Search
  • Follow NativePlanet
Share

10 ಲಕ್ಷ ವರ್ಷಗಳ ಹಿಂದಿನ ಪ್ರಾಚೀನ ಗುಹೆಗಳು ಇವು!

10 ಲಕ್ಷ ವರ್ಷಗಳ ಹಿಂದಿನ ಪ್ರಾಚೀನ ಗುಹೆಗಳು ಇವು!

ಸಾವಿರ ಅಡಿ ಎತ್ತರದಲ್ಲಿ ಕೆಲವು.... ಸಾವಿರ ಮೀಟರ್ ದೊಡ್ಡದಾದುದು ಕೆಲವು...ಭೂ ಅಂತರ್ ಗರ್ಭದಲ್ಲಿ ಕೆಲವು...ದೇವತೆಗಳ ಹೋಲಿಕೆಯಂತೆ ಕೆಲವು.. ಮಾನವ ನಿರ್ಮಾಣವಲ್ಲದೇ ಪ್ರಕೃತಿ ಸಹಜವಾದ ಗುಹೆಗಳು ಕೆಲವು... ಇನ್ನು ಹಲವಾರು ಬಗೆ ಬಗೆಯ...
ಭಾರತದಲ್ಲಿ ದೀಪಾವಳಿ ಆಚರಿಸಲು ಕಾರಣವೇನು ಗೊತ್ತ? ಭಾಗ-1

ಭಾರತದಲ್ಲಿ ದೀಪಾವಳಿ ಆಚರಿಸಲು ಕಾರಣವೇನು ಗೊತ್ತ? ಭಾಗ-1

ದೀಪಾವಳಿ ಹಬ್ಬ ಎಲ್ಲರಿಗೂ ಅಚ್ಚು ಮೆಚ್ಚು. ದೀಪಾವಳಿ ಹಬ್ಬ ಬಂತು ಎಂದರೆ ಪಟಾಕಿಗಳು ಬೇಕೆ ಬೇಕು ಎಂದು ಹಟ ಹಿಡಿಯುವ ಮಕ್ಕಳು, ಹೊಸ ಬಟ್ಟೆಗಳು, ದೇವಾಲಯದಲ್ಲಿನ ದೇವರ ನಾಮಗಳು, ವಿವಿಧ ದೀಪಗಳಿಂದ ಅಲಕಂಕರಿಲ್ಪಟ್ಟ ಬೀದಿಗಳು, ಘಮ ಘಮಿಸುವ...
ಕಠಿಣ ಸವಾಲನ್ನೊಡ್ಡುವ ಸ್ಟೋಕ್-ಕಾ೦ಗ್ರಿ ಚಾರಣದ ಮಾರ್ಗದರ್ಶಿ

ಕಠಿಣ ಸವಾಲನ್ನೊಡ್ಡುವ ಸ್ಟೋಕ್-ಕಾ೦ಗ್ರಿ ಚಾರಣದ ಮಾರ್ಗದರ್ಶಿ

ಜಮ್ಮು ಮತ್ತು ಕಾಶ್ಮೀರದಲ್ಲಿರುವ ಲಡಾಖ್, ಭಾರತ ದೇಶದ ಅತ್ಯ೦ತ ಸು೦ದರವಾದ ಸ೦ದರ್ಶನೀಯ ತಾಣಗಳ ಪೈಕಿ ಒ೦ದೆನಿಸಿಕೊ೦ಡಿದೆ. ಅತ್ಯುನ್ನತವಾದ ಹಿಮಾಚ್ಛಾಧಿತ ಪರ್ವತಗಳು, ಅತ್ಯುನ್ನತ ಪ್ರದೇಶದಲ್ಲಿರುವ ಶೀತಲ ಮರುಭೂಮಿಗಳು, ಹೊಳೆಹೊಳೆಯುವ ಕೆರೆಗಳು,...
255 ವರ್ಷಗಳ ಪುರಾತನವಾದ ಆಲದ ಮರಗಳು ಇವು!

255 ವರ್ಷಗಳ ಪುರಾತನವಾದ ಆಲದ ಮರಗಳು ಇವು!

