ಹಣೆಬರಹವನ್ನು ಬದಲಾಯಿಸುತ್ತಾನಂತೆ ಇಲ್ಲಿನ ಬ್ರಹ್ಮ ದೇವ!
ನಮ್ಮ ಹಣೆಬರಹವಿದ್ದಂತೆ ಸಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಇದಕ್ಕೆ ಮುಖ್ಯವಾಗಿ ಮನುಷ್ಯನಾದವನು ತನ್ನ ಪಾಪ, ಪುಣ್ಯಗಳ ಲೆಕ್ಕಾಚಾರದಂತೆ ತಮ್ಮ ಹಣೆಬರಹಗಳನ್ನು ಮುಂದಿನ ಜನ್ಮದಲ್ಲಿ ಪಡೆದುಬರುತ್ತಾರೆ ಎಂದು ನಂಬಿಕೆ. ಹಿಂದೂ ಧರ್ಮದ ಪ್ರಕಾರ...
ವಿಭಿನ್ನವಾದ ಪ್ರಸಾದಗಳನ್ನು ನೀಡುವ ಭಾರತದ ದೇವಾಲಯಗಳು
ಪ್ರಸಾದಗಳು ನಮ್ಮ ಭಾರತ ದೇಶದಲ್ಲಿನ ದೇವಾಲಯಗಳಲ್ಲಿ ಅತ್ಯಂತ ಮಹತ್ವವನ್ನು ಪಡೆದಿದೆ. ದೇವರಿಗೆ ಅಹಾರವನ್ನು ಸಮರ್ಪಣೆ ಮಾಡಿಯೇ ನಂತರ ಭಕ್ತರು ಆ ಆಹಾರವನ್ನು ಸೇವಿಸುತ್ತಾರೆ. ಅನ್ನದ ದೇವತೆಯಾದ ಅನ್ನಪೂರ್ಣೆಯು ನಮ್ಮ ಮನೆಯಲ್ಲಿ ಎಂದಿಗೂ...
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟು ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಿರಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ದಕ್ಷಿಣ ಭಾರತದ ಅತ್ಯ೦ತ ಪ್ರಸಿದ್ಧವಾಗಿರುವ ದೇವಸ್ಥಾನಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ಒ೦ದು. ಭಗವಾನ್ ಶಿವನ ವರಪುತ್ರನಾದ ಭಗವಾನ್...
ಬೆಂಗಳೂರಿನಿಂದ 60 ವಾರಾಂತ್ಯದ ರಜಾದಿನಗಳು
ಬೆಂಗಳೂರಿನಿಂದ ಈ ಅಂತಿಮ ವಾರಾಂತ್ಯದಕ್ಕೆ ತೆರಳಲು ಹಲವಾರು ಸುಂದರವಾದ ಪ್ರವಾಸಿ ತಾಣಗಳಿದ್ದು, ಸಾಹಸ, ವಿರಾಮ, ವನ್ಯಜೀವಿ, ಪರಂಪರೆ ಮತ್ತು ಹೆಚ್ಚಿನ ಸ್ಥಳಗಳನ್ನು ಆರಿಸಿಕೊಳ್ಳಿ. ಬೆಂಗಳೂರಿನಿಂದ ವಾರಾಂತ್ಯದ ಪ್ರಯಾಣಕ್ಕಾಗಿ ಕುಟುಂಬ,...
ಗೂಗುಲ್ ಕಂಡು ಹಿಡಿದ ಮಹಾಶಿವನ ಬಂದು ಹೋಗುತ್ತಿರುವ ಪ್ರದೇಶವಿದು!
ಓಂ ಎಂಬ ಮಂತ್ರ ಚಿಕ್ಕದೇ ಆಗಿದ್ದರೂ ಕೂಡ, ನಮ್ಮ ಬಾಯಿಯಿಂದ ಮನಸ್ಸಿನಲ್ಲಿ ಒಂದು ರೀತಿಯ ಭಕ್ತಿ, ಧೈರ್ಯ, ಆಧ್ಯಾತ್ಮಿಕತೆ, ಮಾನಸಿಕ ಪ್ರಶಾಂತತೆ ಅವರಿಸುತ್ತದೆ. ಓಂ ಎಂಬ ಪ್ರತಿ ಮಂತ್ರದ ಮೊದಲು ಬರುತ್ತದೆ. ಪ್ರತಿ ಪೂಜೆಗೆ, ಪ್ರತಿ ಕೆಲಸಕ್ಕೆ ಈ...
