Search
  • Follow NativePlanet
Share

ಏನಿದು ಇಂಡೊ-ಸಾರ್ಸೆನಿಕ್ ಶೈಲಿ? ಎಲ್ಲಿ ಕಾಣಬಹುದು?

ಏನಿದು ಇಂಡೊ-ಸಾರ್ಸೆನಿಕ್ ಶೈಲಿ? ಎಲ್ಲಿ ಕಾಣಬಹುದು?

ಜಗತ್ತಿನಲ್ಲಿ ಕಂಡುಬರುವ ಎಲ್ಲ ಕಟ್ಟಡ ರಚನೆಗಳು ವಿಶಿಷ್ಟವಾಗಿರುತ್ತವೆ ಅಲ್ಲವೆ? ಹೌದು, ಇಂತಹ ವಿಶಿಷ್ಟ ರಚನೆಗಳು ಒಂದೊಂದು ರೀತಿಯ ವಾಸ್ತುಶೈಲಿಯನ್ನು ಹೊಂದಿರುತ್ತವೆ. ವಾಸ್ತುಶೈಲಿ ಎಂಬುದು ಹಿಂದಿನಿಂದಲೂ ರೂಢಿಯಲ್ಲಿರುವ ಪದ್ಧತಿಯಾಗಿದೆ....
ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಹಿಂದುಗಳು ನಂಬುವಂತೆ ಅಥವಾ ಜ್ಯೋತಿಷ್ಯದ ಪ್ರಕಾರವಾಗಿ ಪ್ರತಿಯೊಬ್ಬರ ಜೀವನದಲ್ಲೂ ಶನಿಯು ಬಂದು ಹೋಗಲೇಬೇಕು. ಇದು ಯಾವಾಗ ಎಂಬುದು ಅವರವರ ಜಾತಕ ರಾಶಿಯ ಮೇಲೆ ಅವಲಂಬಿತವಾಗಿದೆ ಎನ್ನಲಾಗಿದೆ. ಇನ್ನೂ ಬಹುತೇಕರು ತಿಳಿದಿರುವ ಪ್ರಕಾರ ಶನಿಯು ಕೇವಲ...
ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾಳಿಮಾತೆ!

ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾಳಿಮಾತೆ!

ಕಾನೂನು ಸಮಸ್ಯೆ, ವ್ಯವಹಾರ ಸಮಸ್ಯೆ ಅಥವಾ ಯಾವುದೆ ಕೌಟುಂಬಿಕ ಸಮಸ್ಯೆಯಿರಲಿ ಈ ಕಾಳಿ ಮಾತೆಯನ್ನು ಅಚಲವಾದ ಭಕ್ತಿ ನಂಬಿಕೆಯಿಂದ ಪೂಜಿಸಿ ಪ್ರಾರ್ಥಿಸಿದರೆ ಪರಿಹಾರ ಶತಸಿದ್ಧ ಎಂದೆ ಈಕೆಗೆ ನಡೆದುಕೊಳ್ಳುವ ಭಕ್ತರ ಬಲವಾದ ನಂಬಿಕೆಯಾಗಿದೆ. ಕಂಕಣ...
ದುಬಾರಿ ಫ್ಲೈಟ್ ಟಿಕೆಟ್ ದರಗಳಾ? ಇನ್ನೂ ಚಿಂತೆ ಬಿಡಿ!

ದುಬಾರಿ ಫ್ಲೈಟ್ ಟಿಕೆಟ್ ದರಗಳಾ? ಇನ್ನೂ ಚಿಂತೆ ಬಿಡಿ!

ನೀವು ಪ್ರವಾಸ ಮಾಡಬಯಸುವವರಾಗಿದ್ದು ಒಮ್ಮೊಮ್ಮೆ ಈ ಹೆಚ್ಚುತ್ತಿರುವ ಟಿಕೆಟ್ ದರಗಳಿಂದ ನಿಮಗೆ ಕಿರಿ ಕಿರಿ ಉಂಟಾಗುತ್ತಿರಬಹುದಲ್ಲವೆ? ಇಂತಹ ಸಮಸ್ಯೆಗಳಿಂದ ಕಿಂಚಿತ್ತಾದರೂ ಮುಕ್ತಿ ಸಿಗಬೇಕೆನಿಸುತ್ತದೆಯಲ್ಲವೆ? ಹಾಗಾದರೆ ಚಿಂತೆ ಬಿಡಿ, ಒನ್...
ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಕರ್ನಾಟಕದ ಬಂದರು ನಗರಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಾಕಷ್ಟು ವಿಶೇಷತೆಯುಳ್ಳ ನಗರ ಪ್ರದೇಶವಾಗಿದೆ. ಪ್ರವಾಸಿ ದೃಷ್ಟಿಯಿಂದಲೂ ಸಹ ಮಹತ್ವ ಪಡೆದಿರುವ ಮಂಗಳೂರಿನಲ್ಲಿ ನೋಡಲು ಅನೇಕ ಆಕರ್ಷಕ ಪ್ರವಾಸಿ ತಾಣಗಳಿವೆ. ಧಾರ್ಮಿಕವಾಗಿಯೂ...
ಬೆಳಿಗ್ಗೆ ಸರಸ್ವತಿ, ಮಧ್ಯಾಹ್ನ ಲಕ್ಷ್ಮಿ ರಾತ್ರಿ ದುರ್ಗೆ!

