ಇಲ್ಲಿ ಪ್ರಾರ್ಥಿಸಿದರೆ ಶನಿದೆಸೆಯಿಂದ ಮುಕ್ತಿ ಸಿಗುತ್ತಂತೆ!
ಹಿಂದೂ ಪುರಾಣಗಳನ್ನು ನಂಬುವವರು ಶನೀಶ್ವರನನ್ನು ಅಷ್ಟೇ ಬಲವಾಗಿ ನಂಬುತ್ತಾರೆ. ಶನಿಯ ದೃಷ್ಠಿ ತಮ್ಮ ಮೇಲೆ ಬೀಳದೇ ಇರಲಿ ಎಂದು ಕೋರುತ್ತಾರೆ. ಒಂದು ವೇಳೆ ಶನಿ ಪ್ರಭಾವ ಕಾಣಿಸಿಕೊಂಡರೆ ಅದಕ್ಕೆ ಪರಿಹಾರಕ್ಕಾಗಿ ನೂರಾರು ದೇವಸ್ಥಾನಗಳನ್ನು...
ಮಹಾಬಲಿಪುರಂನಲ್ಲಿರುವ ಪಂಚ ಪಾಂಡವ ರಥಕ್ಕೂ ಪಾಂಡವರಿಗೂ ಸಂಬಂಧ ಏನು?
ಪೌರಾಣಿಕ ಕಾಲದ ರಾಜ, ಮಹಾರಾಜರ ಇತಿಹಾಸಗಳನ್ನೊಮ್ಮೆ ನೋಡಿದರೆ ನಿಮಗೆ ರಥಗಳ ಬಗ್ಗೆ ತಿಳಿಯಲು ಸಿಗುತ್ತದೆ. ವರ್ತಮಾನದಲ್ಲಿ ನಿಮಗೆ ಅಂತಹ ವಾಹನಗಳನ್ನು ಬಳಸೋದು ಕಾಣಿಸೋದಿಲ್ಲ. ಆದರೆ ಇಂದಿಗೂ ಕೆಲವು ಮದುವೆ ಕಾರ್ಯದಲ್ಲಿ ಇಂತಹ ವಾಹನವನ್ನು...
ದೆಹಲಿಯಲ್ಲಿ ಸೈಕ್ಲಿಂಗ್ ಮಾಡಬಹುದಾದ ತಾಣಗಳಿವು
ದೆಹಲಿಯಲ್ಲಿ ಸೈಕ್ಲಿಂಗ್ ಪರಿಸರ ವ್ಯವಸ್ಥೆಯು ಬಹಳ ಉತ್ತಮವಾಗಿದೆ ಮತ್ತು ಮನರಂಜನೆ, ವೃತ್ತಿಪರ ಸೈಕ್ಲಿಂಗ್ ಅನ್ನು ತೆಗೆದುಕೊಂಡ ಜನರ ಸಂಖ್ಯೆಯು ಕಳೆದ ಕೆಲವು ವರ್ಷಗಳಿಂದ ಅಗಾಧವಾಗಿ ಹೆಚ್ಚಾಗಿದೆ. ಆದುದರಿಂದ ಇಂಡಿಯಾ ಗೇಟ್, ರಾಷ್ಟ್ರಪತಿ ಭವನ...
ಪುಣೆಯ ಈ ಪ್ರೇತಾತ್ಮಗಳು ಓಡಾಡುವ ಸ್ಥಳಗಳ ಬಗ್ಗೆ ಕೇಳಿದ್ದೀರಾ?
ಹೆಚ್ಚಿನವರಿಗೆ ಭೂತ-ಪಿಶಾಚಗ್ರಸ್ಥ ಸ್ಥಳಗಳಿಗೆ ತೆರಳುವುದೆಂದರೆ ಬಹಳ ಇಷ್ಟ . ಇಂತಹ ಸ್ಥಳಗಳಿಗೆ ಪ್ರಪಂಚದಲ್ಲೇನೂ ಕೊರತೆಯಿಲ್ಲ. ಅದರಂತೆ ಭಾರತದಲ್ಲೂ ಸಹ ಈ ರೀತಿಯ ಭಯಾನಕ ಹಿನ್ನಿಲೆಯುಳ್ಳ, ಅಸ್ವಾಭಾವಿಕ ಶಕ್ತಿಗಳ ಪ್ರಭಾವವಿರುವ ಸಾಕಷ್ಟು...
30,000 ನಾಗ ದೇವತೆಗಳನ್ನು ಹೊಂದಿರುವ ದೇವಾಲಯವಿದು....
