ವಜ್ರಾಯುಧ ತಯಾರಾದ ಪ್ರದೇಶ ನೋಡಿದ್ದೀರಾ?
ಭಾರತ ದೇಶದಲ್ಲಿರುವ ದೇವಾಲಯಗಳು, ಪುಣ್ಯಕ್ಷೇತ್ರಗಳು, ಪವಿತ್ರ ಸ್ಥಳಗಳು ಯಾವುದೊ ಒಂದು ಕಾಲಕ್ಕೆ ಸೇರಿದ್ದು. ಆದರೆ ಕೆಲವು ಕ್ಷೇತ್ರಗಳು ಮಾತ್ರ ಕೃತಯುಗಕ್ಕೆ, ತ್ರೇತಾಯುಗಕ್ಕೆ, ದ್ವಾರಪಯುಗಕ್ಕೆ ಹಾಗು ಕಲಿಯುಗಕ್ಕೆ ಕೂಡ ಸೇರಿದ್ದಾಗಿರುತ್ತದೆ....
ಕರಾವಳಿ ಕರ್ನಾಟಕದಲ್ಲಿರುವ ಈ ಪ್ರಸಿದ್ಧ ದೇವಾಲಯಗಳನ್ನು ನೋಡ್ಲೇ ಬೇಕು
ಬೀಚ್ಗಳನ್ನು ಹೊರತುಪಡಿಸಿ ಕರಾವಳಿ ಕರ್ನಾಟಕದಲ್ಲಿ ಬೇಕಾದಷ್ಟು ಪ್ರಾಚೀನ ಪ್ರಸಿದ್ಧ ದೇವಾಲಯಗಳಿವೆ . ಅವುಗಳಲ್ಲಿ ಕೆಲವು ಸಣ್ಣ ದೇವಾಲಯಗಳಾಗಿದ್ದರೆ ಇನ್ನೂ ಕೆಲವು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ದೇವಾಲಯಗಳಾಗಿವೆ. ಉಡುಪಿ,...
ಪಿಕ್ನಿಕ್ ಹೋಗುವಾಗ ಮೊಬೈಲ್ನಲ್ಲಿ ಫೋಟೋ ಕ್ಲಿಕ್ ಮಾಡೋರಿಗೆ ಇಲ್ಲಿದೆ ಟಿಪ್ಸ್
ಎಲ್ಲಿಗಾದರೂ ಪ್ರಯಾಣ ಮಾಡುವಾಗ ಅಥವಾ ಪಿಕ್ನಿಕ್ಗೆ ಹೋಗುವಾಗ ಕ್ಯಾಮರಾವನ್ನು ತೆಗೆದುಕೊಂಡು ಹೋಗುವ ಅಭ್ಯಾಸ ಬಹುತೇಕರಲ್ಲಿದೆ. ಅಲ್ಲಿನ ಸುಂದರ ತಾಣಗಳನ್ನು ಕ್ಯಾಮರಾ ಕಣ್ಣಿನ ಮೂಲಕ ಸೆರೆ ಹಿಡಿದು ತಮ್ಮ ನೆನಪಿನ ಅಂಗಳದಲ್ಲಿ...
ಹನುಮಾನ್ ಸಂಜೀವಿನಿ ಮೂಲಿಕೆ ತಂದಿದ್ದು ಇದೇ ಪರ್ವತದಿಂದ
ಹಿಮಾಚಲ ಪ್ರದೇಶ ಪ್ರಾಕೃತಿಕ ಸಂಪತ್ತಿನಲ್ಲಿ ಸಿರ್ಮೌರ್ ಪೀಚ್ ಹಣ್ಣಿನ ಕಠೋರಿ ಎನ್ನಲಾಗುತ್ತದೆ. ರಾಜ್ಯದ ದಕ್ಷಿಣ ಪೂರ್ವದಲ್ಲಿರುವ ಈ ಸ್ಥಳವನ್ನು 1090ರಲ್ಲಿ ಸ್ಥಾಪಿಸಲಾಯಿತು. ಬ್ರಿಟಿಷರ ಆಳ್ವಿಕೆಯಲ್ಲೂ ಇತ್ತು. ಆದರೆ ಇದೀಗ ಸಿರಮೌರ್...
