ಕೇರಳವು ಇಡೀ ದೇಶದಲ್ಲಿ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿರುವ ರಾಜ್ಯವಾಗಿದೆ. ದೇವರ ನಾಡು ಎಂದೇ ಕರೆಯಲಾಗುವ ಕೇರಳದಲ್ಲಿ ಅನೇಕ ಪ್ರೇಕ್ಷಣೀಯ ತಾಣಗಳಿವೆ. ಪ್ರಕೃತಿ ಸೌಂದರ್ಯದಿಂದ ಹಚ್ಚ ಹಸಿರುನಿಂದ ಕೂಡಿರುವ ಈ ಪ್ರದೇಶವು ಪ್ರವಾಸಿಗರನ್ನು...
ಮುಂಬೈ ಸುತ್ತಾಡಿರೋರಿಗೆ ಡಬಲ್ ಡೆಕ್ಕರ್ ಬಸ್ನ ಅನುಭವವಿರಬಹುದು. ಆದರೆ ಇದೀಗ ಕರ್ನಾಟಕದ ಜನತೆಗೂ ಡಬ್ಬಲ್ ಡೆಕ್ಕರ್ನಲ್ಲಿ ಓಡಾಡುವ ಸೌಭಾಗ್ಯ ಒದಗಿ ಬಂದಿದೆ. ಹಾಗಾದ್ರೆ ಕರ್ನಾಟಕಕ್ಕೆ ಡಬಲ್ ಡೆಕ್ಕರ್ ಬಸ್ ಬರುತ್ತಾ...
ಭಾರತ ದೇಶದಲ್ಲಿ ಒಂದೊಂದು ದೇವಾಲಯಕ್ಕೆ ಒಂದೊಂದು ವಿಶೇಷತೆಗಳಿವೆ. ಕೆಲವು ದೇವಾಲಯಗಳು ಅಲ್ಲಿ ನಡೆಯುವ ಹೋಮ, ಪೂಜೆಗಳಿಗೆ ಪ್ರಖ್ಯಾತಿಯನ್ನು ಪಡೆದಿದ್ದರೆ, ಇನ್ನು ಕೆಲವು ಅದ್ಭುತವಾದ ಶಿಲ್ಪಕಲೆಗಳನ್ನು ಹೊಂದಿರುತ್ತವೆ. ಅದೇ ವಿಧವಾಗಿ ಕೆಲವು...
ಭಾರತದ ಪ್ರತಿಯೊಂದು ರಾಜ್ಯದಲ್ಲಿ ಸಾವಿರಾರು ದೇವಸ್ಥಾನಗಳಿವೆ. ಭಾರತದಲ್ಲಿ ಇತಿಹಾಸಕಾಲದಿಂದ ಹಿಡಿದು ಈಗಿನವರೆಗೆ ಅನೇಕ ದೇವಸ್ಥಾನಗಳನ್ನು ಕಾಣಬಹುದಾಗಿದೆ. ಕೆಲವು ಶಿವನಿಗೆ ಸಮರ್ಪಿತವಾದರೆ ಇನ್ನೂ ಕೆಲವು ವಿಷ್ಣು, ಕೆಲವು ಬ್ರಹ್ಮ ಹಾಗೂ ಅನೇಕ...
ಮಧ್ಯಪ್ರದೇಶದಲ್ಲಿರುವ ಉಜ್ಜೈನ್ ಹಿಂಧೂ ಧರ್ಮದ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿನ ಪ್ರಾಚೀನ ನಗರವು ಕೇವಲ ಧಾರ್ಮಿಕ ಮಹತ್ವವನ್ನು ಹೊಂದಿರುವುದಕ್ಕೆ ಪ್ರಸಿದ್ಧಿಯಾಗಿಲ್ಲ. ಬದಲಾಗಿ ತನ್ನ ಐತಿಹಾಸಿಕತೆಗೂ ಪ್ರಸಿದ್ಧಿಹೊಂದಿದೆ. ಈ...
ನಮ್ಮ ದೇಶದದಲ್ಲಿ ಎಷ್ಟೆಲ್ಲಾ ಪ್ರಕೃತಿ ಸೌಂದರ್ಯದಿಂದ ಕೂಡಿದ ಪ್ರದೇಶಗಳಿದ್ದರೂ ಕೆಲವು ಪ್ರದೇಶಗಳಿಗೆ ಹೋಗೋದು ತುಂಬಾನೇ ಡೇಂಜರಸ್ ಆಗಿರುತ್ತದೆ. ಅದಕ್ಕೆ ಕಾರಣಗಳು ಹಲವಾರಿರಬಹುದು. ಅಂತಹ ಹಲವಾರು ತಾಣಗಳು ನಮ್ಮ ದೇಶದಲ್ಲಿವೆ. ಅವುಗಳು...
