ಸೇಬಿನ ತೋಟ ನೋಡ್ಬೇಕಾದ್ರೆ ಇಲ್ಲಿಗೆ ಹೋಗಿ
ಭಾರತದ ಪ್ರವಾಸದ ವಿಷ್ಯದಲ್ಲಿ ಹಿಮಾಚಲ ಪ್ರದೇಶ ಎನ್ನಲಾಗುತ್ತದೆ. ಮಂಜಿನ ಪರ್ವತಗಳ ಜೊತೆಗೆ ದೇಶ ವಿದೇಶಿ ಪ್ರವಾಸಿಗಳನ್ನು ತನ್ನತ್ತ ಸೆಳೆಯುತ್ತದೆ. ಸಾಮಾನ್ಯವಾಗಿ ಇಲ್ಲಿನ ಹೆಚ್ಚಿನ ಸ್ಥಳಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಬಹುತೇಕರಿಗೆ...
12 ವರ್ಷಕ್ಕೊಮ್ಮೆ ಅರಳುವ ಹೂವು ; ನೀಲಗಿರಿ ಬೆಟ್ಟಕ್ಕೆ ಈ ಹೆಸರು ಬರಲು ಕಾರಣವೇನು?
ನಮ್ಮ ದೇಶದಲ್ಲಿ ಎಷ್ಟೊಂದು ಜಾತಿಯ ಹೂವುಗಳಿವೆ. ಈ ಹೂವುಗಳಲ್ಲಿ ಕೆಲವು ಪ್ರತಿ ಸೀಸನ್ನಲ್ಲೂ ಪ್ರತಿನಿತ್ಯ ಹೂಬಿಡುತ್ತಿದ್ದರೆ ಇನ್ನೂ ಕೆಲವು ಸೀಸನ್ ಪ್ರಕಾರ ಹೂ ಬಿಡುತ್ತವೆ. ಮೇ ತಿಂಗಳಲ್ಲಿ, ಡಿಸೆಂಬರ್ ತಿಂಗಳಲ್ಲಿ ಅರಳಿದರೆ...
ಚೀಟಿ ಬರೆದು ಇಟ್ಟರೆ ಚಿಟಿಕೆಯಲ್ಲಿಯೇ ನಿಮ್ಮ ಸಮಸ್ಯೆಗಳನ್ನು ತೀರಿಸುತ್ತಾನಂತೆ ಇಲ್ಲಿನ ದೈವ...
ನಮ್ಮ ಭಾರತ ದೇಶವು ದೇವಾಲಯಗಳ ನಿಲಯ ಎಂದು ಹೇಳುತ್ತಾರೆ. ಮುಖ್ಯವಾಗಿ ಹಿಮಾಲಯ ರಾಜ್ಯಗಳು ಎಂದು ಹೇಳುವ ಹಿಮಾಚಲ ಪ್ರದೇಶ, ಉತ್ತರಾಖಂಡ ತದಿತರ ರಾಜ್ಯದಲ್ಲಿನ ಪುರಾಣ, ಚಾರಿತ್ರಿಕವಾದ ಪ್ರಧಾನ್ಯತೆಯನ್ನು ಹೊಂದಿರುವ ಅನೇಕ ದೇವಾಲಯಗಳಿವೆ....
ಶ್ರೀರಾಮ ರಾವಣನನ್ನು ಸಂಹರಿಸಿ ಬಂದು ತನ್ನ ಜಡೆಯನ್ನು ತೊಳೆದದ್ದು ಇಲ್ಲೇ
ರಾಮೇಶ್ವರದ ಸುತ್ತಮುತ್ತಲಿರುವ 9 ಪವಿತ್ರ ತೀರ್ಥಗಳಲ್ಲಿ ಜಡಾ ತೀರ್ಥವೂ ಒಂದು. ಈ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗಿ ಗೊಂದಲಗಳೆಲ್ಲಾ ದೂರವಾಗಿ ಒಳ್ಳೆಯ ಆಲೋಚನೆ ಮೂಡುತ್ತದಂತೆ. ಈ ವಿಶೇಷ ತೀರ್ಥದಲ್ಲಿ ರಾಮನು ತನ್ನ ಜಡೆಯನ್ನು...
