Search
  • Follow NativePlanet
Share

ಕಲ್ಲಿನ ಬಸವ ನಿಮ್ಮ ಕೈಯಲ್ಲಿ ಸಲೀಸಾಗಿ ಬಂದರೆ ನಿಮ್ಮ ಹರಕೆ ಈಡೇರುವುದು ಖಚಿತ

ಕಲ್ಲಿನ ಬಸವ ನಿಮ್ಮ ಕೈಯಲ್ಲಿ ಸಲೀಸಾಗಿ ಬಂದರೆ ನಿಮ್ಮ ಹರಕೆ ಈಡೇರುವುದು ಖಚಿತ

ಪ್ರತಿಯೊಂದು ದೇವಾಲಯದ ಶಿಲೆಗಳೂ ಒಂದೊಂದು ಕಥೆಯನ್ನು ಹೇಳುತ್ತವೆ. ಈ ಪಟ್ಟಿಯಲ್ಲಿ ಸುಮಾರು ವರ್ಷಗಳ ಇತಿಹಾಸವುಳ್ಳ ಮಾಗಡಿ ತಾಲೂಕಿನ ಸಿದ್ದರಾಮೇಶ್ವರ ದೇವಸ್ಥಾನವೂ ಕೂಡ ಸೇರಿದೆ. ರಾಮದೇವರ ಬೆಟ್ಟದ ಬಳಿ ಈ ಸಿದ್ದರಾಮೇಶ್ವರ ದೇವಸ್ಥಾನವಿದ್ದು,...
ಬೆಂಗಳೂರಿನ ಸಮೀಪದಲ್ಲಿ ವಾರಾಂತ್ಯಕ್ಕೆ ಭೇಟಿ ನೀಡಬಹುದಾದ ಪ್ರಸಿದ್ಧ ಸ್ಥಳಗಳು

ಬೆಂಗಳೂರಿನ ಸಮೀಪದಲ್ಲಿ ವಾರಾಂತ್ಯಕ್ಕೆ ಭೇಟಿ ನೀಡಬಹುದಾದ ಪ್ರಸಿದ್ಧ ಸ್ಥಳಗಳು

ವಾರಾಂತ್ಯ ಬಂದರೆ ಸಾಕು ಬೆಂಗಳೂರಿನಿಂದ ಹೊರಗೋಗಿ ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಬೇಕು, ಮನಸ್ಸಿಗೆ ರಿಲ್ಯಾಕ್ಸ್ ಬೇಕು ಮತ್ತು ವಾರಾಂತ್ಯವನ್ನು ಚೆಂದವಾಗಿ ಕಳೆಯಬೇಕು ಎಂದು ಬಯಸುವವರು ಈ ಮಾಹಿತಿಯನ್ನು ತಪ್ಪದೇ ಓದಿ. ಬೆಂಗೂರಿನಿಂದ...
BMTC : ಸಂಜೆ ವೇಳೆ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಟಿಕೆಟ್ ದರಕ್ಕೆ ಬೇಡಿಕೆ ನೀಡುವಂತಿಲ್ಲ!

BMTC : ಸಂಜೆ ವೇಳೆ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಟಿಕೆಟ್ ದರಕ್ಕೆ ಬೇಡಿಕೆ ನೀಡುವಂತಿಲ್ಲ!

ಸಂಜೆ ವೇಳೆ ವಿದ್ಯಾರ್ಥಿಗಳು ಬಸ್‌ ನಲ್ಲಿ ಪ್ರಯಾಣ ಬೆಳೆಸಿದರೆ ಕಂಡಕ್ಟರ್‌ಗಳು ಟಿಕೆಟ್ ದರಕ್ಕೆ ಬೇಡಿಕೆ ಇಡಬಾರದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಂಡಕ್ಟರ್‌ಗಳಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳ ಬಸ್...
Narasimha Swamy temple : ಭೂಮಿಯ ಮೇಲೆ ಮೊದಲು ಪ್ರತಿಷ್ಠಾಪಿಸಿದ ನರಸಿಂಹ ಸ್ವಾಮಿ ದೇವಾಲಯ ಎಲ್ಲಿದೆ ಗೊತ್ತಾ ?