30,000 ಸಾವಿರ ನಾಗದೇವತೆಗಳನ್ನು ಹೊಂದಿರುವ ಅದ್ಭುತವಾದ ಒಂದು ದೇವಾಲಯವಿದೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಹಾವುಗಳನ್ನು ಪೂಜಿಸುವ ಸಂಸ್ಕಾರವು ಪುರಾತನ ಕಾಲದಿಂದಲೂ ಇದೆ. ಹಾವುಗಳನ್ನು ನಾಗರಾಜ, ನಾಗ ದೇವತೆ ಎಂದೆಲ್ಲಾ ಕರೆದು...
ಇಲ್ಲಿ ದೇವಿಗೆ ಅರ್ಪಿಸಲಾದ ನಿಂಬೆಹಣ್ಣು ಮನೆಯಲ್ಲಿಟ್ರೆ ಏನಾಗುತ್ತೆ ಗೊತ್ತಾ?
ಕರ್ನಾಟಕ ಹಾಗೂ ತಮಿಳ್ನಾಡು ಜನರಿಗೆ ಕಾವೇರಿ ನದಿಯೇ ಜೀವನಾಡಿ. ಈ ಎರಡು ರಾಜ್ಯಗಳು ಕುಡಿಯುವ ನೀರಿಗಾಗಿ ಇದನ್ನೇ ಅವಲಂಭಿಸಿದೆ. ಈ ನದಿಯ ತೀರದಲ್ಲಿ ಅನೇಕ ತೀರ್ಥಕ್ಷೇತ್ರಗಳಿವೆ. ಇದು ಶ್ರೀರಂಗಪಟ್ಟಣಂನಿಂದ ಕೇವಲ 2 ಕಿ.ಮೀ ದೂರಲ್ಲಿ ಈ ನದಿ...
ಇಲ್ಲಿ ದೇವಿಗೆ ಬಾಯಿಗೆಬಂದಂತೆ ಬೈಯ್ತಾರಂತೆ ಭಕ್ತರು…ಕಾರಣ ಏನು?
ಸಾಮಾನ್ಯವಾಗಿ ಯಾವ ದೇವಸ್ಥಾನದಲ್ಲಾದರೂ ಅಲ್ಲಿರುವ ದೇವತೆಯನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಆದರೆ ನೀವು ದೇವರನ್ನು ಬೈಯುವವರನ್ನು ನೋಡಿದ್ದೀರಾ. ಇಂತಹ ಒಂದು ದೇವಸ್ಥಾನವು ಇದೆ ಎಂದರೆ ನಂಬಲೇ ಬೇಕು. ಇಲ್ಲಿ ಬರುವ ಭಕ್ತರೆಲ್ಲಾ...
ಈ ಎಲ್ಲಾ ಕಡಲ ತೀರಗಳೂ ಇವೆ ಅನ್ನೋದು ನಿಮಗೆ ಗೊತ್ತಾ?
ಸಾಮಾನ್ಯವಾಗಿ ಕಡಲ ತಡಿಗಳು ಜನಪ್ರೀಯ ಪ್ರವಾಸಿ ತಾಣಗಳು. ಹೀಗಾಗಿ ಭಾರತದಲ್ಲಿ ಸಾಕಷ್ಟು ಹೆಸರುವಾಸಿ ಕಡಲ ತೀರಗಳನ್ನು ಕಾಣಬಹುದು. ಆದರೆ ನಿಮಗಿದು ಗೊತ್ತೆ ಕೆಲವು ಕಡಲ ತೀರಗಳು ರಹಸ್ಯಮಯವಾಗಿ ಸ್ಥಿತವಿದ್ದು ಬಹುತೇಕ ಪ್ರವಾಸಿಗರ ಕಣ್ಣಿಗೆ ಬೀಳದ...
ಗುಲ್ಬರ್ಗಾದ ಈ ಐತಿಹಾಸಿಕ ಕೋಟೆಯನ್ನು ಕಂಡಿದ್ದೀರಾ?
ದಕ್ಷಿಣ ಖಂಡದ ಈ ಭೂಮಿಯಲ್ಲಿ ಅನೇಕ ಹಿಂದೂ ರಾಜರುಗಳ ಜೊತೆ ಅನೇಕ ಮುಸ್ಮಿಮ್ ರಾಜರೂ ಕೂಡಾ ಆಳ್ವಿಕೆ ನಡೆಸಿದ್ದಾರೆ. ಇವರ ಆಳ್ವಿಕೆಯ ಕಾಲದಲ್ಲಿ ಅನೇಕ ಕೋಟೆಗಳು ಭವನಗಳ ನಿರ್ಮಾಣವಾಗಿದೆ. ಅದು ಇಂದಿಗೆ ಐತಿಹಾಸಿಕ ಸ್ಮಾರಕಗಳ ರೂಪದಲ್ಲಿ...
