ಭದ್ರಾವತಿ : ಕರ್ನಾಟಕದ ಉಕ್ಕಿನ ನಗರ!
ಕರ್ನಾಟಕದ ಉಕ್ಕಿನ ನಗರ ಎಂದೆ ಖ್ಯಾತಿಗಳಿಸಿರುವ ಭದ್ರಾವತಿ ಪಟ್ಟಣವು ಶಿವಮೊಗ್ಗ ಜಿಲ್ಲೆಯಲ್ಲಿರುವ ಒಂದು ತಾಲೂಕು ಕೇಂದ್ರ. ಭದ್ರಾ ನದಿಯ ತಟದ ಮೇಲೆ ನೆಲೆಸಿರುವ ಭದ್ರಾವತಿಯು ಒಂದು ಅದ್ಭುತ ಕೈಗಾರಿಕಾ ಪ್ರದೇಶವಾಗಿದೆ. ಇದು ರಾಜ್ಯದ...
ಕಲ್ಯಾಣಕ್ರಾಂತಿಯ ಪಟ್ಟಣಕ್ಕೊಂದು ಭೇಟಿ!
ಹನ್ನೆರಡನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಗೆ ಆಸರೆಯಾಗಿತ್ತು ಈ ಪಟ್ಟಣ. ಆ ಪಟ್ಟಣವೆ ಇಂದಿನ ಬಸವಕಲ್ಯಾಣ. ಬೀದರ ಜಿಲ್ಲೆಯಲ್ಲಿರುವ ಬಸವಕಲ್ಯಾಣ ಒಂದು ತಾಲ್ಲೂಕು ಕೇಂದ್ರ. ಅಲ್ಲದೆ ಧಾರ್ಮಿಕವಾಗಿಯೂ ಮಹತ್ವ ಪಡೆದ ಕ್ಷೇತ್ರ. ಕಲ್ಯಾಣ...
ಧರ್ಮಸ್ಥಳದ ಬಳಿ ಇರುವ ಶ್ರೀರಾಮಕ್ಷೇತ್ರ!
ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಇಂದು ಭಕ್ತರ ಜನಾಕರ್ಷಣೆಯ ಪ್ರಮುಖ ಧಾರ್ಮಿಕ ಕೇಂದ್ರವಾಗಿ ಗಮನಸೆಳೆದಿದೆ. ಇದು ಧರ್ಮಸ್ಥಳ ಮಂಗಳೂರು ಹೆದ್ದಾರಿಯಲ್ಲಿ ಧರ್ಮಸ್ಥಳದಿಂದ ಕೇವಲ ನಾಲ್ಕು ಕಿ.ಮೀ ಹಾಗೂ...
ಜೈನಕಾಶಿ ಮೂಡುಬಿದಿರೆಗೊಂದು ಪ್ರವಾಸ
ಮೂಡುಬಿದಿರೆ ಅಥವಾ ಮೂಡಬಿದ್ರಿ ಎಂಬುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಂದು ಮುಖ್ಯ ಪಟ್ಟಣ. ಇದು ಮಂಗಳೂರಿನಿಂದ ಪೂರ್ವಕ್ಕೆ ಸುಮಾರು 36 ಕಿ.ಮೀ ಗಳಷ್ಟು ದೂರದಲ್ಲಿ ನೆಲೆಸಿದ್ದು ತೆರಳಲು ಸಾಕಷ್ಟು ಬಸುಗಳು ಮಂಗಳೂರಿನಿಂದ ದೊರೆಯುತ್ತವೆ....
ಹೊನ್ನಿನಂತಹ ಆಕರ್ಷಣೆಗಳುಳ್ಳ ಹೊನ್ನೇಮರಡು!
ಶರಾವತಿಯ ಹಿನ್ನೀರು ವ್ಯಾಪಿಸಿರುವ ಪ್ರದೇಶ. ಹಾಗಾಗಿ ಅದ್ಭುತ ಹಿನ್ನೀರಿನ ಸುಂದರ ಪ್ರದೇಶವಿದು. ಅಷ್ಟೆ ಅಲ್ಲ, ಪಶ್ಚಿಮದಲ್ಲಿ ಸೂರ್ಯನು ತನ್ನ ದಿನಚರಿಯನ್ನು ಮುಗಿಸಿ ಹಿಂತಿರುಗುವಾಗ ಆಕಾಶದಲ್ಲೆಲ್ಲ ಹೊನ್ನಿನಂತಹ ಪ್ರಕಾಶವನ್ನು ಎಲ್ಲೆಡೆ...