ಈ 5 ಸ್ಥಳಗಳಲ್ಲಿ ನಡೆಯುತ್ತದೆ ಅದ್ಭುತವಾದ ದೀಪಾವಳಿ ಸಂಭ್ರಮ..
ದೀಪಾವಳಿ ಎಂದರೆ ಮೊದಲಿಗೆ ನೆನಪಾಗುವುದೇ ಪಟಾಕಿಗಳು. ಈ ಪಟಾಕಿಗಳ ಅರ್ಭಟದಿಂದಾಗಿಯೇ ದೀಪಾವಳಿ ಹಬ್ಬದ ಸಂಭ್ರಮ ಎಂದು ಗೊತ್ತಾಗುವುದು. ಪರಿಸರದ ದೃಷ್ಟಿಯಿಂದ ಶಬ್ಧವಿಲ್ಲದ ಪಟಾಕಿಗಳನ್ನು ಒಡೆದು ಪರಿಸರ ಸ್ನೇಹಿಯಾಗಿ. ಇದರಿಂದ ಪ್ರಾಣಿ, ಪಕ್ಷಿಗಳೇ...
ಶೃ೦ಗೇರಿ ಶಾರದಾ೦ಬೆಯ ಆವಾಸಸ್ಥಾನಕ್ಕೊ೦ದು ತೀರ್ಥಯಾತ್ರೆ
ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬೆಟ್ಟ ಪಟ್ಟಣವು ಶೃ೦ಗೇರಿ ಆಗಿದೆ. ಎ೦ಟನೆಯ ಶತಮಾನದ ಅವಧಿಯಲ್ಲಿ ಆದಿಶ೦ಕರಾಚಾರ್ಯರು ತಮ್ಮ ಚೊಚ್ಚಲ ಮಠವನ್ನು ಸ೦ಸ್ಥಾಪಿಸಿದ ತಾಣವು ಶೃ೦ಗೇರಿಯಾಗಿರುತ್ತದೆ. ತು೦ಗಾ ನದಿ ತೀರದ ಮೇಲಿರುವ ಈ...
ಭಾರತದಲ್ಲಿನ ಈ ಸ್ಥಳಗಳಿಗೆ ಭಾರತೀಯರಿಗೆ ಪ್ರವೇಶವಿಲ್ಲ...
ನಮ್ಮ ಭಾರತ ದೇಶ ಅತ್ಯಂತ ಅದ್ಭುತವಾದ ದೇಶ. ಅತಿಥಿ ಸತ್ಕಾರಕ್ಕೆ ಹೇಳಿ ಮಾಡಿಸಿರುವ ಸ್ಥಳವೆಂದರೆ ಅದು ಭಾರತ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಇಲ್ಲಿನ ಸಂಸ್ಕøತಿ, ಪ್ರಾಚೀನವಾದ ಪರಂಪರೆ, ಧರ್ಮ ಇವೆಲ್ಲಾ ಭಾರತದ ಮೆರುಗನ್ನು...
ಇಲ್ಲಿನ ದೇವಿಗೆ ಕಣ್ಣು ಮುಚ್ಚಿಕೊಂಡೇ ಪೂಜಿಸಬೇಕು!
ದೇವಾಲಯಗಳ ವಿಷಯಕ್ಕೆ ಬಂದರೆ ಹೆಚ್ಚಾಗಿ ಮಹಿಳೆಯರು ಆದಿ ಶಕ್ತಿಯನ್ನು ಪೂಜಿಸುತ್ತಾರೆ. ಆ ತಾಯಿಯು ಯಾವುದೇ ಒಂದು ಹಬ್ಬ ಹರಿದಿನಗಳಲ್ಲಿ ಮತ್ತಷ್ಟು ಸೌಂದರ್ಯವತಿಯಾಗಿ ಕಾಣುತ್ತಾಳೆ. ಸಲಕ ಸೃಷ್ಟಿಗೆ ಮೂಲವಾದ ಆ ಜಗದಾಂಬೆಯನ್ನು ಆರಾಧಿಸಲು ಪ್ರತಿ...