ಭಸ್ಮಾಸುರನಿಗೂ ಯಾಣಕ್ಕೂ ಏನ್ ಸಂಬಂಧ, ಇಲ್ಲಿನ ಶಿಖರ ಕಪ್ಪಗಿರುವುದು ಯಾಕೆ?
ನಮ್ಮೂರ ಮಂದಾರ ಹೂವೇ ಸಿನಿಮಾ ನೋಡಿದವರಿಗೆಲ್ಲಾ ಯಾಣದ ಬಗ್ಗೆ ಗೊತ್ತಿರಬಹುದು. ಯಾಣವು ಒಂದು ಪ್ರಸಿದ್ಧ ಚಾರಣ ಸ್ಥಳವೂ ಆಗಿದೆ. ಪ್ರಕೃತಿಯ ನಡುವೆ ಇರುವ ಈ ಸ್ಥಳವು ಚಾರಣಿಗರನ್ನು ತನ್ನತ್ತ ಸೆಳೆಯುತ್ತಿದೆ. ಯಾಣವು ಬೈರವೇಶ್ವರ ಶಿಖರ ಹಾಗೂ...
ಈಗ ಆನ್ಲೈನ್ ಟ್ರೈನ್ ಟಿಕೆಟ್ ಬುಕ್ ಮಾಡೋದು ಇನ್ನೂ ಸುಲಭ
ನಮ್ಮ ದೇಶದಲ್ಲಿ ಹೆಚ್ಚಿನವರು ದೂರದ ಊರುಗಳಿಗೆ ರೈಲಿನಲ್ಲೇ ಹೋಗಲು ಬಯಸುತ್ತಾರೆ. ಹೀಗಿರುವಾಗ ರೈಲಿನಲ್ಲಿ ಟಿಕೇಟ್ ಸಿಗುವುದೇ ಒಂದು ಡೊಡ್ಡ ತಲೆನೋವಾಗಿರುತ್ತದೆ. ನೀವು ಒಂದು ತಿಂಗಳೂ ಮೊದಲೇ ಟಿಕೇಟ್ ಬುಕ್ ಮಾಡಿದ್ರೂ ಅದು ಕನ್ಫರ್ಮ್ ಆಗೋಕ್ಕೆ...
ಗುಲ್ಬರ್ಗಾದಲ್ಲಿ ನೋಡಬಹುದಾಂತಹ ಸ್ಥಳಗಳು ಏನೆಲ್ಲಾ ಇವೆ ಗೊತ್ತಾ?
ಗುಲ್ಬರ್ಗಾವನ್ನು ಇದೀಗ ಕಲಬುರಗಿ ಎನ್ನಲಾಗುತ್ತದೆ. ಇದೊಂದು ಐತಿಹಾಸಿಕ ನಗರವಾಗಿದೆ. ಕಲಬುರಗಿ ಅಂದರೆ ಕಲ್ಲಿನ ನಗರ, ರಾಷ್ಟ್ರಕೂಟರು, ಚಾಲುಕ್ಯರ ನಡುವೆ ನಡುವೆ ನಡೆದ ಸಂಘರ್ಷದ ಮೂಲಕ ಈ ನಗರ ಬೆಳಕಿಗೆ ಬಂದಿದೆ. ಇಲ್ಲಿ ರಾಷ್ಟ್ರಕೂಟರು,...
ಪರಮಶಿವನ ಗುರುವು ನೆಲೆಸಿರುವ ಕ್ಷೇತ್ರವಿದು....
