ನಂಜನಗೂಡಿನ ನಂಜುಂಡೇಶ್ವರನ ದರ್ಶನ ಮಾಡಿದ್ರೆ ಪಾಪ ವಿಮೋಚನೆಯಾಗುತ್ತಂತೆ!
ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡು ಮೈಸೂರಿನಿಂದ ಸುಮಾರು 23 ಕಿ.ಮೀ ದೂರದಲ್ಲಿದೆ. ಇದು ಕರ್ನಾಟಕದ ಒಂದು ಪ್ರಸಿದ್ಧ ಪ್ರವಾಸಿತಾಣವಾಗಿದೆ. ನಂಜನಗೂಡು ಕಪಿಲ ನದಿಯ ದಂಡೆಯಲ್ಲಿರುವ ಒಂದು ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ...
ಪ್ರಪಂಚವನ್ನೇ ಮರೆಸಿಬಿಡುವ ಪ್ರಕೃತಿಯ ಮಡಿಲುಗಳಿವು
ಈಗಿನ ಜೀವನದಲ್ಲಿ ನಾವಾಯ್ತು ನಮ್ಮ ಕೆಲಸವಾಯ್ತು ಎಂದು ಎಲ್ಲರೂ ತಮ್ಮಷ್ಟಕ್ಕೆ ಇದ್ದು ಬಿಡುತ್ತಾರೆ. ದಿನವಿಡೀ ಬರೀ ಮನೆ ಹಾಗೂ ಕೆಲಸ ಇವಿಷ್ಟೇ ಜೀವನ ಎಂದಾಗಿ ಬಿಡುತ್ತದೆ. ಎಷ್ಟೋ ಜನರಿಗೆ ಜೀವನದಲ್ಲಿ ಸ್ವಲ್ಪ ಎಂಜಾಯ್ಮೆಂಟ್ ಅನ್ನೋದೇ...
ಹನಿಮೂನ್ಗೆ ಹೋಗುವವರಿಗೆ ಇಲ್ಲಿದೆ ಹಾಫ್ ಮೂನ್ ಬೀಚ್
ಮದುವೆಯಾದ ದಂಪತಿಗಳು ಹೊಸದರಲ್ಲಿ ತಿರುಗಾಡಲು ಬೇರೆ ಬೇರೆ ಸ್ಥಳಗಳಿಗೆ ಹೋಗುವುದನ್ನು ಇಂಗ್ಲಿಷ್ನಲ್ಲಿ ಹನಿಮೂನ್ ಎಂದು ಕರೆಯುತ್ತೇವೆ. ಹನಿಮೂನ್ಗೆ ಸಾಮಾನ್ಯವಾಗಿ ಬೇರೆ ದೇಶ ಅಥವಾ ಬೇರೆ ರಾಜ್ಯವನ್ನು ಆಯ್ಕೆ ಮಾಡುವವರೇ ಹೆಚ್ಚು....
ಈಗ ಅಮರನಾಥ ಯಾತ್ರೆ ಇನ್ನೂ ಸುಲಭ, ಹೋಗೋಕ್ಕೂ ಬರೋಕ್ಕೂ ಹೆಲಿಕಾಫ್ಟರ್ ಪ್ಯಾಕೇಜ್
ಇನ್ನೇನು ಕೆಲವೇ ದಿನಗಳಲ್ಲಿ ಅಮರನಾಥ ಯಾತ್ರೆ ಪ್ರಾರಂಭವಾಗಲಿದೆ.ಈ ವರ್ಷ 28 ಜೂನ್ನಿಂದ 26 ಆಗಸ್ಟ್ ವರೆಗೆ ಅಮರನಾಥ ಯಾತ್ರೆ ನಡೆಯಲಿದೆ. ಈಗಾಗಲೇ ಸಾಕಷ್ಟು ಮಂದಿ 2 ತಿಂಗಳುಗಳ ಹಿಂದೆಯೇ ಅಮರನಾಥ ಯಾತ್ರೆಗೆ ಬುಕ್ಕಿಂಗ್ ಮಾಡಿದ್ದಾರೆ. 60...
ಕರ್ನಾಟಕದಲ್ಲಿನ ಈ ಪ್ರಾಚೀನ 5 ದೇವಾಲಯಗಳ ದರ್ಶನದಿಂದ ಮೋಕ್ಷವನ್ನು ಪಡೆಯಬಹುದಂತೆ....
