500ರೂ. ನೋಟಿನ ಹಿಂಬದಿ ಇರುವ ಸ್ಥಳದ ಪರಿಚಯ ಇದ್ಯಾ?
ಈ ಹಿಂದಿನ ಲೇಖನದಲ್ಲಿ ನಾವು ನಿಮಗೆ 10 ರೂ. ನೋಟು ಹಾಗೂ 200 ರೂ. ನೋಟಿನ ಹಿಂಬದಿ ಇರುವ ಸ್ಥಳಗಳ ಬಗ್ಗೆ ಮಾಹಿತಿ ನೀಡಿದ್ದೇವು. ಇಂದು ನಾವು 500ರೂ. ಹಿಂಬದಿ ಇರುವ ಸ್ಥಳದ ಚಿತ್ರದ ಬಗ್ಗೆ ಹೇಳಲಿದ್ದೇವೆ. ಹಳೆ ನೋಟು ಅಮಾನ್ಯೀಕರಣವಾದ ನಂತರ...
ವಿದೇಶಿ ಸ್ಥಳಗಳನ್ನು ಮರೆಸುವಂತಹ ಅರುಣಾಚಲ ಪ್ರದೇಶದ ಭಾಲುಕ್ ಪೋಂಗ್
ಅರುಣಾಚಲ ಪ್ರದೇಶದಂತಹ ಸ್ಥಳಗಳು ಶಾಂತಿಯುತವಾಗಿದ್ದು 21ನೇ ಶತಮಾನದ ಸದ್ದುಗದ್ದಲಗಳಿಂದ ದೂರವಿದೆ ಮತ್ತು ಪ್ರಕೃತಿಯ ಅನಾವರಣಗೊಂಡ ಸೌಂದರ್ಯತೆಯಿಂದ ಸುತ್ತುವರಿಯಲ್ಪಟ್ಟಿದೆ. ಇಂತಹ ಸ್ಥಳಗಳಲ್ಲಿ ನಿಮಗೆ ತೃಪ್ತಿಯನ್ನು ನೀಡಬಲ್ಲ ಸ್ಥಳವೆಂದರೆ...
ವೀರ ಮದಕರಿ, ಭರ್ಜರಿ ಶೂಟಿಂಗ್ ನಡೆದದ್ದು ಇಲ್ಲೇ..ಸಿನಿಮಾದಲ್ಲಿ ನೋಡಿರೋ ನೆನಪಿದೆಯಾ...
ಮರಾಠರ ಪೇಶ್ವೆಗಳ ಆಡಳಿತಕ್ಕೆ ಒಳಪಟ್ಟ ಗಜೇಂದ್ರಗಡವನ್ನು ಪ್ರಥಮ ಪೇಶ್ವೆ ದೊರೆ ಬಾಳಾಜಿ ಬಾಜಿರಾವ್ ಆಳಿದನು. ಅವರ ಆಳ್ವಿಕೆ ಸಂದರ್ಭದಲ್ಲಿ ಕೋಟೆ, ದೇವಾಲಯಗಳು, ಸ್ಮಾರಕಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಯಿತು. 15 ವರ್ಷ ಕಾಲ ನಿರಂತರ...
ದೇಶದ ಶ್ರೀಮಂತ ದೇವಸ್ಥಾನಗಳಲ್ಲಿ ನಂ.1 ಯಾವುದು ಹೇಳಿ ನೋಡೋಣ?
ದೇಶದ ಅತ್ಯಂತ ಶ್ರೀಮಂತ ದೇಶದಲ್ಲಿ ನಂಬರ್ 1 ಯಾವುದು ಹೇಳಿ? ದೇಶದಲ್ಲಿ ಅನೇಕ ದೇವಾಲಯಗಳಿವೆ. ಇಲ್ಲಿ ಅನೇಕ ಶ್ರೀಮಂತ ದೇವಸ್ಥಾನಗಳಿವೆ. ದೇವಸ್ಥಾನಗಳಿಗೆ ಭಕ್ತರು ಎಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹೋಗುತ್ತಾರೋ ಅಷ್ಟೇ ದೊಡ್ಡ ಸಂಖ್ಯೆಯಲ್ಲಿ...