ಮಳೆಯಲೀ ಜೊತೆಯಲಿ ರೊಮ್ಯಾನ್ಸ್ ಮಾಡೋಕೆ ಬೆಸ್ಟ್ ತಾಣಗಳಿವು
ಮುಂಗಾರು ಮಳೆಯ ಆಗಮನವಾಗಿದೆ. ಮಳೆಯಲ್ಲಿ ತಂಪಾದ ಸ್ಥಳಕ್ಕೆ ಪಿಕ್ನಿಕ್ಗೆ ಹೋಗೋದು ಮಜಾ ನೀಡುತ್ತದೆ. ಹೀಗಿರುವಾಗ ಮಳೆಯಲಿ ಜೊತೆಯಲಿ ಎನ್ನುವಂತೆ ನಿಮ್ಮ ಸಂಗಾತಿಯ ಜೊತೆ ಇದ್ದರೆ ಇನ್ನಷ್ಟು ಚೆನ್ನಾಗಿರುತ್ತದೆ. ಜಿಟಿ ಜಿಟಿ...
ಒಂದೇ ವಿಗ್ರಹದಲ್ಲಿ ಹರಿಹರರು ಇದು ಪ್ರಪಂಚದಲ್ಲಿಯೇ ಏಕೈಕ ವಿಗ್ರಹ
ಭಾರತ ದೇಶದಲ್ಲಿ ಹರಿಹರ ಕ್ಷೇತ್ರಗಳು ಎಷ್ಟೊ ಇವೆ. ಆದರೆ ಒಂದೇ ದೇವಾಲಯದಲ್ಲಿ ವಿಷ್ಣು ಹಾಗು ಶಿವನು ಇಬ್ಬರು ಇರುವುದು ಮಾತ್ರ ವಿಶೇಷವೇ ಸರಿ. ಇಂಥಹ ದೇವಾಲಯಗಳು ಇರುವುದು ಅಪರೂಪ ಎಂದೇ ಹೇಳಬಹುದು. ಸಾಮಾನ್ಯವಾಗಿ ವಿಷ್ಣು ಹಾಗು ಶಿವನ ಮೂಲ...
ಹಲ್ಲಿ ಮೈ ಮೇಲೆ ಬಿದ್ದರೆ ಈ ದೇವಸ್ಥಾನಕ್ಕೆ ಹೋದ್ರೆ ದೋಷ ಪರಿಹಾರವಾಗುತ್ತಂತೆ!
ನಮ್ಮ ದೇಶದಲ್ಲಿ ಅನೇಕ ದೇವಿ, ದೇವತೆಯರ ದೇವಾಲಯಗಳು ಇವೆಯೋ ಹಾಗೆಯೇ ಅನೇಕ ಗರುಡ ದೇವಾಲಯಗಳೂ ಇವೆ. ಪ್ರತಿಯೊಂದಕ್ಕೂ ಒಂದೊಂದು ವಿಶೇಷತೆ ಇರುತ್ತದೆ. ಇಂದು ನಾವು ಅಂತಹದ್ದೇ ಒಂದು ವಿಶೇಷ ಗರುಡ ದೇವಾಲಯದ ಬಗ್ಗೆ ಹೇಳ ಹೊರಟಿದ್ದೇವೆ. ಹಾಗಾದರೆ...