ಬೆಳಿಗ್ಗೆ ಸರಸ್ವತಿ, ಮಧ್ಯಾಹ್ನ ಲಕ್ಷ್ಮಿ ರಾತ್ರಿ ದುರ್ಗೆ!

ಈ ಭಗವತಿ ದೇವಿ ಅಂತಿಂಥ ಸಾಮಾನ್ಯ ದೇವಿಯಲ್ಲ. ದಿನದ ಮೂರು ಹೊತ್ತಿನಲ್ಲಿ ಮೂರು ವಿವಿಧ ಶಕ್ತಿ ದೇವಿಯರ ಅವತಾರವಾಗಿ ಭಕ್ತರನ್ನು ಹರಸುವ ದೇವಿ. ಬೆಳಿಗ್ಗೆ ಸಮಯದಲ್ಲಿ ಶ್ವೇತ ವರ್ಣದ ಸೀರೆಯಿಂದ ಕಂಗೊಳಿಸುವ ಸರಸ್ವತಿ ದೇವಿಯಾಗಿ ಭಕ್ತರನ್ನು...
ಕೊಡಗಿನ ಸುಂದರ ಚಿಕ್ಲಿಹೊಳೆ ಜಲಾಶಯ ಗೊತ್ತೆ?

ಕೊಡಗಿನ ಸುಂದರ ಚಿಕ್ಲಿಹೊಳೆ ಜಲಾಶಯ ಗೊತ್ತೆ?

ಕರ್ನಾಟಕ ಪ್ರವಾಸಿಗರಿಗೆ ಖಂಡಿತವಾಗಿಯೂ ನಿರಾಸೆ ಮಾಡದ ಒಂದು ಅದ್ಭುತ ಹಾಗೂ ಸುಂದರ ರಾಜ್ಯ. ಇಲ್ಲಿನ ಪ್ರಾಕೃತಿಕ ಸೊಬಗು ಎಂಥವರನ್ನೂ ಮಂತ್ರಮುಗ್ಧಗೊಳಿಸುತ್ತದೆ. ಅದರಲ್ಲೂ ವಿಶೇಷವಾಗಿ "ಭಾರತದ ಸ್ಕಾಟ್ ಲ್ಯಾಂಡ್" ಎಂದೆ ಪ್ರೀತಿಯಿಂದ...
ಇವೆ ಪುರಾಣದಲ್ಲಿ ಉಲ್ಲೇಖಿಸಲಾದ ಪಂಚ ಮಹಾಸರೋವರಗಳು

ಇವೆ ಪುರಾಣದಲ್ಲಿ ಉಲ್ಲೇಖಿಸಲಾದ ಪಂಚ ಮಹಾಸರೋವರಗಳು

ಸನಾತನ ಧರ್ಮದಿಂದ ರೂಪಿತವಾದ ಭಾರತ ಕರ್ಮ ಭೂಮಿಯಲ್ಲಿ ಧಾರ್ಮಿಕಾಸಕ್ತರ ಮನ ತಣಿಸುವ, ಸಂತೃಪ್ತಿ ನೀಡುವ ಅದೆಷ್ಟೊ ಧಾರ್ಮಿಕ ತಾಣಗಳಿವೆ. ಅಂತಹ ಧಾರ್ಮಿಕ ತಾಣಗಳ ಪೈಕಿ ಸರೋವರ ಅಥವಾ ಸಾಮಾನ್ಯವಾಗಿ ಕರೆಯಲಾಗುವ ಕೆರೆಗಳೂ ಸಹ ಸೇರಿ ಕೊಂಡಿವೆ....
ಪರಶುರಾಮೇಶ್ವರನ ಅತ್ಯಂತ ಪ್ರಾಚೀನ ದೇವಾಲಯ