ಮರಗಳು ನಮ್ಮ ಪರಿಸರದಲ್ಲಿ ಅತ್ಯಂತ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ನಮ್ಮ ಭಾರತ ದೇಶದಲ್ಲಿ ವೃಕ್ಷಗಳಿಗೆ ತನ್ನದೇ ಆದ ಮಹತ್ವವನ್ನು ನೀಡಿ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ನಮಗೆ ನೆರಳಾಗಿ ನಿಂತಿರುವ ಆ ವೃಕ್ಷಗಳ ಬಗ್ಗೆ ನಮಗೆ...
ಧರೆಗಿಳಿದ ಸ್ವರ್ಗ - ಜಮ್ಮು ಮತ್ತು ಕಾಶ್ಮೀರದ ಚಟ್ಪಲ್

ಧರೆಗಿಳಿದ ಸ್ವರ್ಗ - ಜಮ್ಮು ಮತ್ತು ಕಾಶ್ಮೀರದ ಚಟ್ಪಲ್

ಭಾರತದ ಉತ್ತರದ ತುತ್ತತುದಿಯಲ್ಲಿರುವ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರವು ಪ್ರಶಾ೦ತ ಪ್ರಾಕೃತಿಕ ಸೌ೦ದರ್ಯವುಳ್ಳ ಸು೦ದರವಾದ ಭೂಮಿಯಾಗಿದೆ. ಹಿಮಾಚ್ಛಾಧಿತ ಗಿರಿಪರ್ವತಗಳಿ೦ದಾರ೦ಭಿಸಿ, ಕರಗುವ ಹಿಮಬರ್ಫ಼ಗಳವರೆಗೂ ಪ್ರಕೃತಿಯು ಕೊಡಮಾಡಬಲ್ಲ ಎಲ್ಲಾ...
ಋತುಚಕ್ರವಾಗುವ ದೇವಿಯ ದೇವಾಲಯ ಎಲ್ಲಿದೆ ಗೊತ್ತ?

ಋತುಚಕ್ರವಾಗುವ ದೇವಿಯ ದೇವಾಲಯ ಎಲ್ಲಿದೆ ಗೊತ್ತ?

ಯಾವುದೇ ತಾಯಿಯು ತನ್ನ ಮಗುವನ್ನು ಸಾಯಿಸಬೇಕು ಎಂದು ಅಂದುಕೊಳ್ಳುವುದಿಲ್ಲ. ಆ ಮಗುವನ್ನು (ನರಕಾಸುರ) ಜನಕಮಹಾರಾಜನಿಗೆ ಒಪ್ಪಿಸಿ ವಿದ್ಯಾಬುದ್ಧಿಗಳನ್ನು ಕಲಿಸು ಎಂದು ಭೂದೇವಿಯು ಕೇಳಿಕೊಳ್ಳುತ್ತಾಳೆ. ಜನಕ ಮಹಾರಾಜನಲ್ಲಿ ಬೆಳೆದು ದೊಡ್ಡವನಾದ...
ಈ ರಾಜ್ಯದಲ್ಲಿ ದೀಪಾವಳಿ ಹಬ್ಬ ಅತ್ಯಂತ ವಿಜೃಂಬಣೆಯಿಂದ ಆಚರಿಸಲಾಗುತ್ತದೆ

ಈ ರಾಜ್ಯದಲ್ಲಿ ದೀಪಾವಳಿ ಹಬ್ಬ ಅತ್ಯಂತ ವಿಜೃಂಬಣೆಯಿಂದ ಆಚರಿಸಲಾಗುತ್ತದೆ

ದೇವದೀಪಾವಳಿ ಎಂಬುದು ದೇವತೆಗಳು ಕಾರ್ತಿಕ ಪೂರ್ಣಿಮೆ ಅಥವಾ ಕಾರ್ತಿಕ ತಿಂಗಳ ಹುಣ್ಣಿಮೆಯಂದು ಆಚರಿಸುವ ಹಬ್ಬವಾಗಿದೆ. ಈ ರಾಜ್ಯದಲ್ಲಿ ದೀಪಾವಳಿಯನ್ನು ಅತ್ಯಂತ ವಿಜೃಂಬಣೆಯಿಂದ ಹಬ್ಬವನ್ನು ಆಚರಿಸಲಾಗುತ್ತದೆ. ಅದು ಯಾವ ರಾಜ್ಯವೆಂದರೆ ವಾರಾಣಾಸಿ....
ಉದ್ಯಾನನಗರಿ ಬೆ೦ಗಳೂರಿನಿ೦ದ ಕಡಲತಡಿಯ ಪಟ್ಟಣ ಮ೦ಗಳೂರಿನ ಕಡೆಗೆ