ಭಾರತ ದೇಶ ಸಂಸ್ಕøತಿ, ಸಂಪ್ರದಾಯಕ್ಕೆ ಕನ್ನಡಿ ಕರ್ನಾಟಕ ರಾಜ್ಯ. ಮುಖ್ಯವಾಗಿ ಇಲ್ಲಿರುವ ದೇವಾಲಯಲ್ಲಿನ ಶಿಲ್ಪಕಲೆಗಳು ನಮ್ಮ ಸಂಪ್ರದಾಯಗಳಿಗೆ ಪ್ರತಿಬಿಂಬ. ಈ ದಕ್ಷಿಣಾಧಿ ರಾಜ್ಯದಲ್ಲಿ ತಮಿಳುನಾಡು ರಾಜ್ಯದ ನಂತರ ಅತ್ಯಂತ ಪ್ರಾಚೀನ...
ಸಮುದ್ರ ಮಂಥನಕ್ಕೆ ಬಳಸಿದ ಬೆಟ್ಟ ಇದು, ರಾವಣ ತನ್ನ 10 ತಲೆಗಳನ್ನು ಕಡಿದದ್ದು ಇಲ್ಲೇ !
ಜಾರ್ಖಂಡ್ನಲ್ಲಿ ಪವಿತ್ರವಾದ ಧಾರ್ಮಿಕ ಸ್ಥಳವೊಂದಿದೆ. ಅದು ಇಡೀ ಭಾರತದಲ್ಲೇ ಬೈದ್ಯನಾಥ ಧಾಮಕ್ಕೆ ಪ್ರಸಿದ್ಧವಾಗಿದೆ. ಇದು ಹಿಂದೂಗಳ ಪ್ರಮುಖ ತೀರ್ಥಸ್ಥಾನವಾಗಿದೆ. ಇಲ್ಲಿ ಶ್ರಾವಣ ತಿಂಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಶಿವ ಭಕ್ತರು...
ಕನಕನ ಕಿಂಡಿ ಮೂಲಕ ಉಡುಪಿಯ ಶ್ರೀ ಕೃಷ್ಣನ ದರ್ಶನ ಮಾಡಿದ್ದೀರಾ
ತನ್ನ ಕೈಯೊಳಗೆ ಎಲ್ಲವನ್ನು ಹೊಂದಿರುವ ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಇದು ಪ್ರವಾಸಿಗರ ಅಲೆಮಾರಿ ಚಟವನ್ನು ಪೂರೈಸುತ್ತದೆ. ಕಡಲತೀರಗಳು, ಸರೋವರಗಳು, ಪರ್ವತಗಳು, ಬೆಟ್ಟಗಳು ಮತ್ತು ದೇವಾಲಯಗಳು, ಕೋಟೆಗಳನ್ನು ಹೊಂದಿರುವ...
ಫಸ್ಟ್ ಟೈಮ್ ಗೋವಾಕ್ಕೆ ಹೋಗ್ತಿದ್ದೀರಾ ಹಾಗಾದ್ರೆ ಇದನ್ನ ನೆನಪಿಟ್ಟುಕೊಳ್ಳಿ
ಗೋವಾಕ್ಕೆ ಹೋಗೋದಂದ್ರೆ ಪ್ರತಿಯೊಬ್ಬರಿಗೂ ಎಕ್ಸೈಟ್ಮೆಂಟ್ ಆಗುತ್ತೆ. ಅದರಲ್ಲೂ ಗೋವಾ ಬೇಸಿಗೆಗಾಲವಿರಲಿ ಮಳೆಗಾಲವಿರಲೀ ಅಥವಾ ಚಳಿಗಾಲವೇ ಇರಲಿ ಎಲ್ಲಾ ಕಾಲದಲ್ಲೂ ಭೇಟಿ ನೀಡಬಹುದಾದಂತಹ ಒಂದು ಸುಂದರ ತಾಣವಾಗಿದೆ. ಯುವಕರ...
ಹಳ್ಳಿ ಲೈಫ್ ತಿಳಿಯಬೇಕಾದ್ರೆ ಭಾರತದ ಈ ಸುಂದರ ಹಳ್ಳಿಗಳಿಗೆ ಹೋಗಿ
ನೀವು ಪ್ರವಾಸದ ನೆಪದಲ್ಲಿ ವಿವಿಧ ಐಷಾರಾಮಿ ಸ್ಥಳಕ್ಕೆ ಭೇಟಿ ನೀಡಿರುವಿರಿ. ಐಷರಾಮಿ ಲೈಫ್ಸ್ಟೈಲ್, ದುಬಾರಿ ವಸ್ತುಗಳು, ಫೈವ್ಸ್ಟಾರ್ ರೆಸ್ಟೋರೆಂಟ್ಗಳಲ್ಲಿ ದುಬಾರಿ ಆಹಾರವನ್ನು ಸೇವಿಸಿರುವಿರಿ. ಆದರೆ ಯಾವತ್ತಾದರೂ ನೀವು...