ಆನೆಗೆ ಸ್ನಾನ ಮಾಡಿಸ್ಬೇಕಾ ಹಾಗಾದ್ರೆ ಆನೆಗಳ ನಾಡಿಗೆ ಒಮ್ಮೆ ಭೇಟಿ ನೀಡಿ
ನೀವು ನಿಮ್ಮ ವಾರಾಂತ್ಯದ ರಜಾ ದಿನಗಳನ್ನು ಕಳೆಯುವ ತಾಣಗಳಿಗೆ ಭೇಟಿ ಕೊಡಲು ನೋಡುತ್ತಿದ್ದಲ್ಲಿ ಬೇರೆ ಎಲ್ಲೂ ಹುಡುಕಾಡಬೇಡಿ ಕೊಡನಾಡ್ ಆನೆಗಳ ನಾಡಿಗೆ ಭೇಟಿ ಕೊಡಿ. ಇದು ಪೆರಿಯಾರ್ ನದಿಯ ದಡದಲ್ಲಿದ್ದು, ಕೊಚ್ಚಿ ಯಿಂದ 45ಕಿ.ಮೀ ದೂರದಲ್ಲಿದೆ....
ಈ ಘಾಟ್ ಸೆಕ್ಷನ್ನಲ್ಲಿ ಪ್ರಯಾಣಿಸುವಾಗ ವಾಂತಿ ಬರದೇ ಇರುತ್ತಾ
ಯಾರಿಗೆ ತಾನೇ ಹೊಸ ಹೊಸ ಪ್ರದೇಶಗಳನ್ನು ಸುತ್ತುವುದು ಇಷ್ಟ ಇರೋದಿಲ್ಲ. ಆದರೆ ಬಹುತೇಕರಿಗೆ ಪ್ರಯಾಣಿಸೋದು ಹೊಸ ಹೊಸ ಸ್ಥಳಗಳನ್ನು ಅನ್ವೇಷಿಸುವುದು ಇಷ್ಟವಿದ್ದರೂ ಹೋಗೋಕೆ ಆಗೋಲ್ಲ. ಅದಕ್ಕೆ ಅನೇಕ ಕಾರಣಗಳಿರಬಹುದು. ಕೆಲವರಿಗೆ ಬಜೆಟ್...
ನಮ್ಮ ಪಕ್ಕದಲ್ಲೇ ಇರುವ ಹೊನ್ನಮ್ಮನ ಕೆರೆ ನೋಡಿದ್ದೀರಾ
ಕರ್ನಾಟಕವನ್ನು ಕೆರೆಗಳ ನಾಡು ಎಂದು ಹೇಳಿದರೂ ತಪ್ಪಾಗಲಾರದು. ಯಾಕೆಂದರೆ ಕರ್ನಾಟಕದಲ್ಲಿ ನೂರಾರು ಕೆರೆಗಳು, ಸರೋವರಗಳು ಇವೆ. ಪ್ರವಾಸಿಗರು, ಪ್ರಕೃತಿ ಪ್ರೇಮಿಗಳು ಹಾಗೂ ಛಾಯಾಚಿತ್ರಗಾರರು ಇಲ್ಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ....
ಇವುಗಳ ನಿರ್ಮಾಣ ರಹಸ್ಯಗಳು ಏಲಿಯನ್ಸ್ಗಳೇ ಮಾಡಿದವೆನೋ.....
ಮ್ಮ ಭಾರತ ದೇಶದಲ್ಲಿ ನಂಬಲು ಅಸಾಧ್ಯವಾದ ಅನೇಕ ಸ್ಥಳಗಳಿವೆ. ಅವೆಲ್ಲಾ ಸ್ಥಳಗಳು ಇಂದಿಗೂ ಯಾರು? ಯಾವಾಗ? ನಿರ್ಮಾಣ ಮಾಡಿದರು ಎಂಬುದು ಇಂದಿಗೂ ಕೂಡ ರಹಸ್ಯವಾಗಿಯೇ ಉಳಿದಿದೆ. ಪ್ರತಿಯೊಬ್ಬರಲ್ಲಿಯೂ ಆ ಅಪೂರ್ವವಾದ ಪ್ರಾಕೃತಿಕ ಹಾಗು ಕಲಾ...