ತ್ರಿಮೂರ್ತಿಗಳಲ್ಲಿ ಒಬ್ಬನಾದ ಪರಮಶಿವನಿಗೆ ಕುಮಾರ ಸ್ವಾಮಿಯೇ ಗುರು. ಈ ಸೃಷ್ಟಿಗೆ ಮೂಲಕಾರಕನಾದ ಓಂಕಾರನಾದಕ್ಕೆ ಅರ್ಥವನ್ನು ಬಿಡಿಸಿ ಹೇಳಿದನು. ತಮಿಳುವಾಸಿಗಳು ಕುಮಾರ ಸ್ವಾಮಿಯನ್ನು ಮುರುಗನ್ ಎಂದು ಕರೆಯುತ್ತಾ ಆರಾಧಿಸುತ್ತಾರೆ. ಇದಕ್ಕೆ...
1000 ವರ್ಷದ ಈ ಶಿವಲಿಂಗ ದಿನಕ್ಕೆ ಮೂರು ಬಾರಿ ಬಣ್ಣ ಬದಲಾಯಿಸುತ್ತದಂತೆ!
ಭಾರತದಲ್ಲಿ ಅನೇಕ ಶಿವನ ದೇವಸ್ಥಾನಗಳಿವೆ. ಅವುಗಳಲ್ಲಿ ಬಹುತೇಕ ದೇವಾಲಯಗಳು ಶಿವಲಿಂಗವನ್ನು ಹೊಂದಿವೆ. ಶಿವಲಿಂಗವು ಸಾಮಾನ್ಯವಾಗಿ ಕಪ್ಪು ಬಣ್ಣದಲ್ಲಿರುತ್ತದೆ. ಅದುವೇ ಅಮರನಾಥ ಗುಹೆಯಲ್ಲಿ ನೀವು ಬಿಳಿ ಬಣ್ಣದ ಶಿವಲಿಂಗವನ್ನು ನೋಡಿರುವಿರಿ....
ಸಾಗರ ಮತ್ತು ಶಿರಸಿಯಲ್ಲಿ ಯಾವ್ಯಾವ ಪ್ರಾಚೀನ ದೇವಾಲಯಗಳಿವೆ ಗೊತ್ತಾ ?
{image-coverpic-1527833750.jpg kannada.nativeplanet.com} ಕರ್ನಾಟಕದ ರಾಜ್ಯದ ನೈಋತ್ಯ ಭಾಗಗಳಲ್ಲಿ ಪ್ರವಾಸಿಗರನ್ನು ಅನೇಕ ರೀತಿಯಿಂದ ಆಕರ್ಷಿಸುವಂತಹ ತಾಣಗಳಿವೆ.ರಾಜ್ಯದಲ್ಲಿರುವ ಪ್ರಾಚೀನ ಶಿಲ್ಪಗಳು, ದೇವಾಲಯಗಳು, ಐತಿಹಾಸಿಕ...
ರಾಮೇಶ್ವರ ಸುತ್ತಲಿನ ಈ 9 ಪುಣ್ಯ ತೀರ್ಥಗಳಿಗೂ ರಾಮ-ಸೀತೆಗೂ ಇರುವ ನಂಟೇನು?
ರಾಮೇಶ್ವರ ಜ್ಯೋತಿರ್ಲಿಂಗವು ಶಿವನ ಪ್ರಸಿದ್ಧ ಹಾಗೂ ವಿಶೇಷ ಮಂದಿರಗಳಲ್ಲಿ ಒಂದಾಗಿದೆ. ಈ ಮಂದಿರದ ಶಿವಲಿಂಗವನ್ನು ಶ್ರೀರಾಮ ಸ್ಥಾಪಿಸಿದನು ಎನ್ನಲಾಗುತ್ತದೆ. ರಾಮೇಶ್ವರದ ಮಹತ್ವ ಹಾಗೂ ವಿಶೇಷತೆಗಳ ಬಗ್ಗೆ ಅನೇಕ ಗ್ರಂಥಗಳಲ್ಲಿ ಕಾಣಸಿಗುತ್ತದೆ....
