ಈ ಪುಷ್ಪಕಣಿವೆ ನಿಮಗೇಕೆ ಇಷ್ಟವಾಗಬಹುದು?
ಈ ಲೇಖನದ ಚಿತ್ರಗಳನ್ನು ನೋಡಿದಾಗ, ಇಲ್ಲಿಗೆ ಯಾಕೊಮ್ಮೆ ಹೋಗಬಾರದು? ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡಿದರೆ ಅಚ್ಚರಿ ಪಡಬೇಕಾಗಿಲ್ಲ. ಇಲ್ಲಿನ ಅಗಾಧ ಪ್ರಕೃತಿ ಸೌಂದರ್ಯವೆ ಹಾಗಿದೆ. ತಂಪಾದ ಹವಾಮಾನ, ತಾಜಾ ಗಾಳಿ, ಪ್ರಶಾಂತ ಪರಿಸರ ಎಲ್ಲವೂ...
ಎಲ್ಲ ಕಷ್ಟಗಳನ್ನು ಹೊಡೆದೋಡಿಸುವ ಸಾಲಾಸರ್ ಬಾಲಾಜಿ
ಇಲ್ಲಿ ಬಾಲಾಜೀ ಎಂದರೆ ವಿಷ್ಣು ಅಥವಾ ನಾರಾಯಣನಲ್ಲ. ಈ ಸ್ಥಳದಲ್ಲಿ ಆಂಜನೇಯ ಸ್ವಾಮಿಯನ್ನು ಬಾಲಾಜಿ ಎಂತಲೆ ಕರೆಯುತ್ತಾರೆ. ಈ ಹನುಮ ಅಭಯ ಹಸ್ತದವ. ನಂಬಿಕೊಂಡು ಬಂದ ಭಕ್ತರನ್ನು ನಿರಾಸೆ ಗೊಳಿಸದವ. ರಕ್ಷಣೆ ಬಯಸಿ ಬರುವ ಭಕ್ತರ ತ್ರಿಕಾಲ ರಕ್ಷಕ....
ಮನಸೆಳೆವ ಸಾತೋಡಿ ಹಾಗೂ ಮಾಗೋಡು ಜಲಪಾತಗಳು
ವರುಣನ ಚರಣಗಳು ಧರಣಿಯ ಮೇಲೆ ಬೀಳುತ್ತಲೆ ಪ್ರಕೃತಿಯ ಕಣ ಕಣಗಳೂ ಮೈದುಂಬಿಕೊಂಡು ಕಳೆಗಟ್ಟಿ ಪ್ರತಿಯೊಬ್ಬನ ಕಣ್ಮನಗಳನ್ನು ಸೆಳೆಯುತ್ತದೆ. ಹೌದು, ಮಳೆಗಾಲದ ವಿಶೇಷವೆ ಹಾಗೆ, ಪ್ರಕೃತಿ ಮಾತೆಯು ಮೈನೆರೆದು ಸಿಂಗರಿಸಿಕೊಂಡು ನವ ವಧುವಿನಂತೆ...
ರಾಮನಗರದಲ್ಲಿರುವ ಜಾನಪದ ಲೋಕಕ್ಕೆ ಭೇಟಿ ನೀಡಿದ್ದೀರಾ?
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿನಿಂದ 55 ಕಿ.ಮೀ ದೂರದಲ್ಲಿರುವ ಜಾನಪದ ಲೋಕವು ನಿಜಕ್ಕೂ ಒಮ್ಮೆಯಾದರೂ ಕುಟುಂಬದೊಂದಿಗೆ ಭೇಟಿ ನೀಡಲೇಬೇಕಾದ ಸ್ಥಳ. ಇಂದಿನ ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿ-ಸಂಪ್ರದಾಯಗಳು ಅಳಿದು ಹೋಗುವ...
ಮೈಸೂರು ಅರಮನೆಯ ಭವ್ಯ ದೇವಾಲಯಗಳು
ಕರ್ನಾಟಕದ ಪಾರಂಪರಿಕ ರಾಜಧಾನಿ ಎಂದೆ ಬಿಂಬಿತವಾದ ಮೈಸೂರು ನಗರದಲ್ಲಿರುವ ಅಂಬಾ ವಿಲಾಸ ಅರಮನೆ ಇಂದು ವಿಶ್ವದಲ್ಲೆ ಪ್ರಖ್ಯಾತಿಗಳಿಸಿದ ಭಾರತದ ಅದ್ಭುತ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ವರ್ಷವೊಂದಕ್ಕೆ ಐದು ಮಿಲಿಯನ್ ಗಿಂತಲೂ ಅಧಿಕ...