ಈ ಊರಿನಲ್ಲಿ ಹೊರಗಿನವರು ಮನೆ ಗೋಡೆಯನ್ನೂ ಮುಟ್ಟುವಂತಿಲ್ಲ, ಯಾಕೆ ಹೀಗೆ?
ಭಾರತವನ್ನು ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ದೇಶ ಎನ್ನಲಾಗುತ್ತದೆ. ಇಲ್ಲಿ ಅನೇಕ ಸಂಪ್ರದಾಯ, ಆಚಾರ ವಿಚಾರಗಳನ್ನು ಕಾಣಬಹುದಾಗಿದೆ. ಒಂದೊಂದು ರಾಜ್ಯದ ಸಂಪ್ರದಾಯವು ಇನ್ನೊಂದು ರಾಜ್ಯಕ್ಕಿಂತ ಭಿನ್ನವಾಗಿರುತ್ತದೆ. ಕೆಲವು ರಾಜ್ಯಗಳು...
ಕೊಲ್ಕತ್ತಾದ ಅತ್ಯಂತ ಭಯಾನಕ ಸ್ಥಳಗಳಿವು...ಈ ಜಾಗಕ್ಕೆ ಒಬ್ಬರೇ ಹೋಗ್ಬೇಡಿ
ಭಯಾನಕ ಸ್ಥಳಗಳ ವಿಷಯಕ್ಕೆ ಬಂದಾಗ ಕೊಲ್ಕತ್ತಾವು ಕೆಲವು ಭಯಾನಕ ಸ್ಥಳಗಳನ್ನು ಹೊಂದಿರುವುದರ ಬಗ್ಗೆ ಗಮನಕ್ಕೆ ಬರುತ್ತದೆ. ಈ ನಗರವು ಮೊಘಲರು, ಫ್ರೆಂಚರು, ಬ್ರಿಟಿಷರು ಮತ್ತು ಡಚ್ಚರ ಅಚ್ಚುಮೆಚ್ಚಿನದ್ದಾಗಿತ್ತು. ಇಲ್ಲಿಯ ಪ್ರತೀ ಬೀದಿಗಳೂ...
ಈ ಬೆಟ್ಟವನ್ನು ಹತ್ತಿದರೆ ಮಕ್ಕಳಾಗದೇ ಇರುವ ದಂಪತಿಗಳಿಗೆ ಮಕ್ಕಳಾಗುತ್ತಂತೆ!
ರಸ್ತೆಯ ಬದಿಯಲ್ಲಿ ವಿವಿಧ ಹಣ್ಣುಗಳಿಂದ ತುಂಬಿರುವ ಮರಗಳಿದ್ದರೆ ಎಷ್ಟೊಂದು ಚೆನ್ನಾಗಿರುತ್ತೆ ಅಲ್ವಾ...ಆ ಹಣ್ಣುಗಳನ್ನು ಕೀಳುತ್ತಾ, ತಿನ್ನುತ್ತಾ ನಡೆಯುವುದು ನಿಜಕ್ಕೂ ಮಜಾ ನೀಡುತ್ತದೆ. ಇನ್ನು ಚಾರಣಕ್ಕೆ ಹೋಗುವಾಗಂತೂ ದಾರಿಯುದ್ದಕ್ಕೂ ಇಂತಹ...