ಉತ್ತರ ಕರ್ನಾಟಕದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಅವುಗಳಲ್ಲಿಯೂ ಅಲ್ಲಿನ ಜಲಪಾತಗಳಂತೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಬಿಟ್ಟಿದೆ. ಇಡೀ ಭಾರತದಲ್ಲೇ ಇಷ್ಟೊಂದು ಜಲಪಾತಗಳೂ ಬೇರೆಲ್ಲೂ ಇಲ್ಲ ಎನ್ನಬಹುದು. ಅಷ್ಟೊಂದು ಜಲಪಾತಗಳನ್ನು ಉತ್ತರ...
ಸಾಧಾರಣವಾಗಿ ಒಂದೇ ಪುಣ್ಯಕ್ಷೇತ್ರದಲ್ಲಿ ಒಂದೇ ದೇವಾಲಯವಿರುತ್ತದೆ. ಕೆಲವು ಕ್ಷೇತ್ರದಲ್ಲಿ ಮಾತ್ರ ಒಂದಕ್ಕಿಂತ ಹೆಚ್ಚು ಅಂದರೆ 10 ದೇವಾಲಯಗಳನ್ನು ಕಾಣಬಹುದು. ಆದರೆ ಭಾರತ ದೇಶದಲ್ಲಿನ ಒಂದೇ ಕ್ಷೇತ್ರದಲ್ಲಿ ಮಾತ್ರ 900 ದೇವಾಲಯಗಳಿವೆ. ಅದು...
ಮಧ್ಯ ಪ್ರದೇಶದ ಉಜ್ಜೈನಿಯಲ್ಲಿ ಅನೇಕ ದೊಡ್ಡ ದೊಡ್ಡ ಮಂದಿರಗಳಿವೆ. ಆದರೆ ಸಾಮ್ರಾಟ ವಿಕ್ರಮಾದಿತ್ಯನ ಕುಲದೇವಿಯಾಗಿರುವ ಕಾರಣ ಹರಿಸಿದ್ಧಿ ಮಂದಿರವು ಬಹಳ ಮಹತ್ವಪೂರ್ಣವಾಗಿದೆ. ಸ್ಕಂದಪುರಾಣದಲ್ಲೂ ಈ ಪ್ರಾಚೀನ ಮಂದಿರದ ವರ್ಣನೆ ಮಾಡಲಾಗಿದೆ. ಈ...
ಮಹಾಬಲೇಶ್ವರಕ್ಕೆ ಹೋಗುವ ದಾರಿಯಲ್ಲಿ ಅನೇಕ ಪ್ರವಾಸಿ ತಾಣಗಳು ದೊರೆಯುತ್ತವೆ. ಪ್ರಕೃತಿ ಸೌಂದರ್ಯದ ಜೊತೆಗೆ ಎತ್ತರದ ಮರಗಳು ಮತ್ತು ಹಸಿರಿನಿಂದ ಸುತ್ತುವರಿದ ಮಹಾಬಲೇಶ್ವರದಲ್ಲಿರುವ ವೆನ್ನಾ ಸರೋವರವು ಪಟ್ಟಣದಲ್ಲಿನ ಅತ್ಯಂತ ಜನಪ್ರಿಯ ಪ್ರವಾಸಿ...
ನಯನ ಮನೋಹರ ಪ್ರಕೃತಿ ದೃಶ್ಯವನ್ನು ಹೊಂದಿರುವ ಹಿಮಾಚಲಪ್ರದೇಶದ ಪಟ್ಟಣವಾದ ರೋಹರುಗೆ ಒಂದು ಮೀನುಗಾರಿಕಾ ಪ್ರವಾಸ ಕೈಗೊಳ್ಳಿ , ನೀವು ದೆಹಲಿಯಲ್ಲಿರುವವರಾದಲ್ಲಿ, ಇಲ್ಲಿಯ ಕೆಲವು ಸ್ಥಳಗಳು ನಿಮ್ಮನ್ನು ತಾಜಾಗೊಳಿಸುತ್ತವೆ ಆದುದರಿಂದ...
ಕೊಹಿಮಾ ನಾಗಲ್ಯಾಂಡ್ನ ರಾಜಧಾನಿಯಾಗಿದೆ. ಇದು ಒಂದು ಸುಂದರ ಪ್ರವಾಸಿತಾಣವೂ ಆಗಿದೆ. ಇಲ್ಲಿ ಹೆಚ್ಚಾಗಿ ಆದಿವಾಸಿಗಳು ನೆಲೆಸುತ್ತಾರೆ. ಇಲ್ಲಿನ ಆದಿವಾಸಿಗಳ ಸಂಸ್ಕೃತಿ ಬಹಳ ಕಲರ್ಫುಲ್ ಆಗಿದೆ. ಹಾಗಾಗಿ ಇದು ಪ್ರವಾಸಿಗರಿಗೆ ಬಹಳ...