ಸ್ವರ್ಗಕ್ಕಿಂತ ಕಮ್ಮಿ ಇಲ್ಲ ಕುದುರೆಮುಖ
ಪ್ರಕೃತಿ ಸೌಂದರ್ಯ, ಬೆಟ್ಟ ಗುಡ್ಡಗಳು, ನದಿಗಳು ಇವುಗಳ ಸೌಂದರ್ಯವನ್ನು ದುಡ್ಡುಕೊಟ್ಟು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇವೆಲ್ಲ ಪ್ರಕೃತಿ ಸಹಜವಾದದ್ದು. ಪ್ರಕೃತಿ ಸೌಂದರ್ಯದ ವಿಷ್ಯಕ್ಕೆ ಬಂದಾಗ ಭಾರತವನ್ನು ಮರೆಯುವಂತಿಲ್ಲ. ಇಂತಹ ಪ್ರಾಕೃತಿಕ...
ಮಹಾಭಾರತ ಯುದ್ಧದ ಜಯಕ್ಕಾಗಿ ಶ್ರೀಕೃಷ್ಣ ಹಾಗು ಪಾಂಡವರು ಯಾವ ದೇವಾಲಯಕ್ಕೆ ಭೇಟಿ ನೀಡಿದರು ಗೊತ್ತ?
ಮಹಾಭಾರತವು ಭಾರತದ ಧಾರ್ಮಿಕ, ತಾತ್ವಿಕವಾದ ಹಾಗು ಪೌರಾಣಿಕವಾದ ಮಹಾಕಾವ್ಯಗಳಲ್ಲಿ ಒಂದಾಗಿದೆ. ಇಲ್ಲಿ ಬರುವ ಪ್ರತಿಯೊಂದು ಪಾತ್ರವು ಅತಿ ಮುಖ್ಯವಾದುದು. ಹಸ್ತಿನಾಪುರದ ಸಿಂಹಾಸನಕ್ಕಾಗಿ ಪಾಂಡವರ ಹಾಗು ಕುರುವಂಶದ ಸದಸ್ಯರ ನಡುವೆ ನಡೆಯುವ...
ದೇವರು ಕೂಡಾ ಈ ರಹಸ್ಯವನ್ನು ಭೇದಿಸಲಾರರೇನೋ !
ಭಾರತ ದೇಶದಲ್ಲಿ ಎಷ್ಟೆಲ್ಲಾ ದೇವಾಲಯಗಳಿವೆ. ಒಂದೊಂದು ಕ್ಷೇತ್ರಕ್ಕೂ ಒಂದೊಂದು ಕಥೆ ಇದೆ. ಅಲ್ಲಿನ ಆಚರಣೆಗಳು ಕೂಡಾ ಭಿನ್ನವಾಗಿರುತ್ತವೆ. ಅವುಗಳಲ್ಲಿ ಕೆಲವು ದೇವಾಲಯಗಳು ಮಾತ್ರ ಎಷ್ಟೇ ವರ್ಷಗಳಾದರೂ ಇನ್ನೂ ರಹಸ್ಯವಾಗಿಯೇ ಉಳಿದಿದೆ....
ಬೇತಾಬ್ ಕಣಿವೆ - ಬಾಲಿವುಡ್ ಚಿತ್ರದ ಹೆಸರಿಡಲಾದ ಒಂದು ಆಕರ್ಷಕ ಕಣಿವೆ
ಜಗತ್ತಿನ ಎಲ್ಲಾ ಸ್ಥಳಗಳು ಸ್ವರ್ಗವನ್ನು ಹೋಲುವುದಿಲ್ಲ ಆದರೆ ಜಮ್ಮು ಮತ್ತು ಕಾಶ್ಮೀರ ಅಂತಹ ಸ್ವರ್ಗವನ್ನು ಹೋಲುವ ಸ್ಥಳಗಳಲ್ಲೊಂದಾಗಿದ್ದು, ಇದು ಪ್ರಯಾಣಿಕರಿಗೆ ಒಂದು ಅತ್ಯುತ್ತಮವಾದ ನಿಲುಗಡೆಯ ಸ್ಥಳವೆನಿಸಿದೆ. ಆದುದರಿಂದ ಇದನ್ನು ದೇವರ...