ತೊಂಡನೂರು ಕೆರೆಯ ಧಾರ್ಮಿಕ ಮಹತ್ವ!
ಕರ್ನಾಟಕದ ಸಕ್ಕರೆ ನಾಡು ಎಂದೆ ಖ್ಯಾತಿಗಳಿಸಿರುವ ಮಂಡ್ಯ ಜಿಲ್ಲೆಯು ಧಾರ್ಮಿಕವಾಗಿಯೂ ಸಾಕಷ್ಟು ಶ್ರೀಮಂತಿಕೆಯನ್ನು ಹೊಂದಿರುವ ನಾಡಾಗಿದೆ. ಈ ಜಿಲ್ಲೆಯಾದ್ಯಂತ ಒಂದು ಸುತ್ತು ಸಂಚರಿಸಿದರೆ ಸಾಕು, ನೀವು ಭೇಟಿ ನೀಡಬಹುದಾದ ದೇವಾಲಯಗಳ, ಧಾರ್ಮಿಕ...
ಕೊಕ್ಕುಗಳಿಗೆ ಆಸರೆಯಾದ ದೇವರ ಮಕ್ಕಳು!
ಇಲ್ಲಿ ದೇವರ ಮಕ್ಕಳು ಎಂದರೆ ಮನುಷ್ಯರು ಎಂದರ್ಥ ಹಾಗೂ ಕೊಕ್ಕುಗಳಿಗೆ ಆಸರೆಯಾದ ಎಂದರೆ ಪಕ್ಷಿಗಳಿಗೆ ಆಶ್ರಯ ಹಾಗೂ ರಕ್ಷಣೆ ನೀಡಿದ ಮನುಷ್ಯರು ಎಂದರ್ಥ. ಇದೊಂದು ಪಕ್ಷಿಧಾಮವೆಂದು ನೀವು ತಿಳಿದಿದ್ದರೆ ಖಂಡಿತ ತಪ್ಪು. ಬದಲಾಗಿ ಇದೊಂದು ಹಳ್ಳಿ....
ಕುತೂಹಲಕರ ಹಿನ್ನೆಲೆಯ ಸೋಮ್ನಳಮ್ಮ!
ನಮ್ಮ ದೇಶದಲ್ಲಿ ಅದೆಷ್ಟೊ ಚಿತ್ರ, ವಿಚಿತ್ರ ಹಿನ್ನೆಲೆಯಿರುವ ದೇವಾಲಯಗಳಾಗಲಿ ಅಥವಾ ಸ್ಥಳಗಳಾಗಲಿ ನೆಲೆಸಿವೆ. ಕೆಲವು ಸಾಕಷ್ಟು ಜನಪ್ರೀಯತೆ ಪಡೆದು ಪ್ರವಾಸಿ ಕ್ಷೇತ್ರಗಳಾಗಿ ಹೆಸರುವಾಸಿಯಾಗಿದ್ದರೆ ಇನ್ನೂ ಹಲವು ಸ್ಥಳಗಳು ತಮ್ಮ ರಹಸ್ಯವನ್ನು...
ಎಷ್ಟು ಅದ್ಭುತ ಈ ಲಕ್ಷ್ಮಿನಾರಾಯಣ ದೇಗುಲ!
ಕನ್ನಡದಲ್ಲಿ ಒಂದು ನಾಣ್ಣುಡಿಯು ಪ್ರಚಲಿತದಲ್ಲಿದೆ. ಅದೆನೆಂದರೆ "ಬೇಲೂರು ಗುಡಿ ಒಳಗೆ ನೋಡು, ಹಳೇಬೀಡು ಗುಡಿ ಹೊರಗೆ ನೋಡು". ಇದರರ್ಥ ಬೇಲೂರಿನಲ್ಲಿರುವ ಅತ್ಯಾಕರ್ಷಕ ಕೆತ್ತನೆಯ ದೇವಾಲಯ ರಚನೆಗಳ ಒಳ ಕೋಣೆಗಳಲ್ಲಿ ಅನುಪಮವಾದ ಕೆತ್ತನೆಗಳಿವೆ....