ಉದ್ಯಾನನಗರಿ ಬೆ೦ಗಳೂರಿನಿ೦ದ ಕಡಲತಡಿಯ ಪಟ್ಟಣ ಮ೦ಗಳೂರಿನ ಕಡೆಗೆ

ಕರಾವಳಿ ತೀರದಲ್ಲಿರುವ ಮ೦ಗಳೂರು ನಗರವು ಗೌಜುಗದ್ದಲದಿ೦ದೊಡಗೂಡಿರುವ ಹಾಗೂ ಧಾವ೦ತವಲ್ಲದ ಉಭಯ ಆಯಾಮಗಳುಳ್ಳ ಪಟ್ಟಣವಾಗಿದೆ. ಮ೦ಗಳೂರು ನಗರವು ಬೆ೦ಗಳೂರಿನಿ೦ದ 352 ಕಿ.ಮೀ. ಗಳಷ್ಟು ದೂರದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅತ್ಯ೦ತ ದೊಡ್ಡ ನಗರವು...
ಭೂ ಪ್ರಪಂಚವೆಲ್ಲವೂ ನೀರಿನಲ್ಲಿ ಮುಳುಗಿ ಹೋಗುತ್ತದೆ: 300 ವರ್ಷಗಳ ಹಳೆಯ ಏಕಪಾದ ಮೂರ್ತಿ

ಭೂ ಪ್ರಪಂಚವೆಲ್ಲವೂ ನೀರಿನಲ್ಲಿ ಮುಳುಗಿ ಹೋಗುತ್ತದೆ: 300 ವರ್ಷಗಳ ಹಳೆಯ ಏಕಪಾದ ಮೂರ್ತಿ

ಈ ತಿರು ಉಥೈರಕೋಸ ಮಂಗೈ ದೇವಾಲಯವು ತಮಿಳುನಾಡಿನ ಪುರಾಥನವಾದ ದೇವಾಲಯಗಳಲ್ಲಿ ಒಂದು. ಈ ದೇವಾಲಯದಲ್ಲಿ ಶಿವನು ಪ್ರಧಾನವಾದ ದೇವತೆಯಾಗಿ ನೆಲೆಸಿದ್ದಾನೆ. ಪಾರ್ವತಿದೇವಿ ವೇದಗಳ ರಹಸ್ಯಗಳನ್ನು ತಿಳಿದ ಪ್ರದೇಶವಿದು. ನಾವು ನಂಬಿರುವ ಪ್ರಪಂಚದ...
ಬಾಗಲಕೋಟೆಯೆ೦ಬ ಪಾರ೦ಪರಿಕ ತಾಣದ ಕುರಿತ ಸ೦ಪೂರ್ಣ ಮಾಹಿತಿ ಇಲ್ಲಿದೆ

ಬಾಗಲಕೋಟೆಯೆ೦ಬ ಪಾರ೦ಪರಿಕ ತಾಣದ ಕುರಿತ ಸ೦ಪೂರ್ಣ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯದ ಇತಿಹಾಸದ ಕುರಿತ೦ತೆ ಬಾಗಲಕೋಟೆಯು ಮಹತ್ತರ ಪಾತ್ರ ವಹಿಸಿದೆ. ಆಧುನಿಕ ಕರ್ನಾಟಕದ ಬಹುತೇಕ ಭಾಗಗಳು, ಗುಜರಾತ್, ಮತ್ತು ಮಹಾರಾಷ್ಟ್ರಗಳನ್ನು ಚಾಲುಕ್ಯ ರಾಜವ೦ಶವು ಆಳ್ವಿಕೆ ನಡೆಸಿತ್ತು. ಹೀಗಾಗಿ, ಚಾಲುಕ್ಯರು ಒ೦ದು ಕಾಲದಲ್ಲಿ ಈ...
ಹಣೆಬರಹವನ್ನು ಬದಲಾಯಿಸುತ್ತಾನಂತೆ ಇಲ್ಲಿನ ಬ್ರಹ್ಮ ದೇವ!

ಹಣೆಬರಹವನ್ನು ಬದಲಾಯಿಸುತ್ತಾನಂತೆ ಇಲ್ಲಿನ ಬ್ರಹ್ಮ ದೇವ!

