ನಮ್ಮ ಭಾರತ ದೇಶದಲ್ಲಿ ಅನೇಕ ನಿಗೂಢವಾದ ದೇವಾಲಯಗಳಿವೆ. ಒಂದೊಂದು ದೇವಾಲಯಕ್ಕೂ ಅದರದೇ ಆದ ಮಹತ್ವವಿದೆ. ತಮಿಳುನಾಡು ರಾಜ್ಯದಲ್ಲಿ ಅನೇಕ ದೇವಾಲಯಗಳಿವೆ. ತಮಿಳುನಾಡು ಒಂದು ಅದ್ಭುತವಾದ ಪ್ರವಾಸಿ ತಾಣಗಳನ್ನು ಹೊಂದಿದೆ. ಇಲ್ಲಿಗೆ ದೇವಾಲಯಗಳೇ...
ಭಾರತದಲ್ಲಿ ಅನೇಕ ಮಂದಿರಗಳಿವೆ. ಪ್ರತಿಯೊಂದು ಮಂದಿಕ್ಕೂ ಅದರದ್ದೇ ಆದ ವಿಶೇಷತೆಗಳಿವೆ. ಒಂದು ದೇವಸ್ಥಾನ ಕಟ್ಟಲು ಕನಿಷ್ಟ 6 ತಿಂಗಳಾದರೂ ಬೇಕೆ ಬೇಕು. ಅದರಲ್ಲೂ ದೊಡ್ಡ ದೊಡ್ಡ ದೇವಸ್ಥಾನಗಳ ನಿರ್ಮಾಣಕ್ಕೆ ಒಂದುವರ್ಷವೂ ಬೇಕಾಗುತ್ತದೆ....
ಕೇರಳವು ಭಾರತದಲ್ಲೇ ಒಂದು ಉತ್ತಮ ಪರ್ಯಾಟನಾ ತಾಣವನ್ನು ಹೊಂದಿರುವ ರಾಜ್ಯವಾಗಿದೆ. ಇದು ತನ್ನ ಪ್ರಕೃತಿ ಸೌಂದರ್ಯದ ಮೂಲಕ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಆದರೆ ಇದೀಗ ಪ್ರವಾಸಿಗರು ಕೇರಳಕ್ಕೆ ಹೋಗಲು ಹೆದರುತ್ತಿದ್ದಾರೆ. ಅದಕ್ಕೆ...
ಸಮುದ್ರ ತೀರ, ಬೀಚ್ ಎಂದಾದಾಗ ಮೊದಲು ನೆನಪಿಗೆ ಬರುವುದೇ ಗೋವಾ. ಗೋವಾ ಎಷ್ಟು ಪ್ರಸಿದ್ಧ ಪ್ರವಾಸಿ ತಾಣವಾಗಿದೆ ಎಂದರೆ ಪ್ರತಿಯೊಂದು ಕಾಲದಲ್ಲೂ ಇಲ್ಲಿ ಪ್ರವಾಸಿಗರು ತುಂಬಿರುತ್ತಾರೆ. ಕೆಲವು ವರ್ಷಗಳ ಹಿಂದೆ ಗೋವಾ ಕೇವಲ ಒಂದು...
ದೇಶದ ಅನೇಕ ನಗರಗಳಲ್ಲಿ ತಾಪಮಾನ 45ಡಿಗ್ರಿಗೆ ತಲುಪಿದೆ. ಇನ್ನೂ ಕೆಲವು ಸ್ಥಳಗಳಲ್ಲಿ ಮಳೆ ಬೀಳಲಾರಂಭಿಸಿದೆ. ಕರ್ನಾಟಕದಲ್ಲಂತೂ ಬೇಸಿಗೆಯ ರಜಾ ಮುಗಿದು ಶಾಲೆ ಆರಂಭವಾಗಿದೆ. ಈ ಮಳೆಗಾಲದಲ್ಲಿ ಅನೇಕರು ಫ್ಯಾಮಿಲಿ ಜೊತೆ ತಂಪಾದ ಜಾಗಕ್ಕೆ...
ಭಾರತ ದೇಶವು ದೇವಾಲಯಗಳ ನಿಲಯ. ಇಲ್ಲಿ ಒಂದೊಂದು ದೇವಾಲಯಲಕ್ಕೆ ಒಂದೊಂದು ಪ್ರತ್ಯೇಕತೆ ಇರುತ್ತದೆ. ಮುಖ್ಯವಾಗಿ ತಮಿಳುನಾಡಿನಲ್ಲಿರುವ ದೇವಾಲಯಗಳು ಬೇರೆ ಎಲ್ಲೂ ಇಲ್ಲ ಎಂದೇ ಹೇಳಬಹುದು. ಅದರಲ್ಲೂ ಕುಂಭಕೋಣಂನಲ್ಲಿ ಪ್ರತಿ ಬೀದಿಯಲ್ಲಿಯೂ ಒಂದೊಂದು...
