುಗೆ ಒಂದು ಮೀನುಗಾರಿಕಾ ಪ್ರವಾಸ ಕೈಗೊಳ್ಳಿ , ನೀವು ದೆಹಲಿಯಲ್ಲಿರುವವರಾದಲ್ಲಿ, ಇಲ್ಲಿಯ ಕೆಲವು ಸ್ಥಳಗಳು ನಿಮ್ಮನ್ನು ತಾಜಾಗೊಳಿಸುತ್ತವೆ ಆದುದರಿಂದ...
ಪ್ರವಾಸಿ ತಾಣವಾಗಿರುವ ಇಲ್ಲಿ 1421 ಯೋಧರ ಸಮಾಧಿಗಳಿವೆ

ಪ್ರವಾಸಿ ತಾಣವಾಗಿರುವ ಇಲ್ಲಿ 1421 ಯೋಧರ ಸಮಾಧಿಗಳಿವೆ

ಕೊಹಿಮಾ ನಾಗಲ್ಯಾಂಡ್‌ನ ರಾಜಧಾನಿಯಾಗಿದೆ. ಇದು ಒಂದು ಸುಂದರ ಪ್ರವಾಸಿತಾಣವೂ ಆಗಿದೆ. ಇಲ್ಲಿ ಹೆಚ್ಚಾಗಿ ಆದಿವಾಸಿಗಳು ನೆಲೆಸುತ್ತಾರೆ. ಇಲ್ಲಿನ ಆದಿವಾಸಿಗಳ ಸಂಸ್ಕೃತಿ ಬಹಳ ಕಲರ್‌ಫುಲ್ ಆಗಿದೆ. ಹಾಗಾಗಿ ಇದು ಪ್ರವಾಸಿಗರಿಗೆ ಬಹಳ...
ಮಳೆಗಾಲದಲ್ಲಿ ಈ ಪ್ರವಾಸಿ ತಾಣಗಳ ಸೊಬಗು ಮತ್ತಷ್ಟು ಸುಂದರವಾಗಿರುತ್ತವೆಯಂತೆ...

ಮಳೆಗಾಲದಲ್ಲಿ ಈ ಪ್ರವಾಸಿ ತಾಣಗಳ ಸೊಬಗು ಮತ್ತಷ್ಟು ಸುಂದರವಾಗಿರುತ್ತವೆಯಂತೆ...

ಮಳೆಗಾಲದ ಪ್ರವಾಸ ಎಂದರೆ ಸಾಮಾನ್ಯವಾಗಿ ಸ್ವಲ್ಪ ಜನರಿಗೆ ಇಷ್ಟವಾದರೆ, ಮತ್ತೆ ಕೆಲವು ಜನರಿಗೆ ಇಷ್ಟವಾಗದೇ ಇರಬಹುದು. ಮಳೆಗಾಲದಲ್ಲಿ ಪ್ರವಾಸ ಮಾಡಿದರೆ ಸುತ್ತ-ಮುತ್ತಲಿನ ಪ್ರದೇಶವೆಲ್ಲಾ ಹಚ್ಚಹಸಿರಿನಿಂದ ಶ್ರೀಮಂತವಾಗಿ ಕಂಗೊಳಿಸುತ್ತಿರುತ್ತದೆ....
ವೇದವ್ಯಾಸರು ಮಹಾಭಾರತ ಬರೆದಿದ್ದು ಇದೇ ಸ್ಥಳದಲ್ಲಿ

ವೇದವ್ಯಾಸರು ಮಹಾಭಾರತ ಬರೆದಿದ್ದು ಇದೇ ಸ್ಥಳದಲ್ಲಿ

ಹಿಂದೂ ಧರ್ಮದ ಪವಿತ್ರ ಗ್ರಂಥಗಳಲ್ಲೊಂದಾದ ಮಹಾಭಾರತವನ್ನು ವೇದವ್ಯಾಸರು ಬರೆದಿದ್ದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಆದರೆ ಈ ಮಹಾಭಾರತವನ್ನು ವೇದವ್ಯಾಸರು ಎಲ್ಲಿ ಬರೆದಿದ್ದು ಎನ್ನುವುದನ್ನು ನಾವು ಇಂದು ಹೇಳಲಿದ್ದೇವೆ. ಆ ಸ್ಥಳ ಇಂದೂ...
ರಾಣಿ ಲಕ್ಷ್ಮೀಬಾಯಿಯ ಊರಿಗೆ ಹೋಗಿ ಬರೋಣ್ವಾ?

ರಾಣಿ ಲಕ್ಷ್ಮೀಬಾಯಿಯ ಊರಿಗೆ ಹೋಗಿ ಬರೋಣ್ವಾ?