ಬೆ೦ಗಳೂರಿನಿ೦ದ ಸು೦ದರ ತಾಣವಾಗಿರುವ ಕೊಡಚಾದ್ರಿಯತ್ತ ತೆರಳಲು ಲಭ್ಯವಿರುವ ಮಾರ್ಗ
ಕೊಡಚಾದ್ರಿಯು ಪಶ್ಚಿಮ ಘಟ್ಟಗಳ ಶಿಖರವಾಗಿದ್ದು, ಇದು ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿದೆ. ಸಾವಿರದ ಮುನ್ನೂರ ನಲವತ್ತ ಮೂರು ಮೀಟರ್ ಗಳಷ್ಟು ಎತ್ತರದಲ್ಲಿರುವ ಈ ಶಿಖರವನ್ನು ಕರ್ನಾಟಕ ರಾಜ್ಯ ಸರಕಾರವು ನೈಸರ್ಗಿಕ ಪಾರ೦ಪರಿಕ ತಾಣವೆ೦ದು...
ಮಳೆಗಾಲದ ಅವಧಿಯಲ್ಲಿ ಟ್ರೆಕ್ಕಿಂಗ್ ಮಾಡಲು ಸೂಕ್ತವಾದ ಸ್ಥಳಗಳು
ಮಳೆ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಎಲ್ಲರಿಗೂ ಸಾಮಾನ್ಯವಾಗಿ ಇಷ್ಟವೇ. ಆದರೆ ಅದೇ ಧಾರಾಕಾರವಾಗಿ ಸುರಿದರೆ ಮಾತ್ರ "ಯಾಕಪ್ಪ ಬರುತ್ತೆ ಈ ಮಳೆ" ಅಂದುಕೊಳ್ಳುತ್ತೇವೆ. ಆದರೆ ಯುವಕರಿಗೆ ಮಾತ್ರ ಸಾಹಸ ಚಟುವಟಿಕೆಗಳನ್ನು ಮಾಡಬೇಕು ಎಂದು ಸದಾ...
ಪ್ರೀತಿಸದವರನ್ನೇ ಸಿಗುವಂತೆ ಮಾಡುವ ದೇವಾಲಯವಿದು!
ಒಂದು ಗಂಡಿಗೆ ಒಂದು ಹೆಣ್ಣು ಎಂಬುದು ಒಂದು ದೈವದ ಸೃಷ್ಟಿಧರ್ಮ. ಒಂದು ವಯಸ್ಸಿಗೆ ಬಂದಾಗ ತಮ್ಮ ಜೀವನ ಸಂಗಾತಿಯ ಬಗ್ಗೆ ಕನಸ್ಸುಗಳನ್ನು ಕಾಣುವುದು ಸಾಮಾನ್ಯವಾದ ವಿಚಾರವೇ. ಹೀಗಾಗಿ ತಾವು ಪ್ರೀತಿಸದವರು ದೂರವಾದರೆ ಅದರ ಕಷ್ಟ ಅನುಭವಿಸಿದವರಿಗೆ...
ಆಂಧ್ರ ಪ್ರದೇಶದಲ್ಲಿನ ದೇವಾಲಯ ರಹಸ್ಯ!!
ಗಂಟೂರು ದಕ್ಚಿಣ ಭಾರತ ದೇಶದ ಆಂಧ್ರ ಪ್ರದೇಶ ರಾಜ್ಯದಲ್ಲಿರುವ ಒಂದು ಪ್ರಧಾನವಾದ ನಗರ. ಇದು ಬಂಗಾಳಕೊಲ್ಲಿ ಸಮುದ್ರಕ್ಕೆ ಸುಮಾರು 60 ಕಿ.ಮೀ ದೂರದಲ್ಲಿ ಇದೆ. ಗುಂಟೂರು ಅತ್ಯಂತ ಪ್ರಾಚೀನವಾದ ಚರಿತ್ರೆಯನ್ನು ಹೊಂದಿದೆ. ಕಲಾರಂಗದಲ್ಲಿ, ರಾಜಕೀಯ...
ಸಂಗೀತವನ್ನು ಹಾಡುತ್ತಿರುವ ಕಲ್ಲಿನ ರಹಸ್ಯ
ನಮ್ಮ ಕರ್ನಾಟಕದ ಹಂಪಿಯಲ್ಲಿನ ಸಂಗೀತ ಸ್ತಂಭಗಳ ಹಾಗೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯಲ್ಲಿಯೂ ಕೂಡ ಇರುವುದು ಕಾಣಬಹುದು. ನಲ್ಗೊಂಡ ಜಿಲ್ಲೆಯು ತೆಲಂಗಾಣ ರಾಜ್ಯದ 31 ಜಿಲ್ಲೆಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ನಲ್ಗೊಂಡಗೆ "ನೀಲಗಿರಿ"...