ತಮಿಳುನಾಡಿನ ತಿರುಚಿನಾಪಲ್ಲಿಯಲ್ಲಿರುವ ತಿರುವರಂಗಂ ಎಂದು ಕರೆಯಲಾಗುವ ಶ್ರೀರಂಗಂ ದೇವಸ್ಥಾನದಲ್ಲಿರುವ ರಂಗನಾಥಸ್ವಾಮಿ ಮೂರ್ತಿಯನ್ನು ನೀವು ನೋಡಿರಬಹುದು. ಶ್ರೀರಂಗಂ ತನ್ನ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ. ಇದು...
ಮಧ್ಯ ಪ್ರದೇಶದಲ್ಲಿರುವ ಸಿಯೋನಿ ಒಂದು ಸಣ್ಣ ಜಿಲ್ಲೆಯಾಗಿದೆ. ಇದು 9758 ಕಿ.ಮೀ ವಿಶಾಲವಾದ ಭೌಗೋಳಿಕ ಕ್ಷೇತ್ರಫಲದಲ್ಲಿ ಹಬ್ಬಿದೆ. ಈ ಸ್ಥಳದ ಹೆಸರಿನ ಹಿಂದೆ ಒಂದು ಕಥೆ ಇದೆ. ಜಗತ್ಗುರು ಒಮ್ಮೆ ಸುತ್ತಾಡಲು ಹೋಗಿದ್ದರು. ಯಾತ್ರೆಯ ಸಂದರ್ಭ ಈ...
ಬಾವಲಿಯಿಂದಾಗಿ ನಿಪಾಹ್ ವೈರಸ್ ಕೇರಳ ರಾಜ್ಯದಲ್ಲೆಲ್ಲಾ ಹಬ್ಬಿದ್ದು , ಸಾಕಷ್ಟು ಜನರು ನಿಪಾಹ್ ವೈರಸ್ನಿಂದಾಗಿ ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ನಿಪಾಹ್ ವೈರಸ್ನಿಂದ ಜಾಗ್ರತವಾಗಿರುವಂತೆ ಕಟ್ಟೆಚ್ಚರ ವಹಿಸಲಾಗುದೆ....
ಜಾತಿ, ಧರ್ಮ ಎಂಬುದು ಮಾನವರು ಕಲ್ಪಿಸಿಕೊಂಡಿರುವ ಕೆಲವು ಕೆಲಸಕ್ಕೆಬಾರದು ಕಟ್ಟುಪಾಡುಗಳು ಮಾತ್ರವೇ. ಆ ದೈವಕ್ಕೆ ಈ ಜಾತಿ, ಧರ್ಮದ ಕಟ್ಟುಪಾಡುಗಳು ಯಾವುವು ಇಲ್ಲ. ಯಾರಾದರೂ ಸರಿ ಆಪತ್ತಿನಲ್ಲಿದ್ದೇನೆ ಎಂದು ಬೇಡಿಕೊಂಡ ತಕ್ಷಣವೇ ಆ ದೈವವು...
ಗುಜರಾತ್ನಲ್ಲಿರುವ ಪ್ರಸಿದ್ಧ ವೈಷ್ಣವ ತೀರ್ಥ ಡಾಕೋರ್ ಮಂದಿರವು ಭಾರತದ ಪ್ರಸಿದ್ಧ ತೀರ್ಥ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿರುವ ರಣಚೋಡ್ ಜೀ ಮಂದಿರವು ಕೇವಲ ತನ್ನ ಶಿಲ್ಪ ಕಲೆಗೆ ಪ್ರಸಿದ್ಧವಾಗಿರುವುದು ಮಾತ್ರವಲ್ಲ. ಕೃಷ್ಣನ...