ತ್ವರಿತವಾಗಿ ವಿವಾಹ ಭಾಗ್ಯ ಒಲಿಯಬೇಕಾದರೆ ಒಮ್ಮೆ ಈ "ನವಕನ್ಯೆ" ದೇವಾಲಯಕ್ಕೆ ಭೇಟಿ ನೀಡಿ...
ಭಾರತದೇಶದಲ್ಲಿರುವ ಪ್ರತಿಯೊಂದು ದೇವಾಲಯಕ್ಕೂ ಅದರದೇ ಆದ ವಿಶಿಷ್ಟತೆಗಳಿವೆ. ಕೆಲವು ಪುರಾಣ ಪ್ರಧಾನ್ಯತೆಯನ್ನು ಹೊಂದಿದ್ದರೆ, ಇನ್ನು ಕೆಲವು ಕೋರಿಕೆಗಳನ್ನು ತಿರಿಸುವ ಕಲ್ಪವೃಕ್ಷವಾಗಿರುತ್ತದೆ. ಆದರೆ ಅವುಗಳಲ್ಲಿ ಒಮ್ಮೆ ಮಾತ್ರವೇ ಪುರಾಣ...
ಚತುರ ಬುದ್ಧಿಯ ಶಕುನಿಯನ್ನೂ ಪೂಜಿಸುತ್ತಾರಂತೆ ಜನ...ದೇವಾಲಯವೂ ಇದೆ ಗೊತ್ತಾ?
ನಾವು ಹಲವಾರು ದೇವಸ್ಥಾನಗಳನ್ನು ಕಂಡಿದ್ದೇವೆ. ಬಹಳಷ್ಟು ದೇವಸ್ಥಾನಗಳನ್ನು ದೇವರಿಗಾಗಿ ನಿರ್ಮಿಸಿದ್ದರೆ, ಇನ್ನು ಕೆಲವು ದೇವಸ್ಥಾನಗಳನ್ನು ಪುಣ್ಯ ಪುರುಷರಿಗಾಗಿ ನಿರ್ಮಿಸಲಾಗಿದೆ. ಇನ್ನೂ ಕೆಲವು ದೇವಸ್ಥಾನಗಳನ್ನು ಕೆಟ್ಟ ವ್ಯಕ್ತಿಗಳಿಗಾಗಿ...
ಮಳೆಗಾಲದಲ್ಲಿ ಫ್ರೆಂಡ್ಸ್ ಜೊತೆ ಪ್ರವಾಸ ಹೋಗೋದಾದ್ರೆ ಇಲ್ಲಿದೆ ಬೆಸ್ಟ್ ಆಪ್ಷನ್
ಈಗಾಗಲೇ ಮುಂಗಾರು ರಾಜ್ಯದಲ್ಲಿ ಕಾಲಿಟ್ಟಿದೆ. ಎಲ್ಲೆಲ್ಲೂ ಮಳೆ ಆರಂಭವಾಗಿದ್ದು, ನದಿ ಕೆರೆಗಳು ತುಂಬಿವೆ. ರಸ್ತೆಯಲ್ಲೂ ನೀರು ತುಂಬಿದ್ದು ಓಡಾಡಲು ಕಷ್ಟವಾಗುತ್ತಿದೆ. ಮಳೆಗಾಲ ಎಂದರೆ ಎಲ್ಲರಿಗೂ ಇಷ್ಟವಾಗುತ್ತೆ. ಮಳೆ ಮತ್ತು ಪ್ರಕೃತಿಗಳನ್ನು...
ಬಜೆಟ್ ಒಳಗೆ ಬ್ರಾಂಡೆಡ್ ಶಾಪಿಂಗ್ ಮಾಡ್ಬೇಕಾದ್ರೆ ಇಲ್ಲಿಗೆ ಹೋಗಿ
ಶಾಪಿಂಗ್ ಮಾಡೋದಂದ್ರೆ ಎಲ್ಲರಿಗೂ ಇಷ್ಟಾನೇ ಅದರಲ್ಲೂ ಕಡಿಮೆ ಬೆಲೆಗೆ ಬ್ರಾಂಡೆಂಡ್ ಬಟ್ಟೆಗಳು ಇಗುತ್ತವೆ ಅಂದ್ರೆ ಪ್ರತಿಯೊಬ್ಬರೂ ಕೊಂಡುಕೊಳ್ಳಲು ಇಷ್ಟಪಡುತ್ತಾರೆ. ದೆಹಲಿಯಲ್ಲಿ ಅಂತಹ ಅನೇಕ ಮಾರುಕಟ್ಟೆಗಳಿವೆ. ಇಲ್ಲಿ ನಿಮಗೆ ಕಡಿಮೆ...
ಬೆತ್ತಲಾಗಿರುವ ಯಕ್ಷಿಯ 30 ಅಡಿ ಎತ್ತರದ ಪ್ರತಿಮೆಯನ್ನು ನೋಡಿದ್ದೀರಾ ?
