ಇನ್ನು ನೀವೂ ರಾಕೆಟ್ನಲ್ಲಿ ಪ್ರಯಾಣಿಸಬಹುದು...ನವದೆಹಲಿಯಿಂದ ಟೋಕಿಯೋಗೆ ಕೇವಲ 30 ನಿಮಿಷದಲ್ಲಿ ತಲುಪ್ತೀರಾ. ನಮ್ಮಲ್ಲಿ ಬಹುತೇಕರಿಗೆ ಆಕಾಶದಲ್ಲಿ ಹಾರ ಬೇಕೆಂಬ ಆಸೆ ಇರುತ್ತದೆ. ಆದರೆ ಅದು ಕನಸಾಗೋದು ಕೇವಲ ವಿಮಾನಯಾನದಿಂದಷ್ಟೇ. ಆದರೆ...
ಪರಶುರಾಮನ್ನು ವಿಷ್ಣುವಿನ ಆರನೇ ಅವತಾರ ಎನ್ನಲಾಗುತ್ತದೆ. ಪುರಾಣದ ಪ್ರಕಾರ ಶಿವ ನೀಡಿದ ಪರಶುವಿನಿಂದಾಗಿ ಪರಶುರಾಮ ಎನ್ನುವ ಹೆಸರು ಬಂದಿದೆ. ಋಷಿ ಜಮದಗ್ನಿಯ ಮನೆಯಲ್ಲಿ ರೇಣುಕಾ ದೇವಿಯ ಹೊಟ್ಟೆಯಲ್ಲಿ ಜನಿಸಿದಾತನೇ ಪರಶುರಾಮ. ಗೋವಾದಲ್ಲಿ...
ಗೋವಾದಲ್ಲಿ ಬೀಚ್ಗಳು, ಸಮುದ್ರ ಕಿನಾರೆಯನ್ನು ಹೊರತುಪಡಿಸಿ ಇನ್ನೂ ಬೇಕಾದಷ್ಟು ಸ್ಥಳಗಳಿವೆ. ಅವುಗಳಲ್ಲಿ ಹಿಂದೂ ದೇವಾಲಯಗಳೂ ಇವೆ. ಪಾಶ್ಚಿಮಾತ್ಯರ ಸಂಸ್ಕೃತಿಯನ್ನು ಬೆಳೆಸಿಕೊಂಡಡಿರುವ ಗೋವಾದಲ್ಲೂ ಹಿಂದೂ ಸಂಸ್ಕೃತಿಯ ದೇವಾಲಯಗಳಿವೆ...
ಪ್ರತಿಯೊಬ್ಬರಿಗೂ ರಜಾದಿನಗಳಲ್ಲಿ ಪ್ರವಾಸ ಹೋಗುವ ಆಸೆ ಇರುತ್ತದೆ. ಆದರೆ ಯಾವ ಸ್ಥಳಕ್ಕೆ ಹೋಗೋದು ಅನ್ನೋದನ್ನು ನಿರ್ಧರಿಸುವಲ್ಲಿಯೇ ಸಮಯ ವ್ಯರ್ಥ ಮಾಡುತ್ತಾ ಇರುತ್ತಾರೆ. ಹೀಗಿರುವಾಗ ಪ್ರತಿರಾಶಿಯವರು ಅವರವರ ರಾಶಿಗನುಗುಣವಾಗಿ ಪ್ರವಾಸ ಹೋದ್ರೆ...
ಮೈಸೂರಿನ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ. ಮೈಸೂರು ಅನೇಕ ಸರೋವರ ಮತ್ತು ಕೊಳಗಳಂತಹ ನೈಸರ್ಗಿಕ ಸೌಂದರ್ಯತೆಗಳ ನೆಲೆಯಾಗಿದೆ ಅಲ್ಲದೆ ಪ್ರಾಚೀನ ಭಾರತದ ಅನೇಕ ವಾಸ್ತುಶಿಲ್ಪ ಅದ್ಬುತಗಳನ್ನು ಇಲ್ಲಿ ಕಾಣಬಹುದಾಗಿದೆ. ಅದಕ್ಕಾಗಿಯೇ...
ಯಾವುದೇ ದೂರದ ಊರುಗಳಿಗೆ ಪ್ರಯಾಣ ಬೆಳೆಸಿದರೆ ಅಲ್ಲಿ ಆಗುವ ಸಮಸ್ಯೆ ಎಂದರೆ ಸರಿಯಾಗಿ ಊಟ ತಿಂಡಿ ಸಿಗದೇ ಇರುವುದು. ಸಿಕ್ಕರೂ ನಮಗೆ ಹೊಂದೋ ರೀತಿ ಇರೋದಿಲ್ಲ. ಆಯಾ ಆಯಾ ಊರಿನ ರುಚಿಗನುಗುಣವಾಗಿ ಅಲ್ಲಿ ಆಹಾರವನ್ನು ತಯಾರಿಸ್ತಾರೆ. ಇನ್ನೂ ರೋಡ್...