Narasimha Swamy temple : ಭೂಮಿಯ ಮೇಲೆ ಮೊದಲು ಪ್ರತಿಷ್ಠಾಪಿಸಿದ ನರಸಿಂಹ ಸ್ವಾಮಿ ದೇವಾಲಯ ಎಲ್ಲಿದೆ ಗೊತ್ತಾ ?

ಬೆಂಗಳೂರಿನಿಂದ ದೂರ ಹೋಗಿ ಬೆಟ್ಟ ಗುಡ್ಡಗಳನ್ನು ಕಾಣಬೇಕು ಮತ್ತು ಕಣ್ತುಂಬಿಕೊಳ್ಳಬೇಕು ಎಂದು ನೀವು ಬಯಸಿದರೆ ಮತ್ತು ಒಂದು ದಿನದ ಪ್ರವಾಸ ಹೋಗಲು ಸಿದ್ಧರಿದ್ದರೆ ತುಮಕೂರಿನ ದೇವರಾಯನದುರ್ಗಕ್ಕೆ ಒಮ್ಮೆ ಭೇಟಿ ನೀಡಲೇಬೇಕು. ಪ್ರವಾಸಿಗರ ಪಾಲಿಗೆ...
ಧರ್ಮಸ್ಥಳ ಮತ್ತು ಕುಕ್ಕೆಸುಬ್ರಮಣ್ಯದ ಬಳಿ ವೀಕ್ಷಿಸಬಹುದಾದ ಪ್ರೇಕ್ಷಣೀಯ ಸ್ಥಳಗಳು

ಧರ್ಮಸ್ಥಳ ಮತ್ತು ಕುಕ್ಕೆಸುಬ್ರಮಣ್ಯದ ಬಳಿ ವೀಕ್ಷಿಸಬಹುದಾದ ಪ್ರೇಕ್ಷಣೀಯ ಸ್ಥಳಗಳು

ಕರ್ನಾಟಕವು ಪ್ರೇಕ್ಷಣೀಯ ತಾಣಗಳ ಆಗರ. ಇಲ್ಲಿ ಅನೇಕ ಪವಿತ್ರ ದೇಗುಲಗಳು, ವಸ್ತು ಸಂಗ್ರಹಾಲಯಗಳು, ಐತಿಹಾಸಿಕ ಸ್ಥಳಗಳು ಹೀಗೆ ಇನ್ನೂ ಅನೇಕ ಪ್ರೇಕ್ಷಣೀಯ ತಾಣಗಳನ್ನು ಕಾಣಬಹುದು. ಕರ್ನಾಟಕದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳವು ವಿಶೇಷ...
ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ

ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ

ವಿಮಾನ ಪ್ರಯಾಣ ಮಾಡುವ ಸಮಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಸೂಚನೆಯನ್ನು ನೀಡಲಾಗಿದೆ....
Badanavalu Siddeshwara Temple : ಈ ಊರಲ್ಲಿ ಒಂದೇ ಒಂದು ಮದ್ಯಪಾನ ಅಂಗಡಿಯನ್ನು ತೆರೆಯಲಾಗಿಲ್ಲ.... ಇಲ್ಲಿದೆ ಕಾರಣ

Badanavalu Siddeshwara Temple : ಈ ಊರಲ್ಲಿ ಒಂದೇ ಒಂದು ಮದ್ಯಪಾನ ಅಂಗಡಿಯನ್ನು ತೆರೆಯಲಾಗಿಲ್ಲ.... ಇಲ್ಲಿದೆ ಕಾರಣ

ನಂಜನಗೂಡಿನ ಬಳಿ ಇರುವ ಬದನವಾಳು ಎಂಬ ಗ್ರಾಮದಲ್ಲಿ ಇದುವರೆಗೂ ಒಂದೇ ಒಂದು ಮದ್ಯಪಾನ ಅಂಗಡಿಗಳನ್ನು ತೆರೆಯಲಾಗಿಲ್ಲ. ಅದಕ್ಕೆ ಕಾರಣವೇನು ಮತ್ತು ಇಲ್ಲಿ ಅಂತಹ ವಿಶೇಷತೆ ಏನಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ. ಬದನವಾಳು...
6 Tech Cities In Karnataka : ರಾಜ್ಯದ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ

6 Tech Cities In Karnataka : ರಾಜ್ಯದ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಿಸುವುದಾಗಿ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ನಗರದ ಅರಮನೆ ಮೈದಾನದಲ್ಲಿ ಆರಂಭವಾದ ಮೂರು ದಿನಗಳ 25ನೇ ವರ್ಷದ ಬೆಂಗಳೂರು...
ಕೈದಾಳದಲ್ಲಿದೆ ಅಮರಶಿಲ್ಪಿ ಜಕ್ಕಣಾಚಾರ್ಯರ ಕೊನೆಯ ಕೆತ್ತನೆ

ಕೈದಾಳದಲ್ಲಿದೆ ಅಮರಶಿಲ್ಪಿ ಜಕ್ಕಣಾಚಾರ್ಯರ ಕೊನೆಯ ಕೆತ್ತನೆ

ಅಮರಶಿಲ್ಪಿ ಜಕ್ಕಣಾಚಾರ್ಯರ ಹುಟ್ಟೂರು ಕೈದಾಳ. ಇಲ್ಲಿ ಜಕ್ಕಣಾಚಾರ್ಯರು ಕೊನೆಯದಾಗಿ ಕೆತ್ತನೆ ಮಾಡಿರುವ ಚನ್ನಕೇಶವನ ಮೂರ್ತಿಯಿದೆ. ಈ ದೇವಾಲಯದಲ್ಲಿ ಪ್ರತಿದಿನ ವಿಶೇಷವಾಗಿ ಪೂಜೆಯನ್ನು ಸಲ್ಲಿಸಲಾಗುತ್ತದೆ. ಬನ್ನಿ ಈ ದೇವಾಲಯದ ಇತಿಹಾಸ, ವಿಶೇಷ...
Magodu Kambada Ranganatha Swamy : ಹೂವಿನ ಹರಕೆ ಇಟ್ಟರೆ ಸಾಕು ಬೇಡಿದೆಲ್ಲವೂ ಕೊಡುವ ಕಂಬದ ರಂಗನಾಥ ಸ್ವಾಮಿ

Magodu Kambada Ranganatha Swamy : ಹೂವಿನ ಹರಕೆ ಇಟ್ಟರೆ ಸಾಕು ಬೇಡಿದೆಲ್ಲವೂ ಕೊಡುವ ಕಂಬದ ರಂಗನಾಥ ಸ್ವಾಮಿ

ನಮಗೆ ಎದುರಾಗುವ ಹಲವಾರು ಸಮಸ್ಯೆಗಳಿಗೆ ಆ ದೇವರೇ ದಾರಿ ತೋರುತ್ತಾನೆ ಎನ್ನುವುದು ನಮ್ಮೆಲ್ಲರ ನಂಬಿಕೆ. ಈ ನಂಬಿಕೆಗಳ ಪಟ್ಟಿಯಲ್ಲಿ ಕಂಬದ ರಂಗನಾಥನ ಮಹಿಮೆಯೂ ಕೂಡ ಸೇರಿದೆ. ಈ ಕಂಬದ ರಂಗನಾಥ ಸ್ವಾಮಿಯ ದರ್ಶನ ಪಡೆದರೆ ಸಾಕು ಎಲ್ಲ ಸಮಸ್ಯೆಗಳಿಗೂ...
Sugganahalli Sri Lakshmi Narasimha Swamy : ಇಲ್ಲಿರುವ ಗರುಡನ ದರ್ಶನ ಪಡೆದರೆ ಮದುವೆ ಮತ್ತು ಸಂತಾನ ಭಾಗ್ಯ ಖಚಿತ

Sugganahalli Sri Lakshmi Narasimha Swamy : ಇಲ್ಲಿರುವ ಗರುಡನ ದರ್ಶನ ಪಡೆದರೆ ಮದುವೆ ಮತ್ತು ಸಂತಾನ ಭಾಗ್ಯ ಖಚಿತ

