ರೋಮಾಂಚನಗೊಳಿಸುವ ಸಾಗರ ಮಾರಿಕಾಂಬಾ ದೇವಿ ಜಾತ್ರೆ
ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿಯ ಒಡಲಿನಲ್ಲಿ ಕಂಗೊಳಿಸುವ ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಪ್ರಾಕೃತಿಕ ಸೌಂದರ್ಯದಿಂದ ಆಕರ್ಷಿಸುವ ಒಂದು ಸುಂದರ ಪಟ್ಟಣವಾಗಿದೆ ಸಾಗರ. ಕೇವಲ ಪ್ರಾಕೃತಿಕವಾಗಿ ಮಾತ್ರವಲ್ಲದೆ...
ನವತಿರುಪತಿಗಳ ಶ್ರೀವೈಕುಂಠನಾಥ ದೇವಾಲಯ!
ನವತಿರುಪತಿ ಕ್ಷೇತ್ರಗಳ ಪೈಕಿ ಮೊದಲನೆಯ ತಿರುಪತಿ ಕ್ಷೇತ್ರ ಇದಾಗಿದೆ. ಅಲ್ಲದೆ ಈ ಕ್ಷೇತ್ರದಲ್ಲಿರುವ ಕೈಲಾಸನಾಥರ್ ದೇವಾಲಯವು ನವಕೈಲಾಸಗಳಲ್ಲೊಂದಾಗಿದೆ. ಅಂದರೆ ಶಿವ ಹಾಗೂ ವಿಷ್ಣು ಇಬ್ಬರಿಗೂ ಪ್ರೀಯವಾದ ಸ್ಥಳ ಇದಾಗಿದೆ. ತಾಮಿರಬರಣಿ ನದಿ...
ನವಕೈಲಾಸ ಕ್ಷೇತ್ರಗಳು ಯಾವುವು ಗೊತ್ತೆ?
ನವಗೃಹ, ನವತಿರುಪತಿ, ಅಷ್ಟವಿನಾಯಕ ಕ್ಷೇತ್ರಗಳು ಹೇಗಿವೆಯೊ ಅದೆ ರೀತಿಯಾಗಿ ನವಕೈಲಾಸ ಕ್ಷೇತ್ರಗಳು ಇದ್ದು ಇಲ್ಲಿ ಶಿವನು ಕೈಲಾಸನಾಥನಾಗಿ ನೆಲೆಸಿದ್ದಾನೆ. ಪ್ರಮುಖವಾಗಿ ಈ ನವ ಕೈಲಾಸ ಕ್ಷೇತ್ರಗಳ ದರ್ಶನ ಪಡೆದವನು ಆ ಪರಮ ಶಿವನಲ್ಲಿ...
ಹೆಬ್ರಿಯ ಅನಂತ ಪದ್ಮನಾಭಸ್ವಾಮಿ ದೇವಾಲಯ
ಜಿಲ್ಲೆ : ಉಡುಪಿ ಸ್ಥಳ : ಹೆಬ್ರಿ ರಾಜ್ಯ : ಕರ್ನಾಟಕ ವಿಶೇಷತೆ : ಶ್ರೀಮನ್ನಾರಾಯಣನಿಗೆ ಮುಡಿಪಾದ ವಿಶಿಷ್ಟ ಶ್ರೀ ಅನಂತ ಪದ್ಮನಾಭಸ್ವಾಮಿಯ ದೇವಾಲಯ ಉಡುಪಿ ಹಾಗೂ ಹೆಬ್ರಿ ಕುರಿತು ಉಡುಪಿ ಜಿಲ್ಲೆಯು ಕರ್ನಾಟಕದ ಪ್ರಬುದ್ಧ ಪ್ರವಾಸಿ...
ಉಡುಪಿಯ ಇಂದ್ರಾಣಿ ಶಕ್ತಿಪೀಠ
ಜಿಲ್ಲೆ : ಉಡುಪಿ ಸ್ಥಳ : ಕುಂಜಿಬೆಟ್ಟು ರಾಜ್ಯ : ಕರ್ನಾಟಕ ವಿಶೇಷತೆ : ಉಡುಪಿಯ ನವಶಕ್ತಿಪೀಠಗಳಲ್ಲೊಂದಾದ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ಶಕ್ತಿಪೀಠ ಚಿತ್ರಕೃಪೆ: Vaikoovery ಉಡುಪಿ ಕುರಿತು ಕರ್ನಾಟಕದ ಕರಾವಳಿ ತೀರದಲ್ಲಿ ನೆಲೆಸಿರುವ...