ಬೆಂಗ್ಳೂರಿನ ಹುಡುಗೀರೆ, ಈ ದೇವಸ್ಥಾನಕ್ಕೆ ಹೋಗೋವಾಗ ಕೂದಲು ಬಿಟ್ಟು ಹೋಗುವಂತಿಲ್ಲ
ಇತ್ತೀಚೆಗೆ ಬೆಂಗಳೂರಿನಲ್ಲಿನ ದೇವಸ್ಥಾನವೊಂದರಲ್ಲಿ ಭಕ್ತರಿಗೆ ಕೆಲವು ಡ್ರೆಸ್ ಕೋಡ್ನ್ನು ಜಾರಿಗೊಳಿಸಿದ್ದಾರೆ. ಅದರಲ್ಲಿ ಮಹಿಳೆಯರಿಗೂ ಕೆಲವು ಷರತ್ತು ಜಾರಿಗೊಳಿಸಿದ್ದಾರೆ. ಅದೇನೆಂದರೆ ಕೂದಲು ಬಿಟ್ಟುಕೊಂಡು ದೇವಸ್ಥಾನದ ಒಳಗೆ...
ಕುವೆಂಪು ಅವರ ಕುಪ್ಪಳ್ಳಿಯ ಮನೆ ನೋಡಿದ್ದೀರಾ?
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿರುವ ಕುವೆಂಪು ಅವರ ಮನೆಯನ್ನು ನೋಡಿದ್ದೀರಾ? ಕುವೆಂಪು ಅವರಿಗೆ ಸಂಬಂಧಿಸಿದ ಎಲ್ಲಾ ರೀತಿಯ ವಸ್ತುಗಳು, ಅವರ ನೆನಪುಗಳನ್ನು ಇಲ್ಲಿ ಕಾಣಬಹುದು. ಇಲ್ಲಿ ಕುವೆಂಪು ಅವರ ಕವಿತೆಗಳ ಹಾಡು ಎಲ್ಲರ ಕಿವಿಗೆ ಕಂಪನ್ನು...
ಪರಶುರಾಮ ತನ್ನ ತಾಯಿಯ ತಲೆ ಕಡಿದ ಸ್ಥಳ ಇದು
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲೊಂದು ರೇಣುಕಾಂಬ ದೇವಸ್ಥಾನವಿದೆ. ಇದು ಚಂದ್ರಗುಟ್ಟಿ ಬೆಟ್ಟದ ಮೇಲಿದೆ. ಇದನ್ನು ಗುತ್ತಿಯಮ್ಮಾ ಎಂದು ಕರೆಯಲಾಗುತ್ತದೆ. ಈ ದೇವಸ್ಥಾನವು ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಇಡೀ ದಿನ ತೆರೆದಿರುತ್ತದೆ....
ಸಕಲೇಶಪುರದಲ್ಲಿರುವ ಈ ಕೋಟೆಯಲ್ಲಿ ಶ್ರೀರಂಗ ಪಟ್ಟಣ ತಲುಪುವ ಸುರಂಗವಿದೆಯಂತೆ
ಟ್ರಕ್ಕಿಂಗ್ ಪ್ರೀಯರಿಗೆ ಸಕಲೇಶಪುರದಲ್ಲೊಂದಿದೆ ಬೆಸ್ಟ್ ಟ್ರಕ್ಕಿಂಗ್ ಸ್ಪಾಟ್. ಸಕಲೇಶಪುರದ ಬಳಿ ಒಂದು ಕೋಟೆ ಇದೆ. ಸಮುದ್ರಮಟ್ಟದಿಂದ ಸುಮಾರು 3,240 ಅಡಿ ಎತ್ತರದಲ್ಲಿದೆ ಈ ಕೋಟೆ. ಟಿಪ್ಪುವಿನಿಂದ ನಿರ್ಮಿತವಾದ ಈ ಕೋಟೆಯನ್ನು ಮದ್ದುಗುಂಡುಗಳ...
ಗಾಂಧೀಜಿ ಹತ್ಯೆಯಾದ ಜಾಗ ಈಗ ಏನಾಗಿದೆ ನೋಡಿ ...
ಮಹಾತ್ಮಾ ಗಾಂಧಿಯವರ ಬಗ್ಗೆ ನಿಮಗೆ ತಿಳಿದಿಲ್ಲವಾದಲ್ಲಿ ಭಾರತದ ಬಗ್ಗೆ ನಿಮಗೆ ಅರ್ಧದಷ್ಟು ವಿಷಯ ಗೊತ್ತಿಲ್ಲವೆಂದೇ ಅರ್ಥ. ನವದೆಹಲಿಯಲ್ಲಿರುವ ಈಗ ಗಾಂಧೀ ಸ್ಮೃತಿ ಎಂದು ಕರೆಯಲ್ಪಡುವ ಬಿರ್ಲಾ ಹೌಸ್ ಸಂಗ್ರಹಾಲಯವು ಗಾಂಧೀಜಿಯವರ ಜೀವನ ಮತ್ತು...