'ದೇವನೊಬ್ಬ ನಾಮ ಹಲವು'ಈ ಮಾತು ಸಾರ್ವಕಾಲಿಕ ಸತ್ಯವೆಂದರೆ ತಪ್ಪಾಗಲಾರದು. ಈ ನಂಬಿಕೆಯಲ್ಲಿಯೇ ಜೀವನ ನಡೆಸುತ್ತಿರುವ ನಮಗೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ ಆಗ ನೆನೆಯುವುದೇ ಆ ಸ್ವಾಮಿಯನ್ನು. ಬನ್ನಿ ಇಲ್ಲೊಂದು ದೇವಾಲಯವಿದೆ,...
ತನ್ನ ಸೇವೆ ಮಾಡಲು ಹೇಳಿ ದೇವಾಲಯ ನಿರ್ಮಿಸಿಕೊಂಡ ಲಕ್ಷ್ಮೀ ನರಸಿಂಹ ಸ್ವಾಮಿ; ಇಲ್ಲಿದೆ ರೋಚಕ ಕಥೆ

ತನ್ನ ಸೇವೆ ಮಾಡಲು ಹೇಳಿ ದೇವಾಲಯ ನಿರ್ಮಿಸಿಕೊಂಡ ಲಕ್ಷ್ಮೀ ನರಸಿಂಹ ಸ್ವಾಮಿ; ಇಲ್ಲಿದೆ ರೋಚಕ ಕಥೆ

ನಾವೆಲ್ಲಾ ಸಾಮಾನ್ಯವಾಗಿ ಐತಿಹಾಸಿಕ, ಇತಿಹಾಸ ಹೊಂದಿರುವ ಅಥವಾ ಪುರಾತನ ಕಥೆಗಳನ್ನು ಆಧರಿಸಿರುವ ದೇವಲಾಯಗಳ ಬಗ್ಗೆ ತಿಳಿದಿರುತ್ತೇವೆ. ಆದರೆ ಇಲ್ಲೊಂದು ವಿಶೇಷ ದೇವಾಲಯವಿದೆ, ಒಬ್ಬ ಶ್ರೀಮಂತನಿಗೆ ಈ ದೇವರು ಪ್ರತ್ಯಕ್ಷನಾಗಿ ನನಗೊಂದು ಗುಡಿಯ...
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಹೇಗಿದೆ ? ಏನೆಲ್ಲಾ ವಿಶೇಷತೆಗಳಿವೆ ತಿಳಿಯಿರಿ

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಹೇಗಿದೆ ? ಏನೆಲ್ಲಾ ವಿಶೇಷತೆಗಳಿವೆ ತಿಳಿಯಿರಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಉದ್ಘಾಟಿಸಿದ್ದು, ಬೆಂಗಳೂರು ನಗರ ಸಂಸ್ಥಾಪಕ ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಿದ್ದಾರೆ....
ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ : ಹೊಸ ನಿಯಮ ಮತ್ತು ಮಾರ್ಗಸೂಚಿ ಇಲ್ಲಿದೆ

ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ : ಹೊಸ ನಿಯಮ ಮತ್ತು ಮಾರ್ಗಸೂಚಿ ಇಲ್ಲಿದೆ

ನಮಗೆ ದೂರದೂರುಗಳಿಗೆ ಪ್ರಯಾಣ ಬೆಳೆಸಲು ಅಥವಾ ಹೆಚ್ಚು ಸಮಯ ಪ್ರಯಾಣ ಮಾಡಲು ಹಾಗೂ ಕಡಿಮೆ ದರದಲ್ಲಿ ನಿಗದಿತ ಸ್ಥಳಕ್ಕೆ ಪ್ರಯಾಣಿಸಲು ಸೂಕ್ತವಾದದ್ದು ಎಂದರೆ ರೈಲ್ವೆ ಪ್ರಯಾಣ. ರೈಲಿನಲ್ಲಿ ಪ್ರಯಾಣ ಬೆಳೆಸಲು ನಾವು ಸಾಮಾನ್ಯವಾಗಿ...
ಹರಕೆ ಈಡೇರುವಂತಿದ್ದರೆ ಮಾತ್ರ ತಿರುಗುತ್ತೆ ಈ ಕಲ್ಲು