ಮಳೆಗಾಲದ ಪ್ರವಾಸ ಎಂದರೆ ಸಾಮಾನ್ಯವಾಗಿ ಸ್ವಲ್ಪ ಜನರಿಗೆ ಇಷ್ಟವಾದರೆ, ಮತ್ತೆ ಕೆಲವು ಜನರಿಗೆ ಇಷ್ಟವಾಗದೇ ಇರಬಹುದು. ಮಳೆಗಾಲದಲ್ಲಿ ಪ್ರವಾಸ ಮಾಡಿದರೆ ಸುತ್ತ-ಮುತ್ತಲಿನ ಪ್ರದೇಶವೆಲ್ಲಾ ಹಚ್ಚಹಸಿರಿನಿಂದ ಶ್ರೀಮಂತವಾಗಿ ಕಂಗೊಳಿಸುತ್ತಿರುತ್ತದೆ....
ಹಿಂದೂ ಧರ್ಮದ ಪವಿತ್ರ ಗ್ರಂಥಗಳಲ್ಲೊಂದಾದ ಮಹಾಭಾರತವನ್ನು ವೇದವ್ಯಾಸರು ಬರೆದಿದ್ದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಆದರೆ ಈ ಮಹಾಭಾರತವನ್ನು ವೇದವ್ಯಾಸರು ಎಲ್ಲಿ ಬರೆದಿದ್ದು ಎನ್ನುವುದನ್ನು ನಾವು ಇಂದು ಹೇಳಲಿದ್ದೇವೆ. ಆ ಸ್ಥಳ ಇಂದೂ...
ಝಾನ್ಸಿ ಭೋಪಾಲ್ ನಗರಗಳಲ್ಲಿರುವ ಕೆಲವು ಐತಿಹಾಸಿಕ ನಗರಗಳಲ್ಲೊಂದಾಗಿದ್ದು ಇಲ್ಲಿಗೆ ಭೇಟಿಯು ನಿಮ್ಮ ವಾರಾಂತ್ಯದ ರಜಾದಿನಗಳನ್ನು ಖಚಿತವಾಗಿಯೂ ಸ್ಮರಣೀಯಗೊಳಿಸುವುದರಲ್ಲಿ ಸಂಶಯವೇ ಇಲ್ಲ. ನೀವು ಭಾರತದ ಶ್ರೀಮಂತ ಇತಿಹಾಸವನ್ನು...
ಜಗತ್ತಿನ ಅತ್ಯಂತ ಪ್ರಾಚೀನ ಸ್ಥಳವೆನಿಸಿರುವ ಹಾಗೂ ಪ್ರವಾಸಿಗರಿಗೆ ಒಂದು ಸೂಕ್ತವಾದ ಸ್ಥಳವೆನಿಸಿರುವ ಸೀತಾಕುಂಡ ಐತಿಹಾಸಿಕ ಹಾಗೂ ಪ್ರಾಚೀನ ಸ್ಥಳಗಳಲ್ಲಿ ಸಮಯ ಕಳೆಯಲು ಬಯಸುವವರಿಗಾಗಿ ಅತ್ಯಂತ ಪರಿಪೂರ್ಣವೆನಿಸಿರುವ ತಾಣವಾಗಿದೆ. ಇದು ಜೈನ ಹಾಗೂ...
ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿರುವ ಆಗ್ರಾದ ತಾಜ್ಮಹಲ್ ಬಗ್ಗೆ ಹೆಚ್ಚಿನವರಿಗೆ ತಿಳಿದಿದೆ. ಆದರೆ ಇಂತಹ ಒಂದು ಅದ್ಭುತ ಶಿಲ್ಪಕಲೆಯ ನಿರ್ಮಾಣದ ಹಿಂದಿನ ಕೆಲವು ವಿಷ್ಯಗಳು ಬಹುತೇಕರಿಗೆ ತಿಳಿದಿಲ್ಲ. ತಾಜ್ ಮಹಲ್ ಒಂದು ಸುಂದರ...
ಪ್ರತಿಯೊಂದು ಪ್ರೇಮಿಗಳಿಗೂ ತಮಗಾಗಿ ಒಂದು ಖಾಸಗಿ ಸಮಯವಿರಬೇಕು. ಖಾಸಗಿ ಸ್ಥಳ ಇರಬೇಕು , ಅಲ್ಲಿ ಬೇರಾರೂ ತೊಂದರೆ ನೀಡಬಾರದು ಎನ್ನುವ ಆಸೆ ಇರುತ್ತದೆ. ಸ್ವಚ್ಚಂದವಾಗಿ ಪ್ರಯಣ ಪಕ್ಷಿಗಳಂತೆ ಕಾಲ ಕಳೆಯಬೇಕೆಂದು ಬಯಸುತ್ತಾರೆ. ಆದರೆ ಫ್ಯಾಮಿಲಿಯ...