ದೇಶದ ಅತ್ಯಂತ ದೊಡ್ಡ ಜಲಪಾತ ಯಾವುವು ಗೊತ್ತಾ?
ಕರ್ನಾಟಕ ರಾಜ್ಯವು ಹಲವಾರು ವಿಷಯಗಳಿಗೆ ಪ್ರಸಿದ್ಧವಾಗಿದೆ. ಪ್ರಕೃತಿ ಸೌಂದರ್ಯ ಅದರಲ್ಲಿ ಬಹು ಪ್ರಮುಖವಾದುದು. ಅದರಲ್ಲೂ ಜಲಪಾತಗಳ ವಿಷಯದಲ್ಲಿ ಕರ್ನಾಟಕ ಭಾರತದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ತಿಳಿಯಲಾಗಿದೆ. ತನ್ನಲ್ಲಿರುವ ಹಲವಾರು ನಯನ...
ಬರೀ 2500 ರೂ.ಯಲ್ಲಿ ವೈಷ್ಣೋ ದೇವಿ ಯಾತ್ರೆ ಮುಗಿಸಿ
ವೈಷ್ಣೋ ದೇವಿ ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ . ಪುರಾಣಗಳ ಪ್ರಕಾರ ವೈಷ್ಣೋ ದೇವಿ ಈ ಗುಹೆಯಲ್ಲಿ ಅಡಗಿ ರಾಕ್ಷಸನ ವಧೆ ಮಾಡಿದ್ದಳಂತೆ. ಈ ದೇವಸ್ಥಾನ ಯಾವಾಗಲೂ ಭಕ್ತರಿಂದ ತುಂಬಿರುತ್ತದೆ. ನೀವೂ ಕೂಡಾ ಕುಟುಂಬ ಸಮೇತರಾಗಿ...
ಬಣ್ಣ ಬದಲಾಯಿಸುವ ಗಣಪನ ಬಗ್ಗೆ ಕೇಳಿದ್ದೀರಾ?
ನೀವು ಬಣ್ಣ ಬದಲಾಯಿಸುವ ವಿನಾಯಕನ ಬಗ್ಗೆ ಕೇಳಿದ್ದೀರಾ? ತಮಿಳುನಾಡಿನಲ್ಲಿ ಇಂತಹ ಒಂದು ಗಣೇಶನ ದೇವಸ್ಥಾನವಿದೆ. ಅದು ಇರುವುದು ತಮಿಳುನಾಡಿನ ಕೇರಳಪುರಂನಲ್ಲಿ. ಹಾಗಾದ್ರೆ ಆ ವಿಶೇಷ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ... ಆರು ವರ್ಷಕ್ಕೊಮ್ಮೆ...
ಮೇಲುಕೋಟೆ ಚೆಲುವ ನಾರಾಯಣನ ಸನ್ನಿಧಿಗೆ ಹೋಗಿ ಬನ್ನಿ
ಕರ್ನಾಟಕದ ಒಂದು ಭಾಗವಾಗಿರುವ ಮೇಲುಕೋಟೆಯು ಇತ್ತೀಚೆಗೆ ಸಾಂಸ್ಕೃತಿಕ ಬೆಳವಣಿಗೆಯಿಂದ ವಂಚಿತವಾಗಿದೆ. ಇದು ಅನೇಕ ದೇವಾಲಯಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ನೆಲೆಯಾಗಿದ್ದು ಕರ್ನಾಟಕದ ಪವಿತ್ರವಾದ ಸ್ಥಳಗಳಲ್ಲಿ ಒಂದು ಎಂದು...
ಕರ್ನಾಟಕದ ಈ ಕೋಟೆಯಲ್ಲಿ ಬಂಧಿಯಾಗಿದ್ದರಂತೆ ಗಾಂಧೀಜಿ!