ಶೇಷನಾಗ್ ಸರೋವರ ನೋಡಿದ್ದೀರಾ?
ಕಾಶ್ಮೀರ ಕಣಿವೆ ನಿಜಕ್ಕೂ ಮನಮೋಹಕ ಪ್ರವಾಸಿ ತಾಣ. ಕಣಿವೆಗಳ ರಾಜ್ಯವೆಂದೆ ಪ್ರಖ್ಯಾತವಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಕಾಶ್ಮೀರ ಕಣಿವೆಯನ್ನು ಕಾಣಬಹುದು. ಇನ್ನೊಂದು ವಿಷಯವೆಂದರೆ ಕಾಶ್ಮೀರ ಕಣಿವೆಯು ತನ್ನಲ್ಲಿ ಹಲವಾರು ಮನಸೆಳೆವ...
ಹುಲಗಿಯ ಹುಲಗಿಯಮ್ಮನಿಗೆ ಉಘೆ ಉಘೆ ಹೇಳಿ
ಹುಲಿಗೆಮ್ಮ ದೇವಿ ಎಂತಲೂ ಕರೆಯಲ್ಪಡುವ ಇವಳು ಗ್ರಾಮ ದೇವತೆ. ನೋಡಲು ಭಯಂಕರ ರೂಪವುಳ್ಳವಳು. ಇವಳಿಗೆ ನಡೆದುಕೊಳ್ಳುವ ಭಕ್ತರ ಸಂಖ್ಯೆ ಅಪಾರ. ಭಕ್ತಿಯಿಂದ ಬೇಡಿದರೆ, ಪೂಜಿಸಿದರೆ ಸಕಲ ಕಷ್ಟಗಳನ್ನು ನಿವಾರಿಸುತ್ತಾಳೆ ಎಂಬ ಅಚಲವಾದ ನಂಬಿಕೆಯಿದೆ ಈ...
ಮಾನ್ಸೂನ್ ವಿಶೇಷ ದರಗಳು ಜೆಬಾಂಗ್ ನಿಂದ
ಮಳೆಗಾಲದ ವಿಶೇಶ್ಗ ಉಡುಗೆಗಳ ಮೇಲೆ ಜೆಬಾಂಗ್ ನೀಡುತ್ತಿದೆ ಅದ್ಭುತ ಉಳಿತಾಯದ ಕೊಡುಗೆಗಳು. ನೀವು ಖರೀದಿಸಿದ ಉತ್ಪನ್ನಗಳ ಮೊತ್ತ ರುಪಾಯಿ 1699 ಅಥವಾ ಅದಕ್ಕಿಂತ ಅಧಿಕವಾಗಿದ್ದಲ್ಲಿ ಹೆಚ್ಚಿನ 30% ರಿಯಾಯಿತಿ ಪಡೆಯಿರಿ ಹಾಗೂ ರುಪಾಯಿ 1499...
ಲೋಣಾವಲಾ ಜಿನಪ್ರೀಯತೆಯ ರಹಸ್ಯ!
ಲೋಣಾವಲಾ ಮಹಾರಾಷ್ಟ್ರದಲ್ಲಿ ಸಾಕಷ್ಟು ಹೆಸರುಗಳಿಸಿರುವ ಗಿರಿಧಾಮ. ಮುಂಬೈ, ಪುಣೆ ನಿವಾಸಿಗಳಿಗೆ ವೆಕೆಂಡ್ ಬಂತೆಂದರೆ ಸಾಕು ಲೋಣಾವಲಾಗೆ ಭೇಟಿ ನೀಡಲು ಹಾತೊರೆಯುತ್ತಾರೆ. ಹಾಗಂದ ಮಾತ್ರಕ್ಕೆ ಬೇರೆ ಭಾಗಗಳಿಂದ ಇಲ್ಲಿಗೆ ಜನರು...