ಈ ಸೀಸನ್ನಲ್ಲಿ ಚಿಕ್ಕಮಗಳೂರಿಗೆ ಹೋದ್ರೆ ಈ ತಾಣಗಳನ್ನು ಮಿಸ್ ಮಾಡ್ಲೇಬಾರದು
ಚಿಕ್ಕಮಗಳೂರಿಗೆ ಹೋದರೆ ಎಷ್ಟೆಲ್ಲಾ ಸ್ಥಳಗಳಿವೆ ಸುತ್ತಾಡಲು. ಇನ್ನು ಪ್ರಕೃತಿ ಪ್ರಿಯರಿಗಂತೂ ರಸದೌತಣವೇ ಸರಿ. ಅದರಲ್ಲೂ ಚಿಕ್ಕಮಗಳೂರಿಗೆ ಹೋದರೆ ಅಲ್ಲಿನ ವಾತಾವರಣ ನಿಮಗೆ ತುಂಬಾನೇ ಇಷ್ಟವಾಗುತ್ತದೆ. ಹಚ್ಚ ಹಸಿರಿನ ಬೆಟ್ಟಗುಡ್ಡಗಳ ನಡುವೆ...
ಇಲ್ಲಿನ ಸ್ವಾಮಿಯನ್ನು ದರ್ಶಿಸಿದರೆ ಶೀಘ್ರವೇ ಸಂತಾನಭಾಗ್ಯವಾಗುತ್ತದೆಯಂತೆ....
ಭಾರತ ದೇಶದಲ್ಲಿನ ಕೆಲವು ದೇವಾಲಯಗಳು ಪುರಾಣಾತ್ಮಕವಾಗಿಯೇ ಅಲ್ಲದೇ ಚಾರಿತ್ರಿತ್ಮಾಕವಾಗಿಯೂ ಕೂಡ ಅನೇಕ ವಿಷಯಗಳನ್ನು ಅಡಗಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಚಿತ್ತೂರು ಜಿಲ್ಲೆಯಲ್ಲಿನ ನಾಗಲಾಪುರದಲ್ಲಿನ ವೇದನಾರಾಯಣಸ್ವಾಮಿ ದೇವಾಲಯ....
ಈ ಅನ್ನಪೂರ್ಣೇಯ ಸನ್ನಿಧಿಗೆ ಬಂದವರಿಗೆ ಎಂದೂ ಅನ್ನದ ಕೊರತೆ ಆಗೋದಿಲ್ಲವಂತೆ!
ಇತಿಹಾಸದ ಜೊತೆಗೆ ಕಲಾ ಸಂಸ್ಕೃತಿ ಪ್ರೇಮಿಗಳಿಗೆ ಭಾರತವು ಯಾವುದೇ ಸಂಪತ್ತಿಗಿಂತಲೂ ಕಮ್ಮಿ ಇಲ್ಲ. ಭಾರತದ ಪ್ರಾಚೀನ ಮಂದಿರಗಳು ಶ್ರದ್ಧೆ ಹಾಗೂ ವಾಸ್ತುಕಲೆ ಕ್ಷೇತ್ರದಲ್ಲಿ ಬಹಳಷ್ಟು ಮುಂದಿದೆ. ಈ ಲೇಖನದಲ್ಲಿ ನಾವು ದಕ್ಷಿಣ ಭಾರತದ ಒಂದು ಅದ್ಭುತ...
ಈ ಮುಂಗಾರಿನಲ್ಲಿ ಸಕಲೇಶಪುರದ ಸೌಂದರ್ಯವನ್ನು ಕಣ್ತುಂಬಿಕೊಳ್ಳಿಲ್ಲಾಂದ್ರೆ ಹೇಗೆ?
ಮುಂಗಾರು ಆರಂಭವಾಗುವಾಗಲೇ ಸಕಲೇಶ್ಪುರಕ್ಕೆ ಹೋಗಬೇಕು. ಅಲ್ಲಿನ ಹಚ್ಚ ಹಸಿರಿನ ವಾತಾವರಣ ನಿಮ್ಮನ್ನು ಮಂತ್ರ ಮುಗ್ಧಗೊಳಿಸೋದರಲ್ಲಿ ಎರಡು ಮಾತಿಲ್ಲ. ಈ ಸೀಸನ್ನಲ್ಲಿ ಸಕಲೇಶ್ಪುರಕ್ಕೆ ಹೋಗಿ ಚಾರಣ ಕೈಗೊಂಡರೆ ಅಥವಾ...