ಪರಶುರಾಮೇಶ್ವರನ ಅತ್ಯಂತ ಪ್ರಾಚೀನ ದೇವಾಲಯ

ಇದು ಶೈಲೋದ್ಭವರು ಆಳುತ್ತಿದ್ದ ಸಮಯದಲ್ಲಿ ನಿರ್ಮಿತವಾದ ದೇವಾಲಯ ಎನ್ನಲಾಗುತ್ತದೆ. ಶೈಲೋದ್ಭವರು ಇಂದಿನ ಒಡಿಶಾ ಪ್ರಾಂತ್ಯವನ್ನು ಸುಮಾರು 7-8 ಶತಮಾದಲ್ಲಿ ಆಳಿದ್ದರೆನ್ನಲಾಗಿದೆ. ಅಂದರೆ ಸುಮಾರು ಎಂಟನೇಯ ಶತಮಾನದಲ್ಲಿ ನಿರ್ಮಿತವಾದ ದೇವಾಲಯವಿದು...
ಸಪ್ತಪುರಿಗಳ ಯಾತ್ರೆ, ವಿಶೇಷತೆ ಗೊತ್ತೆ?

ಸಪ್ತಪುರಿಗಳ ಯಾತ್ರೆ, ವಿಶೇಷತೆ ಗೊತ್ತೆ?

ಅಖಂಡ ಭಾರತದ ವಿವಿಧ ಸ್ಥಳಗಳಲ್ಲಿ ನೆಲೆಸಿರುವ ಅತಿ ಪ್ರಮುಖವಾದ ಪುಣ್ಯ ಕ್ಷೇತ್ರಗಳನ್ನು ಸಪ್ತಪುರಿಗಳೆಂದು ಕರೆಯುತ್ತಾರೆ. ನಂಬಿಕೆಯಂತೆ ಮನುಷ್ಯನು ತನ್ನ ಜೀವನದ ಅಂತ್ಯ ಕಾಲದಲ್ಲಿ ಈ ಸಪ್ತ ಅಂದರೆ ಏಳು ಪುಣ್ಯ ಸ್ಥಳಗಳ ದರ್ಶನ ಮಾಡಿದರೆ ಅವನ...
ಹಿಂಗುಲಾ ದೇವಿಯನ್ನು ಕಾಯುವ ಕೋಟೇಶ್ವರ ಭೈರವ!

ಹಿಂಗುಲಾ ದೇವಿಯನ್ನು ಕಾಯುವ ಕೋಟೇಶ್ವರ ಭೈರವ!

ಇದು ಭೈರವ ಕ್ಷೇತ್ರವೆಂದೆ ಪ್ರಸಿದ್ಧಿ ಪಡೆದಿದೆ. ಶಿವನನ್ನು ಇಲ್ಲಿ ಭೈರವನಾಗಿ ಪೂಜಿಸಲಾಗುತ್ತದೆ. ಪೌರಾಣಿಕ ಗ್ರಂಥಗಳಲ್ಲಿ ವಿವರಿಸಿರಲಾಗಿರುವಂತೆ ಭೈರವನು ಶಿವನ ಉಗ್ರ ಹಾಗೂ ಭಯಂಕರ ರೂಪದ ಅವತಾರವಾಗಿದ್ದಾನೆ. ಭೈರವನನ್ನು ಸಾಮಾನ್ಯವಾಗಿ ಶಕ್ತಿ...
ಶಿವಮೊಗ್ಗದಲ್ಲಿರುವ ಪುರಾತನ ಹಾಗೂ ಆಕರ್ಷಕ ದೇವಾಲಯಗಳು!

ಶಿವಮೊಗ್ಗದಲ್ಲಿರುವ ಪುರಾತನ ಹಾಗೂ ಆಕರ್ಷಕ ದೇವಾಲಯಗಳು!

ಮಲೆನಾಡ ಸುಂದರಿ, ಪಶ್ಚಿಮ ಘಟ್ಟಕ್ಕೆ ಪ್ರವೇಶ ದ್ವಾರ ಎಂಬೆಲ್ಲ ಖ್ಯಾತಿಗಳಿಗೆ ಪಾತ್ರವಾಗಿರುವ ತುಂಗಾ ನದಿ ತಟದ ಮೇಲೆ ನೆಲೆಸಿರುವ ಶಿವಮೊಗ್ಗವು ಕರ್ನಾಟಕದಲ್ಲಿರುವ ಪ್ರಮುಖ ನಗರಗಳ ಪೈಕಿ ಒಂದಾಗಿದೆ. ಸಾಕಷ್ಟು ಪ್ರೀತಿ-ವಿಶ್ವಾಸಗಳಿಂದ...
ಶಂಖೋಧರ : ಇದೆ ಶ್ರೀಕೃಷ್ಣನ ಮೂಲ ಸಾಮ್ರಾಜ್ಯ!

ಶಂಖೋಧರ : ಇದೆ ಶ್ರೀಕೃಷ್ಣನ ಮೂಲ ಸಾಮ್ರಾಜ್ಯ!

ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ...
ಎಲ್ಲರನ್ನೂ ಹರಸುತ್ತ ಬತುಕಮ್ಮ ನೆಲೆಸಿರುವ ಪದ್ಮಾಕ್ಷಿ ಗುಟ್ಟ!

ಎಲ್ಲರನ್ನೂ ಹರಸುತ್ತ ಬತುಕಮ್ಮ ನೆಲೆಸಿರುವ ಪದ್ಮಾಕ್ಷಿ ಗುಟ್ಟ!

ಇದೊಂದು ಕುತೂಹಲ ಕೆರಳಿಸುವ ಬೆಟ್ಟ ತಾಣವಾಗಿದ್ದು ಧಾರ್ಮಿಕವಾಗಿ ಸಾಕಷ್ಟು ಮಹತ್ವಗಳಿಸಿದೆ. ಜೈನ ಹಾಗೂ ಹಿಂದು ಧರ್ಮದ ವಾಸ್ತುಶೈಲಿಯನ್ನು ಏಕಕಾಲದಲ್ಲಿ ಇಲ್ಲಿ ನೋಡಬಹುದು. ಜೈನ ಧರ್ಮಕ್ಕೆ ಸಂಬಂಧಿಸಿದಂತೆ ಬಸದಿ ಹಾಗೂ ತೀರ್ಥಂಕರರ...
ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರ

ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರ

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ...
ಸ್ವಾರಸ್ಯಕರ ಹಿನ್ನಿಲೆಯ ಬೆಂಗಳೂರಿನ ಬನಶಂಕರಿ!

ಸ್ವಾರಸ್ಯಕರ ಹಿನ್ನಿಲೆಯ ಬೆಂಗಳೂರಿನ ಬನಶಂಕರಿ!

ಸ್ಕಂದ ಹಾಗೂ ಪದ್ಮ ಪುರಾಣದಲ್ಲಿ ಹೇಳಲಾಗಿರುವಂತೆ, ದುರ್ಗಮಾಸುರನೆಂಬ ರಾಕ್ಷಸ ಜನರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಚಿಂತಾಕ್ರಾಂತರಾಗಿದ್ದ ಜನರು ದೇವತೆಗಳ ಮೊರೆ ಹೊಕ್ಕರು. ಆದರೆ ಆ ರಾಕ್ಷಸ ಎಷ್ಟೊಂದು...
5 ಪ್ರಕಾರಗಳ ಮುಕ್ತಿಗಳು ಲಭಿಸುವಂತೆ ಮಾಡುವ 5 ಸ್ಥಳಗಳು

5 ಪ್ರಕಾರಗಳ ಮುಕ್ತಿಗಳು ಲಭಿಸುವಂತೆ ಮಾಡುವ 5 ಸ್ಥಳಗಳು

ಬ್ರಹ್ಮಾಂಡ ಪುರಾಣದ ಪ್ರಕಾರ, ಜೀವಾತ್ಮವು ತನ್ನ ಹಿಂದಿನ ಜನ್ಮಗಳಿಂದ ಪ್ರಗತಿ ಸಾಧಿಸುತ್ತ ಮಾನವ ಜನ್ಮ ಪಡೆದಾಗ ಪ್ರಾಣಿ-ಪಕ್ಷಿ, ಜಲಚರಗಳಿಗಿಂತಲೂ ಹೆಚ್ಚಿನ ಪುಣ್ಯ ಸಾಧಿಸಿರುವುದರ ಬಗ್ಗೆ ತಿಳಿಯುತ್ತದೆ. ಹೀಗೆ ಪಡೆದ ಮನುಷ್ಯ ಜನ್ಮವು ಕೇವಲ...
ಶಿವಶಕ್ತಿಯ ರೂಪ ಕಂಚಿ ಕಾಮಾಕ್ಷಿಯ ಸನ್ನಿಧಿ

ಶಿವಶಕ್ತಿಯ ರೂಪ ಕಂಚಿ ಕಾಮಾಕ್ಷಿಯ ಸನ್ನಿಧಿ

ಈ ಶಕ್ತಿ ಸ್ವರೂಪಿಣಿ ನೆಲೆಸಿರುವ ಸ್ಥಳ ಒಂದು ಅದ್ಭುತ ಶಕ್ತಿಪೀಠ. ಇದು ಇತರೆ ಶಕ್ತಿ ದೇವಿಗೆ ಮಾತ್ರ ಸೀಮಿತವಾಗಿರುವ ಪೀಠಗಳಂತಲ್ಲ. ಬದಲಾಗಿ ಶಿವನೂ ಸಹ ಶಕ್ತಿಯಲ್ಲಿ ಸಂಯೋಜನೆಗೊಂಡು ಶಿವಶಕ್ತಿಯ ಪ್ರಭಾವವಿರುವ ಶಕ್ತಿಪೀಠ. ಕಾಮಾಕ್ಷಿ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+