ಮೈಸೂರು ಭಾರತದಲ್ಲಿ ಪ್ರತೀ ವರ್ಷ ಲಕ್ಷಾಂತರ ಪ್ರಮಾಣದಲ್ಲಿ ಪ್ರವಾಸಿಗರನ್ನು ಮತ್ತು ಪ್ರಯಾಣಿಗರನ್ನು ಸರಾಗವಾಗಿ ಆಕರ್ಷಿಸುವ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿಯ ಅದ್ಭುತವಾದ ಸ್ಮಾರಕಗಳ ರೂಪದಲ್ಲಿರುವ ಕೋಟೆಗಳನ್ನು, ಭವ್ಯ ಅರಮನೆಗಳನ್ನು,...
ಕಾಫಿ ಉತ್ಪಾದನೆಗಾಗಿಯೇ ಹೆಸರುವಾಸಿಯಾಗಿರುವ ಚಿಕ್ಕಮಗಳೂರು ಒಂದು ಪ್ರವಾಸಿ ತಾಣವೂ ಹೌದು. ಎತ್ತರದ ಬೆಟ್ಟಗುಡ್ಡಗಳು, ಕಾಡು, ಶಾಂತ ವಾತವರಣವು ಪ್ರವಾಸಿಗರಲ್ಲಿ ಹೆಚ್ಚು ಪ್ರಸಿದ್ದವಾಗಿದೆ. ಚಿಕ್ಕಮಗಳೂರಿನ ವಿಶೇಷತೆ ಎಂದರೆ ಇಲ್ಲಿನ ಕಾಫಿ...
ಉತ್ತರ ಭಾರತದ ಬಹು ಭಾಗಗಳಲ್ಲಿ ಚಹಾ ಬೆಳೆಯನ್ನೇ ಅವಲಂಭಿಸಿದ್ದಾರೆ. ಚಹಾವನ್ನೇ ಜೀವನೋಪಾಯದ ಬೆಳೆಯನ್ನಾಗಿ ಬೆಳೆಯುತ್ತಾರೆ. ಉತ್ತಮ ಗುಣಮಟ್ಟದ ಇಳುವರಿ ಹೊಂದಿರುವ ಪ್ರದೇಶವೆಂದರೆ ಪಾಲಂಪೂರ್. ಇಲ್ಲಿಯ ಬೆಳೆಯ ಮೊದಲ ಆವಿಷ್ಕಾರ ಬ್ರಿಟಿಷರಿಂದ...
ನಮ್ಮ ಭಾರತ ದೇಶದಲ್ಲಿ ಅನೇಕ ರಹಸ್ಯಗಳನ್ನು ಹೊಂದಿರುವ ದೇವಾಲಯಗಳಿವೆ. ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿಯವರೆವಿಗೂ ಚಮತ್ಕಾರವನ್ನು ಮಾಡುವ ಪುಣ್ಯಕ್ಷೇತ್ರಗಳಿವೆ. ಒಂದೊಂದು ದೇವಾಲಯಗಳು ಅವುಗಳದೆ ಆದ ಮಹತ್ವವನ್ನು ಹೊಂದಿವೆ. ಕೆಲವು...
ಕೇರಳದ ಪ್ರಸಿದ್ಧ ಶಿವಲಿಂಗಗಳಲ್ಲಿ ವೈಕೋಂ ಮಹದೇವ ಮಂದಿರ ಕೂಡಾ ಒಂದು. ಕೇರಳದಲ್ಲಿರುವ ಎಟ್ಟಮನೂರ್ ಶಿವ ಮಂದಿರ ಹಾಗೂ ಕದುತುರೂತಿ ತಲಿಯಲ್ ಮಹದೇವ ಮಂದಿರದ ಜೊತೆಗೆ ಈ ಮಂದಿರವು ಪ್ರಸಿದ್ಧವಾಗಿದೆ. ಈ ಮೂರು ಮಂದಿರಗಳು ಸೇರಿ ಶಕ್ತಿಶಾಲಿ ಸಮೂಹದ...
ಬಸ್ನಲ್ಲಿ ಓಡಾಡೋದಕ್ಕಿಂತ ಟ್ಯಾಕ್ಸಿಯಲ್ಲಿ ಓಡಾಡೋದನ್ನ ಹೆಚ್ಚಿನವರು ಇಷ್ಟಪಡ್ತಾರೆ. ಆ ನೂಕುನುಗ್ಗಲಿನಲ್ಲಿ ಸಿಟಿ ಬಸ್ನಲ್ಲಿ ಓಡಾಡೋದಂದ್ರೆ ಒಂದು ತಲೆನೋವಾಗಿರುತ್ತದೆ. ಓಲಾ ಟ್ಯಾಕ್ಸಿ ಬಂದ ನಂತರವಂತೂ ಜನರು ಬಸ್ನಲ್ಲಿ...