ಕಳಸೇಶ್ವರ ನೆಲೆಸಿರುವ ಕಳಸಕ್ಕೊಂದು ಭೇಟಿ!
ಕರ್ನಾಟಕದಲ್ಲಿ ಪ್ರವಾಸ ಮಾಡುತ್ತ ಅನ್ವೇಷಿಸ ಹೊರಟರೆ ಅದೆಷ್ಟೊ ನೂರಾರು ಅದ್ಭುತ ವಿಷಯಗಳು ತಿಳಿದುಬರುತ್ತವೆ. ಕುತೂಹಲ ಕೆರಳಿಸುವ ಅದೆಷ್ಟೊ ಕಥೆಗಳು ಕೇಳಿಬರುತ್ತವೆ. ಪ್ರತಿಯೊಂದು ಅಂಶಗಳು ಒಂದೊಂದು ಸ್ಥಳಗಳ ಜೊತೆ ತಳುಕು ಹಾಕಿಕೊಂಡಿರುವುದನ್ನು...
ಎಷ್ಟು ಸುಂದರ, ಹಾವೇರಿಯ ಸಿದ್ಧೇಶ್ವರ!
ನೀವು ಜಾಗೃತವಿರುವ, ದೈವಿ ಪ್ರಭಾವವಿರುವ, ಶೀಘ್ರ ಒಳಿತು ಉಂಟಾಗುವ, ದೇವರ ಕೃಪೆ ದೊರಕುವ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿರಬಹುದು ಅಥವಾ ಮುಂದೆ ನೀಡಲೂ ಬಹುದು. ಅದರಿಂದ ಒಂದು ಮಾನಸಿಕವಾದ ಸಮಾಧಾನ ನಿಮಗುಂಟಾಗಬಹುದು. ಇರಲಿ, ಆದ್ರೆ ಎಂದಾದರೂ...
ಏನಾದರೂ ಕಳೆದಿದೆಯಾ? ಇಲ್ಲಿ ಪ್ರಾರ್ಥಿಸಿ!
ನಿಮ್ಮ ಅಮೂಲ್ಯ ವಸ್ತುಗಳೇನಾದರೂ ಕಳೆದಿವೆಯೆ? ಅಥವಾ ನೀವೇನಾದರೂ ಜಮೀನಿಗೆ ಹಾಗೂ ಆಸ್ತಿಗೆ ಸಮ್ಬಂಧಿಸಿದಂತೆ ಸಮಸ್ಯೆಗಲನ್ನು ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಯಾಕೊಮ್ಮೆ ಈ ದೇವಿಯ ಸನ್ನಿಧಿಗೆ ತೆರಳಿ ಪ್ರಾರ್ಥಿಸಬಾರದು? ಹೀಗೆ ನಾವು...
ಹೆರಿಗೆ ನೋವು ನಿವಾರಿಸುವ ವೈದ್ಯನಾಥೇಶ್ವರ!
ಸರ್ವೆ ಸಾಮಾನ್ಯವಾಗಿ ಎಲ್ಲರೂ ಒಪ್ಪಿಕೊಳ್ಳಲೇಬೇಕಾದ ಒಂದು ಸತ್ಯವೆಂದರೆ ಹೆರಿಗೆಯು ಮಹಿಳೆಗೆ ಇನ್ನೊಂದು ಮರುಜನ್ಮವಿದ್ದಂತೆ. ಈ ಸಂದರ್ಭದಲ್ಲಿ ಮಹಿಳೆಗೆ ಆಗುವ ನೋವು ಅಷ್ಟಿಷ್ಟಲ್ಲ. ಅದನ್ನು ಪುರುಷರು ಊಹಿಸುವುದೂ ಸಹ ಅಸಾಧ್ಯವೆಂತಲೆ ಹೇಳಬಹುದು....
ಆನೆಗುಂದಿ : ವಾಲಿಯ ರಾಜಧಾನಿ!