ಕೇರಳದ ಅತ್ಯಂತ ಜನಪ್ರಿಯ ಶಿಲ್ಪಕಲೆಗಳಲ್ಲಿ ಯಕ್ಷಿ ಪ್ರತಿಮೆ ಒಂದು. ಈ ಪ್ರತಿಮೆಯು ಮಲಂಪುಳಾ ಉದ್ಯಾನದಲ್ಲಿದೆ ಮತ್ತು ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪರ್ವತ ಶ್ರೇಣಿಗಳು ಮತ್ತು ಸೊಂಪಾದ ಹಸಿರು ಉದ್ಯಾನಗಳ ನಡುವೆ...
ಪಾರ್ವತಿ ದೇವಿಯು ಪರಮಶಿವನನ್ನು ತಬ್ಬಿಕೊಂಡಿರುವ ಏಕೈಕ ದೇವಾಲಯವಿದು...
ತಮಿಳುನಾಡಿನಲ್ಲಿನ ಕುಂಭಕೋಣಕ್ಕೆ "ಟೆಂಪಲ್ ಸಿಟಿ" ಎಂದು ಕರೆಯಯುತ್ತಾರೆ. ಇಲ್ಲಿರುವ ದೇವಾಲಯಗಳು ಬೇರೆ ಎಲ್ಲೂ ಇಲ್ಲ ಎಂದೇ ಹೇಳಬಹುದು. ಇನ್ನು ಪ್ರತಿ ದೇವಾಲಯವು ತನ್ನದೇ ಆದ ಪ್ರಾಧನ್ಯತೆ ಹೊಂದಿದೆ. ಆ ದೇವಾಲಯಗಳಿಗೆ ಸಂಬಂಧಿಸಿದ ಕಥೆಗಳು...
ವಿಷ್ಣುವಿನ ದಶಾವತಾರ ದೇವಾಲಯಗಳು ಎಲ್ಲೆಲ್ಲಿವೆ ಗೊತ್ತಾ?
ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಹಾಗು ಅರ್ಹರನ್ನು ಅಥವಾ ಭಕ್ತರನ್ನು ಹುಟ್ಟು ಮತ್ತು ಸಾವುಗಳ ಚಕ್ರದಿಂದ ಮುಕ್ತಗೊಳಿಸಲು ಸುಜನರನ್ನು ಎತ್ತಿಹಿಡಿದು ದುರ್ಜನರನ್ನು ದಮನಗೊಳಿಸುವುದರ ಮೂಲಕ ಧರ್ಮಸಂಸ್ಥಾಪನೆಗೆ...
ಲಕ್ಷದ್ವೀಪದ ಬಗ್ಗೆ ನಿಮಗೆಷ್ಟು ಗೊತ್ತು?
ಲಕ್ಷದ್ವೀಪವು ಭಾರತದ ಅವಿಭಾಜ್ಯ ಅಂಗವಾಗಿದೆ. ಈಗ ಪ್ರಚಲಿತದಲ್ಲಿರುವ 'ಲಕ್ಷದ್ವೀಪ,' ಒಂದು ಕಾಲದಲ್ಲಿ 'ಲಖದೀವ್','ಮಿನಿಕೋಯ್' ಮತ್ತು 'ಅಮಿನ್ ದಿವಿ' ದ್ವೀಪಗಳು ಎಂದು ಕರೆಯಲಾಗುತ್ತಿದ್ದ, ಅರಬ್ಬೀ ಸಮುದ್ರದ ನಡುವೆ ಇರುವ ಒಂದು ದ್ವೀಪ...
ಕರ್ನಾಟಕದ ಈ ಊರಲ್ಲಿ ಬೆಕ್ಕು ದಾರಿಗಡ್ಡ ಬಂದ್ರೆ ಶುಭಶಕುನವಂತೆ ...ಬೆಕ್ಕಿಗೆ ದೇವಸ್ಥಾನನೂ ಇದೆಯಂತೆ!
ನಮ್ಮ ದೇಶದಲ್ಲಿ ಪ್ರಾಣಿಗಳನ್ನು, ಪಕ್ಷಿಗಳನ್ನು ದೇವರ ರೂಪದಲ್ಲಿ ಪೂಜಿಸುವುದು ನಿಮಗೆ ಗೊತ್ತೇ ಇದೆ. ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ನಾಯಿಯ ದೇವಾಲಯದ ಬಗ್ಗೆ ನೀವು ಕೇಳಿರಬಹುದು. ಆದರೆ ನೀವು ಬೆಕ್ಕಿನ ದೇವಾಲಯದ ಬಗ್ಗೆ ಕೇಳಿದ್ದೀರಾ?...