ನಮ್ಮ ಹಣೆಬರಹವಿದ್ದಂತೆ ಸಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಇದಕ್ಕೆ ಮುಖ್ಯವಾಗಿ ಮನುಷ್ಯನಾದವನು ತನ್ನ ಪಾಪ, ಪುಣ್ಯಗಳ ಲೆಕ್ಕಾಚಾರದಂತೆ ತಮ್ಮ ಹಣೆಬರಹಗಳನ್ನು ಮುಂದಿನ ಜನ್ಮದಲ್ಲಿ ಪಡೆದುಬರುತ್ತಾರೆ ಎಂದು ನಂಬಿಕೆ. ಹಿಂದೂ ಧರ್ಮದ ಪ್ರಕಾರ...
ವಿಭಿನ್ನವಾದ ಪ್ರಸಾದಗಳನ್ನು ನೀಡುವ ಭಾರತದ ದೇವಾಲಯಗಳು

ವಿಭಿನ್ನವಾದ ಪ್ರಸಾದಗಳನ್ನು ನೀಡುವ ಭಾರತದ ದೇವಾಲಯಗಳು

ಪ್ರಸಾದಗಳು ನಮ್ಮ ಭಾರತ ದೇಶದಲ್ಲಿನ ದೇವಾಲಯಗಳಲ್ಲಿ ಅತ್ಯಂತ ಮಹತ್ವವನ್ನು ಪಡೆದಿದೆ. ದೇವರಿಗೆ ಅಹಾರವನ್ನು ಸಮರ್ಪಣೆ ಮಾಡಿಯೇ ನಂತರ ಭಕ್ತರು ಆ ಆಹಾರವನ್ನು ಸೇವಿಸುತ್ತಾರೆ. ಅನ್ನದ ದೇವತೆಯಾದ ಅನ್ನಪೂರ್ಣೆಯು ನಮ್ಮ ಮನೆಯಲ್ಲಿ ಎಂದಿಗೂ...
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟು ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಿರಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟು ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಿರಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ದಕ್ಷಿಣ ಭಾರತದ ಅತ್ಯ೦ತ ಪ್ರಸಿದ್ಧವಾಗಿರುವ ದೇವಸ್ಥಾನಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ಒ೦ದು. ಭಗವಾನ್ ಶಿವನ ವರಪುತ್ರನಾದ ಭಗವಾನ್...
ಬೆಂಗಳೂರಿನಿಂದ 60 ವಾರಾಂತ್ಯದ ರಜಾದಿನಗಳು

ಬೆಂಗಳೂರಿನಿಂದ 60 ವಾರಾಂತ್ಯದ ರಜಾದಿನಗಳು

ಬೆಂಗಳೂರಿನಿಂದ ಈ ಅಂತಿಮ ವಾರಾಂತ್ಯದಕ್ಕೆ ತೆರಳಲು ಹಲವಾರು ಸುಂದರವಾದ ಪ್ರವಾಸಿ ತಾಣಗಳಿದ್ದು, ಸಾಹಸ, ವಿರಾಮ, ವನ್ಯಜೀವಿ, ಪರಂಪರೆ ಮತ್ತು ಹೆಚ್ಚಿನ ಸ್ಥಳಗಳನ್ನು ಆರಿಸಿಕೊಳ್ಳಿ. ಬೆಂಗಳೂರಿನಿಂದ ವಾರಾಂತ್ಯದ ಪ್ರಯಾಣಕ್ಕಾಗಿ ಕುಟುಂಬ,...
ಗೂಗುಲ್ ಕಂಡು ಹಿಡಿದ ಮಹಾಶಿವನ ಬಂದು ಹೋಗುತ್ತಿರುವ ಪ್ರದೇಶವಿದು!

ಗೂಗುಲ್ ಕಂಡು ಹಿಡಿದ ಮಹಾಶಿವನ ಬಂದು ಹೋಗುತ್ತಿರುವ ಪ್ರದೇಶವಿದು!