ಬೆಳಗಾವಿ ಕೋಟೆ ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆ ಬೆಳಗಾವಿ ನಗರದಲ್ಲಿದೆ.1204 ಕ್ರಿ.ಶ.ದಲ್ಲಿ ರಟ ರಾಜವಂಶದ ಮಿತ್ರರಾಷ್ಟ್ರವಾದ ಬಿಚಿ ರಾಜ ಎಂದು ಕರೆಯಲ್ಪಡುವ ಜಯ ರಾಯರಿಂದ ಸ್ಥಾಪಿಸಲಾಯಿತು. ಉತ್ತಮ ಕೋಟೆಗಳು ಮತ್ತು ದೊಡ್ಡ ಕಂದಕದಿಂದ...
ರಾಮ ಜನ್ಮಭೂಮಿಯಲ್ಲಿ ನೋಡಲೇ ಬೇಕಾದ ಸ್ಥಳಗಳಿವು...
ರಾಮ ದೇವರ ಜನ್ಮಸ್ಥಳವಾದ ಅಯೋಧ್ಯೆಯು ಹಿಂದೂ ಧರ್ಮದವರಿಗೆ ಒಂದು ಅತೀ ಪವಿತ್ರವಾದ ಮತ್ತು ಪ್ರಾಮುಖ್ಯತೆ ಇರುವ ಸ್ಥಳವಾಗಿದೆ. ಇಲ್ಲಿನ ದೇವಾಲಯಗಳು ಮತ್ತು ಮಸೀದಿಗಳ ನಾಶದಿಂದಾಗಿ ಹಲವಾರು ವಿವಾದಗಳು ನಡೆದರೂ, ಇದು ಭಾರತದ ಅತ್ಯಂತ ಪವಿತ್ರ...
ಬಾಹುಬಲಿಯ ಮಾಹಿಷ್ಮತಿ ಸಾಮ್ರಾಜ್ಯವನ್ನು ಕಣ್ಣಾರೆ ನೋಡ್ಬೇಕಾ....ಹಾಗಾದ್ರೆ ಇಲ್ಲಿಗೆ ಹೋಗಿ
ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ತುಂಬಾನೇ ದಿನಗಳು ಕಳೆದರೂ ಬಾಹುಬಲಿ ಸಿನಿಮಾದ ಕಥೆ ಅಲ್ಲಿನ ಲೊಕೇಶನ್ , ಪಾತ್ರಗಳು ಇನ್ನೂ ನಮ್ಮ ಮನಸ್ಸಿನಲ್ಲಿ ಹಾಗೆಯೇ ಉಳಿದಿದೆ. ಬಾಹುಬಲಿ ಸಿನಿಮಾ ನೋಡಿರುವವರಿಗೆ ಮಾಹಿಷ್ಮತಿ ಸಾಮ್ರಾಜ್ಯ ಗೊತ್ತೇ ಇದೆ. ಆ...
ಭೀಮನಿಂದಲೂ ಎತ್ತಲಾಗಲಿಲ್ಲವಂತೆ ಈ ಮೂರ್ತಿ ...
ವರ್ತಮಾನನದ ತುಲನೆಯಲ್ಲಿ ಭಾರತದ ಇತಿಹಾಸ ಬಹಳ ಆಸಕ್ತಿದಾಯಕವಾಗಿರುತ್ತದೆ. ಆಗಿನ ಕಾಲದಲ್ಲಿ ನಡೆದಿರುವ ಕೆಲವು ಘಟನೆಗಳು ಕೆಲವರಿಗೆ ಸುಳ್ಳೆಂದೆನಿಸಬಹುದು. ಆದರೆ ಈ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ತನ್ನ ಪೌರಾಣಿಕ ಚಮತ್ಕಾರಗಳಿಂದಾಗಿ ಇಂದಿಗೂ...
200ರೂ. ನೋಟ್ನಲ್ಲಿರೋ ಈ ಸ್ಥಳ ಯಾವುದು ಹೇಳಬಲ್ಲಿರಾ?
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ 200ರೂ. ನೋಟು ನೀವು ನೋಡಿರಲೇ ಬೇಕಲ್ವಾ... ಈಗಾಗಲೇ ಇದು ಸಾಕಷ್ಟು ಜನರ ಕೈಯಲ್ಲಿ ಹರಿದಾಡುತ್ತಿದೆ. ಹಳದಿ, ಕೇಸರಿ ಮಿಶ್ರಿತ ಬಣ್ಣ ಈ ನೋಟನ್ನು ಸರಿಯಾಗಿ ನೋಡಿದ್ದೀರಾ? ಅದರ ಹಿಂದುಗಡೆ ಇರುವ ಫೋಟೋ ಯಾವ...