ನಾವು ಮಕ್ಕಳಾಗಿದ್ದಾಗ ಆಕಾಶದಲ್ಲಿ ಹಾರುವ ವಿಮಾನವನ್ನು ನೋಡಿ ಖುಷಿ ಪಡುತ್ತಿದ್ದೆವು. ಒಂದು ದಿನ ನಾವೂ ಕೂಡಾ ಇದರಲ್ಲಿ ಕೂತು ಹಾರಬೇಕು ಎನ್ನುವ ಕನಸು ಕಂಡಿದ್ಧೆವು. ಮೊದಲ ಬಾರಿ ವಿಮಾನದಲ್ಲಿ ಹಾರುವ ಅನುಭವ ನಿಜಕ್ಕೂ ಅದ್ಭುತವಾಗಿರುತ್ತದೆ....
ಹನುಮಾನ್ನನ್ನು ಕಲಿಯುಗದ ಜೀವಂತ ದೇವರು ಎನ್ನಲಾಗುತ್ತದೆ. ಭಾರತದಾದ್ಯಂತ ಅನೇಕ ಹನುಮಂತನ ದೇವಸ್ಥಾನಗಳಿವೆ. ಅವುಗಳಲ್ಲಿ ಕೆಲವು ಮಂದಿರಗಳಿಗೆ ಅವುಗಳದ್ದೇ ಆದ ವಿಶೇಷತೆಗಳಿವೆ. ಹನುಮಂತನ ದರ್ಶನ ಪಡೆಯಲು ಸಾವಿರಾರು ಭಕ್ತರು ಹನುಮಂತನ...
ಬಿಸಿಲು ಮತ್ತು ಮಳೆಯಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗುವುದು ಎಂದು ಆಶ್ಚರ್ಯ ಪಡುವಿರಾ? ಒಂದು ಪುನಶ್ಚೇತನ ಗೊಳಿಸುವಂತಹ ಪ್ರಯಾಣದ ಆಯ್ಕೆಗಾಗಿ ಹುಡುಕುತ್ತಿರುವಿರಾ?ಈ ಸಮಯದಲ್ಲಿ ಮಕ್ಕಳಿಗೂ ರಜಾ ಕೊಡಲಾಗುತ್ತದೆ. ಆದುದರಿಂದ ಒಂದು ಕುಟುಂಬ...
ಪಾರ್ಟಿ ಪ್ರೀಯರಿಗೆ ಇಷ್ಟವಾಗೋ ಸ್ಥಳ ಅಂದ್ರೆ ಅದು ಗೋವಾ. ಈ ನಗರ ಮಲಗೋದೆ ಇಲ್ಲ ಎನ್ನಬಹುದು.ಯಾಕೆಂದ್ರೆ ಇಲ್ಲಿ ಹಗಲು ರಾತ್ರಿ ಎನ್ನದೇ ಜನರ ಓಡಾಟ ಇದ್ದೇ ಇರುತ್ತದೆ. ಇನ್ನು ರಜಾ ದಿನಗಳನ್ನು ಕಳೆಯಲು ಬರುವವರು ಹೆಚ್ಚಾಗಿ ಆಯ್ಕೆ...
ಮಹಾಭಾರತದ ಕಥೆಯನ್ನು ಕೇಳಿದ್ದರೆ ನಿಮಗೆ ಕೀಚಕ ಹಾಗೂ ಭೀಮನ ಕಥೆ ಗೊತ್ತೇ ಇರಬಹುದು. ಕೀಚಕ ಯಾವ ರೀತಿ ಭೀಮನ ಕೈಯಿಂದ ಸಂಹರಿಸಲ್ಪಟ್ಟ ಎನ್ನುವ ಕಥೆ ಗೊತ್ತಿರಬಹುದು. ಆದರೆ ಆ ಸ್ಥಳ ಯಾವುದು ಎನ್ನುವುದು ಗೊತ್ತಿರಲಿಕ್ಕಿಲ್ಲ. ನಿಮಗೆ ಗೊತ್ತಿಲ್ಲ...
ಭಾರತದಲ್ಲಿ ಸುಮಾರು 49 ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳಿವೆ. ಇತರ ದೇಶಗಳಲ್ಲಿ ಸಾಮಾನ್ಯವಾಗಿ 26 ಕ್ರಿಕೆಟ್ ಮೈದಾನಗಳಿವೆ. ಭಾರತದಲ್ಲಿನ ಕೆಲವು ಮೈದಾನಗಳನ್ನು ಕ್ರಿಕೆಟ್ ಮ್ಯಾಚ್ ಸಂದರ್ಭ ಬಳಸಲಾಗುತ್ತಿದೆ ಕೆಲವನ್ನು...