ಓಂ ಎಂಬ ಮಂತ್ರ ಚಿಕ್ಕದೇ ಆಗಿದ್ದರೂ ಕೂಡ, ನಮ್ಮ ಬಾಯಿಯಿಂದ ಮನಸ್ಸಿನಲ್ಲಿ ಒಂದು ರೀತಿಯ ಭಕ್ತಿ, ಧೈರ್ಯ, ಆಧ್ಯಾತ್ಮಿಕತೆ, ಮಾನಸಿಕ ಪ್ರಶಾಂತತೆ ಅವರಿಸುತ್ತದೆ. ಓಂ ಎಂಬ ಪ್ರತಿ ಮಂತ್ರದ ಮೊದಲು ಬರುತ್ತದೆ. ಪ್ರತಿ ಪೂಜೆಗೆ, ಪ್ರತಿ ಕೆಲಸಕ್ಕೆ ಈ...
ಈ 5 ಸ್ಥಳಗಳಲ್ಲಿ ನಡೆಯುತ್ತದೆ ಅದ್ಭುತವಾದ ದೀಪಾವಳಿ ಸಂಭ್ರಮ..

ಈ 5 ಸ್ಥಳಗಳಲ್ಲಿ ನಡೆಯುತ್ತದೆ ಅದ್ಭುತವಾದ ದೀಪಾವಳಿ ಸಂಭ್ರಮ..

ದೀಪಾವಳಿ ಎಂದರೆ ಮೊದಲಿಗೆ ನೆನಪಾಗುವುದೇ ಪಟಾಕಿಗಳು. ಈ ಪಟಾಕಿಗಳ ಅರ್ಭಟದಿಂದಾಗಿಯೇ ದೀಪಾವಳಿ ಹಬ್ಬದ ಸಂಭ್ರಮ ಎಂದು ಗೊತ್ತಾಗುವುದು. ಪರಿಸರದ ದೃಷ್ಟಿಯಿಂದ ಶಬ್ಧವಿಲ್ಲದ ಪಟಾಕಿಗಳನ್ನು ಒಡೆದು ಪರಿಸರ ಸ್ನೇಹಿಯಾಗಿ. ಇದರಿಂದ ಪ್ರಾಣಿ, ಪಕ್ಷಿಗಳೇ...
ಶೃ೦ಗೇರಿ ಶಾರದಾ೦ಬೆಯ ಆವಾಸಸ್ಥಾನಕ್ಕೊ೦ದು ತೀರ್ಥಯಾತ್ರೆ

ಶೃ೦ಗೇರಿ ಶಾರದಾ೦ಬೆಯ ಆವಾಸಸ್ಥಾನಕ್ಕೊ೦ದು ತೀರ್ಥಯಾತ್ರೆ

ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬೆಟ್ಟ ಪಟ್ಟಣವು ಶೃ೦ಗೇರಿ ಆಗಿದೆ. ಎ೦ಟನೆಯ ಶತಮಾನದ ಅವಧಿಯಲ್ಲಿ ಆದಿಶ೦ಕರಾಚಾರ್ಯರು ತಮ್ಮ ಚೊಚ್ಚಲ ಮಠವನ್ನು ಸ೦ಸ್ಥಾಪಿಸಿದ ತಾಣವು ಶೃ೦ಗೇರಿಯಾಗಿರುತ್ತದೆ. ತು೦ಗಾ ನದಿ ತೀರದ ಮೇಲಿರುವ ಈ...
ಭಾರತದಲ್ಲಿನ ಈ ಸ್ಥಳಗಳಿಗೆ ಭಾರತೀಯರಿಗೆ ಪ್ರವೇಶವಿಲ್ಲ...

ಭಾರತದಲ್ಲಿನ ಈ ಸ್ಥಳಗಳಿಗೆ ಭಾರತೀಯರಿಗೆ ಪ್ರವೇಶವಿಲ್ಲ...

ನಮ್ಮ ಭಾರತ ದೇಶ ಅತ್ಯಂತ ಅದ್ಭುತವಾದ ದೇಶ. ಅತಿಥಿ ಸತ್ಕಾರಕ್ಕೆ ಹೇಳಿ ಮಾಡಿಸಿರುವ ಸ್ಥಳವೆಂದರೆ ಅದು ಭಾರತ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಇಲ್ಲಿನ ಸಂಸ್ಕøತಿ, ಪ್ರಾಚೀನವಾದ ಪರಂಪರೆ, ಧರ್ಮ ಇವೆಲ್ಲಾ ಭಾರತದ ಮೆರುಗನ್ನು...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+