ಕೆಲವು ಪ್ರಸಿದ್ಧ ರೇಣುಕಾ ಎಲ್ಲಮ್ಮನ ದೇವಾಲಯಗಳು
ಸ್ತ್ರೀ ರೂಪದ ಶಕ್ತಿ ದೇವತೆಗಳನ್ನು ಅಪಾರವಾಗಿ ಆರಾಧಿಸಲಾಗುತ್ತದೆ ಭಾರತದಲ್ಲಿ. ಯಾವ ಸ್ಥಳವೆ ಇರಲಿ ದೇವಿಗೆ ಮುಡಿಪಾದ ದೇವಾಲಯ ಒಂದಾದರೂ ಇರಲೇಬೇಕು. ಅಲ್ಲದೆ ಶಕ್ತಿ ದೇವಿಯಾಗಿ ದೇವಿಯ ಹಲವು ಅವತಾರಗಳ, ಪ್ರಕಾರಗಳ ವಿವಿಧ...
ಭಾರತದ ಏಕೈಕ ಗರುಡಸ್ವಾಮಿಯ ದೇವಾಲಯ ; ಸರ್ಪದೋಷಕ್ಕೆ ಇಲ್ಲಿ ಸಿಗುತ್ತೆ ಪರಿಹಾರ
ಗರುಡ ಪಕ್ಷಿಯು ಹಿಂದು ನಂಬಿಕೆಯ ಪ್ರಕಾರ ಪವಿತ್ರ ಸ್ಥಾನ ಪಡೆದಿರುವ ಪಕ್ಷಿಯಾಗಿದೆ. ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹಾ ವಿಷ್ಣುವಿನ ವಾಹನವಾಗಿ ಗರುಡ ದೇವನನ್ನು ಸಾಮಾನ್ಯವಾಗಿ ಗೌರವಿಸಲಾಗುತ್ತದೆ. ಆದರೆ ಗರುಡ ದೇವನೆ ಮುಖ್ಯ ದೈವವಾಗಿ...
ಕೈಬಿಸಿ ಕರೆಯುತ್ತಿರುವ ಮೀನ್ಮುಟ್ಟಿ ಜಲಪಾತ
ಮಳೆಗಾಲದ ಬಂದಂತೆಲ್ಲ ಎಲ್ಲೆಡೆ ಹಸಿರುಮಯ ವಾತಾವರಣ ಕಾಣಲು ಪ್ರಾಂರಭವಾಗುತ್ತದೆ. ಬೆಟ್ಟ ಗುಡ್ಡಗಳಲ್ಲಂತೂ ಮಂಜು ಮುಸುಕಿದ ಪರಿಸರದೊಂದಿಗೆ ಚುಮು ಚುಮು ಅಂತ ಬೀಳುವ ಮಳೆಯಿಂದುಂಟಾಗುವ ಕಳೆಯನ್ನು ನೋಡಿದವನೆ ಅನುಭವಿಸಬೇಕು. ಈ ಸಮಯದಲ್ಲಿ ಸಾಕಷ್ಟು...
ನೂತನ ರಾಜ್ಯ ತೆಲಂಗಾಣದ ಪ್ರಸಿದ್ಧ ದೇವಾಲಯಗಳು
ಭಾರತದಲ್ಲಿ ದೈವದಲ್ಲಿ ನಂಬಿಕೆಯಿರಿಸಿರುವ ಜನರು ಕೋಟಿ ಕೋಟಿ. ಧಾರ್ಮಿಕ ಆಕರ್ಷಣೆಗಳಿಗೆ, ತೀರ್ಥಯಾತ್ರೆಗಳಿಗೆ ಹೋಗುವ ಜನರು ಅಪಾರ. ಭಾರತದ ಯಾವ ಮೂಲೆಯಲ್ಲಾದರೂ ಸರಿ ಧಾರ್ಮಿಕ ಪ್ರಭಾವವಿರುವ, ಶಕ್ತಿಯಿರುವ ಸ್ಥಳಗಳಿಗೆ, ದೇವಾಲಯಗಳಿಗೆ ಭೇಟಿ...