ಝಾನ್ಸಿ ಭೋಪಾಲ್ ನಗರಗಳಲ್ಲಿರುವ ಕೆಲವು ಐತಿಹಾಸಿಕ ನಗರಗಳಲ್ಲೊಂದಾಗಿದ್ದು ಇಲ್ಲಿಗೆ ಭೇಟಿಯು ನಿಮ್ಮ ವಾರಾಂತ್ಯದ ರಜಾದಿನಗಳನ್ನು ಖಚಿತವಾಗಿಯೂ ಸ್ಮರಣೀಯಗೊಳಿಸುವುದರಲ್ಲಿ ಸಂಶಯವೇ ಇಲ್ಲ. ನೀವು ಭಾರತದ ಶ್ರೀಮಂತ ಇತಿಹಾಸವನ್ನು...
ಬಿಹಾರಿನಲ್ಲಿರುವ ಸೀತಾ ಕುಂಡಗೆ ಎಂದಾದರೂ ಭೇಟಿ ಕೊಟ್ಟು ಅದರ ಮಹತ್ವದ ಬಗ್ಗೆ ತಿಳಿದಿರುವಿರಾ?

ಬಿಹಾರಿನಲ್ಲಿರುವ ಸೀತಾ ಕುಂಡಗೆ ಎಂದಾದರೂ ಭೇಟಿ ಕೊಟ್ಟು ಅದರ ಮಹತ್ವದ ಬಗ್ಗೆ ತಿಳಿದಿರುವಿರಾ?

ಜಗತ್ತಿನ ಅತ್ಯಂತ ಪ್ರಾಚೀನ ಸ್ಥಳವೆನಿಸಿರುವ ಹಾಗೂ ಪ್ರವಾಸಿಗರಿಗೆ ಒಂದು ಸೂಕ್ತವಾದ ಸ್ಥಳವೆನಿಸಿರುವ ಸೀತಾಕುಂಡ ಐತಿಹಾಸಿಕ ಹಾಗೂ ಪ್ರಾಚೀನ ಸ್ಥಳಗಳಲ್ಲಿ ಸಮಯ ಕಳೆಯಲು ಬಯಸುವವರಿಗಾಗಿ ಅತ್ಯಂತ ಪರಿಪೂರ್ಣವೆನಿಸಿರುವ ತಾಣವಾಗಿದೆ. ಇದು ಜೈನ ಹಾಗೂ...
ತಾಜ್‌ಮಹಲ್ ನಿರ್ಮಿಸಲು ಆ ಕಾಲದಲ್ಲಿ ಶಹಜಹಾನ್ ಎಷ್ಟು ಖರ್ಚು ಮಾಡಿದ್ದರು ಗೊತ್ತಾ?

ತಾಜ್‌ಮಹಲ್ ನಿರ್ಮಿಸಲು ಆ ಕಾಲದಲ್ಲಿ ಶಹಜಹಾನ್ ಎಷ್ಟು ಖರ್ಚು ಮಾಡಿದ್ದರು ಗೊತ್ತಾ?

ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿರುವ ಆಗ್ರಾದ ತಾಜ್‌ಮಹಲ್ ಬಗ್ಗೆ ಹೆಚ್ಚಿನವರಿಗೆ ತಿಳಿದಿದೆ. ಆದರೆ ಇಂತಹ ಒಂದು ಅದ್ಭುತ ಶಿಲ್ಪಕಲೆಯ ನಿರ್ಮಾಣದ ಹಿಂದಿನ ಕೆಲವು ವಿಷ್ಯಗಳು ಬಹುತೇಕರಿಗೆ ತಿಳಿದಿಲ್ಲ. ತಾಜ್ ಮಹಲ್ ಒಂದು ಸುಂದರ...
ಈ ಲವರ್ಸ್ ಪಾಯಿಂಟ್‌ಗೆ ನಿಮ್ಮ ಸಂಗಾತಿ ಜೊತೆ ಸುತ್ತಾಡಲೇ ಬೇಕು

ಈ ಲವರ್ಸ್ ಪಾಯಿಂಟ್‌ಗೆ ನಿಮ್ಮ ಸಂಗಾತಿ ಜೊತೆ ಸುತ್ತಾಡಲೇ ಬೇಕು

ಪ್ರತಿಯೊಂದು ಪ್ರೇಮಿಗಳಿಗೂ ತಮಗಾಗಿ ಒಂದು ಖಾಸಗಿ ಸಮಯವಿರಬೇಕು. ಖಾಸಗಿ ಸ್ಥಳ ಇರಬೇಕು , ಅಲ್ಲಿ ಬೇರಾರೂ ತೊಂದರೆ ನೀಡಬಾರದು ಎನ್ನುವ ಆಸೆ ಇರುತ್ತದೆ. ಸ್ವಚ್ಚಂದವಾಗಿ ಪ್ರಯಣ ಪಕ್ಷಿಗಳಂತೆ ಕಾಲ ಕಳೆಯಬೇಕೆಂದು ಬಯಸುತ್ತಾರೆ. ಆದರೆ ಫ್ಯಾಮಿಲಿಯ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+