ತಮಿಳುನಾಡು ಇನ್ನೊಂದಕ್ಕೆ ಬಲು ಹೆಸರುವಾಸಿ!
ತಮಿಳುನಾಡು ದಕ್ಷಿಣ ಭಾರತದಲ್ಲಿ ತನ್ನದೆ ಆದ ವಿಶೇಷವಾದ ಸ್ಥಾನಮಾನ ಹೊಂದಿದೆ. ಅಸಂಖ್ಯಾತ ದೇವಾಲಯಗಳಿಗೆ, ತೀರ್ಥಕ್ಷೇತ್ರಗಳಿಗೆ, ದಂತಕಥೆಗಳಿಗೆ, ಕೈಗಾರಿಕೆಗಳಿಗೆ, ಪಟಾಕಿ ಕಾರ್ಖಾನೆಗಳಿಗೆ ಸಾಕಷ್ಟು ಹೆಸರುವಾಸಿಯಾಗಿರುವ ತಮಿಳುನಾಡು ರಾಜ್ಯವು...
ಈ ದೇವಿಯ ಶಕ್ತಿಗೆ ಸೂರು ಕಟ್ಟಿದರೂ ಮರೆಯಾಗುತ್ತವೆ!
ಪಾರ್ವತಿಯ ಅವತಾರದ ಕಾಳಿ ಮಾತೆ ನೆಲೆಸಿರುವ ದೇವಾಲಯವಿದು. ಇದು ನಲೆಸಿರುವ ಊರಿನ ಪ್ರಮುಖ ದೇವಾಲಯ. ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ ಶಕ್ತಿ ದೇವಿಯು ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುವ...
ಹೈದರಾಬಾದ್ನಿಂದ ಪುದುಚೆರಿಗೆ ಹೊರಟ ಪ್ರವಾಸ ಕಥನ!
ಯೆನ್ ಮಾರ್ಟಲ್ ರ ಲೈಫ್ ಆಫ್ ಪೈ ಚಿತ್ರವನ್ನು ನೋಡಿದಾಗಿನಿಂದಲೇ ಪುದುಚೆರಿಯ ಸೌಂದರ್ಯದೆಡೆಗೆ ನಾನು ಆಕರ್ಷಿತನಾಗಿದ್ದೆ. ಚಿತ್ರದ ಪ್ರತಿ ದೃಶ್ಯದಲ್ಲೂ ಸೆರೆಹಿಡಿಯಲಾಗಿದ್ದ ಸುಂದರ ಸ್ಥಳೀಯ ಪ್ರದೇಶಗಳ ಚಿತ್ರಣವು ಆ ಭಾಗದಲ್ಲಿ...
ಈ ವಾರ ಕಡಿಮೆ ದರದಲ್ಲಿ ರೈಡ್ ಮಾಡಿ!
ಯು ಎಸ್ ಎ ನ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ತನ್ನ ಕೇಂದ್ರ ಕಚೇರಿ ಹೊಂದಿರುವ ಉಬರ್ ಕ್ಯಾಬ್ ಸಾರಿಗೆ ಸಂಚಾರ ಸಂಸ್ಥೆಯು ಭಾರತದಲ್ಲಿ ಈಗಾಗಲೆ ತನ್ನ ಉಪಸ್ಥಿತಿಯನ್ನು ಗಟ್ಟಿಗೊಳಿಸಿದೆ. ಅಲ್ಲದೆ, ಜಗತ್ತಿನಾದ್ಯಂತ 536 ಕ್ಕೂ ಅಧಿಕ ದೇಶಗಳಲ್ಲಿ...
ಚೈತನ್ಯ ಮಹಾಪ್ರಭುಗಳು ಜನಿಸಿರುವ ಮಾಯಾಪುರ!