ಮಹಾರಾಷ್ಟ್ರದಲ್ಲಿರುವ ಬೀಚ್ ಗಳು ಪ್ರವಾಸೋದ್ಯಮದ ಒಂದು ಮಹತ್ವವಾದ ಭಾಗವಾಗಿದೆ.ಆದುದರಿಂದ ಇವುಗಳು ಯಾವಾಗಲೂ ಸ್ಥಳೀಯರು ಮತ್ತು ಪ್ರವಾಸಿಗರಿಂದ ತುಂಬಿರುತ್ತದೆ. ಆದರೂ ಇಲ್ಲಿರುವ ಕೆಲವು ಬೀಚ್ ಗಳು ಇನ್ನೂ ಅನ್ವೇಷಣೆಗೊಳಗಾಗದೆ ಕಡಿಮೆ...
ಭಾರತದ ನದಿಗಳು ಹಾಗೂ ಸಮುದ್ರಗಳು ಅದ್ಭುತ ವಾಸ್ತುಶಿಲ್ಪ ಹಾಗೂ ಎಂಜಿನಿಯರಿಂಗ್ ಮಾದರಿಗಳಿಂದ ಕೂಡಿದ ಅನೇಕ ಬ್ರಿಡ್ಜ್ಗಳ ತವರೂರಾಗಿದೆ. ಈ ರೈಲು ಹಾಗೂ ರಸ್ತೆ ಸೇತುವೆಗಳು ಕೇವಲ ನಿಮ್ಮನ್ನು ದೂರದ ಸ್ಥಳಗಳಿಗೆ ಸಂಪರ್ಕಿಸುವುದು ಮಾತ್ರವಲ್ಲ...
ಶ್ರೀಶೈಲಂ ಸಮೀಪದಲ್ಲಿ ಒಂದು ವಿಶೇಷ ಗುಹಾ ದೇವಾಲಯವಿದೆ. ಇದು ವರ್ಷದಲ್ಲಿ ಬರೀ 3-5 ದಿನಗಳಷ್ಟೇ ತೆರೆದಿರುತ್ತದೆ. ಅದೂ ಕೂಡಾ ವಿಶೇಷ ಸಂದರ್ಭದಲ್ಲಷ್ಟೇ ತೆರೆದಿರುವುದು. ಆ ದೇವಸ್ಥಾನವೇ ಸಾಲೇಶ್ವರಂ ಗುಹಾದೇವಾಲಯ. ಶಿವನಿಗೆ ಸಮರ್ಪಿತವಾದ ಈ...
ಕರ್ನಾಟಕದ ಕಾಶ್ಮೀರವೆಂದೇ ಪ್ರಸಿದ್ಧವಾಗಿರುವ ಕೊಡಗನ್ನು ಭಾರತದ ಸ್ಕಾಟ್ಲ್ಯಾಂಡ್ ಎಂದೂ ಕರೆಯಲಾಗುತ್ತದೆ. ಈ ಪ್ರದೇಶವು ಸುತ್ತಲೂ ಹಚ್ಚಹಸುರಿನಿಂದ ಕೂಡಿದ್ದು, ಮಂಜಿನ ಗುಡ್ಡಗಳು, ಕಾಫಿ ತೋಟಗಳು, ಟೀ ಎಸ್ಟೇಟ್ಗಳು,...
ದೇವಲೋಕದ ಅಪ್ಸರೆಯರು ಭೂ ಲೋಕದಲ್ಲಿ ಬಂದು ಸ್ನಾನ ಮಾಡುತ್ತಿದ್ದ ಕಥೆಯನ್ನು ನೀವು ಕೇಳಿರಬಹುದು. ಅಥವಾ ಸಿನಿಮಾದಲ್ಲಿ ನೋಡಿರಬಹುದು. ಆದರೆ ಅಂತಹ ಒಂದು ಸ್ಥಳ ನಮ್ಮ ಕರ್ನಾಟಕದಲ್ಲಿ ಇದೆ ಎನ್ನುವುದು ನಿಮಗೆ ಗೊತ್ತಾ? ಹೌದು ಅಪ್ಸರೆಯರು ಭೂ...
ಭಾರತದಲ್ಲಿನ ಅನೇಕ ನಗರಗಳು ಪುರಾಣಗಳ ಕಾಲದಿಂದಲೂ ಅಸ್ತಿತ್ವದಲ್ಲಿದೆ. ಅಂತಹ ನಗರಗಳಲ್ಲಿ ಹರಿಯಾಣ ಕೂಡಾ ಒಂದು. ನೀವು ಮಹಾಭಾರತವನ್ನು ಓದಿದ್ದರೆ, ಅಥವಾ ಅದರ ಕಥೆಯನ್ನು ಕೇಳಿದ್ದರೆ ಕೌರವ ಪಾಂಡವರ ನಡುವಿನ ಯುದ್ಧದ ಬಗ್ಗೆ ನಿಮಗೆ...