ನೈನಿತಾಲ್ ಗೆ ಒಂದು ಸಣ್ಣ ಪ್ರವಾಸ
ಉತ್ತರಾಖಂಡದ ಕುಮಾವೂನ್ ಪ್ರದೇಶದ ನೈನಿತಾಲ್ ಒಂದು ಉತ್ತಮ ರಜಾ ತಾಣವಾಗಿದೆ. ಈ ನೆರೆಹೊರೆಯ ಪ್ರದೇಶವನ್ನು ಅನ್ವೇಷಿಸುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಅತ್ಯಂತ ಪ್ರಶಾಂತ ಮುಕ್ತೇಶ್ವರ್ ಮತ್ತು ಕೌಸಾನಿಯಿಂದ ಅಥವಾ ಔಲಿಯ ಸ್ಕೈಯಿಂಗ್...
ಮೋದಿ ದೇವಸ್ಥಾನ v/s ಸೋನಿಯಾ ದೇವಸ್ಥಾನ...ಎಲ್ಲಿದೆ ಈ ದೇವಸ್ಥಾನ?
ನಮ್ಮ ಕಲ್ಪನೆಗೂ ಸಿಗದ ವಿಶಿಷ್ಟ ಪೂಜಾ ಪದ್ಧತಿ ಹಾಗೂ ದೇವರುಗಳಿರುವುದು ಗಮನಾರ್ಹ. ಅಂತಹ ಅದ್ಭುತ ಭಾವನೆಯನ್ನು ಮೂಡಿಸಬಲ್ಲ ಸುಮಾರು 15 ದೇವಾಲಯಗಳು ಭಾರತದಲ್ಲಿದೆ. ಅದರಲ್ಲೂ ಬದುಕಿರುವ ಮನುಷ್ಯರಿಗೂ ದೇವಾಲಯವಿದೆ ಎಂದರೆ ಆಶ್ಚರ್ಯವಾಗುವುದು...
ರಾಯಲ್ ವೆಡ್ಡಿಂಗ್; ಈಗ ಟ್ರೈನ್ನಲ್ಲೂ ಮದುವೆಯಾಗಬಹುದು...ಖರ್ಚು ಎಷ್ಟಾಗುತ್ತೆ ಗೊತ್ತಾ?
ಸಾಕಷ್ಟು ಮಂದಿಗೆ ಟ್ರೈನ್ನಲ್ಲಿ ಓಡಾಡೊದಂದ್ರೆ ಇಷ್ಟ. ಯಾಕಂದ್ರೆ ಟ್ರೈನ್ನಲ್ಲಿ ಕಂಫರ್ಟೇಬಲ್ ಆಗಿರಬಹುದು. ಅತ್ತಿತ್ತ ಓಡಾಡಬಹುದು. ರೈಲಿನಲ್ಲಿ ಓಡಾಡೋ ಮಜಾ ವಿಮಾನದಲ್ಲಿ ಎಲ್ಲಿ ಬರುತ್ತೆ ಹೇಳಿ? ನೀವು ಹಲವಾರು ಡೆಸ್ಟೀನೇಶನ್...
ಈ ದೇವಸ್ಥಾನದಲ್ಲಿ ಮಲಗಿದ್ರೆ ಸಂತಾನ ಪ್ರಾಪ್ತಿಯಾಗುತ್ತಂತೆ!
ಈ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದವನ್ನು ಸೇವಿಸಿದರೆ ಸಂತಾನ ಭಾಗ್ಯ ವಿಲ್ಲದವರಿಗೆ ಸಂತಾನ ಪ್ರಾಪ್ತಿಯಾಗುತ್ತದೆ ಎನ್ನುತ್ತಾರೆ. ಹಾಗೂ ಅಲ್ಲಿ ಮಲಗಿದರೆ ಅವರಿಗೆ ಸಂತಾನ ಪ್ರಾಪ್ತಿಯಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಹಾಗಾಗಿ ಹಲವು...
ಈ ಟ್ರೆಕ್ಕಿಂಗ್ ಸ್ಥಳಗಳನ್ನು ಎಂದಿಗೂ ಮಿಸ್ ಮಾಡಕೊಳ್ಳಬೇಡಿ...
ಟ್ರೆಕ್ಕಿಂಗ್ ಮಾಡುವುದು ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಯುವಕರಿಗೆ ಅಚ್ಚು-ಮೆಚ್ಚಿನ ಚಟುವಟಿಕೆ ಎಂದೇ ಹೇಳಬಹುದು. ಸ್ನೇಹಿತರೊಂದಿಗೆ ಮಧುರವಾದ ಅನುಭೂತಿಯನ್ನು ಪಡೆಯುವ ಸಲುವಾಗಿ ಹಾಗು ಸಾಹಸವನ್ನು ಇಷ್ಟ ಪಡುವವರು...