ನಿಮಗೆ ಗೌಡೀಯ ವೈಷ್ಣವ ಪಂಥದ ಕುರಿತು ತಿಳಿದಿದೆಯಾ? ರಾಧಾ, ಕೃಷ್ಣ ಹಾಗೂ ಆತನ ಹಲವು ಅವಾತರಗಳನ್ನು ಭಕ್ತಿ ಮಾರ್ಗದ ಮೂಲಕ ಆರಾಧಿಸುವ ಪಂಥ ಇದಾಗಿದ್ದು ಚೈತನ್ಯ ಮಹಾಪ್ರಭುಗಳಿಂದ ಸ್ಥಾಪಿಸಲ್ಪಟ್ಟಿದೆ. ಚೈತನ್ಯ ಮಹಾಪ್ರಭುಗಳು ಹುಟ್ಟಿದ ಭಾಗ ಗೌಡ...
ಈ ಗರುಡದೇವನಿಗೆ ಸರ್ಪಗಳೆ ಆಭರಣಗಳು!
ಇದೊಂದು ವಿಶಿಷ್ಟವಾದ ದೇವಾಲಯ. ಸುಮಾರು ಒಂಭತ್ತನೆಯ ಶತಮಾನಕ್ಕೆ ಸಂಬಂಧಿಸಿದ ಬಲು ಪುರಾತನ ದೇವಾಲಯ. ಅಲ್ಲದೆ ವಿಜಯನಗರ ಸಾಮ್ರಾಜ್ಯದೊಂದಿಗೂ ನಂಟನ್ನು ಹೊಂದಿರುವ ಅದ್ಭುತ ದೇವಾಲಯ. ಈ ದೇವಾಲಯದ ಕುರಿತು ತಿಳಿದವರು ಸ್ವಲ್ಪ ಜನರು ಮಾತ್ರ....
ಮಾಡಿ ನೋಡಿರೊಮ್ಮೆ ಭೀಮಾಶಂಕರ ಟ್ರೆಕ್ಕಿಂಗ್
ಮಹಾರಾಷ್ಟ್ರಾದ ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ಇರುವ ಸುಂದರ ಪ್ರವಾಸಿ ತಾಣ ಭೀಮಾಶಂಕರ. ಪುಣೆಯಿಂದ 125ಕಿ.ಮೀ ದೂರದಲ್ಲಿ ಹಾಗೂ ಪುಣೆಯ ಖೇಡ್ ಪ್ರದೇಶದಿಂದ ವಾಯುವ್ಯ ದಿಕ್ಕಿನೆಡೆಗೆ 50 ಕಿ.ಮೀ. ಚಲಿಸಿ ಭೋರ್ಗಿರಿ ಎಂಬ ಹಳ್ಳಿಯನ್ನು ತಲುಪಿದರೆ...
1964ರ ಚಂಡಮಾರುತ ಎದುರಿಸಿ ನಿಂತ ದೇವಾಲಯ!
ಅಂದು ಸಿಲಾನ್ ಎಂದು ಕರೆಯಲ್ಪಡುತ್ತಿದ್ದ ಇಂದಿನ ಶ್ರೀಲಂಕಾ ದೇಶಕ್ಕೆ ಇಲ್ಲಿಯವರೆಗೂ ಅಪ್ಪಳಿಸಿದ ಅತಿ ಭಯಾನಕ ಚಂಡಮಾರುತ 1964 ರಲ್ಲಿ ಉಂಟಾದದ್ದು. ಇದನ್ನು ರಾಮೇಶ್ವರಂ ಚಂಡಮಾರುತ ಎಂದೆ ಕರೆಯುತ್ತಾರೆ. ಅಂಡಮಾನ್ ಸಮುದ್ರದಲ್ಲಿ ಮೊದ ಮೊದಲು...
ಮಹಾಪ್ರಳಯದ ನಂತರವೂ ಇದ್ದ ಕ್ಷೇತ್ರ!
ಈ ಕ್ಷೇತ್ರದ ಮಹಿಮೆ ಅಪಾರ. ಇಲ್ಲಿನ ಮಣ್ಣಿನ ಮಹಿಮೆಯೂ ಅಪಾರ. ಏಕೆಂದರೆ ಈ ಕ್ಷೇತ್ರವು ಮಹಾಪ್ರಳಯದ ಪ್ರಸಂಗದೊಂದಿಗೆ ತನ್ನ ನಂಟನ್ನು ಹೊಂದಿದೆ. ಹಾಗಾಗಿ ಇದೊಂದು ಸಾರ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದೆ. ಅಲ್ಲದೆ ಈ ಕ್ಷೇತ್ರದಲ್ಲಿ ನೆಲೆಸಿರುವ...