1000 ವರ್ಷ ಹಳೆಯ ಗೊಂಪಾ, ಮಣ್ಣಿನ ಗುಹೆ ಎಲ್ಲಿದೆ ಗೊತ್ತಾ?
ಹಿಮಾಚಲ ಪ್ರದೇಶದ ಕಿನ್ನೌರ್ ಬದಿಯ ಸ್ಪಿತಿ ಗ್ರಾಮದ ಮೊದಲ ಹಳ್ಳಿ ಟಾಬೋ. ಇದು ಸಮುದ್ರ ಮಟ್ಟದಿಂದ 10, 760 ಅಡಿ ಎತ್ತರದಲ್ಲಿದೆ. ಹಿಮಾಲಯ ಪರ್ವತಗಳು ಹಾಗೂ ಸ್ಪಿತಿ ನದಿಯಿಂದ ಈ ಗ್ರಾಮ ಸುತ್ತುವರಿದಿದೆ. ಈ ಹಳ್ಳಿಯ ವಿಶೇಷತೆ ಏನೆಂದರೆ 1000...
ಶನಿಯ ಸಾಡೇಸಾತಿಯನ್ನು ಹೋಗಲಾಡಿಸುವ ಸೂರ್ಯ ದೇವಾಲಯಕ್ಕೆ ಭೇಟಿ ನೀಡಿದ್ದೀರಾ?
ತಮಿಳುನಾಡಿನ ಕುಂಭಕೋಣಂನ ಸುತ್ತಮುತ್ತ ನವಗ್ರಹಗಳಿಗೆ ಎಂದೇ ಪ್ರತ್ಯೇಕವಾದ 9 ದೇವಾಲಯಗಳು ಇರುವುದು ನಮಗೆಲ್ಲಾ ತಿಳಿದಿರುವ ಸಂಗತಿಯೇ. ಅವುಗಳಲ್ಲಿ ಒಂದು ಈ ಸೂರ್ಯ ದೇವಾಲಯ. ಉಳಿದ ಎಲ್ಲಾ ನವಗ್ರಹಗಳ ದೇವಾಲಯದಲ್ಲಿ ಪ್ರಧಾನವಾದ ದೈವವಾಗಿ...
ಈ ದೇವಸ್ಥಾನಕ್ಕೆ ಬಂದು ತುಪ್ಪದ ದೀಪ ಹಚ್ಚಿದ್ರೆ ಸಂಕಷ್ಟ ದೂರವಾಗುತ್ತದಂತೆ !
ಪ್ರತಿಯೊಂದು ದೇವಸ್ಥಾನದಲ್ಲೂ ಏನಾದರೊಂದು ವಿಶೇಷತೆ ಇದ್ದೇ ಇರುತ್ತದೆ. ಅನೇಕ ಪವಾಡಗಳು ನಡೆಯುತ್ತಲೇ ಇವೆ. ಪುರಾಣಗಳ ಕಾಲದಿಂದಲೂ ಇಂದಿಗೂ ಜನರು ಅದನ್ನು ನಂಬುತ್ತಾ ಬಂದಿದ್ದಾರೆ. ಇಂದಿಗೂ ನಮ್ಮ ಸುತ್ತಮುತ್ತಲು ಅನೇಕ ಚಮತ್ಕಾರಗಳೂ ನಡೆಯುತ್ತಾ...
ನಂದಿಯ ಬಾಯಿಯಿಂದ ಬರುವ ಈ ತೀರ್ಥ ಮೈಗೆ ಸೋಕಿದರೆ ರೋಗ ಗುಣವಾಗುತ್ತಂತೆ!