ಹರಕೆ ಈಡೇರುವಂತಿದ್ದರೆ ಮಾತ್ರ ತಿರುಗುತ್ತೆ ಈ ಕಲ್ಲು

ದೇವರೆಂದರೆ ಮೂಗು ಮುರಿಯುವ ನಾವು ದೇವರಿಂದ ಹಲವಾರು ನಿರೀಕ್ಷೆಗಳನ್ನು ಹೊತ್ತು ಜೀವನವನ್ನು ಸಾಗಿಸುತ್ತೇವೆ. ನಮ್ಮ ಕಷ್ಟ ಕಾರ್ಪಣ್ಯಗಳನ್ನು ಕಾಲಕಾಲಕ್ಕೆ ನಿವಾರಿಸಲೆಂದೇ ದೇವರಲ್ಲಿ ಹಲವಾರು ಬೇಡಿಕೆಗಳನ್ನು ಇಡುತ್ತೇವೆ. ಹೀಗೆ ಹಲವಾರು ಭಕ್ತರು...
ಭಾರತೀಯ ರೈಲ್ವೆಯ ಈ ನಿಯಮಗಳು ತಿಳಿದಿರಲಿ

ಭಾರತೀಯ ರೈಲ್ವೆಯ ಈ ನಿಯಮಗಳು ತಿಳಿದಿರಲಿ

ಕುಟುಂಬ ಮತ್ತು ಸ್ನೇಹಿತರೊಂದಿಗೆ ರೈಲು ಪ್ರಯಾಣ ಮಾಡುವುದು ಹೆಚ್ಚು ಸಂತೋಷಕರ ಅನುಭವವಾಗಿದೆ. ಅನೇಕ ಬಾರಿ ಜನ್ಮದಿನಗಳು, ವಾರ್ಷಿಕೋತ್ಸವಗಳು ಇತ್ಯಾದಿಗಳ ಆಚರಣೆಯನ್ನು ಕೂಡ ರೈಲಿನಲ್ಲಿ ಮಾಡಲಾಗುತ್ತದೆ. ರೈಲ್ವೆಯ ಹೊಸ ನಿಯಮಗಳ ಪ್ರಕಾರ ಮುಂದಿನ...
ಭಕ್ತಾದಿಗಳಿಗೆ ತನ್ನ ಕಣ್ಣ ತೆರೆದು ದರ್ಶನ ಕೊಡುವ ದೇವಿ ಆಂಡಾಳಮ್ಮ

ಭಕ್ತಾದಿಗಳಿಗೆ ತನ್ನ ಕಣ್ಣ ತೆರೆದು ದರ್ಶನ ಕೊಡುವ ದೇವಿ ಆಂಡಾಳಮ್ಮ

21ನೇ ಶತಮಾನದಲ್ಲಿ ದೇವರನ್ನು ಈಗ ನಂಬುವವರು ಯಾರಿದ್ದಾರೆ ಎನ್ನುವ ಮಾತು ಕೇಳಿಬರುತ್ತದೆ. ಆದರೆ ದೇವರಿದ್ದಾನೋ ಇಲ್ಲವೋ ಎನ್ನುವ ಅನೇಕರ ಸವಾಲು ಮತ್ತು ಪ್ರಶ್ನೆಗಳಿಗೆ ಉತ್ತರಿಸಲಿದೆ ಈ ದೇವಾಲಯ. ಈ ದೇವಾಲಯದ ವಿಶೇಷವೆಂದರೆ ನಾರಾಯಣ ಎಂದೊಡನೆ...
Vande Bharat Express : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಾರ್ಗ, ಸಮಯ ಮತ್ತು ಟಿಕೆಟ್ ದರದ ವಿವರ

Vande Bharat Express : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಾರ್ಗ, ಸಮಯ ಮತ್ತು ಟಿಕೆಟ್ ದರದ ವಿವರ

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚೆನ್ನೈನಿಂದ ಬೆಂಗಳೂರಿನ ಮೂಲಕ ಮೈಸೂರಿಗೆ ಈ ವಾರ ಸಂಚಾರ ಆರಂಭಿಸಲಿದೆ. ಭಾರತದಲ್ಲಿ ಪ್ರಾರಂಭವಾಗುವ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಇದಾಗಿದ್ದು, 479 ಕಿಮೀ ದೂರವನ್ನು...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+