ಇದು ಯಾವ ವಿದೇಶವೂ ಅಲ್ಲ ನಮ್ಮ ಮೇಘಾಲಯ
ಭಾರತದ ಈಶಾನ್ಯ ಭಾಗವು ನಿಜಕ್ಕೂ ನಯನ ಮನೋಹರ ಪ್ರಕೃತಿ ದೃಶ್ಯಾವಳಿಗಳಿಂದ ಕೂಡಿರುವ ಅದ್ಭುತ ಭೂಮಿಯಾಗಿದೆ. ಸಮುದ್ರ ಮಟ್ಟಗಳಿಂದ ಸಾಕಷ್ಟು ಎತ್ತರದಲ್ಲಿರುವ ಈ ಭಾಗವು ದಟ್ಟ ಹಸಿರಿನ ಕಾಡುಗಳು, ಹಿಮಾಲಯ ಪರ್ವತಗಳ ಸಾಮಿಪ್ಯ, ಎತ್ತರದ...
ಇದು ಬಾಸರ ಅಪರೂಪದ ಸರಸ್ವತಿ ದೇವಾಲಯ
ಹಿಂದುಗಳು ಪೂಜಿಸುವ ದೇವ ದೇವತೆಯರ ಸಂಖ್ಯೆ ಅಪಾರ. ಮುಖ್ಯವಾಗಿ ತ್ರಿಮೂರ್ತಿಗಳನ್ನು ಅಂದರೆ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನನ್ನು ಪೂಜಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಶಿವ ಹಾಗೂ ವಿಷ್ಣುವನ್ನು ಹೆಚ್ಚಾಗಿ ಪೂಜಿಸಲಾಗುತ್ತದೆ ಅವರಿಗೆಂದೆ...
ಬೆಂಗಳೂರಿನಿಂದ 150 ಕಿ.ಮೀ ಒಳಗಿರುವ ಸ್ಥಳಗಳು
ಬೆಂಗಳೂರು ಭೌಗೋಳಿಕವಾಗಿ ಅದೃಷ್ಟಶಾಲಿ ಎಂತಲೆ ಹೇಳಬಹುದು. ಏಕೆಂದರೆ ಬೆಂಗಳೂರಿನ ಸುತ್ತಮುತ್ತಲು ಸಾಕಷ್ಟು ಸಂಖ್ಯೆಯಲ್ಲಿ ಚಿಕ್ಕ ಪುಟ್ಟ ಪ್ರವಾಸಿ ಆಕರ್ಷಣೆಗಳಿರುವುದಲ್ಲದೆ, ಅತಿ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೂ ಕೂಡ ಬೆಂಗಳೂರು ನಗರ...
ಕುತೂಹಲಕರ ಮಂಜಂಪಟ್ಟಿ ಕಣಿವೆ
ಸೃಷ್ಟಿ ಸೌಂದರ್ಯದ ಅದ್ಭುತ ರುಚಿಯನ್ನು ಆಸ್ವಾದಿಸಬೇಕೆಂದಿದ್ದರೆ ಸಾಮಾನ್ಯವಾಗಿ ನಗರ ಪ್ರದೇಶಗಳಿಂದ ದೂರವೇ ಹೋಗಬೇಕು. ಅದರಲ್ಲೂ ವಿಶೇಷವಾಗಿ ಕಣಿವೆ, ಪ್ರಪಾತಗಳು, ಗಿರಿಧಾಮ ಪ್ರದೇಶಗಳು, ಬೆಟ್ಟಗುಡ್ಡಗಳು, ಕಾಡು-ಮೇಡುಗಳಿಗೆ ಭೇಟಿ ನೀಡಿದರಂತೂ...
ಚಿತ್ರ ವಿಚಿತ್ರ ಶಿಲಾ ರಚನೆಗಳ ಅದ್ಭುತ ಉದ್ಯಾನ
ಈ ಸ್ಥಳಕ್ಕೆ ತೆರಳಿದರೆ ಸಾಕು ವಿಶಾಲವಾದ ಭೂಮಿಯಲ್ಲಿ ಕಲ್ಲು ಬಂಡೆಗಳ ಚಿತ್ರ ವಿಚಿತ್ರ ರಚನೆಗಳು ಗಮನಸೆಳೆಯುತ್ತವೆ. ಪ್ರಕೃತಿಯ ಮಡಿಲಲ್ಲಿ ಎಂತೆಂತಹ ಸೋಜಿಗಗಳು ಅಡಗಿ ಕುಳಿತಿವೆಯಪ್ಪ ಎಂದು ಅನಿಸಲೂಬಹುದು. ಯಾರಪ್ಪ ಇಷ್ಟೊಂದು ಆಶ್ಚರ್ಯಕರವಾಗಿ ಈ...