ಆನೆಗುಂದಿ ಅಥವಾ ಆನೆಗೊಂದಿ ಕರ್ನಾಟಕ ರಾಜ್ಯಕ್ಕೆ ಸೇರಿದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಹೊಸಪೇಟೆಯಿಂದ ಸುಮಾರು 16 ಕಿ.ಮೀ.ಗಳಷ್ಟು ದೂರದಲ್ಲಿರುವ ತುಂಗಭದ್ರಾ ನದಿಯ ದಂಡೆಯ ಮೇಲೆ ನೆಲೆಸಿರುವ ಚಿಕ್ಕದೊಂದು ಗ್ರಾಮ. ಇದು ರಾಮಾಯಣ...
ಮೋಡಿ ಮಾಡುವ ಮಡಿಕೇರಿ ಪಟ್ಟಣ
ಕರ್ನಾಟಕವು ಸಾಕಷ್ಟು ನಯನಮನೋಹರವಾದ ನಗರಗಲಿಂದ ಕೂಡಿದೆ. ಕೆಲವು ಧಾರ್ಮಿಅಕವಾಗಿ ಆಅಕರ್ಷಕವೆನಿಸಿದರೆ ಇನ್ನೂ ಕೆಲವು ಪ್ರಾಕೃತಿಕ ಸಮ್ಪತ್ತಿನಿಂದ ಕೂಡಿದ್ದು ಪ್ರವಾಸಿಗರನ್ನು ಕೈಬಿಸಿ ಕರೆಯುತ್ತವೆ. ಅಂತಹ ಪ್ರಾಕೃತಿಕ ಸಂಪತ್ತುಗಳ ಮುತ್ತುಗಳಲ್ಲಿ...
ತುಳಸಿವನ ಮಾರ್ಖಂಡೇಯ ಕ್ಷೇತ್ರ ದರ್ಶನ!
ಶ್ರೀಮನ್ನಾರಾಯಣ ಅಥವ ವೈಕುಂಠವಾಸಿಯಾದ ವಿಷ್ಣು ದಯಾಮಯ. ತನ್ನ ಭಕ್ತರ ಇಚ್ಛೆಗಳು ಎಷ್ಟೆ ಚಿತ್ರ, ವಿಚಿತ್ರವಾಗಿರಲಿ ಅವನ್ನು ನೆರವೇರಿಸಿಯೆ ತೀರುತ್ತಾನೆ. ಇದಕ್ಕೆ ಸಮ್ಬಂಧಿಸಿದಂತೆ ಹಲವಾರು ರೋಚಕ ಕಥೆಗಳನ್ನು ಪುರಾಣ-ಪುಣ್ಯ ಗ್ರಂಥಗಳಲ್ಲಿ ಇಂದು...
"ಕೈ ಕೊಟ್ಟ ಶಿವ" ದೇವಾಲಯದ ಕಥೆ!
ಏನಪ್ಪಾ ಇದು, ಮನುಷ್ಯ ಮನುಷ್ಯನಿಗೆ ಕೈಕೊಡುವುದು ಸಾಮಾನ್ಯ. ಇದೆಂತಹ ಘೋರ ಕಲಿಯುಗವಪ್ಪಾ ದೇವರೂ ಸಹ ಕೈಕೊಡಹತ್ತಿದನೆ ಎಂದು ಗೊಂದಲಗೊಳ್ಳದಿರಿ. ಇದು ನೀವು ತಿಳಿದಿರುವ "ಹಾಗೆ" ಕೈ ಕೊಡುವುದಲ್ಲ! ಬದಲಾಗಿ ಶಿವನ ಭಕ್ತನೊಬ್ಬನಿಗೆ ಶಿವ...
ಒಬ್ಬ ಬೇಡಿದ್ದನ್ನು ಕೊಟ್ಟರೆ ಇನ್ನೊಬ್ಬ ಬೇಡವಾದ್ದನ್ನು ತೆಗೆಯುತ್ತಾನೆ!
ಇದನ್ನು ಕಂಚೀಪುರಾಣದ ಆದಿಕಂಚಿ ಅಥವಾ ಅರ್ಧಕಂಚಿ ಎಂದೆ ಉಲ್ಲೇಖಿಸಲಾಗಿದೆ. ಇಲ್ಲಿ ಒಟ್ಟು ಎರಡು ಶಿವ ಅವತಾರಗಳನ್ನು ಕಾಣಬಹುದಾಗಿದೆ. ಒಬ್ಬ ಶಿವನು ಗುಡ್ಡದ ಮೇಲೆ ನೆಲೆಸಿ ಭಕ್ತರನ್ನು ಹರಸಿದರೆ ಇನ್ನೊಬ್ಬನು ಗುಡ್ಡದ ಕೆಳಗೆ ನೆಲೆಸಿದ್ದು ಭೇಟಿ...