ಬ್ರಿಟೀಷ್ರು ನಿರ್ಮಾಣ ಮಾಡಿದ ಏಕೈಕ ಹಿಂದೂ ದೇವಾಲಯ ಯಾವುದು ಗೊತ್ತೆ?
ಮಾನವರು ನಿರ್ಮಾಣ ಮಾಡಿದ್ದು ಕುಲ, ಮತ, ಪ್ರಾಂತ್ಯ. ಆದರೆ ಭಗವಂತನು ನಿರ್ಮಾಣ ಮಾಡಿದ್ದು ಈ ಸೃಷ್ಟಿಯನ್ನು ಮತ್ತು ಜೀವಿಗಳನ್ನು. ಈ ಜೀವಿಗಳಲ್ಲಿ ನೋಡುವುದೇ ಪ್ರಾರ್ಥನೆ ಮಾಡುವ ಗುಣವನ್ನು, ಪಾಪ-ಪುಣ್ಯಗಳನ್ನು. ಆ ಸೃಷ್ಟಿಕರ್ತ ಯಾವುದೇ ಕುಲ,...
ಬೆ೦ಗಳೂರಿನಿ೦ದ ಮ೦ಡಗದ್ದೆ ಪಕ್ಷಿಧಾಮಕ್ಕೊ೦ದು ಕಲರವದ ಪಯಣ
ಒ೦ದೆಡೆ ದಟ್ಟವಾದ ಅರಣ್ಯಗಳು ಹಾಗೂ ಇನ್ನೊ೦ದೆಡೆ ತು೦ಗಾ ನದಿಯಿ೦ದ ಆವರಿಸಲ್ಪಟ್ಟಿರುವ ಪುಟ್ಟ ದ್ವೀಪ ಪ್ರದೇಶವೇ ಮ೦ಡಗದ್ದೆ ಪಕ್ಷಿಧಾಮವಾಗಿರುತ್ತದೆ. ಈ ಪುಟ್ಟ ಭೂಭಾಗವು 1.14 ಎಕರೆಗಳಷ್ಟು ವಿಸ್ತಾರವಾಗಿದೆ. ಪ್ರಕೃತಿ ಛಾಯಾಚಿತ್ರಗ್ರಹಣವು...
ಚಿಕ್ಕಬಳ್ಳಾಪರದ ಪ್ರವಾಸಿ ಸ್ಥಳಗಳು ಇವು...
ಚಿಕ್ಕಬಳ್ಳಾಪುರದಲ್ಲಿ ಪ್ರವಾಸಿ ಆಕರ್ಷಣೆಗೇನು ಕಡಿಮೆ ಇಲ್ಲ. ಈ ಸುಂದರವಾದ ಸ್ಥಳದಲ್ಲಿ ಪ್ರಸಿದ್ಧವಾದ ಪ್ರವಾಸಿ ತಾಣಗಳಿದ್ದು, ಹಲವಾರು ರಾಜ್ಯಗಳಿಂದ ಭೇಟಿ ನೀಡುತ್ತಿರುತ್ತಾರೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಕೇವಲ 58 ಕಿ.ಮೀ...
ಮುಂಬೈ ಸುತ್ತಮುತ್ತಲಿನ ಸೈಕಲ್ ಟ್ರ್ಯಾಕ್ ಗಳ ಬಗ್ಗೆ ಒಂದು ಕಥಾ ಪ್ರಯಾಣ
ಸೈಕ್ಲಿಂಗ್ ಎನ್ನುವುದು ಪುನರುಜ್ಜೀವನಗೊಳಿಸುವ ಮತ್ತು ಪುನರ್ಯೌವನಗೊಳಿಸುವ ಕ್ರೀಡೆಯಾಗಿದೆ ಮತ್ತು ಯಾವುದೇ ಇತರ ಕ್ರೀಡೆ ಕೂಡ ಇದಕ್ಕೆ ಸಾಟಿಯಿಲ್ಲ. ಸೈಕ್ಲಿಂಗ್ ಮಾಡುವಾಗ ಗಾಳಿಯು ನಿಮ್ಮ ಮುಖಕ್ಕೆ ಬೀಸುತ್ತದೆ ಅಡ್ರಿನಾಲಿನ್ ನಿಮ್ಮ ದೇಹದ ಮೂಲಕ...