ನಮ್ಮ ದೇಶದಲ್ಲಿ ಎಷ್ಟೆಲ್ಲಾ ಪುಣ್ಯಕ್ಷೇತ್ರಗಳಿವೆ, ತೀರ್ಥಸ್ನಾನಗಳಿವೆ. ಒಂದೊಂದೊಂದು ತೀರ್ಥಸ್ನಾನಕ್ಕೂ ಅದರದೇ ಆದ ಮಹತ್ವವಿದೆ. ತೀರ್ಥ ಸ್ನಾನದಲ್ಲಿ ಸ್ನಾನ ಮಾಡಿದರೆ ಪಾಪ ವಿಮೋಚನೆಯಾಗುತ್ತದೆ ಎಂದು ಹೇಳುತ್ತಾರೆ. ಅಂತಹದ್ದೇ ಕೆಲವು ತೀರ್ಥ...
ಭಾರತ ಮಾತೆಗೂ ಮಂದಿರವಿದೆ ಈ ಊರಿನಲ್ಲಿ...ಗಾಂಧೀಜಿ ಉದ್ಘಾಟಿಸಿದ್ದರಂತೆ!
ಭಾರತೀಯರಿಗೆ ದೇಶ ಪ್ರೇಮ ತುಂಬಾನೇ ಇದೆ. ಹಾಗೆಯೇ ದೈವ ದೇವರ ಬಗ್ಗೆ ಭಯ, ಭಕ್ತಿ ಕೂಡಾ ಇದೆ. ನಮ್ಮ ದೇಶದಲ್ಲಿ ಎಷ್ಟೆಲ್ಲಾ ಚಿತ್ರ ವಿಚಿತ್ರ ದೇವಸ್ಥಾನಗಳಿವೆ. ಭಾರತ ಮಾತೆಯನ್ನು ತಾಯಿಯಂತೆ ಪೂಜಿಸುತ್ತೇವೆ. ಸಾಮಾನ್ಯವಾಗಿ ದೇವಸ್ಥಾನದಲ್ಲಿ...
ಬೆಳಗ್ಗಿನ ಜಾವ ಹೊರಟ್ರೆ ರಾತ್ರಿ ಮನೆ ಸೇರಬಹುದಾದಂತಹ ತಾಣಗಳಿವು
ಸಾಮಾನ್ಯವಾಗಿ ಈಗಿನ ಜನರಿಗಂತೂ ತಮ್ಮ ಕೆಲಸದಿಂದ ಬಿಡುವೇ ಸಿಗೋದಿಲ್ಲ. ಸಿಗೋದು ಬರೀ ವಿಕೇಂಡ್ ಅಷ್ಟೆ. ಆ ವೀಕೆಂಡ್ನಲ್ಲಿ ಹೋಗೋದಾದ್ರು ಎಲ್ಲಿಗೆ. ಫ್ಯಾಮಿಲಿ ಜೊತೆ ಕಾಲ ಕಳೆಯೋದರಲ್ಲೇ ಮುಗಿದೋಗುತ್ತೆ ವೀಕೆಂಡ್. ಇನ್ನು ಹೊರಗಡೆ...
ವಿಷ್ಣುವಿಗೆ ಮೂರು ಕಣ್ಣು ಇರುವ ಪ್ರಪಂಚದಲ್ಲಿಯೇ ಏಕೈಕ ದೇವಾಲಯವಿದು...
ಪರಮಶಿವನಿಗೆ ಮೂರು ಕಣ್ಣು ಇರುವುದರಿಂದ ಆತನನ್ನು ತ್ರಿನೇತ್ರನಾಗಿ ಆರಾಧಿಸುತ್ತಿರುವುದರ ಬಗ್ಗೆ ಸಾಮಾನ್ಯವಾಗಿ ತಿಳಿದಿರುವುದೇ. ಆದರೆ ಪ್ರಪಂಚದಲ್ಲಿಯೇ ಒಂದೇ ಒಂದು ದೇವಾಲಯದಲ್ಲಿ ವಿಷ್ಣುವಿಗೂ ಕೂಡ ನೆತ್ತಿಯ ಮೇಲೆ ಕಣ್ಣು ಇರುವುದನ್ನು...