ಬೆಟ್ಟದ ಮೇಲಿರುವ ಗಣಪನ ದೇವಾಲಯ!
ತಮಿಳುನಾಡಿನ ತಿರುಚ್ಚಿ ಅಥವಾ ತಿರುಚಿರಾಪಳ್ಳಿಯು ಸಾಕಷ್ಟು ಐತಿಹಾಸಿಕ ಶ್ರೀಮಂತಿಕೆಯಿಂದ ಕೂಡಿರುವ. ಪ್ರದೇಶ. ಧಾರ್ಮಿಕವಾಗಿ ಮಾತ್ರವಲ್ಲದೆ ಐತಿಹಾಸಿಕವಾಗಿಯೂ ತಿರುಚ್ಚಿ ಸಾಕಷ್ಟು ಗಮನಸೆಳೆಯುತ್ತದೆ. ತಿರುಚ್ಚಿ ಕೋಟೆಯ ಇದಕ್ಕೆ ಒಂದು ಉತ್ತಮ...
ನಿರಂತರ ಅನಾರೋಗ್ಯ, ಸಾಲಬಾಧೆಯೆ? ಇಲ್ಲಿ ಪ್ರಾರ್ಥಿಸಿ!
ಕಲಿಯುಗದಲ್ಲಿ ಮನುಷ್ಯನ ತೊಂದರೆಗಳಿಗೆ ಮಿತಿಯೆ ಇಲ್ಲ ಎಂದು ಹೇಳುತ್ತಾರೆ. ಎಷ್ಟೆ ಪ್ರಯತ್ನಿಸಿದರೂ ಒಂದಿಲ್ಲ ಒಂದು ಸಮಸ್ಯೆ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸತ್ತಲೆ ಇರುತ್ತಾರೆ. ಅದರಿಂದ ಮುಕ್ತಿ ಪಡೆಯಲೆಂದು ಕೆಲವರು ದಾನ-ಧರ್ಮಾದಿಗಳನ್ನು...
ಅತಿ ಕಡಿಮೆ ಬೆಲೆ! ಅದ್ಭುತ ಉಳಿತಾಯ!
ಆನ್ಲೈನ್ ನಲ್ಲಿ ಶಾಪಿಂಗ್ ಮಾಡುವವರಿಗೆ ಪೇಟಿಎಂ ಇದ್ದರೆ ಸಾಕಲ್ಲವೆ. ಇಲ್ಲಿ ನೀವು ಅತಿ ಕಡಿಮೆ ಬೆಲೆಗೆ ವಿಮಾನಗಳಲ್ಲಿ ಹಾರಬಲ್ಲಿರಿ. ಇದು ಅಮೋಘ ಹಣ ಉಳಿತಾಯ ಮಾಡುವ ಕೊಡುಗೆ. ಮತ್ತಿನ್ನೇಕೆ ತಡ, ಈ ಕೊಡುಗೆ ಪಡೆಯಲು ಇಲ್ಲಿ ಕೂಡಲೆ ಕ್ಲಿಕ್...
ಸೀಯಮಂಗಲಂನ ಶಿವ ದೇವಾಲಯ!
ಇದನ್ನು ಅವನಿಭಜನ ಪಲ್ಲವೇಶ್ವರ ದೇವಾಲಯ ಎಂದು ಕರೆಯುತ್ತಾರೆ. ಇದು ನಿರ್ಮಾಣವಾದ ಕಾಲ, ಏನಿಲ್ಲವೆಂದರೂ ಸುಮಾರು ಏಳನೇಯ ಶತಮಾನ ಎಂದು ತಿಳಿದುಬರುತ್ತದೆ. ನಂತರ ಎಂಟು ಹಾಗೂ ಮುಂದಿನ ಕಾಲಮಾನದಲ್ಲಿ ಬಂದ ಚೋಳರು ಹಾಗೂ ವಿಜಯನಗರದ ಅರಸರು ಸಾಕಷ್ಟು...